ಅಂತರಾಷ್ಟ್ರೀಯ

ಬುರ್ಕಿನಾ ಫಾಸೋಗೆ ಭಾರತದ ನೆರವಿನ ಹಸ್ತ: 1,000 ಮೆಟ್ರಿಕ್ ಟನ್ ಅಕ್ಕಿ ರವಾನೆ
ಅಂತರಾಷ್ಟ್ರೀಯ ರಾಷ್ಟ್ರೀಯ

ಬುರ್ಕಿನಾ ಫಾಸೋಗೆ ಭಾರತದ ನೆರವಿನ ಹಸ್ತ: 1,000 ಮೆಟ್ರಿಕ್ ಟನ್ ಅಕ್ಕಿ ರವಾನೆ

ನವದೆಹಲಿ: ವಿಶ್ವದ ವಿವಿಧ ರಾಷ್ಟ್ರಗಳ ಸಂಕಷ್ಟಕ್ಕೆ ಸದಾ ಸ್ಪಂದಿಸುವ ಭಾರತ, ಇದೀಗ ಪಶ್ಚಿಮ ಆಫ್ರಿಕಾದ ರಾಷ್ಟ್ರವಾದ ಬುರ್ಕಿನಾ ಫಾಸೋಗೆ (Burkina Faso) ಭಾರಿ ಪ್ರಮಾಣದ ಮಾನವೀಯ ನೆರವು ನೀಡಿದೆ. ಆಹಾರ ಭದ್ರತೆಯ ಸಮಸ್ಯೆಯನ್ನು ಎದುರಿಸುತ್ತಿರುವ ಈ ದೇಶಕ್ಕೆ ಭಾರತವು 1,000 ಮೆಟ್ರಿಕ್ ಟನ್ ಅಕ್ಕಿಯನ್ನು ಕಳುಹಿಸಿಕೊಟ್ಟಿದೆ. ಸ್ನೇಹ ಹಸ್ತ ಚಾಚಿದ ಭಾರತ:ಬುರ್ಕಿನಾ ಫಾಸೋದಲ್ಲಿನ ಆಹಾರದ ಕೊರತೆಯನ್ನು ನೀಗಿಸಲು ಮತ್ತು ಅಲ್ಲಿನ ಜನರಿಗೆ ನೆರವಾಗಲು ಭಾರತ ಸರ್ಕಾರವು ಈ ನಿರ್ಧಾರ ಕೈಗೊಂಡಿದೆ. ಒಟ್ಟು 1,000 ಮೆಟ್ರಿಕ್ ಟನ್ ಅಕ್ಕಿಯನ್ನು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಡಾ. ಅನುರಾಧಾ ಕುರುಂಜಿಯವರಿಗೆ ಬೆಳ್ತಂಗಡಿ ಗೌಡ ನಂಘದಿಂದ  ಸನ್ಮಾನ
ರಾಜ್ಯ

ಡಾ. ಅನುರಾಧಾ ಕುರುಂಜಿಯವರಿಗೆ ಬೆಳ್ತಂಗಡಿ ಗೌಡ ನಂಘದಿಂದ ಸನ್ಮಾನ

ಸುಳ್ಯದ ಉಪನ್ಯಾಸಕರು ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರನ್ನು ಬೆಳ್ತಂಗಡಿಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಗೌಡರ ಯುವ ವೇದಿಕೆ, ಗೌಡರ ತಾಲೂಕು ಮಹಿಳಾ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು. ಮಾರ್ಚ್ 10ರಂದು ಬೆಳ್ತಂಗಡಿಯ ವಾಣಿ ಪಿ ಯು ಕಾಲೇಜು ಸಭಾಂಗಣದಲ್ಲಿ ನಡೆದ ವಿಶ್ವ ಮಹಿಳಾ…

ಸುಳ್ಯ ಮಡಿಕೇರಿ ಗಡಿಭಾಗ ಕಡಮಕ್ಕಲ್ಲಿಗೆ ಮಡಿಕೇರಿ ಶಾಸಕ ಮಂತರ್ ಗೌಡ ಭೇಟಿ. ಮುಂದಿನ ದಿನಗಳಲ್ಲಿ ಗಡಿಭಾಗದ ಸಮಸ್ಯೆಗಳನ್ನು ಪರಿಹರಿಸಲು ಒತ್ತು: ಮಂತರ್ ಗೌಡ
ರಾಜ್ಯ

ಸುಳ್ಯ ಮಡಿಕೇರಿ ಗಡಿಭಾಗ ಕಡಮಕ್ಕಲ್ಲಿಗೆ ಮಡಿಕೇರಿ ಶಾಸಕ ಮಂತರ್ ಗೌಡ ಭೇಟಿ. ಮುಂದಿನ ದಿನಗಳಲ್ಲಿ ಗಡಿಭಾಗದ ಸಮಸ್ಯೆಗಳನ್ನು ಪರಿಹರಿಸಲು ಒತ್ತು: ಮಂತರ್ ಗೌಡ

ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೊಡಗಿನ ಗಡಿಭಾಗವಾದ ಕಡಮಕ್ಕಲು ಭಾಗಕ್ಕೆ ದಿಢೀರ್ ಆಗಿ ಮಡಿಕೇರಿ ಶಾಸಕ ಮಂತರ್ ಗೌಡ ಭೇಟಿ ನೀಡಿದ್ದಾರೆ. ಈ ಸಂದರ್ಭ ಆ ಭಾಗದ ನಿವಾಸಿಗಳು ಮುಖ್ಯವಾಗಿ ಗಾಳಿಬೀಡು ಕಡಮಕಲ್ಲು ರಸ್ತೆ ಸಂಪರ್ಕ, ವಿದ್ಯುತ್ ಸಮಸ್ಯೆ ಮೊಬೈಲ್ ಟವರ್ ನ ಸಮಸ್ಯೆ ,ಕುಡಿಯುವ ನೀರಿನ ಸಮಸ್ಯೆ…

ಪುತ್ತೂರು : ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ ; ನಾಲ್ವರಿಗೆ ಗಂಭೀರ ಗಾಯ
ರಾಜ್ಯ

ಪುತ್ತೂರು : ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ ; ನಾಲ್ವರಿಗೆ ಗಂಭೀರ ಗಾಯ

ಪುತ್ತೂರು : ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ. ಗುಲಾಬಿ (55), ಕೃಷ್ಣಪ್ಪ ನಾಯ್ಕ್ (60) ಇಬ್ಬರಿಗೆ ಗಂಭೀರ ಗಾಯ, ರೋಹಿಣಿ (32),…

ಪುತ್ತೂರು – ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ – ನಾಲ್ವರಿಗೆ ಗಂಭೀರ ಗಾಯ
ರಾಜ್ಯ

ಪುತ್ತೂರು – ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ – ನಾಲ್ವರಿಗೆ ಗಂಭೀರ ಗಾಯ

. ಪುತ್ತೂರು ಮಾರ್ಚ್ 10: ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ. ಗುಲಾಬಿ (55), ಕೃಷ್ಣಪ್ಪ ನಾಯ್ಕ್ (60) ಇಬ್ಬರಿಗೆ ಗಂಭೀರ ಗಾಯ,…

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ನಾನು ಟಿಕೆಟ್ ಆಕಾಂಕ್ಷಿ – ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ – ಡಿವಿ ಸದಾನಂದ ಗೌಡ ಅಚ್ಚರಿಯ ಹೇಳಿಕೆ.
ರಾಜ್ಯ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ನಾನು ಟಿಕೆಟ್ ಆಕಾಂಕ್ಷಿ – ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ – ಡಿವಿ ಸದಾನಂದ ಗೌಡ ಅಚ್ಚರಿಯ ಹೇಳಿಕೆ.

ಮಂಗಳೂರು(ಬೆಂಗಳೂರು): ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದ ಸಂಸದ ಡಿ.ವಿ ಸದಾನಂದಗೌಡ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎನ್ನುವ ಮೂಲಕ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಈ ಹಿಂದೆ ಬೇರೆಯವರಿಗೆ ಟಿಕೆಟ್ ಕೊಡಿ ಎಂದು ಹೇಳಿದ್ದೆ. ಕ್ಷೇತ್ರದ…

ಮಾ.31ರಂದು ಕರಿಕೆ ತೋಟಂ,ಶ್ರೀ ಮುತ್ತಪ್ಪ ದೇವಸ್ಥಾನದಲ್ಲಿ ಮುತ್ತಪ್ಪ ದೇವರ ವೆಳ್ಳಾಟ್ಟ
ರಾಜ್ಯ

ಮಾ.31ರಂದು ಕರಿಕೆ ತೋಟಂ,ಶ್ರೀ ಮುತ್ತಪ್ಪ ದೇವಸ್ಥಾನದಲ್ಲಿ ಮುತ್ತಪ್ಪ ದೇವರ ವೆಳ್ಳಾಟ್ಟ

ಸುಳ್ಯ , ಕೊಡಗು , ಮತ್ತು ಕೇರಳ ಗಡಿ ಭಾಗವಾದ ಕರಿಕೆಯ ತೋಟಂ,ಶ್ರೀ ಮುತ್ತಪ್ಪ ದೇವಸ್ಥಾನದಲ್ಲಿ ಮಾ.31ರಂದು ಶ್ರೀ ಮುತ್ತಪ್ಪ ದೇವರ ವೆಳ್ಳಾಟ್ಟ ನಡೆಯಲಿದೆ ಎಂದು ದೈವಸ್ಥಾನದ ಆಡಳಿತ ಟ್ಟಸ್ಟಿಯವರು ತಿಳಿಸಿದ್ದಾರೆ. , ಪರಶಿನಿಯ ಪರಶಿವನ ಅಪರೂಪದ ದಿವ್ಯ ಸಾನಿಧ್ಯವಾದ ಕರಿಕೆ ತೋಟಂ ಮುತ್ತಪ್ಪ ದೇವಸ್ಥಾನದಲ್ಲಿ ಮಾ 31ರಂದು…

ಗ್ರಾಮ ಆಡಳಿತ ಅಧಿಕಾರಿ (V.A.O) ಲಿಖಿತ ಪರೀಕ್ಷೆಗೆ ನಿಮ್ಮ ಮೊಬೈಲ್ ನಲ್ಲೆ ಲೈವ್ ತರಬೇತಿ | ದಾಖಲಾತಿಗೆ ಸಂಪರ್ಕಿಸಿ :- ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆ
ರಾಜ್ಯ

ಗ್ರಾಮ ಆಡಳಿತ ಅಧಿಕಾರಿ (V.A.O) ಲಿಖಿತ ಪರೀಕ್ಷೆಗೆ ನಿಮ್ಮ ಮೊಬೈಲ್ ನಲ್ಲೆ ಲೈವ್ ತರಬೇತಿ | ದಾಖಲಾತಿಗೆ ಸಂಪರ್ಕಿಸಿ :- ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆ

1000 ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಗೆ ಕರ್ನಾಟಕ ಎಕ್ಸಾಮಿನೇಷನ್‌ ಅಥಾರಿಟಿಯು ಅಧಿಕೃತ ನೋಟಿಫಿಕೇಶನ್‌ ಬಿಡುಗಡೆ ಮಾಡಿದ್ದು ಹುದ್ದೆಗಳ ಲಿಖಿತ ಪರೀಕ್ಷೆಯು ಸದ್ಯದಲ್ಲೇ ನಡೆಯಲಿದೆ. ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆಯ ಅಂಕಗಳ ಮೂಲಕ ನಡೆಯಲಿದ್ದು ಲಿಖಿತ ಪರೀಕ್ಷೆಯನ್ನು ಎದುರಿಸುವ ಅಭ್ಯರ್ಥಿಗಳು ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯನ್ನು ಸಂಪರ್ಕಿಸಬಹುದು.ಈ ತರಬೇತಿಯು…

ಮೂರು ವರ್ಷಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ  ನೀರಿನ ಶುದ್ಧೀಕರಣ ಘಟಕಗಳ ನಿರ್ಮಾಣ, ನಿರ್ವಹಣೆಯ ಸಂಸ್ಥೆ  ಸುಳ್ಯದ ಕೆನ್ಅಯಾನ್ (KENION)ನ್ನು ಸಂಪರ್ಕಿಸಿ : 9036405541
ರಾಜ್ಯ

ಮೂರು ವರ್ಷಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ  ನೀರಿನ ಶುದ್ಧೀಕರಣ ಘಟಕಗಳ ನಿರ್ಮಾಣ, ನಿರ್ವಹಣೆಯ ಸಂಸ್ಥೆ  ಸುಳ್ಯದ ಕೆನ್ಅಯಾನ್ (KENION)ನ್ನು ಸಂಪರ್ಕಿಸಿ : 9036405541

  ಸುಳ್ಯ:ಇಂದು ಜನರು ಅತೀ ಹೆಚ್ಚು ಕಾಯಿಲೆಗಳಿಗೆ ಒಳಗಾಗುತ್ತಿರುವುದು ಶುದ್ದವಲ್ಲದ ನೀರು ಕುಡಿಯುತ್ತಿರುವುದರಿಂದ, ಶಾಲೆ ಮತ್ತು ಹಾಸ್ಟೆಲ್ ಗಳಲ್ಲಿ  ಮಕ್ಕಳು ಅನಾರೋಗ್ಯವಾಗುತ್ತಿರುವುದು ಪದೇ ಪದೇ ಕಂಡುಬರುತ್ತಿರುತ್ತವೆ, ಕೈಗಾರಿಕೆಗಳಲ್ಲಿ ಮತ್ತು ಇನ್ನು ಕೆಲವು ಮನೆಗಳಲ್ಲಿ ಶುದ್ದ ಕುಡಿಯುವ ನೀರಿಲ್ಲದೆ ಪರಿತಪಿಸುವವರು ಹಲವರು, ಪೈಪ್ ಗಳಲ್ಲಿ ಮನೆ ಮನೆಗಳಿಗೆ ಪೂರೈಕೆಯಾಗುತ್ತಿರುವ ನೀರಂತೂ…

ಅಡಿಕೆ ಬೆಳೆಗಾರರಿಗೆ ಶಾಕ್‌ : ಶ್ರೀಲಂಕಾದಿಂದ 5 ಲಕ್ಷ ಟನ್‌ ಅಡಿಕೆ ಆಮದು ಒಪ್ಪಂದ
ರಾಜ್ಯ

ಅಡಿಕೆ ಬೆಳೆಗಾರರಿಗೆ ಶಾಕ್‌ : ಶ್ರೀಲಂಕಾದಿಂದ 5 ಲಕ್ಷ ಟನ್‌ ಅಡಿಕೆ ಆಮದು ಒಪ್ಪಂದ

ಕರಾವಳಿ ಸೇರಿದಂತೆ ರಾಜ್ಯದಲ್ಲಿ ಅಡಿಕೆ ಕೊಯ್ಲು ಮುಗಿಯುತ್ತಾ ಬಂದಿದ್ದು ,ಅದರ ಮಾರಾಟಕ್ಕೆ ಸಿದ್ದವಾಗುತ್ತಿದ್ದಂತೆಯೇ ಅಡಕೆ ಬೆಳೆಗಾರರಿಗೆ ದರ ಕುಸಿತದ ಆತಂಕ ಎದುರಾಗಿದೆ. ಶ್ರೀಲಂಕಾದಿಂದ ಅಡಕೆ ಆಮದು ಸಂಬಂಧ ಬ್ರಿಟನ್‌ ಮೂಲದ ಎಸ್‌ರಾಂ ಅಂಡ್‌ ಎಂರಾಂ ಗ್ರೂಪ್‌ ಒಪ್ಪಂದ ಮಾಡಿಕೊಂಡಿದೆ. ಶ್ರೀಲಂಕಾ ಮೂಲದ ವ್ಯಾಪಾರಿ ಸಂಸ್ಥೆ ಪ್ರೈಮ್‌ ಸ್ಟಾರ್ ಪ್ರೈವೇಟ್‌…

ಮಡಿಕೇರಿ : ಕಾವೇರಿ ನದಿಯಲ್ಲಿ ಈಜಲು ಹೋದ ಯುವಕ ನೀರುಪಾಲು
ರಾಜ್ಯ

ಮಡಿಕೇರಿ : ಕಾವೇರಿ ನದಿಯಲ್ಲಿ ಈಜಲು ಹೋದ ಯುವಕ ನೀರುಪಾಲು

ಮಡಿಕೇರಿ: ಗುಡ್ಡೆಹೊಸೂರು ಸಮೀಪದ ನಂಜರಾಯಪಟ್ಟಣದಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಡಕರೆ ಗ್ರಾಮದ ನಿವಾಸಿ ಶಂಭು ಹಾಗೂ ಮೀನಾ ದಂಪತಿ ಪುತ್ರ ಶರತ್(24) ಮೃತ ಯುವಕ ಎಂದು ಗುರುತಿಸಲಾಗಿಸದೆ. ಶರತ್ ಶನಿವಾರ ತನ್ನ ನಾಲ್ವರು ಸ್ನೇಹಿತರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI