ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಕ್ರೀಡೆ

ದ.ಕ ಜಿಲ್ಲೆಯ 19 ಮಂದಿ ವಿರುದ್ದ ಗಡಿಪಾರು ಆದೇಶ
ರಾಜ್ಯ

ದ.ಕ ಜಿಲ್ಲೆಯ 19 ಮಂದಿ ವಿರುದ್ದ ಗಡಿಪಾರು ಆದೇಶ

 ದ.ಕ : ಲೋಕಸಭಾ ಚುನಾವಣೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ, ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ನಿರತರಾಗಿರುವ 19 ಮಂದಿ ರೌಡಿಶೀಟರ್‌ಗಳಿಗೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಗಡಿಪಾರು ಆದೇಶ ಹೊರಡಿಸಿದ್ದಾರೆ. ಮೂಡುಬಿದಿರೆಯ ಅತ್ತೂರು ನಸೀಬ್, ಕಾಟಿಪಳ್ಳದ ಶ್ರೀನಿವಾಸ್ ಎಚ್., ಬಜ್ಪೆ…

ಡಿ.ವಿ.ಸದಾನಂದಗೌಡ ಪರ ನಿಂತ ಗೌಡ ಸಮಾಜ : ಬಿಜೆಪಿ ವಿರುದ್ಧ ಅಸಮಾಧಾನ
ರಾಜ್ಯ

ಡಿ.ವಿ.ಸದಾನಂದಗೌಡ ಪರ ನಿಂತ ಗೌಡ ಸಮಾಜ : ಬಿಜೆಪಿ ವಿರುದ್ಧ ಅಸಮಾಧಾನ

ಕುಶಾಲನಗರ : ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡದೆ ಬಿಜೆಪಿ ಪಕ್ಷ ಒಕ್ಕಲಿಗ ಸಮುದಾಯವನ್ನು ನಿರ್ಲಕ್ಷಿಸಿದ್ದು, ಇದು ಖಂಡನೀಯ ಎಂದು ಕುಶಾಲನಗರ ಗೌಡ ಸಮಾಜದ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಮುಖರು ಕುಶಾಲನಗರ ಪತ್ರಿಕಾ ಭವನದಲ್ಲಿ ಮಾತನಾಡಿದ ಕೊಡಗು ಗೌಡ ಸಮಾಜಗಳ ಒಕ್ಕೂಟದ ಪ್ರಮುಖ…

ಮಂಗಳೂರು ಕೃಷಿಕರ ಸಹಕಾರ ಸಂಘದ ಅಧ್ಯಕ್ಷ ಸೀತಾರಾಮ ರೈ ಪುನರಾಯ್ಕೆ.
ರಾಜ್ಯ

ಮಂಗಳೂರು ಕೃಷಿಕರ ಸಹಕಾರ ಸಂಘದ ಅಧ್ಯಕ್ಷ ಸೀತಾರಾಮ ರೈ ಪುನರಾಯ್ಕೆ.

ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶಾಖೆಗಳನ್ನು ಹೊಂದಿರುವ ಮಂಗಳೂರು ಕೃಷಿಕರ ಸಹಕಾರ ಸಂಘ ನಿಯಮಿತದ ನೂತನ ಅಧ್ಯಕ್ಷರಾಗಿ ಕೆ. ಸೀತಾರಾಮ ರೈ ಸವಣೂರು ಅವಿರೋಧ ಆಯ್ಕೆಯಾಗಿದ್ದಾರೆ. 23 ವರ್ಷಗಳ ಇತಿಹಾಸ ಹೊಂದಿರುವ ಮಂಗಳೂರಿನ ಬೈಕಂಪಾಡಿಯಲ್ಲಿ ಕೇಂದ್ರ ಕಚೇರಿಯನ್ನು ಹೊಂದಿಕೊಂಡು ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ…

ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಸುಳ್ಯ ತಾಲೂಕಿಗೆ ಭೇಟಿ ನೀಡಿದ ಬ್ರಿಜೇಶ್ ಚೌಟಇಂದು ತಾಲೂಕಿನ ವಿವಿಧ ದೇವಸ್ಥಾನ ಮತ್ತು ಪ್ರಮುಖರ ನಿವಾಸಗಳಿಗೆ ಬೇಟಿ ಸುಳ್ಯ ಚೆನ್ನಕೇಶವ ದೇವಸ್ಥಾನದಲ್ಲಿ ವಿಶೇಷ ಪೂಜೆಯೊಂದಿಗೆ ಪ್ರಯಾಣ ಆರಂಬಿಸಿದ ಬ್ರಿಜೇಶ್ ಚೌಟ
ರಾಜ್ಯ

ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಸುಳ್ಯ ತಾಲೂಕಿಗೆ ಭೇಟಿ ನೀಡಿದ ಬ್ರಿಜೇಶ್ ಚೌಟಇಂದು ತಾಲೂಕಿನ ವಿವಿಧ ದೇವಸ್ಥಾನ ಮತ್ತು ಪ್ರಮುಖರ ನಿವಾಸಗಳಿಗೆ ಬೇಟಿ ಸುಳ್ಯ ಚೆನ್ನಕೇಶವ ದೇವಸ್ಥಾನದಲ್ಲಿ ವಿಶೇಷ ಪೂಜೆಯೊಂದಿಗೆ ಪ್ರಯಾಣ ಆರಂಬಿಸಿದ ಬ್ರಿಜೇಶ್ ಚೌಟ

ದ.ಕ. ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಸುಳ್ಯ ವಿಧಾನಸಭಾ ಕ್ಷೇತ್ರದ ಭೇಟಿ ಅಭಿಯಾನ ಆರಂಭಿಸಿದ್ದಾರೆ.ಇಂದು ಬೆಳಿಗ್ಗೆ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆರ್ಶೀವಾದ ಪಡೆದರು.ದೇವಾಲಯದ ಅನುವಂಶಿಕ ಮೊಕ್ತೆಸರ ಡಾ. ಹರಪ್ರಸಾದ್ ತುದಿಯಡ್ಕ ಶಾಲು ಹಾಕಿ ಪ್ರಸಾದ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ…

ಬೆಳ್ತಂಗಡಿ : ವೀಸಾ ನೀಡುವುದಾಗಿ ಹೇಳಿ ವ್ಯಕ್ತಿಯಿಂದ ವಂಚನೆ
ರಾಜ್ಯ

ಬೆಳ್ತಂಗಡಿ : ವೀಸಾ ನೀಡುವುದಾಗಿ ಹೇಳಿ ವ್ಯಕ್ತಿಯಿಂದ ವಂಚನೆ

ಬೆಳ್ತಂಗಡಿ : ಪೋಲ್ಯಾಂಡ್ ದೇಶದಲ್ಲಿ ಕೆಲಸಕ್ಕೆ ಹೋಗಲು ವೀಸಾ ನೀಡುವುದಾಗಿ ವ್ಯಕ್ತಿಗೆ ಭರವಸೆ ನೀಡಿ ಲಕ್ಷಾಂತರ ರೂಪಾಯಿ ಹಣ ಪಡೆದು ವೀಸಾ ನೀಡದೆ, ಪಡೆದ ಹಣವನ್ನು ಹಿಂತಿರುಗಿಸದೇ ವಂಚಿಸಿದ ಆರೋಪಿಯ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಯನ್ನು ಮನೋಜ್ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ತಾಲೂಕು,…

ಉಳ್ಳಾಲ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ…!
ರಾಜ್ಯ

ಉಳ್ಳಾಲ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ…!

ಉಳ್ಳಾಲ: ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ತಾಲೂಕಿನ ಹರೇಕಳ ಕಡವಿನಬಳಿಯ ಅಂಗಡಿ ಮಾಲೀಕನ ದರೋಡೆ ಮತ್ತು ಕೊಲೆಯತ್ನ ಪ್ರಕರಣದ ಆರೋಪಿಯಾಗಿದ್ದ. ಉಳ್ಳಾಲದ ಉಳಿಯ ಮರಿಯಕ್ಲಬ್ ನಿವಾಸಿ ರಾಜೇಶ್ ಸುವರ್ಣ (24) ಎಂಬಾತನನ್ನು ಎಸಿಪಿ ಧನ್ಯಾ ನಾಯಕ್ ನೇತೃತ್ವದ ಮಾದಕದ್ರವ್ಯ ವಿರೋಧಿ…

ಮಣಿಪಾಲ: ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ
ರಾಜ್ಯ

ಮಣಿಪಾಲ: ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಣಿಪಾಲ: ಪ್ರಕರಣವೊಂದಕ್ಕೆ ಸಂಬಂಧಿಸಿ ಸುಮಾರು 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಂಜಾಬ್ ರಾಜ್ಯದ ಫಿರೋಜಿಪುರ ಜಿಲ್ಲೆಯ ತಾರಾಚಂದ್ ಎಂದು ಗುರುತಿಸಲಾಗಿದೆ. ಮೇಲಾಧಿಕಾರಿಗಳ ಆದೇಶದಂತೆ ಮಣಿಪಾಲ ಪೊಲೀಸ್‌ ಉಪ ನಿರೀಕ್ಷಕ ರಾಘವೇಂದ್ರ ಹಾಗೂ ಸಿಬ್ಬಂದಿಗಳಾದ ಥಾಟ್ಸನ್, ಶರಣಬಸವ ಆರೋಪಿಯನ್ನು ಪಂಜಾಬ್…

ಮಂಗಳೂರು: ಅಕ್ರಮ ಗಾಂಜಾ ಮಾರಾಟ; ಆರೋಪಿಗಳಿಬ್ಬರು ಅರೆಸ್ಟ್..!
ರಾಜ್ಯ

ಮಂಗಳೂರು: ಅಕ್ರಮ ಗಾಂಜಾ ಮಾರಾಟ; ಆರೋಪಿಗಳಿಬ್ಬರು ಅರೆಸ್ಟ್..!

ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ತಿರುವೈಲ್‌ ಗ್ರಾಮದ ವಾಮಾಂಜೂರು ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಾ. 14ರಂದು ವಶಕ್ಕೆ ಪಡೆದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ದೇರಳಕಟ್ಟೆ ಬೆಳ್ಮ ಗ್ರಾಮದ ಕನಕೂರು ಪದವು ಮನೆ ನಿವಾಸಿ ಅಶ್ರಫ್‌ ಯಾನೆ ಪೊಂಗ ಅಶ್ರಫ್‌ (30),…

ಬೆಳ್ತಂಗಡಿ : ಬಸ್ ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು
ರಾಜ್ಯ

ಬೆಳ್ತಂಗಡಿ : ಬಸ್ ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

ಬೆಳ್ತಂಗಡಿ: ಬಸ್ಸಿನಲ್ಲಿ ಪ್ರಯಾಣಿಕರು ಹೆಚ್ಚಿದ್ದರಿಂದ ಕಿಟಕಿಯಿಂದ ಇಳಿಯಲು ಯತ್ನಿಸಿದ ಅಪರಿಚಿತ ಪ್ರಯಾಣಿಕರೋರ್ವರು ಆಯತಪ್ಪಿ ರಸ್ತೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮಾ. 17ರಂದು ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಎನ್‌ಡಬ್ಲ್ಯೂ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಬಂದಿದ್ದ ಅಂದಾಜು 50ರಿಂದ 60 ವರ್ಷದ ಅಪರಿಚಿತ ವ್ಯಕ್ತಿ ಧರ್ಮಸ್ಥಳ ಬಸ್‌ ತಂಗುದಾಣದಲ್ಲಿ ಬಸ್ಸಿನ ಬಲಭಾಗದ ಕಿಟಕಿಯಿಂದ…

ಕಾಸರಗೋಡು: ಖಾಸಗಿ ಬಸ್ ಪಲ್ಟಿ, ಚಾಲಕ ಸಾವು; 20 ಮಂದಿ ಗಾಯ
ರಾಜ್ಯ

ಕಾಸರಗೋಡು: ಖಾಸಗಿ ಬಸ್ ಪಲ್ಟಿ, ಚಾಲಕ ಸಾವು; 20 ಮಂದಿ ಗಾಯ

ಕಾಸರಗೋಡು: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ಚಾಲಕ ಸಾವನ್ನಪ್ಪಿದ್ದು, ಇಪ್ಪತ್ತು ಜನರು ಗಾಯಗೊಂಡಿರುವ ಘಟನೆ ಕಾಸರಗೋಡು ಪೆರಿಯ ರಸ್ತೆಯಲ್ಲಿ ನಡೆದಿದೆ. ಕಣ್ಣೂರು-ಮಂಗಳೂರು ಮಧ್ಯೆ ಸಂಚರಿಸುವ ಮೆಹಬೂಬ್ ಬಸ್ ಪಲ್ಟಿಯಾಗಿದ್ದು, ಮೃತ ಚಾಲಕನನ್ನು ಮಧೂರು ರಾಮನಗರ ಮೂಲದ ಚೇತನ್ ಕುಮಾರ್ (37) ಎಂದು ಗುರುತಿಸಲಾಗಿದೆ.ಮಂಗಳೂರಿನಿಂದ ಕಣ್ಣೂರಿಗೆ ಹೋಗುತ್ತಿದ್ದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI