ಅಂತರಾಷ್ಟ್ರೀಯ

ಬುರ್ಕಿನಾ ಫಾಸೋಗೆ ಭಾರತದ ನೆರವಿನ ಹಸ್ತ: 1,000 ಮೆಟ್ರಿಕ್ ಟನ್ ಅಕ್ಕಿ ರವಾನೆ
ಅಂತರಾಷ್ಟ್ರೀಯ ರಾಷ್ಟ್ರೀಯ

ಬುರ್ಕಿನಾ ಫಾಸೋಗೆ ಭಾರತದ ನೆರವಿನ ಹಸ್ತ: 1,000 ಮೆಟ್ರಿಕ್ ಟನ್ ಅಕ್ಕಿ ರವಾನೆ

ನವದೆಹಲಿ: ವಿಶ್ವದ ವಿವಿಧ ರಾಷ್ಟ್ರಗಳ ಸಂಕಷ್ಟಕ್ಕೆ ಸದಾ ಸ್ಪಂದಿಸುವ ಭಾರತ, ಇದೀಗ ಪಶ್ಚಿಮ ಆಫ್ರಿಕಾದ ರಾಷ್ಟ್ರವಾದ ಬುರ್ಕಿನಾ ಫಾಸೋಗೆ (Burkina Faso) ಭಾರಿ ಪ್ರಮಾಣದ ಮಾನವೀಯ ನೆರವು ನೀಡಿದೆ. ಆಹಾರ ಭದ್ರತೆಯ ಸಮಸ್ಯೆಯನ್ನು ಎದುರಿಸುತ್ತಿರುವ ಈ ದೇಶಕ್ಕೆ ಭಾರತವು 1,000 ಮೆಟ್ರಿಕ್ ಟನ್ ಅಕ್ಕಿಯನ್ನು ಕಳುಹಿಸಿಕೊಟ್ಟಿದೆ. ಸ್ನೇಹ ಹಸ್ತ ಚಾಚಿದ ಭಾರತ:ಬುರ್ಕಿನಾ ಫಾಸೋದಲ್ಲಿನ ಆಹಾರದ ಕೊರತೆಯನ್ನು ನೀಗಿಸಲು ಮತ್ತು ಅಲ್ಲಿನ ಜನರಿಗೆ ನೆರವಾಗಲು ಭಾರತ ಸರ್ಕಾರವು ಈ ನಿರ್ಧಾರ ಕೈಗೊಂಡಿದೆ. ಒಟ್ಟು 1,000 ಮೆಟ್ರಿಕ್ ಟನ್ ಅಕ್ಕಿಯನ್ನು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಕಾಪು  : ಡಿವೈಡರ್ ಹಾರಿ ಕಂದಕಕ್ಕೆ ಉರುಳಿ ಬಿದ್ದ ಕಾರು
ರಾಜ್ಯ

ಕಾಪು : ಡಿವೈಡರ್ ಹಾರಿ ಕಂದಕಕ್ಕೆ ಉರುಳಿ ಬಿದ್ದ ಕಾರು

ಕಾಪು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಹಾರಿ ಕಂದಕಕ್ಕೆ ಕಾರು ಉರುಳಿ ಬಿದ್ದಿರುವ ಘಟನೆ ಕಟಪಾಡಿ ರಾ.ಹೆ.66 ರ ಕಲ್ಲಾಪುವಿನಲ್ಲಿ ನಡೆದಿದೆ. ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಗುಜರಾತ್ ನೋಂದಣಿಯ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ ಹಾರಿ ಹೆದ್ದಾರಿಯ ಪಶ್ಚಿಮ ಪಾರ್ಶ್ವದ ಹೆದ್ದಾರಿಗೆ ಧುಮುಕಿದ್ದು ಬಳಿಕ ಹೆದ್ದಾರಿ ಬದಿಯ…

ಕಡಬ : ಬಸ್ಸಿನಲ್ಲಿ ತೆರಳುತ್ತಿದ್ದ ಯುವತಿಯ ಜೊತೆ ಅನುಚಿತ ವರ್ತನೆ; ಬಸ್ ನಿರ್ವಾಹಕ ಪೊಲೀಸ್ ವಶಕ್ಕೆ
ರಾಜ್ಯ

ಕಡಬ : ಬಸ್ಸಿನಲ್ಲಿ ತೆರಳುತ್ತಿದ್ದ ಯುವತಿಯ ಜೊತೆ ಅನುಚಿತ ವರ್ತನೆ; ಬಸ್ ನಿರ್ವಾಹಕ ಪೊಲೀಸ್ ವಶಕ್ಕೆ

ಕಡಬ:ಉಪ್ಪಿನಂಗಡಿಯಿಂದ ಕಡಬ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ ನಲ್ಲಿ ನಿಗದಿತ ಸ್ಥಳದಲ್ಲಿ ನಿಲ್ಲಿಸದೆ ಯುವತಿಯ ಜೊತೆ ಅನುಚಿತ ವರ್ತನೆ ತೋರಿದ ಅರೋಪದಲ್ಲಿ ಬಸ್ ನಿರ್ವಾಹಕನ್ನು ಕಡಬ ಪೊಲೀಸರು ವಶಕ್ಕೆ ಪಡೆದ ಘಟನೆ ಮಾ.9 ರಂದು ನಡೆದಿದೆ. ಕಡಬ ತಾಲೂಕು ರಾಮಕುಂಜ ಸಮೀಪದ ಕುಂಡಾಜೆ ಎಂಬ ಪ್ರದೇಶದಿಂದ ಯುವತಿ ಬಸ್…

ದ. ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ  ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು ಹಾಗೂ  ರಾಧಾಕೃಷ್ಣ ಬೊಳ್ಳೂರು  ಆಯ್ಕೆ.
ರಾಜ್ಯ

ದ. ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು ಹಾಗೂ ರಾಧಾಕೃಷ್ಣ ಬೊಳ್ಳೂರು ಆಯ್ಕೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು ಹಾಗೂ ಕಾರ್ಯದರ್ಶಿಯಾಗಿ ರಾಧಾಕೃಷ್ಣ ಆಯ್ಕೆ ಗೊಂಡಿರುತ್ತಾರೆ.

ಬಂಟ್ವಾಳ :  ಗೂಡಿನಬಳಿಯಲ್ಲಿ ಗುಡ್ಡೆಗೆ ಆಕಸ್ಮಿಕವಾಗಿ ಬೆಂಕಿ
ರಾಜ್ಯ

ಬಂಟ್ವಾಳ : ಗೂಡಿನಬಳಿಯಲ್ಲಿ ಗುಡ್ಡೆಗೆ ಆಕಸ್ಮಿಕವಾಗಿ ಬೆಂಕಿ

ಬಂಟ್ವಾಳ: ಬಿ.ಸಿ. ರೋಡಿನ ಗೂಡಿನಬಳಿಯ ಚಿಕ್ಕಯಮಠ ಭಾಗದಲ್ಲಿ ಗುಡ್ಡ ಪ್ರದೇಶಕ್ಕೆ ಬೆಂಕಿ ಬಿದ್ದು ಸಣ್ಣ ಪುಟ್ಟ ಗಿಡ ಮರಗಳ ಜತೆಗೆ ಹುಲ್ಲು ಬೆಂಕಿಗೆ ಆಹುತಿಯಾದ ಘಟನೆ ಶುಕ್ರವಾರ ನಡೆದಿದೆ. ಬೆಂಕಿ ಬಿದ್ದಿರುವ ಕುರಿತು ಬಂಟ್ವಾಳ ಕಂದಾಯ ಇಲಾಖೆಗೆ ಕರೆ ಬಂದಿದ್ದು, ಅವರು ನೀಡಿದ ಮಾಹಿತಿಯಂತೆ ಬಂಟ್ವಾಳ ಅಗ್ನಿಶಾಮಕ ದಳದವರು…

ಬಂಟ್ವಾಳ : ಕಂಟೇನರ್ ಲಾರಿ-ಬಸ್‌ ಮುಖಾಮುಖಿ ಡಿಕ್ಕಿ; ಲಾರಿ ಚಾಲಕ ಗಂಭೀರ ಗಾಯ
ರಾಜ್ಯ

ಬಂಟ್ವಾಳ : ಕಂಟೇನರ್ ಲಾರಿ-ಬಸ್‌ ಮುಖಾಮುಖಿ ಡಿಕ್ಕಿ; ಲಾರಿ ಚಾಲಕ ಗಂಭೀರ ಗಾಯ

ಬಂಟ್ವಾಳ: ಕಂಟೇನರ್ ಲಾರಿ ಮತ್ತು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ಮಾ.9ರ ಶನಿವಾರ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನ್ನು ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದೆ.ಉಳಿದಂತೆ ಖಾಸಗಿ ಬಸ್ ನಲ್ಲಿದ್ದ ಅನೇಕ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಸಣ್ಣ…

ಬೆಳ್ತಂಗಡಿ : ಶಿವರಾತ್ರಿಯಂದೇ ಧರ್ಮಸ್ಥಳದ ಆನೆ ಲತಾ ನಿಧನ
ರಾಜ್ಯ

ಬೆಳ್ತಂಗಡಿ : ಶಿವರಾತ್ರಿಯಂದೇ ಧರ್ಮಸ್ಥಳದ ಆನೆ ಲತಾ ನಿಧನ

ಬೆಳ್ತಂಗಡಿ : ಮಹಾಶಿವರಾತ್ರಿಯ ದಿನವಾದ ಇಂದು ಧರ್ಮಸ್ಥಳದ ಭಕ್ತರಿಗೆ ದುಃಖದ ಸುದ್ದಿ ಬಂದಿದೆ. ಇಂದು ಧರ್ಮಸ್ಥಳದ ಆನೆ ಲತಾ ಸಾವನಪ್ಪಿದೆ. ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆನೆ ಲತಾ ಇಂದು ಸಾವನಪ್ಪಿದೆ. ಕಳೆದ 50 ವರ್ಷಗಳಿಂದ ಆನೆ ಲತಾ ಶ್ರೀಕ್ಷೇತ್ರ ಧರ್ಮಸ್ಥಳದ ಸೇವೆಯಲ್ಲಿ ನಿರತವಾಗಿತ್ತು.ಲತಾ ಸುಮಾರು 50…

ಉಪ್ಪಿನಂಗಡಿ : ಶಾಲೆಯ ಬೀಗ ಒಡೆದು ಕಳ್ಳರ ಕೈ ಚಳಕ; ಕಪಾಟಿನಲ್ಲಿದ್ದ ದುಡ್ಡು ದೋಚಿದ ಖದೀಮರು
ರಾಜ್ಯ

ಉಪ್ಪಿನಂಗಡಿ : ಶಾಲೆಯ ಬೀಗ ಒಡೆದು ಕಳ್ಳರ ಕೈ ಚಳಕ; ಕಪಾಟಿನಲ್ಲಿದ್ದ ದುಡ್ಡು ದೋಚಿದ ಖದೀಮರು

ಉಪ್ಪಿನಂಗಡಿ : ಶಾಲೆ ಎಂದರೆ ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ರೂಪಿಸುವ ಕೇಂದ್ರವಾಗಿದ್ದು, ಅಲ್ಲಿ ಪುಸ್ತಕ ಹೊರತು ಪಡಿಸಿದ್ರೆ ಬೇರೆನೂ ಇರೋದಿಲ್ಲ. ಆದ್ರೆ ಕಳ್ಳರಿಗೆ ಅಂಗಡಿ, ಮನೆ, ಶಾಲೆ ಅನ್ನೋ ವ್ಯತ್ಯಾಸವೇ ಇರೋದಿಲ್ಲ ಅನ್ನೋದಿಕ್ಕೆ ಶಾಲೆಯಲ್ಲಿ ನಡೆದಿರುವ ಕಳ್ಳತನವೊಂದು ಸಾಕ್ಷಿಯಾಗಿದೆ. ನಿನ್ನೆ ರಾತ್ರಿ ಶಾಲೆಯೊಂದಕ್ಕೆ ಕಳ್ಳರು ನುಗ್ಗಿದ ಘಟನೆ ಉಪ್ಪಿನಂಗಡಿ…

ಉಡುಪಿ : ತಡರಾತ್ರಿ ಅಪಘಾತ –  ಯುವಕ ಮೃತ್ಯು
ರಾಜ್ಯ

ಉಡುಪಿ : ತಡರಾತ್ರಿ ಅಪಘಾತ – ಯುವಕ ಮೃತ್ಯು

ಉಡುಪಿಯ ನಿಟ್ಟೂರು ಬಳಿ ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ ಆಗಿ ಸವಾರ ಸಾವನ್ನಪ್ಪಿದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ. ಭೀಕರ ಅಪಘಾತದಲ್ಲಿ 21 ವರ್ಷದ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಮೃತನನ್ನು ಸ್ವಸ್ತಿಕ್ ಎಂದು ಗುರುತಿಸಲಾಗಿದ್ದು, ಇಲ್ಲಿನ ನಿಟ್ಟೂರಿನ ಕಾಂಚನಾ ಹುಂಡೈ ಕಾರ್ ಶೋ ರೂಂ ಬಳಿ ಅಪಘಾತ ಸಂಭವಿಸಿದೆ.…

ಕುಶಾಲನಗರದಲ್ಲಿ ಜನರಲ್ ತಿಮ್ಮಯ್ಯ ಪ್ರತಿಮೆಗೆ ಗೌರವ ನಮನ
ರಾಜ್ಯ

ಕುಶಾಲನಗರದಲ್ಲಿ ಜನರಲ್ ತಿಮ್ಮಯ್ಯ ಪ್ರತಿಮೆಗೆ ಗೌರವ ನಮನ

ಮಡಿಕೇರಿ : ಪದ್ಮಭೂಷಣ ವೀರ ಸೇನಾನಿ ಭಾರತದ ಹೆಮ್ಮೆಯ ಪ್ರತೀಕ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಪ್ರತಿಮೆಯನ್ನು ಕೊಡಗು ಗಡಿ ಭಾಗ ಕುಶಾಲನಗರದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂರ್ತ ಗೌಡ ಗೌರವಪೂರ್ವಕವಾಗಿ ಬರಮಾಡಿಕೊಂಡು ಗೌರವ ನಮನ ಸಲ್ಲಿಸಿದರು. ಈ ಸಂದರ್ಭ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು.

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್‌ನಿಂದ ದೋಚಿದ್ದ ಕೋಟ್ಯಾಂತರ ಮೌಲ್ಯದ ಚಿನ್ನ ಕೊನೆಗೂ ಸಿಕ್ತು..!
ರಾಜ್ಯ

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್‌ನಿಂದ ದೋಚಿದ್ದ ಕೋಟ್ಯಾಂತರ ಮೌಲ್ಯದ ಚಿನ್ನ ಕೊನೆಗೂ ಸಿಕ್ತು..!

ಕಾಸರಗೋಡು: ಕಾಸರಗೋಡಿನ ಪೈವಳಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಯಾರ್ ಸಜಂಕಿಲ ಎಂಬಲ್ಲಿ ಹೂತಿಟ್ಟಿದ್ದ ಏಳು ಕೆಜಿ ಚಿನ್ನಾಭರಣ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ಶೋಧ ನಡೆಸಿದ ಕರ್ನಾಟಕ ಪೊಲೀಸರಿಗೆ ಚಿನ್ನವನ್ನು ಹೂತಿಟ್ಟಿರುವುದು ಪತ್ತೆಯಾಗಿದೆ. ಅಡ್ಯನಡ್ಕ ಕರ್ಣಾಟಕ ಬ್ಯಾಂಕ್‌ನಿಂದ 4,20,70,000 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ದೋಚಿದ್ದು ಅದೇ ಚಿನ್ನ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI