ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಕ್ರೀಡೆ

ಬಂಟ್ವಾಳ: ಸ್ನೇಹಿತರ ಜೊತೆಯಲ್ಲಿ ಈಜಲು ಬಂದ ವ್ಯಕ್ತಿ ನದಿ ನೀರಿನಲ್ಲಿ ಮುಳುಗಿ ಮೃತ್ಯು
ರಾಜ್ಯ

ಬಂಟ್ವಾಳ: ಸ್ನೇಹಿತರ ಜೊತೆಯಲ್ಲಿ ಈಜಲು ಬಂದ ವ್ಯಕ್ತಿ ನದಿ ನೀರಿನಲ್ಲಿ ಮುಳುಗಿ ಮೃತ್ಯು

ಬಂಟ್ವಾಳ : ಸೋಮವಾರ ಸಂಜೆ ವೇಳೆ ಶಂಭೂರು ಗ್ರಾಮದ ದೇವಸ್ಥಾನವೊಂದರ ಸಮೀಪ ನದಿಯಲ್ಲಿ ಸ್ನೇಹಿತರ ಜೊತೆಯಲ್ಲಿ ಈಜಲು ಬಂದ ಐವರ ಪೈಕಿ ವ್ಯಕ್ತಿಯೋರ್ವನು ನೇತ್ರಾವತಿ ನದಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳ್ತಂಗಡಿ ನಿವಾಸಿ ಲೋಹಿತಾಕ್ಷ ಮೃತಪಟ್ಟ ವ್ಯಕ್ತಿ. ಬೆಳ್ತಂಗಡಿ ನಿವಾಸಿಗಳಾದ ವಿನ್ಸಿ,ಮ್ಯಾಕ್ಸಿ,ಪ್ರಮೋದ್, ದಯಾನಂದ ಎಂಬವರ ಜೊತೆಗೆ ನೇತ್ರಾವತಿ…

ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯಲ್ಲಿ ಪ್ರದರ್ಶನ ತರಗತಿ ಗಮನಸೆಳೆದ ವಿದ್ಯಾರ್ಥಿ ಶಿಕ್ಷಕಿಯರ  ಕಲಿಕಾ ಮಾದರಿಗಳು
ರಾಜ್ಯ

ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯಲ್ಲಿ ಪ್ರದರ್ಶನ ತರಗತಿ ಗಮನಸೆಳೆದ ವಿದ್ಯಾರ್ಥಿ ಶಿಕ್ಷಕಿಯರ ಕಲಿಕಾ ಮಾದರಿಗಳು

ಮಗುವಿಗೆ ಗುರುತಿಸಿ ಕಲಿಯಲು ಸಹಕಾರಿಯಾಗುವ ಮೊಂಟೆಸ್ಸರಿ ವಿಧಾನದಲ್ಲಿ ಶಿಕ್ಷಕಿಯರನ್ನು ರೂಪಿಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯಲ್ಲಿ 2023-24ನೇ ಸಾಲಿನ ಪ್ರದರ್ಶನ ತರಗತಿ ನಡೆಯಿತು. ಪ್ರದರ್ಶನ ತರಗತಿಯಲ್ಲಿ ವಿದ್ಯಾರ್ಥಿ ಶಿಕ್ಷಕಿಯರುಗಳೇ ರಚಿಸಿದ ವಿವಿಧ ರೀತಿಯ ಅಧ್ಯಯನ ಮಾದರಿಗಳು ಗಮನಸೆಳೆಯಿತು. ಭಾರತ್ ಸೇವಕ್ ಸಮಾಜದ ಜಿಲ್ಲಾ ಸಂಯೋಜಕ ರಘುಕುಮಾರ್…

ಮಂಗಳೂರು: ನಿಷೇಧಿತ ಮಾದಕ ವಸ್ತು ಕೋಕೆನ್ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ರಾಜ್ಯ

ಮಂಗಳೂರು: ನಿಷೇಧಿತ ಮಾದಕ ವಸ್ತು ಕೋಕೆನ್ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು : ಖಚಿತ ಮಾಹಿತಿ ಮೇರೆಗೆ ನಿಷೇಧಿತ ಮಾದಕ ವಸ್ತುವಾದ ಕೋಕೇನ್ ಮಾರಾಟ ಮಾಡುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿ ನಡೆದಿದೆ. ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತುವಾದ ಕೋಕೇನ್ ನ್ನು…

ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು.
ರಾಜ್ಯ

ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು.

ವ್ಯಕ್ತಿಯೊಬ್ಬರು ಬಾವಿಗೆ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದ್ದು ,ಕೊಳಂಬಲ ನೆಕ್ಕರೆ ಚೆನ್ನಣ್ಣ ಗೌಡ ಬಾವಿಗೆ ಬಿದ್ದು ಸಾವನ್ನಪ್ಪಿದ ವ್ಯಕ್ತಿ. ಅವರಿಗೆ 80 ವರ್ಷ ವಯಸ್ಸಾಗಿತ್ತು.ವೃತರು ಪುತ್ರರಾದ ಜಯಂತ ಲಕ್ಷ್ಮಣ ನವೀನ ಹಾಗೂ ಪುತ್ರಿಯರಾದ ಜಲಜಾ, ಪುಷ್ಪಲತಾ, ಸೊಸೆಯಂದಿರು, ಬಂಧುಗಳನ್ನು ಅಗಲಿದ್ದಾರೆ

ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಪ್ರವೇಶ ನಿಷೇಧಿತ 16 ಚಕ್ರದ ಲಾರಿ: ಮೈಲಿಗಟ್ಟಲೆ ವಾಹನಗಳ ಸಾಲು,ಭಾರೀ ಟ್ರಾಫಿಕ್ ಜಾಮ್
ರಾಜ್ಯ

ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಪ್ರವೇಶ ನಿಷೇಧಿತ 16 ಚಕ್ರದ ಲಾರಿ: ಮೈಲಿಗಟ್ಟಲೆ ವಾಹನಗಳ ಸಾಲು,ಭಾರೀ ಟ್ರಾಫಿಕ್ ಜಾಮ್

ಚಾರ್ಮಾಡಿ ಘಾಟಿಯಲ್ಲಿ 16 ಚಕ್ರದ ಲಾರಿ ಕೆಟ್ಟು ನಿಂತ ಪರಿಣಾಮ ಘಾಟಿ ರಸ್ತೆಯಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ 16 ಚಕ್ರದ ಲಾರಿ ಕೆಟ್ಟು ನಿಂತಿದೆ. ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಸಿಮೆಂಟ್ ಹೊತ್ತ ಲಾರಿ ಇದಾಗಿದೆ.ವಾಸ್ತವದಲ್ಲಿ 10 ಚಕ್ರದ ವಾಹನಕ್ಕಿಂತ…

ರಾಜ್ಯದ ಕೆಲವು ಕಡೆಗಳಲ್ಲಿ ಮಳೆ ಮುನ್ಸೂಚನೆ
ರಾಜ್ಯ

ರಾಜ್ಯದ ಕೆಲವು ಕಡೆಗಳಲ್ಲಿ ಮಳೆ ಮುನ್ಸೂಚನೆ

ಮಂಗಳೂರು : ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ಒಣ ಹವೆ ಮುಂದುವರೆಯಲಿದೆ. ಬೆಳಗಾವಿ, ಬೀದರ್, ಧಾರವಾಡ, ರಾಯಚೂರು, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ,…

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಇಬ್ಬರು ಮಹಿಳೆಯರು ಗಂಭೀರ..!
ರಾಜ್ಯ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಇಬ್ಬರು ಮಹಿಳೆಯರು ಗಂಭೀರ..!

ಸುಂಟಿಕೊಪ್ಪ ಸಮೀಪದ ಹೇರೂರು ಜಂಗಲ್ ರೆಸಾರ್ಟ್ ನ ಸಮೀಪದಲ್ಲಿ ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡ ಪರಿಣಾಮ ರೆಸಾರ್ಟ್ ವೊಂದರ ಕಾಂಪೌಂಡ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಇಬ್ಬರು ಮಹಿಳೆಯರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. 7ನೇ ಹೊಸಕೋಟೆ ಕಲ್ಲೂರು ಗ್ರಾಮದ ಅಬ್ಬಾಸ್ ಎಂಬುವವರ ಅಪ್ರಾಪ್ತ ಪುತ್ರ…

ಕಾರ್ಕಳ: ಯುವಕನಿಗೆ ಅನ್‌ಲೈನ್‌ ಜಾಲದ ಹೆಸರಿನಲ್ಲಿ ಲಕ್ಷಾಂತರ ರೂ ವಂಚನೆ
ರಾಜ್ಯ

ಕಾರ್ಕಳ: ಯುವಕನಿಗೆ ಅನ್‌ಲೈನ್‌ ಜಾಲದ ಹೆಸರಿನಲ್ಲಿ ಲಕ್ಷಾಂತರ ರೂ ವಂಚನೆ

ಕಾರ್ಕಳ: ಬೈಕ್‌ ಖರೀದಿಯ ಕನಸು ಕಂಡ ಕಾರ್ಕಳದ ಯುವಕನೊಬ್ಬ ಓಎಲ್‌ಎಕ್ಸ್ ನಲ್ಲಿ ಇದ್ದ ಮೊಬೈಲ್ ನಂಬರ್‌ಗೆ ಕರೆ ಮಾಡಿ ಮೋಸದ ಜಾಲಕ್ಕೆ ಬರೋಬರಿ ರೂ. 1,18,139 ಕಳೆದುಕೊಂಡು ನ್ಯಾಯ ಕೋರಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ಮೆಟ್ಟಲೇರಿದ್ದಾನೆ. ಇರ್ಫಾನ್ (27) ಎಂಬಾತ ಮೋಸ ಹೋದವನು. ಈ ಕುರಿತು ಕಾರ್ಕಳ…

ಸುಳ್ಯ: ಕೂಜಿಮಲೆ ವ್ಯಾಪ್ತಿಯಲ್ಲಿ ನಕ್ಸಲರು ಪ್ರತ್ಯಕ್ಷ!
ರಾಜ್ಯ

ಸುಳ್ಯ: ಕೂಜಿಮಲೆ ವ್ಯಾಪ್ತಿಯಲ್ಲಿ ನಕ್ಸಲರು ಪ್ರತ್ಯಕ್ಷ!

ಸುಳ್ಯ :ಕೊಡಗು ಗಡಿಭಾಗದ ಮಡಿಕೇರಿ ತಾಲೂಕು ಕಡಮಕಲ್ಲು ಬಳಿಯ ಕೂಜಿಮಲೆ ವ್ಯಾಪ್ತಿಯಲ್ಲಿ ಬಳಿ ಶನಿವಾರ ಸಂಜೆ ನಕ್ಸಲರು ಸಂಚರಿಸಿರುವ ಶಂಕೆ ವ್ಯಕ್ತವಾಗಿದೆ. 8 ಜನ ಶಂಕಿತ ನಕ್ಸಲರಿದ್ದ ತಂಡ ಕೂಜಿಮಲೆ, ಕಲ್ಮ ಕಾರಿನ ಅಂಗಡಿಯೊಂದ ರಿಂದ 3,500 ರೂ. ಮೌ ಲ್ಯದ ದಿನಸಿ ಖರೀದಿಸಿದ್ದಾರೆ ಎನ್ನಲಾಗಿದೆ.5 ವರ್ಷದ ಬಳಿಕ…

ಬೆಳ್ತಂಗಡಿ : ಬಾವಿಗೆ ಬಿದ್ದ ಕಾಳಿಂಗ ಸರ್ಪ; ರಕ್ಷಣೆ ಮಾಡಿದ ಸ್ನೇಕ್ ಅಶೋಕ್‌…!
ರಾಜ್ಯ

ಬೆಳ್ತಂಗಡಿ : ಬಾವಿಗೆ ಬಿದ್ದ ಕಾಳಿಂಗ ಸರ್ಪ; ರಕ್ಷಣೆ ಮಾಡಿದ ಸ್ನೇಕ್ ಅಶೋಕ್‌…!

ಬಾವಿಗೆ ಬಿದ್ದಿದ್ದ ಕಾಳಿಂಗ ಸರ್ಪವೊಂದನ್ನು ಉರಗ ತಜ್ಞರೊಬ್ಬರು ರಕ್ಷಣೆ ಮಾಡಿ ಮತ್ತೆ ಅರಣ್ಯಕ್ಕೆ ಬಿಟ್ಟ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ಮನೆಯೊಂದರ ಬಾವಿಯಲ್ಲಿ ಕಾಳಿಂಗ ಸರ್ಪವೊಂದು ಬಿದ್ದಿದ್ದು ಮೇಲೆ ಬರಲಾಗದೆ ಪರದಾಡುತ್ತಿತ್ತು.ಮಿತ್ತಬಾಗಿಲಿನ ಪಗಾರೆ ಕುಶಾಲಪ್ಪ ಗೌಡ ಎಂಬವರ ಮನೆಯ ಸಮೀಪದ ಬಾವಿಯಲ್ಲಿ ಬಿದ್ದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI