ಅಂತರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!

​ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಶಬ್ಬೀರ್ ಲೋನ್ ಮತ್ತು ಆತನ ತಂಡದ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಭಯೋತ್ಪಾದಕ ಮಾಡ್ಯೂಲ್ ದೆಹಲಿಯ ಪ್ರಸಿದ್ಧ ದೇವಾಲಯಗಳು ಮತ್ತು ಪ್ರಮುಖ ವಾಣಿಜ್ಯ ಕೇಂದ್ರಗಳ ಮೇಲೆ ನಿರಂತರವಾಗಿ ಕಣ್ಣಿಟ್ಟು, ಪರಿಶೀಲನೆ ನಡೆಸಿತ್ತು ಎಂಬ ಅಂಶ ತನಿಖೆಯಿಂದ ತಿಳಿದುಬಂದಿದೆ. ​ ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ​ಬಂಧಿತ ಉಗ್ರ ಶಬ್ಬೀರ್ ಲೋನ್ ಪಾಕಿಸ್ತಾನ ಮೂಲದ ಉಗ್ರಗಾಮಿ ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಗಡಿ ಆಚೆಯಿಂದ ಬರುವ ಸೂಚನೆಗಳ…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಆಗ್ರೋ ಸುವರ್ಣ ಸಂಭ್ರಮ :ಆಗ್ರೋ ಕೃಷಿ ಚಿಂತನಬದುಕು ಸುಂದರವಾಗಲು ಕೃಷಿ ಸಮೃದ್ದವಾಗಿರಬೇಕು: ಡಾ. ಆರ್ ಕೆ ನಾಯರ್.
ರಾಜ್ಯ

ಆಗ್ರೋ ಸುವರ್ಣ ಸಂಭ್ರಮ :ಆಗ್ರೋ ಕೃಷಿ ಚಿಂತನಬದುಕು ಸುಂದರವಾಗಲು ಕೃಷಿ ಸಮೃದ್ದವಾಗಿರಬೇಕು: ಡಾ. ಆರ್ ಕೆ ನಾಯರ್.

ಪ್ರಕೃತಿಗೂ ಒಂದು ತತ್ವವಿದೆ, ಪ್ರಕೃತಿಯು ತನ್ನ ರಕ್ಷಣೆಗೆ ಪ್ರಕೃತಿಯೇ ಜೀವಿಗಳನ್ನು ಉತ್ಪಾದಿಸಿಕೊಳ್ಖುತ್ತದೆ, ರೈತರು ಕೃಷಿಭೂಮಿಗೆ ಕೆಮಿಕಲ್ ಪ್ರಯೋಗ ಮಾಡುವುದರಿಂದ ನೈಸರ್ಗಿಕವಾಗಿ ಜನ್ಮತಳೆದ ಜೀವಿಗಳು ಸಾವನಪ್ಪಿ ಭೂಮಿ ಪಲವತ್ತತೆಯನ್ನು ಕಳೆದುಕೊಳ್ಳುತ್ತದೆ, ಪ್ರಕೃತಿಗೂ ಒಂದು ತತ್ವವಿದೆ ಎಂದು ಭಾರತದ ಪ್ರಸಿದ್ಧ ಪರಿಸರ ತಜ್ಞ ಡಾ.ಆರ್.ಕೆ.ನಾಯರ್ ಅಭಿಪ್ರಾಯ ಪಟ್ಟಿದ್ದಾರೆ, ಅವರು ಆಗ್ರೋ ಸುವರ್ಣ…

ಪೆರಾಜೆಯಲ್ಲಿ ವೇಗದೂತ ಬಸ್ ನಿಲುಗಡೆಗೆ ಸಾರಿಗೆ ಸಂಸ್ಥೆ ಅಸ್ತು. ಶಾಸಕರ ಜನತಾ ದರ್ಶನ ಕಾರ್ಯಕ್ರಮದಲ್ಲಿ ನೀಡಿದ ಮನವಿಗೆ ಶೀಘ್ರಸ್ಫಂದನೆ ನೀಡಿದ ಶಾಸಕ ಪೊನ್ನಣ್ಣ. ಜನತಾದರ್ಶನ ಕಾರ್ಯಕ್ರಮದಲ್ಲಿ  ಸಮಸ್ಯೆಯನ್ನು ಶಾಸಕರ ಗಮನಕ್ಕೆ ತಂದಿದ್ದ ಪೆರಾಜೆಯ ಮನು ಪೆರುಮುಂಡ ಮತ್ತು ಚಿಗುರು ಯುವಕ ಮಂಡಲ
ರಾಜ್ಯ

ಪೆರಾಜೆಯಲ್ಲಿ ವೇಗದೂತ ಬಸ್ ನಿಲುಗಡೆಗೆ ಸಾರಿಗೆ ಸಂಸ್ಥೆ ಅಸ್ತು. ಶಾಸಕರ ಜನತಾ ದರ್ಶನ ಕಾರ್ಯಕ್ರಮದಲ್ಲಿ ನೀಡಿದ ಮನವಿಗೆ ಶೀಘ್ರಸ್ಫಂದನೆ ನೀಡಿದ ಶಾಸಕ ಪೊನ್ನಣ್ಣ. ಜನತಾದರ್ಶನ ಕಾರ್ಯಕ್ರಮದಲ್ಲಿ ಸಮಸ್ಯೆಯನ್ನು ಶಾಸಕರ ಗಮನಕ್ಕೆ ತಂದಿದ್ದ ಪೆರಾಜೆಯ ಮನು ಪೆರುಮುಂಡ ಮತ್ತು ಚಿಗುರು ಯುವಕ ಮಂಡಲ

ಕೊಡಗು ಜಿಲ್ಲೆಯ ಗಡಿಗ್ರಾಮವಾದ ಪೆರಾಜೆ, ಸುಳ್ಯ ನಗರಕ್ಕೆ ಅನತಿ ದೂರದಲ್ಲಿದ್ದರು ಬೌಗೋಳಿಕವಾಗಿ ಕೊಡಗು ಭೂ ಪ್ರದೇಶವಾದ ಕಾರಣ, ವ್ಯವಹಾರಿಕವಾಗಿ ಗ್ರಾಮಸ್ಥರು ಪ್ರತಿ ಬಾರಿ ಮಡಿಕೇರಿ ಅಥವಾ ಸಂಪಾಜೆಗೆ ತೆರಳಬೇಕಾಗಿರುವ ಹಿನ್ನಲೆ , ಗ್ರಾಮಸ್ಥರು ಮಡಿಕೇರಿಗೆ ಹೋಗುವ ಸಂದರ್ಭದಲ್ಲಿ ವೇಗದೂತ ಬಸ್ಸುಗಳು ಪೆರಾಜೆಯಲ್ಲಿ ನಿಲ್ಲಿಸದೆ ಮುಂದೆ ತೆರಳುವ ಕಾರಣ ತುಂಬಾ…

ಉಡುಪಿ : ಕಾಂಗ್ರೇಸ್ ಮುಖಂಡ ಎಂ.ಜಿ ಹೆಗಡೆ ಭಾವಚಿತ್ರಕ್ಕೆ ಎಲೆ ಅಡಿಕೆ ಹಾಕಿ ಉಗಿದ ಪ್ರತಿಭಟನಾಕಾರರು
ರಾಜ್ಯ

ಉಡುಪಿ : ಕಾಂಗ್ರೇಸ್ ಮುಖಂಡ ಎಂ.ಜಿ ಹೆಗಡೆ ಭಾವಚಿತ್ರಕ್ಕೆ ಎಲೆ ಅಡಿಕೆ ಹಾಕಿ ಉಗಿದ ಪ್ರತಿಭಟನಾಕಾರರು

ಉಡುಪಿ : ವಿಧಾನ ಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಹೇಳಿಕೆ ನೀಡುವಾಗ ಕಾಂಗ್ರೇಸ್ ಮುಖಂಡರೊಬ್ಬರು ಪಾಕ್ ಪರ ಘೋಷಣೆ ಸಾಭೀತಾಗದಿದ್ದಲ್ಲಿ ಮಾಧ್ಯಮಗಳ ಮುಖಕ್ಕೆ ಊಗಿರಿ ಎಂದು ಹೇಳಿಕೆ ನೀಡಿದ್ದರು.ಮಾಧ್ಯಮವೊಂದರ ಸಂದರ್ಶನ ವೇಳೆ ಈ ಹೇಳಿಕೆ ನೀಡಿದ್ದ ಎಂ.ಜಿ.ಹೆಗಡೆ ಆರೋಪ ಸಾಬೀತು ಪಡಿಸಿ ಎಂದು…

ದೇವರಪುರ ದರೋಡೆ ಪ್ರಕರಣ: ಮೂವರ ಬಂಧನ
ರಾಜ್ಯ

ದೇವರಪುರ ದರೋಡೆ ಪ್ರಕರಣ: ಮೂವರ ಬಂಧನ

ಮಡಿಕೇರಿ : ಪೊನ್ನಂಪೇಟೆ ತಾಲೂಕಿನ ದೇವರಪುರದಲ್ಲಿ 2023ರ ಡಿ.9ರಂದು ನಡೆದಿದ್ದ ದರೋಡೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಕೇರಳ ರಾಜ್ಯ ತಲಚೇರಿ ಮೂಲದ ಶಾಲಿನ್(30), ಟಿ.ಶ್ರೀಜಿತ್‌(38) ಮತ್ತು ಕೆ.ವೈಷ್ಣವ್(27) ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ. ಈ ಹಿಂದೆ ಈ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 8 ಮಂದಿಯನ್ನು…

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ; ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ
ರಾಜ್ಯ

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ; ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

ಉಜಿರೆ: ಮಾ. 6ರಂದು ಉಜಿರೆಯ ಹಳೇ ಪೇಟೆ ಬಳಿಯ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ‌ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದು ವೇಶ್ಯಾವಾಟಿಕೆ‌ ನಿರತರಾಗಿದ್ದ ಆರೋಪಿಗಳನ್ನು ಬಂಧಿಸಿದ ಘಟನೆ ನಡೆದಿದೆ. ಉಜಿರೆ ಗ್ರಾಮದ ಹಳೆ ಪೇಟೆ ಬಳಿಯ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ‌ ನಡೆಯುತ್ತಿರುವ ಬಗ್ಗೆ…

ರಾಜ್ಯದಲ್ಲಿ ಆ್ಯಸಿಡ್‌ ಮಾರಾಟ ನಿಷೇಧ : ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಘೋಷಣೆ
ರಾಜ್ಯ

ರಾಜ್ಯದಲ್ಲಿ ಆ್ಯಸಿಡ್‌ ಮಾರಾಟ ನಿಷೇಧ : ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಘೋಷಣೆ

ರಾಜ್ಯದಲ್ಲಿ ಆ್ಯಸಿಡ್‌ ಮಾರಾಟ ನಿಷೇಧಿಸಲಾಗುವುದು ಎಂದು ಘೋಷಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ನೀಡಲಾಗುವುದು ಎಂದೂ ಹೇಳಿದ್ದಾರೆ. ಇತ್ತೀಚೆಗೆ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್‌ ದಾಳಿ ಮಾಡಿದ್ದ. ಈ ಹಿನ್ನೆಲೆಯಲ್ಲಿ ಗೃಹ ಸಚಿವರು ಈ ಹೇಳಿಕೆ ನೀಡಿದ್ದಾರೆ. ‘ಮಹಿಳೆಯರ…

ಮೈಮೇಲೆ ದನ ಬಿದ್ದು ತೀವ್ರ ಜಖಂಗೊಂಡ ದನದ ಮಾಲಕ ಆಸ್ಪತ್ರೆಯಲ್ಲಿ ನಿಧನ

ವ್ಯಕ್ತಿಯೊಬ್ಬರ ಮೈಮೇಲೆ ದನ ಬಿದ್ದು ತೀವ್ರ ಜಖಂಗೊಂಡು ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದ ಘಟನೆ ಚೊಕ್ಕಾಡಿಯಿಂದ ವರದಿಯಾಗಿದೆ. ಅಮರಪಡ್ನೂರು ಗ್ರಾಮದ ಚೊಕ್ಕಾಡಿಯ ನಿವಾಸಿ ನಡುಗಲ್ಲು ರಾಧಾಕೃಷ್ಣರವರು ಫೆ. ೨೭ರಂದು ತಮ್ಮ ದನವನ್ನು ಮೇಯಿಸಲು ಕಟ್ಟಿ ಹಾಕಲೆಂದು ತೋಟದ ಬದಿಯಲ್ಲಿ ಕರೆದೊಯ್ಯುತ್ತಿರುವಾಗ ಬರೆಯಲ್ಲಿ ಜಾರಿ ಬಿದ್ದರು. ದನದ ಕುತ್ತಿಗೆಗೆ ಕಟ್ಟಿದ್ದ ಹಗ್ಗ…

ಉಡುಪಿ : ನಕಲಿ ಚಿನ್ನ ಅಡವಿಟ್ಟು ವಂಚನೆ, ಉತ್ತರ ಕನ್ನಡದ ನಾಲ್ವರ ಬಂಧನ..!
ರಾಜ್ಯ

ಉಡುಪಿ : ನಕಲಿ ಚಿನ್ನ ಅಡವಿಟ್ಟು ವಂಚನೆ, ಉತ್ತರ ಕನ್ನಡದ ನಾಲ್ವರ ಬಂಧನ..!

ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ಆರೋಪಿ ರಾಜೀವ್ 30ಗ್ರಾಂ ಗೋಲ್ಡ್ ನ ಚಿನ್ನಾಭರಣಗಳನ್ನು ಸ್ಥಳೀಯವಾಗಿ ಬ್ಯಾಂಕು, ಸೊಸೈಟಿಗಳಲ್ಲಿ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣವನ್ನು ಪಡುಬಿದ್ರಿ ಪಿಎಸ್‌ಐ ಪ್ರಸನ್ನ ಮತ್ತು ತಂಡ ಬೇಧಿಸಿದ್ದಾರೆ. ರಾಜೀವ್‌ನಿಗೆ ಸಹಕರಿಸಿದ ಆರೋಪಿಗಳಾದ ಕುಮುಟಾದ ನಿತಿಲ್ ಭಾಸ್ಕರ್ ಶೇಟ್, ಸಂಜಯ್ ಶೇಟ್, ಮತ್ತು ಸಂತೋಷ್…

ಬಡಗನ್ನೂರು : ಕಾಡು ಹಂದಿ ದಾಳಿಯಿಂದ ಕೃಷಿ ನಾಶ
ರಾಜ್ಯ

ಬಡಗನ್ನೂರು : ಕಾಡು ಹಂದಿ ದಾಳಿಯಿಂದ ಕೃಷಿ ನಾಶ

ಪುತ್ತೂರು: ಕಾಡು ಪ್ರಾಣಿಗಳು ಆಹಾರ ಹುಡುಕಿಕೊಂಡು ಕಾಡಿನಿಂದ ನಾಡಿಗೆ ಬಂದು ಕೃಷಿ ನಾಶ ಮಾಡಿದ ಬಗ್ಗೆ ಪುತ್ತೂರು ತಾಲೂಕು ಬಡಗನ್ನೂರಿನಿಂದ ವರದಿಯಾಗಿದೆ. ಮಾ.5ರಂದು ರಾತ್ರಿ ಬಡಗನ್ನೂರು ಗ್ರಾಮದ ಕೆಳಗಿನ ಪೇರಾಲುನಲ್ಲಿ ತೋಟವೊಂದಕ್ಕೆ ಕಾಡು ಹಂದಿ ದಾಳಿ ಮಾಡಿ ಅಡಿಕೆ ಮರದ ಬುಡವನ್ನು ಅಗೆದು ಹಾಕಿದ್ದು ಸಮಾರು 30 ರಿಂದ…

ಬೆಳ್ತಂಗಡಿ :  ಪಿಕಪ್‌- ಕಾರು ಅಪಘಾತ, ಚಾಲಕನಿಗೆ ಹಲ್ಲೆಗೆ ಯತ್ನ
ರಾಜ್ಯ

ಬೆಳ್ತಂಗಡಿ : ಪಿಕಪ್‌- ಕಾರು ಅಪಘಾತ, ಚಾಲಕನಿಗೆ ಹಲ್ಲೆಗೆ ಯತ್ನ

ಬೆಳ್ತಂಗಡಿ, ಮರೋಡಿ ಗ್ರಾಮದ ಕುಂಜೋಡಿ ಎಂಬಲ್ಲಿ ಪಿಕಪ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದುದಲ್ಲದೆ ಮಗುಚಿ ಬಿದ್ದ ಪಿಕಪ್ ವಾಹನಕ್ಕೆ ಕಾರಿನಲ್ಲಿದ್ದವರು ಹೊಡೆದು ಗಾಜು ಪುಡಿ ಮಾಡಿ ಹಾನಿಗೊಳಿಸಿ ಲಕ್ಷಾಂತರ ರೂಪಾಯಿ ನಷ್ಟ ಉಂಟುಮಾಡಿದ ಘಟನೆ ನಡೆದಿದೆ. ಪಿಕಪ್ ಚಾಲಕ, ಪೆರಾಡಿ ನಿವಾಸಿ ಸಾಧಿಕ್ ಝನುದ್ದೀನ್ ಅವರು ಪಿಕ್‌ಅಪ್ ವಾಹನದಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI