ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಕ್ರೀಡೆ

ಕೆ ವಿ ಜಿ ಪಾಲಿಟೆಕ್ನಿಕ್:  ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್  ಇಂಜಿನಿಯರಿಂಗ್   ವಿದ್ಯಾರ್ಥಿ ಸಂಘದ    ಉದ್ಘಾಟನೆ
ರಾಜ್ಯ

ಕೆ ವಿ ಜಿ ಪಾಲಿಟೆಕ್ನಿಕ್: ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಂಘದ ಉದ್ಘಾಟನೆ

ಸುಳ್ಯದ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಘ ದ 2023- 24 ನೇ ಸಾಲಿನ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ.ಕೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇ&ಸಿ ವಿಭಾಗದ ಮುಖ್ಯಸ್ಥೆ ರಮಾದೇವಿಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದ…

ಮಂಗಳೂರು : ಖಾಸಗಿ ಬಸ್‌ ಚಾಲಕನಿಗೆ ಹಲ್ಲೆ
ರಾಜ್ಯ

ಮಂಗಳೂರು : ಖಾಸಗಿ ಬಸ್‌ ಚಾಲಕನಿಗೆ ಹಲ್ಲೆ

ಮಂಗಳೂರು: ಖಾಸಗಿ ಬಸ್‌ ಚಾಲಕನಿಗೆ ಹಲ್ಲೆ ನಡೆಸಿರುವ ಘಟನೆ ಸ್ಟೇಟ್‌ಬ್ಯಾಂಕ್‌ ಬಸ್‌ ನಿಲ್ದಾಣ ದಲ್ಲಿ ನಡೆದಿದೆ. ಭಾಸ್ಕರ್‌ ಹಲ್ಲೆಗೊಳಗಾದವರು. ಬಸ್‌ನಲ್ಲಿ ಹುಡುಗಿ ಜೊತೆ ಮಾತನಾಡುತ್ತಿದ್ದರೆಂಬ ಕಾರಣಕ್ಕೆ ಕೆಲವರು ಆಯುಧದಿಂದ ಹಲ್ಲೆ ನಡೆಸಿದರು ಎನ್ನಲಾಗಿದ್ದು, ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಚಾಲಕ ಮತ್ತು ಹುಡುಗಿ ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ.…

ಬಂಟ್ವಾಳ : ಸ್ಕೂಟರ್‌ ಕಳವು; ಪ್ರಕರಣ ದಾಖಲು
ರಾಜ್ಯ

ಬಂಟ್ವಾಳ : ಸ್ಕೂಟರ್‌ ಕಳವು; ಪ್ರಕರಣ ದಾಖಲು

ಬಂಟ್ವಾಳ ತಾಲೂಕಿನ ಅಮ್ಮಾಡಿ ಗ್ರಾಮದ ಜೈದುರ್ಗ ಗ್ಯಾರೇಜ್ ಬಳಿ ನಿಲ್ಲಿಸಲಾಗಿದ್ದ ಸ್ಕೂಟರ್ ಕಳವಾದ ಘಟನೆ ನಡೆದಿದೆ. ಇಲ್ಲಿನ ನಿವಾಸಿ ಸುರೇಶ್ (37) ಎಂಬವರ ಆಕ್ಸಿಸ್ ಸ್ಕೂಟರ್ ( KA 20 EE 1584) ಕಳವಾಗಿದೆ. ಇವರು ತನ್ನ ಎಕ್ಸಿಸ್ ಸ್ಕೂಟರನ್ನು ಮಾ 12 ರಂದು ಸಂಜೆ ಅಮ್ಮಾಡಿ ಗ್ರಾಮದ…

ಮಂಗಳೂರು : ಮೂಡ ಕಚೇರಿ ಮೇಲೆ ಲೋಕಾಯುಕ್ತ ದಾಳಿ; ಹಣದ ಬ್ಯಾಗ್‌ ಪತ್ತೆ
ರಾಜ್ಯ

ಮಂಗಳೂರು : ಮೂಡ ಕಚೇರಿ ಮೇಲೆ ಲೋಕಾಯುಕ್ತ ದಾಳಿ; ಹಣದ ಬ್ಯಾಗ್‌ ಪತ್ತೆ

ಮಂಗಳೂರು : ಮುಡಾ’ ಕಚೇರಿಯಲ್ಲಿ ಮಾ. 13ರಂದು ನಡೆದ ಲೋಕಾಯುಕ್ತ ದಾಳಿ ಸಂದರ್ಭದಲ್ಲಿ ಹಣದ ಬ್ಯಾಗ್‌ ಪತ್ತೆಯಾಗಿದ್ದು, ತನಿಖೆ ಮುಂದುವರಿದಿದೆ ಎಂದು ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್‌ ಅಧೀಕ್ಷಕ ಸಿ.ಎ. ಸೈಮನ್‌ ತಿಳಿಸಿದ್ದಾರೆ. ಮಂಗಳೂರು ಮೂಡ ಕಚೇರಿಯಲ್ಲಿ ಸಾರ್ವಜನಿಕರ ಕಡತಗಳು ವಿಲೇವಾರಿಯಾಗುತ್ತಿಲ್ಲ ಹಾಗೂ ಕಛೇರಿಯಲ್ಲಿ ಮಧ್ಯವರ್ತಿಗಳದ್ದೇ ದರ್ಬಾರು ಎಂಬ…

ಸುಳ್ಯ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತನ ಮೇಲೆ ಹಲ್ಲೆ;
ರಾಜ್ಯ

ಸುಳ್ಯ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತನ ಮೇಲೆ ಹಲ್ಲೆ;

ಸುಳ್ಯದ ಅಡ್ಕಾರು ಬಳಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೋರ್ವರ ಮೇಲೆ ಹಲ್ಲೆ ನಡೆದಿರುವ ಘಟನೆ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಕಾಂಗ್ರೆಸ್‌ನ ಹಿರಿಯ ಕಾರ್ಯಕರ್ತ ಬೋಜಪ್ಪ ನಾಯ್ಕ್ ಎಂದು ತಿಳಿದು ಬಂದಿದೆ. ಅಡ್ಕಾರಿನ ವಿನೋಭಾ ನಗರದ ಬಳಿ ಹಲ್ಲೆ ನಡೆದಿದ್ದು, ಹಲ್ಲೆಗೊಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಕಾಂಗ್ರೆಸ್‌ ಮುಖಂಡರು,…

ಮೂಡುಬಿದ್ರೆ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಶಿಕ್ಷಕನ ವಿರುದ್ದ ದೂರು
ರಾಜ್ಯ

ಮೂಡುಬಿದ್ರೆ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಶಿಕ್ಷಕನ ವಿರುದ್ದ ದೂರು

ಮೂಡುಬಿದ್ರೆ : ಕಲ್ಲಮುಂಡ್ಕೂರು ಸರ್ಕಾರಿ ಅನುದಾನಿತ ಶಾಲೆಯ ಅಧ್ಯಾಪಕರೊಬ್ಬರ ವಿರುದ್ಧ ಲೈಂಗಿಕ ಕಿರುಕುಳ ಆರೋಪದಲ್ಲಿ ಪ್ರಕರಣ ದಾಖಲಾಗಿರುವ ಘಟನೆ ತಡವಾಗಿ ಬೆಳಕಿಗೆ‌ ಬಂದಿದೆ. ಆರೋಪಿಯನ್ನು ಶಾಲೆಯ ಸಹ ಅಧ್ಯಾಪಕ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನಿವಾಸಿ ಗುರುವ ಮೊಗೇರಾ ಎಂದು ಗುರುತಿಸಲಾಗಿದೆ. ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿಯರಿಗೆ ಅಧ್ಯಾಪಕ ಗುರುವ…

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ, ಬಂಧಿತರಿಂದ 26 ಲಕ್ಷದ ಸೊತ್ತು ವಶ..!
ರಾಜ್ಯ

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ, ಬಂಧಿತರಿಂದ 26 ಲಕ್ಷದ ಸೊತ್ತು ವಶ..!

ಪುತ್ತೂರು : ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಬಂಧಿತ ಆರೋಪಿಗಳಿಂದ 26 ಲಕ್ಷದ ಸೊತ್ತು ವಶಕ್ಕೆ ಪಡೆಯಲಾಗಿದೆ. ಮಹಮ್ಮದ್ ರಫೀಕ್, ಇಬ್ರಾಹಿಂ ಕಲಂದರ್ ಮತ್ತು ದಯಾನಂದ ಬಂಧಿತ ಆರೋಪಿಗಳಾಗಿದ್ದಾರೆ. 2.40 ಲಕ್ಷ ನಗದು, 2. ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು, 12.50. ಲಕ್ಷದ ಚಿನ್ನಾಭರಣ ಮತ್ತು ಕೃತ್ಯಕ್ಕೆ…

ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಹಾಗೂ ಜಿಲ್ಲಾ ಚುನಾವಣಾ ಸಾಕ್ಷರತಾ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮ ಮತದಾನ ಯಾಕೆ ಬೇಕು? – ಬೀದಿ ನಾಟಕ
ರಾಜ್ಯ

ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಹಾಗೂ ಜಿಲ್ಲಾ ಚುನಾವಣಾ ಸಾಕ್ಷರತಾ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮ ಮತದಾನ ಯಾಕೆ ಬೇಕು? – ಬೀದಿ ನಾಟಕ

ಮತದಾನದ ಕುರಿತಾಗಿ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನೆಹರೂ ಮೆಮೋರಿಯಲ್ ಕಾಲೇಜು ಮತ್ತು ಜಿಲ್ಲಾ ಚುನಾವಣಾ ಸಾಕ್ಷರತಾ ಸಮಿತಿ ವತಿಯಿಂದ ಆಯೋಜಿಸಲಾದ ಮತದಾನ ಜಾಗೃತಿ ಕುರಿತಾದ "ಮತದಾನ ಯಾಕೆ ಬೇಕು?" ಎಂಬ ಬೀದಿನಾಟಕವನ್ನು ಕೆವಿಜಿ ವೃತ್ತ ಕುರುಂಜಿಭಾಗ್ ನಲ್ಲಿ ಇಂದು ಮಾರ್ಚ್ 15, ಶುಕ್ರವಾರ ಪ್ರದರ್ಶಿಸಲಾಯಿತು. ಈ ಬೀದಿನಾಟಕವನ್ನು…

ಇಂದಿನಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಸೇವೆ ಸಂಪೂರ್ಣ ಬಂದ್: ಪೇಟಿಎಂ ಯುಪಿಐ ಸೇವೆ ಮುಂದುವರಿಕೆ
ರಾಜ್ಯ

ಇಂದಿನಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಸೇವೆ ಸಂಪೂರ್ಣ ಬಂದ್: ಪೇಟಿಎಂ ಯುಪಿಐ ಸೇವೆ ಮುಂದುವರಿಕೆ

ನವದೆಹಲಿ: ಕೆವೈಸಿ ದಾಖಲಾತಿಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕಿಗೆ ಆರ್‌ಬಿಐ ನಿಷೇಧ ಹೇರಿದ್ದು, ಮಾರ್ಚ್ 15 ರಿಂದ ಎಲ್ಲಾ ಸೇವೆಗಳ ಮೇಲಿನ ನಿರ್ಬಂಧ ಜಾರಿಗೆ ಬರಲಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಖಾತೆ ಮತ್ತು ಫಾಸ್ಟ್ ಟ್ಯಾಗ್ ಸೇರಿದಂತೆ ವಿವಿಧ ವ್ಯಾಲೆಟ್ ಗಳಲ್ಲಿ ಹಣವಿದ್ದರೆ ಅದು ಖಾಲಿಯಾಗುವವರೆಗೆ ಬಳಸಬಹುದು.…

ಲೋಕಸಭಾ ಚುನಾವಣೆ ದಿನಾಂಕ ನಾಳೆ ಪ್ರಕಟ | ಮಾ. 16ರಿಂದಲೇ ನೀತಿ ಸಂಹಿತೆ ಜಾರಿ
ರಾಜ್ಯ

ಲೋಕಸಭಾ ಚುನಾವಣೆ ದಿನಾಂಕ ನಾಳೆ ಪ್ರಕಟ | ಮಾ. 16ರಿಂದಲೇ ನೀತಿ ಸಂಹಿತೆ ಜಾರಿ

ನವದೆಹಲಿ: ಮಾ.16 ಶನಿವಾರ ಮಧ್ಯಾಹ್ನ ಲೋಕಸಭಾ ಚುನಾವಣಾ ದಿನಾಂಕ ಪ್ರಕಟಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ.ಈ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಶನಿವಾರ ಮಧ್ಯಾಹ್ನ 3 ಗಂಟೆಗೆ ದೆಹಲಿಯ ವಿಜ್ಞಾನ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಲಾಗುವುದು ಎಂದು ಚುನಾವಣಾ ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ. ಚುನಾವಣೆಗೆ ಆಯೋಗವು ಸಿದ್ಧತೆಯಲ್ಲಿ ತೊಡಗಿದ್ದು, ಗುರುವಾರವಷ್ಟೆ,…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI