ಅಂತರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!

​ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಶಬ್ಬೀರ್ ಲೋನ್ ಮತ್ತು ಆತನ ತಂಡದ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಭಯೋತ್ಪಾದಕ ಮಾಡ್ಯೂಲ್ ದೆಹಲಿಯ ಪ್ರಸಿದ್ಧ ದೇವಾಲಯಗಳು ಮತ್ತು ಪ್ರಮುಖ ವಾಣಿಜ್ಯ ಕೇಂದ್ರಗಳ ಮೇಲೆ ನಿರಂತರವಾಗಿ ಕಣ್ಣಿಟ್ಟು, ಪರಿಶೀಲನೆ ನಡೆಸಿತ್ತು ಎಂಬ ಅಂಶ ತನಿಖೆಯಿಂದ ತಿಳಿದುಬಂದಿದೆ. ​ ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ​ಬಂಧಿತ ಉಗ್ರ ಶಬ್ಬೀರ್ ಲೋನ್ ಪಾಕಿಸ್ತಾನ ಮೂಲದ ಉಗ್ರಗಾಮಿ ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಗಡಿ ಆಚೆಯಿಂದ ಬರುವ ಸೂಚನೆಗಳ…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ನವೀನ್ ಚಾತಬಾಯಿಯವರಿಗೆ ಉಳ್ಳಾಲ ಕೃಷಿ ಮತ್ತು ತೋಟಗಾರಿಕಾ ಕೇಂದ್ರದಿಂದ ಜಿಲ್ಲಾ ಪ್ರಗತಿಪರ ಕೃಷಿಕ ಪುರಸ್ಕಾರ
ರಾಜ್ಯ

ನವೀನ್ ಚಾತಬಾಯಿಯವರಿಗೆ ಉಳ್ಳಾಲ ಕೃಷಿ ಮತ್ತು ತೋಟಗಾರಿಕಾ ಕೇಂದ್ರದಿಂದ ಜಿಲ್ಲಾ ಪ್ರಗತಿಪರ ಕೃಷಿಕ ಪುರಸ್ಕಾರ

ಸುಳ್ಯ ತಾಲೂಕು ಐವರ್ನಾಡು ಗ್ರಾಮದ ಕೃಷಿಕ ನವೀನ್ ಚಾತುಬಾಯಿಯವರಿಗೆ ಉಳ್ಳಾಲ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದಿಂದ ಜಿಲ್ಲಾ ಮಟ್ಟದ ಪ್ರಗತಿಪರ ಕೃಷಿಕ ಪುರಸ್ಕಾರ ದೊರೆಯಿತು.ಮಾರ್ಚ್ 6 ರಂದು ಉಲ್ಲಾಳದಲ್ಲಿ ನಡೆದ ಗೇರು ಮೇಳ ಮತ್ತು ವಿಚಾರ ಸಂಕಿರಣ-2024 ಕಾರ್ಯಕ್ರಮದಲ್ಲಿ ಜಿಲ್ಲೆಯ 5 ಜನ ಪ್ರಗತಿಪರ ಕೃಷಿಕರಿಗೆ ಪುರಸ್ಕಾರ…

ಮೇನಾಲದಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ :ಕಂಡನಾರ್ ಕೇಳನ್ ದೈವದ ಬೆಳ್ಳಾಟಕ್ಕೆ ಹರಿದು ಬಂದ ಜನ ಸಾಗರ.
ರಾಜ್ಯ

ಮೇನಾಲದಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ :ಕಂಡನಾರ್ ಕೇಳನ್ ದೈವದ ಬೆಳ್ಳಾಟಕ್ಕೆ ಹರಿದು ಬಂದ ಜನ ಸಾಗರ.

  ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಮೇನಾಲದಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ ನಡೆಯುತ್ತಿದ್ದು ಮಾ.6 ರ ರಾತ್ರಿ ಕಂಡನಾರ್ಕೇಳನ್ ದೈವದ ವೆಳ್ಳಾಟಂ, ನಡೆಯಿತು , ಸೀಮಿತ ಕಡೆಗಳಲ್ಲಿ ಅಪರೂಪವಾಗಿ ನಡೆಯುವ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದ ಕಂಡನಾರ್ ಕೇಳನ್ ದೈವದ ವೆಳ್ಳಾಟ ವೀಕ್ಷಿಸಲು ಸಾವಿರಾರು ಭಕ್ತಾದಿಗಳು ಹರಿದು…

ಮೇನಾಲದಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ -ಕೋರಚ್ಚನ್ ದೈವದ ವೆಳ್ಳಾಟಂ
ರಾಜ್ಯ

ಮೇನಾಲದಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ -ಕೋರಚ್ಚನ್ ದೈವದ ವೆಳ್ಳಾಟಂ

ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಮೇನಾಲದಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ ಆರಂಭಗೊಂಡಿದೆ. ಸಂಜೆ ವಿಷ್ಣುಮೂರ್ತಿ ದೈವದ ಭಂಡಾರ ಆಗಮನದ ಬಳಿಕ ಕೋರಚ್ಚನ್ ದೈವದ ವೆಳ್ಳಾಟಂ ಆರಂಭಗೊಂಡಿತು. ಬಳಿಕ ಕಂಡನಾರ್ಕೇಳನ್ ದೈವದ ವೆಳ್ಳಾಟಂ, ರಾತ್ರಿ ವಿಷ್ಣುಮೂರ್ತಿ ದೈವದ ತೊಡಂಗಲ್, ವಯನಾಟ್ ಕುಲವನ್ ದೈವದ ವೆಳ್ಳಾಟಂ ನಡೆಯಲಿದೆ. ಭಕ್ತರು ಸಾವಿರಾರು…

ಮಾಣಿ: ಮಹಿಳೆಯ ಜೊತೆ ವ್ಯಕ್ತಿಯ ಅನುಚಿತ ವರ್ತನೆ; ದೂರು ದಾಖಲು..!
ರಾಜ್ಯ

ಮಾಣಿ: ಮಹಿಳೆಯ ಜೊತೆ ವ್ಯಕ್ತಿಯ ಅನುಚಿತ ವರ್ತನೆ; ದೂರು ದಾಖಲು..!

ಮಾಣಿ: ಬಂಟ್ವಾಳ ತಾಲೂಕು ಮಾಣಿ ಎಂಬಲ್ಲಿ ಮಹಿಳೆಯೋರ್ವರರು ನಡೆದುಕೊಂಡು ಹೋಗುತ್ತಿದ್ದ ವೇಳೆ ವ್ಯಕ್ತಿ ಅನುಚಿತವಾಗಿ ವರ್ತಿಸಿರುವು ಘಟನೆ ನಡೆದಿದೆ. ಆರೋಪಿಯನ್ನು ಸ್ಟೀವನ್ ಆಲ್ವೀನ್ ಪಾಯಿಸ್ ಎಂದು ಗುರುತಿಸಲಾಗಿದೆ. ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಮಹಿಳೆಯೋರ್ವರು ಬೆಳಿಗ್ಗೆ ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಮಾಣಿ ಎಂಬಲ್ಲಿ ನಡೆದುಕೊಂಡು ಹೋಗುತ್ತಿರುವಾಗ…

ಬಂಟ್ವಾಳ : ಪರಂಗಿಪೇಟೆಯಲ್ಲಿ ಅರಣ್ಯ ಇಲಾಖೆ ವಾಹನ ಡಿಕ್ಕಿ, ಪಾದಚಾರಿ ಮೃತ್ಯು..!
ರಾಜ್ಯ

ಬಂಟ್ವಾಳ : ಪರಂಗಿಪೇಟೆಯಲ್ಲಿ ಅರಣ್ಯ ಇಲಾಖೆ ವಾಹನ ಡಿಕ್ಕಿ, ಪಾದಚಾರಿ ಮೃತ್ಯು..!

ಬಂಟ್ವಾಳ: ಮಂಗಳವಾರ ರಾತ್ರಿ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಪರಂಗಿಪೇಟೆ ಬಳಿ ಸರಕಾರಿ ಇಲಾಖೆಗೆ ಸೇರಿದ ವಾಹನವೊಂದು ಪಾದಾಚಾರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸಂಭವಿಸಿದೆ.ಪುತ್ತೂರು ಅರಣ್ಯ ಇಲಾಖೆಗೆ ಸೇರಿದ ವಾಹನ ಇದಾಗಿದ್ದು, ಬಿಸಿರೋಡು ಕಡೆಯಿಂದ ಮಂಗಳೂರು ‌ಕಡೆಗೆ…

ಬೆಳ್ತಂಗಡಿ : 3 ಬೈಕ್, 1 ಕಾರು ಕಳವು- 3 ಆರೋಪಿಗಳು ಸೆರೆ..!
ರಾಜ್ಯ

ಬೆಳ್ತಂಗಡಿ : 3 ಬೈಕ್, 1 ಕಾರು ಕಳವು- 3 ಆರೋಪಿಗಳು ಸೆರೆ..!

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೂರು ಬೈಕ್ ಹಾಗೂ ಒಂದು ಕಾರು ಕಳ್ಳತನ‌ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಬೇಧಿಸಿದ್ದು, ಮೂವರು ಆರೊಪಿಗಳನ್ನು ಬಂಧಿಸಿದ್ದಾರೆ. ಹಾಸನದ ಹೊಸ ಲೈನ್ ರಸ್ತೆ ನಿವಾಸಿ ನಂದನ ಗೌಡ ಕೆ.ಡಿ. (21), ಹಾಸನ ಹೇಮಾವತಿ ಆಸ್ಪತ್ರೆ ಬಳಿ ನಿವಾಸಿ ಹೇಮಂತ್ (20)…

ಉಳ್ಳಾಲ: ಜೀಪ್- ಕಾರು ಅಪಘಾತ; ಕಾರಿನ ಚಕ್ರ ಸಿಡಿದು ಬೈಕ್ ಸವಾರ ಮೃತ್ಯು.
ರಾಜ್ಯ

ಉಳ್ಳಾಲ: ಜೀಪ್- ಕಾರು ಅಪಘಾತ; ಕಾರಿನ ಚಕ್ರ ಸಿಡಿದು ಬೈಕ್ ಸವಾರ ಮೃತ್ಯು.

ಉಳ್ಳಾಲ ಕೊಲ್ಯ ಬ್ರಹ್ಮಶ್ರೀ ಮಂದಿರ ಎದುರುಗಡೆ ಥಾರ್ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಕ್ರ ಸಿಡಿದು ಎದುರುಗಡೆ ಚಲಿಸುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದು, ಸವಾರ ಡಿವೈಡರ್ ಗೆ ಬಡಿದು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ಕೊಲ್ಯ ನಿವಾಸಿ ಸಂತೋಷ್ ಬೆಳ್ಚಾಡ (45) ಎಂದು ಗುರುತಿಸಲಾಗಿದೆ. ಬಾಳೆಹಣ್ಣು…

ಮೂಲ್ಕಿ : ಎರಡು ಕಾರುಗಳ ನಡುವೆ ಅಪಘಾತ
ರಾಜ್ಯ

ಮೂಲ್ಕಿ : ಎರಡು ಕಾರುಗಳ ನಡುವೆ ಅಪಘಾತ

ಮೂಲ್ಕಿ: ಎರಡು ಕಾರುಗಳು ಡಿಕ್ಕಿ ಹೊಡೆದ ಘಟನೆ ಮೂಲ್ಕಿಯ ಪುನರೂರು ಪೆಟ್ರೋಲ್ ಬಂಕ್ ಎದುರು ಹೆದ್ದಾರಿಯಲ್ಲಿ ನಡೆದಿದೆ.ಮಂಗಳೂರು ಕಡೆಯಿಂದ ಬರುತ್ತಿದ್ದ ಕಾರಿಗೆ ಇನ್ನೊಂದು ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಘಟನೆಯಿಂದ ಎರಡೂ ಕಾರುಗಳು ಜಖಂಗೊಂಡಿದ್ದು, ಒಂದು ಕಾರು ಡಿವೈಡರ್‌ನ ಮೇಲೆ ಏರಿದೆ. ಕಾರಿನಲ್ಲಿದ್ದವರು ಅಪಾಯದಿಂದ…

ಡಾ. ಅನುರಾಧಾ ಕುರುಂಜಿ ಮತ್ತು ಸಹನಾ ಕಾಂತಬೈಲು “ಜಿ ಎಲ್ ವುಮನ್ ಆಫ್ ಗೋಲ್ಡ್ “ ಆಗಿ ಆಯ್ಕೆ.
ರಾಜ್ಯ

ಡಾ. ಅನುರಾಧಾ ಕುರುಂಜಿ ಮತ್ತು ಸಹನಾ ಕಾಂತಬೈಲು “ಜಿ ಎಲ್ ವುಮನ್ ಆಫ್ ಗೋಲ್ಡ್ “ ಆಗಿ ಆಯ್ಕೆ.

ಪ್ರಸಿದ್ಧ ಚಿನ್ನಾಭರಣ ಮಳಿಗೆಗಳಲ್ಲೊಂದಾದ ಜಿ ಎಲ್ ಆಚಾರ್ಯ ಜ್ಯುವೆಲರ್ಸ್ ನವರು ಬೇರೆ ಬೇರೆ ಕಡೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಪ್ರಸ್ತುತ ವರ್ಷ ಮಹಿಳಾ ದಿನಾಚರಣೆ ಪ್ರಯುಕ್ತ ತಾಲೂಕಿನ ಸಾಧಕ ಮಹಿಳೆಯರನ್ನು ಗುರುತಿಸಿ “ಜಿ ಎಲ್ ವುಮನ್ ಆಫ್ ಗೋಲ್ಡ್” ಎಂದು ತಮ್ಮೆಲ್ಲಾ ಶಾಖೆಗಳಿಂದ ಈರ್ವರನ್ನು ಆಯ್ಕೆ ಮಾಡಿದ್ದು ಸುಳ್ಯ ಶಾಖೆಯಿಂದ…

ಅರಂತೋಡು: ಬೆಳ್ಳಂಬೆಳಗ್ಗೆ ಅಕ್ರಮ ಮರಳು ಸಾಗಾಟದ ಟಿಪ್ಪರ್ ಲಾರಿಯನ್ನು ವಶಪಡಿಸಿಕೊಂಡ ಸುಳ್ಯ ಪೊಲೀಸರು
ರಾಜ್ಯ

ಅರಂತೋಡು: ಬೆಳ್ಳಂಬೆಳಗ್ಗೆ ಅಕ್ರಮ ಮರಳು ಸಾಗಾಟದ ಟಿಪ್ಪರ್ ಲಾರಿಯನ್ನು ವಶಪಡಿಸಿಕೊಂಡ ಸುಳ್ಯ ಪೊಲೀಸರು

ಇಂದು ಬೆಳ್ಳಂಬೆಳಗ್ಗೆ ಅರಂತೋಡು ಜಂಕ್ಷನ್ ಬಳಿ ಅಕ್ರಮ ಮರಳು ಸಾಗಾಟದ ಟಿಪ್ಪರ್ ಲಾರಿಯನ್ನು ಸುಳ್ಯ ಪೊಲೀಸರು ವಶಪಡಿಸಿಕೊಂಡಿದ್ದಾರೆ . ಸುಳ್ಯ ಪೊಲೀಸ್ ಠಾಣಾ ಅಪರಾಧ ತನಿಖಾ ವಿಭಾಗದ ಉಪನಿರೀಕ್ಷಕರಾದ ಸರಸ್ವತಿ ರವರು ಕಲ್ಲುಗುಂಡಿ ಕಡೆಯಿಂದ ತಮ್ಮ ಸಿಬ್ಬಂದಿಗಳೊಂದಿಗೆ ಬರುತ್ತಿದ್ದ ಸಂದರ್ಭ ಮರಳು ತುಂಬಿದ ಟಿಪ್ಪರ್ ವಾಹನ ರಸ್ತೆಯಲ್ಲಿ ನಿಂತಿದ್ದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI