ಅಂತರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!

​ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಶಬ್ಬೀರ್ ಲೋನ್ ಮತ್ತು ಆತನ ತಂಡದ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಭಯೋತ್ಪಾದಕ ಮಾಡ್ಯೂಲ್ ದೆಹಲಿಯ ಪ್ರಸಿದ್ಧ ದೇವಾಲಯಗಳು ಮತ್ತು ಪ್ರಮುಖ ವಾಣಿಜ್ಯ ಕೇಂದ್ರಗಳ ಮೇಲೆ ನಿರಂತರವಾಗಿ ಕಣ್ಣಿಟ್ಟು, ಪರಿಶೀಲನೆ ನಡೆಸಿತ್ತು ಎಂಬ ಅಂಶ ತನಿಖೆಯಿಂದ ತಿಳಿದುಬಂದಿದೆ. ​ ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ​ಬಂಧಿತ ಉಗ್ರ ಶಬ್ಬೀರ್ ಲೋನ್ ಪಾಕಿಸ್ತಾನ ಮೂಲದ ಉಗ್ರಗಾಮಿ ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಗಡಿ ಆಚೆಯಿಂದ ಬರುವ ಸೂಚನೆಗಳ…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಮೇನಾಲದಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವಕ್ಕೆ ಚಾಲನೆ,ನೂರಾರು ಭಕ್ತರಿಂದ ಹಸಿರು ಹೊರೆಕಾಣಿಕೆ ವೈಭವದ ಮೆರವಣಿಗೆ
ರಾಜ್ಯ

ಮೇನಾಲದಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವಕ್ಕೆ ಚಾಲನೆ,ನೂರಾರು ಭಕ್ತರಿಂದ ಹಸಿರು ಹೊರೆಕಾಣಿಕೆ ವೈಭವದ ಮೆರವಣಿಗೆ

ಮೇನಾಲದ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವಕ್ಕೆ ಇಂದು ಸುಳ್ಯ ಹಾಗೂ ಅಜ್ಜಾವರದಿಂದ ಏಕಕಾಲಕ್ಕೆ ಹಸಿರುವಾಣಿ ಮೆರವಣಿಗೆ ನಡೆದು ಕಲವರ ತುಂಬುವ ಮೂಲಕ ದೈವಕಟ್ಟು ಮಹೋತ್ಸವಕ್ಕೆ ಅದ್ದೂರಿ ಚಾಲನೆ ದೊರೆಯಿತು. ಇದಕ್ಕೆ ಮೊದಲು ಸುಳ್ಯದಿಂದ ಬೆಳಗ್ಗೆ ಚೆನ್ನಕೇಶವ ದೇವಸ್ಥಾನದಲ್ಲಿ ಪೂಜೆ ನಡೆದು ಬಳಿಕ ವಾಹನ ಮೆರವಣಿಗೆಯ ಮೂಲಕ ವಿವೇಕಾನಂದ ಸರ್ಕಲ್…

ಸಂಪಾಜೆ : ಕಾರ್ಮಿಕ ಇಲಾಖೆಯ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ
ರಾಜ್ಯ

ಸಂಪಾಜೆ : ಕಾರ್ಮಿಕ ಇಲಾಖೆಯ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ

ಸಂಪಾಜೆ ಗ್ರಾಮ ಪಂಚಾಯತ್ ಸಬಾಭವನದಲ್ಲಿ ಕಾರ್ಮಿಕ ಇಲಾಖೆಯ ವತಿಯಿಂದ ನೋಂದಾಯಿತ ಕಾರ್ಮಿಕ ಕುಟುಂಬಕ್ಕೆ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ ನಡೆಯಿತು. ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅದಿಕಾರಿ ಸರಿತಾ ಡಿಸೋಜಾ, ಸ್ವಾಗತಿಸಿದರು. ಉಪಾಧ್ಯಕ್ಷರಾದ ಎಸ್. ಕೆ. ಹನೀಫ್ ಕಾರ್ಯಕ್ರಮದ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ…

ಕಡಬ : ಆ್ಯಸಿಡ್ ದಾಳಿಯ ಸಂತ್ರಸ್ತ ಬಾಲಕಿಯರಿಗೆ ತಲಾ 4 ಲಕ್ಷ ರೂ ಪರಿಹಾರ; ಡಾ. ನಾಗಲಕ್ಷ್ಮೀ ಚೌಧರಿ
ರಾಜ್ಯ

ಕಡಬ : ಆ್ಯಸಿಡ್ ದಾಳಿಯ ಸಂತ್ರಸ್ತ ಬಾಲಕಿಯರಿಗೆ ತಲಾ 4 ಲಕ್ಷ ರೂ ಪರಿಹಾರ; ಡಾ. ನಾಗಲಕ್ಷ್ಮೀ ಚೌಧರಿ

ಮಂಗಳೂರು : ಕಡಬದ ಆಸಿಡ್ ದಾಳಿ ಸಂತ್ರಸ್ತ ಬಾಲಕಿಯರಿಗೆ ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆಗಾಗಿ 4 ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ. ನಗರದ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರ…

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!
ರಾಜ್ಯ

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

ಬಂಟ್ವಾಳ: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಜಾರಪ್ಪ ಮುಂಡಾಲ ಎಂದು ಗುರುತಿಸಲಾಗಿದೆ.ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಹೆಚ್ ಸಿ ಗಣೇಶ್ ಪ್ರಸಾದ್‌, ಸುಜು, ಸಂತೋಷ್ ಪಿಸಿ ವಿಜಯಕುಮಾರ ಹಾಗೂ ಸಿದ್ದಪ್ಪ ಅವರು ಕೊಹ್ಮಣ ಎಂಬಲ್ಲಿ ದಸ್ತಗಿರಿ ಮಾಡಿ…

ಬೆಳ್ಳಾರೆ :ಎನ್‌ಐಎ ಅಧಿಕಾರಿಗಳ ತಂಡ ಮನೆಯೊಂದಕ್ಕೆ ದಿಢೀ‌ರ್ ದಾಳಿ
ರಾಜ್ಯ

ಬೆಳ್ಳಾರೆ :ಎನ್‌ಐಎ ಅಧಿಕಾರಿಗಳ ತಂಡ ಮನೆಯೊಂದಕ್ಕೆ ದಿಢೀ‌ರ್ ದಾಳಿ

ಬೆಳ್ಳಾರೆ : ಮಾ.05 ಮಂಗಳವಾರದಂದು ಬೆಳ್ಳಂಬೆಳಗ್ಗೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಎನ್‌ಐಎ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ನಡೆದಿದೆ. ಎನ್‌ಐಎ ಅಧಿಕಾರಿಗಳ ತಂಡವು ಮನೆಯೊಂದಕ್ಕೆ ದಿಢೀ‌ರ್ ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ ದಾಳಿ ಇದಾಗಿದೆ ಎನ್ನಲಾಗಿದ್ದು,…

ಕಡಬ : ಬೈಕ್, ಮಿನಿ ಗೂಡ್ಸ್ ಟೆಂಪೋ ನಡುವೆ ಭೀಕರ ಅಪಘಾತ ; ವಿದ್ಯಾರ್ಥಿ ಮೃತ್ಯು
ರಾಜ್ಯ

ಕಡಬ : ಬೈಕ್, ಮಿನಿ ಗೂಡ್ಸ್ ಟೆಂಪೋ ನಡುವೆ ಭೀಕರ ಅಪಘಾತ ; ವಿದ್ಯಾರ್ಥಿ ಮೃತ್ಯು

ಮಾ.4ರಂದು ರಾತ್ರಿ ಉಪ್ಪಿನಂಗಡಿ - ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ…

ಗಂಗಾಧರ ಮಟ್ಟಿಗೆ ಹುಟ್ಟೂರ ಗೌರವ
ರಾಜ್ಯ

ಗಂಗಾಧರ ಮಟ್ಟಿಗೆ ಹುಟ್ಟೂರ ಗೌರವ

ತನ್ನೂರು ಕಟಪಾಡಿಯ ಮಟ್ಟು ಗ್ರಾಮದಲ್ಲಿ ಮಾಡಿದ ಗ್ರಾಮೀಣ ಅಭಿವೃದ್ಧಿ ಸಾಧನೆಗಾಗಿ ಹಿರಿಯ ಪತ್ರಕರ್ತ, ಮಟ್ಟು ಮಿತ್ರ ಮಂಡಳಿಯ ಸ್ಥಾಪಕಾದ್ಯಕ್ಷ ಗಂಗಾಧರ ಮಟ್ಟಿ ಅವರನ್ನು ಮಟ್ಟು ಮಿತ್ರ ಮಂಡಳಿ ಮತ್ತು ಸ್ನೇಹಾ ಮಹಿಳಾ ಮಂಡಳಿಯ ಸುವರ್ಣ ಸಂಭ್ರಮದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಗೌರವಿಸಿದರು. ಮಿತ್ರ ಮಂಡಳಿ…

ಪಂಜ : ಹಾಡುಹಗಲೇ ಮನೆಗೆ ನುಗ್ಗಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಚೈನ್ ಕಸಿದು ಕಳ್ಳರು ಪರಾರಿ
ರಾಜ್ಯ

ಪಂಜ : ಹಾಡುಹಗಲೇ ಮನೆಗೆ ನುಗ್ಗಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಚೈನ್ ಕಸಿದು ಕಳ್ಳರು ಪರಾರಿ

ಪಂಜ ಸಮೀಪದ ಡಬಲ್ ಕಟ್ಟೆ ಯಿಂದ ಹಾಡುಹಗಲೇ ಮನೆಯೊಳಗೆ ನುಗ್ಗಿದ ಕಳ್ಳರು ಮಹಿಳೆಯ ಕುತ್ತಿಗೆಯಲ್ಲಿದ್ದ ಚೈನ್ ಕದ್ದು ಪರಾರಿಯಾದ ಘಟನೆ ವರದಿಯಾಗಿದೆ. ಪಂಜ ಸಮೀಪದ ಪಂಬೆತ್ತಾಡಿ ಗ್ರಾಮದ ಡಬಲ್ ಕಟ್ಟೆ ಸೀತಮ್ಮ ಎಂಬವರು ಮನೆಗೆ ಬಾಗಿಲು ಹಾಕಿ ಪಕ್ಕದ ಮನೆಗೆ ಹೋಗಿದ್ದರು. ಇದೇ ವೇಳೆ ಮನೆಯೊಳಗೆ ಸದ್ದು ಕೇಳಿತ್ತೆಂದು…

ಮಂಗಳೂರಿನಲ್ಲಿ ಅಕ್ರಮವಾಗಿ 45 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳ ಸಾಗಾಣಿಕೆ!
ರಾಜ್ಯ

ಮಂಗಳೂರಿನಲ್ಲಿ ಅಕ್ರಮವಾಗಿ 45 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳ ಸಾಗಾಣಿಕೆ!

ಮಂಗಳೂರು : ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 46 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ಅಕ್ರಮ ವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಅಧಿಕಾರಿಗಳು ಮಾರ್ಚ್ 3 , ಭಾನುವಾರ ಬಂಧಿಸಿದ್ದಾರೆ. ಅಬುಧಾಬಿಯಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಆಗಮಿಸಿದ ಕಾಸರಗೋಡು ಮೂಲದ ಪ್ರಯಾಣಿಕರೊಬ್ಬರು ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದರು. ಸಂಶಯದ ಮೇಲೆ ಪ್ರಯಾಣಿಕನ್ನು…

ಸುಳ್ಯದ  ಲಾಡ್ಜನಲ್ಲಿ  ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ.
ರಾಜ್ಯ

ಸುಳ್ಯದ ಲಾಡ್ಜನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ.

ಸುಳ್ಯದ ಲಾಡ್ಜನಲ್ಲಿ ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ, ಮೃತ ವ್ಯಕ್ತಿಯನ್ನು ಸುಳ್ಯದ ಶಾಂತಿನಗರದ ನಿವಾಸಿ ಇಸಾಕ್ ಎಂದು ಹೇಳಲಾಗಿದೆ, ಅವರು ಮಾ ೨ ರಿಂದ ಸುಳ್ಯದ ಸದರ್ನ್ ರೆಸಿಡೆನ್ಸಿಯಲ್ಲಿ ರೂಮ್ ಪಡೆದಿದ್ದರು, ವೃತ್ತಿಯಲ್ಲಿ ಲಾರಿ ಚಾಲಕರಾಗಿದ್ದರು ಎಂದು ಹೇಳಲಾಗಿದೆ ಹೆಚ್ಚಿನ ವಿವರ ತಿಳಿದು ಬರಬೇಕಿದೆ.

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI