ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಕ್ರೀಡೆ

ಏರಿಕೆಯ ಹಾದಿಯಲ್ಲಿ ಅಡಿಕೆ ಧಾರಣೆ : ಬೆಳೆಗಾರರ ಮುಖದಲ್ಲಿ ಮಂದಹಾಸ
ರಾಜ್ಯ

ಏರಿಕೆಯ ಹಾದಿಯಲ್ಲಿ ಅಡಿಕೆ ಧಾರಣೆ : ಬೆಳೆಗಾರರ ಮುಖದಲ್ಲಿ ಮಂದಹಾಸ

ಪುತ್ತೂರು: ಕಳೆದ ಕೆಲವು ದಿನಗಳಿಂದ ಕುಸಿತದ ಹಾದಿಯಲ್ಲಿದ್ದ ಮಂಗಳೂರು ಚಾಲಿ ಅಡಿಕೆ ಧಾರಣೆ ಇದೀಗ ಧಾರಣೆ ಏರಿಕೆಯತ್ತ ಮುಖ ಮಾಡಿದೆ.ಹೊರ ಮಾರುಕಟ್ಟೆಯಲ್ಲಿ ಕಳೆದ ಎರಡು ವಾರದ ಹಿಂದಿನ ಧಾರಣೆ ಗಮನಿಸಿದರೆ ಹೊಸ ಅಡಿಕೆಗೆ ಕೆ.ಜಿ.ಗೆ 10 ರೂ., ಸಿಂಗಲ್‌ ಚೋಲ್‌ 15 ರೂ., ಡಬ್ಬಲ್‌ ಚೋಲ್‌ 20 ರೂ.ನಷ್ಟು…

ಗ್ಯಾರೇಜ್‌ನಲ್ಲಿ ನಡೆದ ಅವಘಡ; ಬಸ್ ಮಾಲಕ‌ ಸಾವು
ರಾಜ್ಯ

ಗ್ಯಾರೇಜ್‌ನಲ್ಲಿ ನಡೆದ ಅವಘಡ; ಬಸ್ ಮಾಲಕ‌ ಸಾವು

ಮಣಿಪಾಲ : ಇಲ್ಲಿನ 80 ಬಡಗಬೆಟ್ಟು ಎಂಬಲ್ಲಿನ ಗ್ಯಾರೇಜ್ ಒಂದರಲ್ಲಿ ನಡೆದ ಅವಘಡದಲ್ಲಿ ಬಸ್ ಮಾಲಕರು ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಮೃತಪಟ್ಟವರನ್ನು ಉಡುಪಿ ಮಾಂಡವಿ ಬಸ್‌ನ ಮಾಲಕ ದಯಾನಂದ ‌ಶೆಟ್ಟಿ (65) ಎಂದು ತಿಳಿದುಬಂದಿದೆ. ಇವರು ತಮ್ಮ ಬಸ್‌ನ್ನು 80 ಬಡಗಬೆಟ್ಟು ಬಳಿಯ ಗ್ಯಾರೇಜ್‌ನಲ್ಲಿ ರಿಪೇರಿಗೆ ನೀಡಿದ್ದರು.…

ಕಡಬ : ವಿದ್ಯಾರ್ಥಿನಿಯರಿಗೆ ಆ್ಯಸಿಡ್‌ ಎರಚಿದ ಕಿರಾತಕ ಜೈಲುಪಾಲು
ರಾಜ್ಯ

ಕಡಬ : ವಿದ್ಯಾರ್ಥಿನಿಯರಿಗೆ ಆ್ಯಸಿಡ್‌ ಎರಚಿದ ಕಿರಾತಕ ಜೈಲುಪಾಲು

ಕಡಬ : ಪ್ರೀತಿ ನಿರಾಕರಣೆಯ ಆಕ್ರೋಶದಿಂದ ಮಾ. 4ರಂದು ಬೆಳಗ್ಗೆ ಕಡಬ ಸರಕಾರಿ ಪ.ಪೂ. ಕಾಲೇಜಿನ ಆವರಣದಲ್ಲಿ ಪರೀಕ್ಷೆ ಬರೆಯಲು ಸಿದ್ಧರಾಗುತ್ತಿದ್ದ ವಿದ್ಯಾರ್ಥಿನಿಯರ ಆ್ಯಸಿಡ್‌ ಎರಚಿದ ಆರೋಪಿ ಅಬಿನ್ ನನ್ನು ಪೊಲೀಸರು ಮತ್ತೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿ ಕೇರಳದ ಮಲಪ್ಪುರಂ…

ಕಾಡಾನೆ ದಾಳಿಗೆ ಮಹಿಳೆ ಬಲಿ
ರಾಜ್ಯ

ಕಾಡಾನೆ ದಾಳಿಗೆ ಮಹಿಳೆ ಬಲಿ

ಮಡಿಕೇರಿ : ಕಾಡಾನೆ ದಾಳಿ ಮಾಡಿದ ಪರಿಣಾಮ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಚೆನ್ನಂಗಿ ಬಳಿಯ ಅಬ್ಬರು ಗ್ರಾಮದಲ್ಲಿ ನಡೆದಿದೆ. ಅಸ್ಸಾಂ ಮೂಲದ ಅಜಬಾನು (37) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಸ್ಥಳಿಯ ತೋಟದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಈ…

ದಕ್ಷಿಣ ಕನ್ನಡಕ್ಕೆ ಕ್ಯಾ| ಬ್ರಿಜೇಶ್ ಚೌಟಾ, ಉಡುಪಿಗೆ ಕೋಟಾ, ಬೆಂಗಳೂರು ಉತ್ತರಕ್ಕೆ ಶೋಭಾ 
ರಾಜ್ಯ

ದಕ್ಷಿಣ ಕನ್ನಡಕ್ಕೆ ಕ್ಯಾ| ಬ್ರಿಜೇಶ್ ಚೌಟಾ, ಉಡುಪಿಗೆ ಕೋಟಾ, ಬೆಂಗಳೂರು ಉತ್ತರಕ್ಕೆ ಶೋಭಾ 

ಬೆಂಗಳೂರು: ಬಿಜೆಪಿ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕುತೂಹಲ ಕೆರಳಿಸಿತ್ತು. ದಕ್ಷಿಣ ಕನ್ನಡದಿಂದ ನಳಿನ್ ಕುಮಾರ್ ಕಟೀಲಿಗೆ ಕ್ಷೇತ್ರ ಕೈತಪ್ಪಿದ್ದು, ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಅವಕಾಶ ನೀಡಲಾಗಿದೆ. ಉಡುಪಿಯಿಂದ ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಕಣಕ್ಕೆ…

ರಾಮೇಶ್ವರಂ ಕೆಫೆ ಸ್ಫೋಟ ಪ್ರಮುಖ ಶಂಕಿತ ಆರೋಪಿ ಶಬ್ಬೀರ್ ಅರೆಸ್ಟ್
ರಾಜ್ಯ

ರಾಮೇಶ್ವರಂ ಕೆಫೆ ಸ್ಫೋಟ ಪ್ರಮುಖ ಶಂಕಿತ ಆರೋಪಿ ಶಬ್ಬೀರ್ ಅರೆಸ್ಟ್

ಬೆಂಗಳೂರು : ಬೆಂಗಳೂರಿನ ಬ್ರೂಕ್‌ಫೀಲ್ಡ್ ಪ್ರದೇಶದಲ್ಲಿ ಒಂಬತ್ತು ಜನರನ್ನು ಗಾಯಗೊಳಿಸಿದ ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಶಂಕಿತ ಆರೋಪಿಯನ್ನು ಅರೆಸ್ಟ್ ಮಾಡಿದೆ. ಶಂಕಿತ ಆರೋಪಿಯನ್ನು ಶಬ್ಬೀರ್ ಎಂದು ಗುರುತಿಸಲಾಗಿದ್ದು, ಬಳ್ಳಾರಿ ಜಿಲ್ಲೆಯಿಂದ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ವರದಿ ಮಾಡಿದೆ. ಎನ್‌ಐಎ ಅಧಿಕಾರಿಗಳು ಶಂಕಿತನನ್ನು ವಿಚಾರಣೆ…

ಶಿರಾಡಿ ಘಾಟಿಯಲ್ಲಿ ಗ್ಯಾಸ್‌ ಟ್ಯಾಂಕರ್‌ ಪಲ್ಟಿಯಾಗಿ ಗ್ಯಾಸ್‌ ಸೋರಿಕೆ; ಸಂಚಾರ ಬಂದ್..!
ರಾಜ್ಯ

ಶಿರಾಡಿ ಘಾಟಿಯಲ್ಲಿ ಗ್ಯಾಸ್‌ ಟ್ಯಾಂಕರ್‌ ಪಲ್ಟಿಯಾಗಿ ಗ್ಯಾಸ್‌ ಸೋರಿಕೆ; ಸಂಚಾರ ಬಂದ್..!

ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಶಿರಾಡಿ ಘಾಟಿಯಲ್ಲಿ ಗ್ಯಾಸ್‌ ಟ್ಯಾಂಕರ್‌ ಒಂದು ಉರುಳಿ ಬಿದ್ದಿದ್ದು, ಗ್ಯಾಸ್‌ ಸೋರಿಕೆ ಆರಂಭಗೊಂಡಿದೆ. ಇದರಿಂದ ಅಪಾಯವಾಗುವ ಸಾಧ್ಯತೆ ಇರುವುದರಿಂದ ರಸ್ತೆ ಸಂಚಾರವನ್ನು ಬಂದ್‌ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ -75ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಶಿರಾಡಿ ಘಾಟ್ ರಸ್ತೆಯ ಡಬಲ್ ಕ್ರಾಸ್ ಬಳಿ…

ಪುತ್ತೂರು: ಮಹಿಳೆಯ ಖಾತೆಯಿಂದ ಅಪರಿಚಿತ ವ್ಯಕ್ತಿಯಿಂದ ಹಣ ವಂಚನೆ; ದೂರು ದಾಖಲು..
ರಾಜ್ಯ

ಪುತ್ತೂರು: ಮಹಿಳೆಯ ಖಾತೆಯಿಂದ ಅಪರಿಚಿತ ವ್ಯಕ್ತಿಯಿಂದ ಹಣ ವಂಚನೆ; ದೂರು ದಾಖಲು..

ಚಿಕ್ಕಮಡ್ನೂರು ಗ್ರಾಮ ಪುತ್ತೂರಿನಲ್ಲಿ ಮಹಿಳೆಯೋರ್ವರ ಖಾತೆಯಿಂದ ಅಪರಿಚಿತ ವ್ಯಕ್ತಿ ಯಾವುದೋ ರೀತಿಯಲ್ಲಿ ವಂಚಿಸಿ ಹಣವನ್ನು ಪಡೆದುಕೊಂಡ ಘಟನೆ ನಡೆದಿದೆ. ಚಿಕ್ಕಮಡ್ನೂರು ಗ್ರಾಮ ,ಪುತ್ತೂರು ನಿವಾಸಿ ಐಡಾ ಶಾಂತಿ ಲೋಬೊ (43) ಎಂಬವರ ದೂರಿನಂತೆ, ಪುತ್ತೂರಿನ ದರ್ಬೆ ಎಂಬಲ್ಲಿರುವ ಯೂನಿಯನ್ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದು, ಖಾತೆಯಿಂದ ದಿನಾಂಕ 02-02-2024 ರಂದು…

ರಾಜ್ಯದ 5,8 ಮತ್ತು 9ನೇ ತರಗತಿ “ಬೋರ್ಡ್” ಪರೀಕ್ಷೆಗೆ “ಸುಪ್ರೀಂ ಕೋರ್ಟ್” ತಡೆಯಾಜ್ಞೆ
ರಾಜ್ಯ

ರಾಜ್ಯದ 5,8 ಮತ್ತು 9ನೇ ತರಗತಿ “ಬೋರ್ಡ್” ಪರೀಕ್ಷೆಗೆ “ಸುಪ್ರೀಂ ಕೋರ್ಟ್” ತಡೆಯಾಜ್ಞೆ

ಬೆಂಗಳೂರು : ಮಾ.11 ರಿಂದ 5, 8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆ ಆರಂಭಗೊಂಡಿದೆ. ಈ ಪರೀಕ್ಷೆಗಳನ್ನು ರದ್ದುಗೊಳಿಸಿ ಹೈಕೋರ್ಟ್‌ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗಿಯ ನ್ಯಾಯಪೀಠಕ್ಕೆ ಮೇಲ್ಮನವಿ ಮಾಡಿತ್ತು. ಆಗ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಲಾಗಿತ್ತು. ಈ ಬೆನ್ನಲ್ಲೇ ಇಂದು ಹೈಕೋರ್ಟ್…

ಕೆ ವಿ ಜಿ ಪಾಲಿಟೆಕ್ನಿಕ್: ಆಟೋಮೊಬೈಲ್ ಇಂಜಿನಿಯರಿಂಗ್ ಅಸೋಸಿಯೇಷನ್ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ
ರಾಜ್ಯ

ಕೆ ವಿ ಜಿ ಪಾಲಿಟೆಕ್ನಿಕ್: ಆಟೋಮೊಬೈಲ್ ಇಂಜಿನಿಯರಿಂಗ್ ಅಸೋಸಿಯೇಷನ್ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ

ಸುಳ್ಯದ ಕುರಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಸಂಘ ಆಟೋಮೊಬೈಲ್ ಇಂಜಿನಿಯರಿಂಗ್ ಅಸೋಸಿಯೇಷನ್ ನ 2023- 24 ನೇ ಸಾಲಿನ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ ಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಆಟೋಮೊಬೈಲ್ ವಿಭಾಗದ ಮುಖ್ಯಸ್ಥ ಚಂದ್ರಶೇಖರ ಎಂ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI