ಅಂತರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!

​ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಶಬ್ಬೀರ್ ಲೋನ್ ಮತ್ತು ಆತನ ತಂಡದ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಭಯೋತ್ಪಾದಕ ಮಾಡ್ಯೂಲ್ ದೆಹಲಿಯ ಪ್ರಸಿದ್ಧ ದೇವಾಲಯಗಳು ಮತ್ತು ಪ್ರಮುಖ ವಾಣಿಜ್ಯ ಕೇಂದ್ರಗಳ ಮೇಲೆ ನಿರಂತರವಾಗಿ ಕಣ್ಣಿಟ್ಟು, ಪರಿಶೀಲನೆ ನಡೆಸಿತ್ತು ಎಂಬ ಅಂಶ ತನಿಖೆಯಿಂದ ತಿಳಿದುಬಂದಿದೆ. ​ ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ​ಬಂಧಿತ ಉಗ್ರ ಶಬ್ಬೀರ್ ಲೋನ್ ಪಾಕಿಸ್ತಾನ ಮೂಲದ ಉಗ್ರಗಾಮಿ ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಗಡಿ ಆಚೆಯಿಂದ ಬರುವ ಸೂಚನೆಗಳ…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಕಡಬದ ಪ.ಪೂ. ಕಾಲೇಜಿನಲ್ಲಿ ಮುಸುಕುದಾರಿ ಯುವಕನಿಂದ ಮೂವರು ವಿದ್ಯಾರ್ಥಿಗಳಿಗೆ ಆ್ಯಸಿಡ್ ದಾಳಿ- ಆರೋಪಿ ಪೋಲಿಸ್ ವಶಕ್ಕೆ
ರಾಜ್ಯ

ಕಡಬದ ಪ.ಪೂ. ಕಾಲೇಜಿನಲ್ಲಿ ಮುಸುಕುದಾರಿ ಯುವಕನಿಂದ ಮೂವರು ವಿದ್ಯಾರ್ಥಿಗಳಿಗೆ ಆ್ಯಸಿಡ್ ದಾಳಿ- ಆರೋಪಿ ಪೋಲಿಸ್ ವಶಕ್ಕೆ

ದ.ಕ ಜಿಲ್ಲೆ ಕಡಬದ ಪ.ಪೂ.ಕಾಲೇಜಿನಲ್ಲಿ ಮಾಸ್ಕ್ ಧರಿಸಿದ ಯುವಕನೊರ್ವ ಕಾಲೇಜು ಆವರಣದೊಳಗೆ ಆಗಮಿಸಿ ಆ್ಯಸಿಡ್ ದಾಳಿ ನಡೆಸಿದ್ದಾನೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಅಲಿನ ಸಿಬಿ, ಅರ್ಚನ, ಅಮೃತ ಅವರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಲಿದೆ.

ಸುಬ್ರಹ್ಮಣ್ಯ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ವಿವೇಕಾನಂದ ಮೃತ್ಯು
ರಾಜ್ಯ

ಸುಬ್ರಹ್ಮಣ್ಯ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ವಿವೇಕಾನಂದ ಮೃತ್ಯು

ಕಡಬ ತಾಲುಕು ಸುಬ್ರಹ್ಮಣ್ಯ ದ ಇಂಜಾಡಿ ಬಳಿ ರಿಕ್ಷಾ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ವರಿಯಾಗಿದೆ.ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ವಿವೇಕಾನಂದ ದೇವರಗದ್ದೆ ಎಂಬವರು ಮಾ.3 ರಾತ್ರಿ ಗಂಟೆ 9 ರ ಆಸುಪಾಸು ಇಂಜಾಡಿ ಬಳಿ ಅಟೋದಲ್ಲಿ ಹೋಗುತ್ತಿರುವಾಗ ಲೋ…

ಬಂಟ್ವಾಳ ಕಾರು ಅಪಘಾತ :ಕಾರು ಚಾಲಾಯಿಸುತ್ತಿದ್ದ ತಂದೆಯ ಮೇಲೆಯೇ ಮಗನಿಂದ ಪೋಲಿಸ್  ದೂರು.
ರಾಜ್ಯ

ಬಂಟ್ವಾಳ ಕಾರು ಅಪಘಾತ :ಕಾರು ಚಾಲಾಯಿಸುತ್ತಿದ್ದ ತಂದೆಯ ಮೇಲೆಯೇ ಮಗನಿಂದ ಪೋಲಿಸ್  ದೂರು.

. ಬಂಟ್ವಾಳ: ಕಾರು ಅಪಘಾತ ಸಂಭವಿಸಿದ ಪ್ರಕರಣವೊಂದರಲ್ಲಿ ಕಾರು ಚಾಲಕ ತಂದೆಯ ಮೇಲೆ ಮಗನೇ ದೂರು ನೀಡಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಂದಾರು ನರಮಜೆ ನಿವಾಸಿ ಹನೀಫ್ ಎಂಬವರು ಆತನ ತಂದೆಯಾದ ಹಮೀದ್ ಎಂಬವರ ಮೇಲೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಘಟನೆಯ…

ಎಸ್.ಎನ್ ಮನ್ಮಥ ದ.ಕ.ಜಿಲ್ಲಾ ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ  ಅವಿರೋಧ ಆಯ್ಕೆ.
ರಾಜ್ಯ

ಎಸ್.ಎನ್ ಮನ್ಮಥ ದ.ಕ.ಜಿಲ್ಲಾ ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಅವಿರೋಧ ಆಯ್ಕೆ.

ಸುಳ್ಯ ಐವರ್ನಾಡು ಸೊಸೈಟಿಯ ಅಧ್ಯಕ್ಷ ಎಸ್.ಎನ್.ಮನ್ಮಥ ಅವರು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದಿನ ವರೆಗೆ ಸುಳ್ಯದಿಂದ ಮನ್ಮಥರ ನಾಮಪತ್ರ ಮಾತ್ರ ಸಲ್ಲಿಸಲ್ಪಟ್ಟಿರುವುದರಿಂದ ಅವರು ಅವಿರೋಧವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ ಎಂದು ತಿಳಿದು ಬಂದಿದೆ.

ಸುಳ್ಯ : ಎನ್ನೆಂಸಿ ನೇಚರ್ ಕ್ಲಬ್ ವತಿಯಿಂದ ಸೀತಾ ಫಾಲ್ಸ್ ಚಾರಣ ಮತ್ತು ಅಧ್ಯಯನ ಭೇಟಿ
ರಾಜ್ಯ

ಸುಳ್ಯ : ಎನ್ನೆಂಸಿ ನೇಚರ್ ಕ್ಲಬ್ ವತಿಯಿಂದ ಸೀತಾ ಫಾಲ್ಸ್ ಚಾರಣ ಮತ್ತು ಅಧ್ಯಯನ ಭೇಟಿ

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜು ಇಲ್ಲಿನ ನೇಚರ್ ಕ್ಲಬ್ ಹಾಗೂ ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ ವಿಭಾಗಗಳ ವತಿಯಿಂದ ವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ 2ನೇ ಮಾರ್ಚ್ 2024, ಶನಿವಾರದಂದು ಹೆಬ್ರಿಯ ಕೂಡ್ಲು ತೀರ್ಥ (ಸೀತಾ ಫಾಲ್ಸ್) ಜಲಪಾತಕ್ಕೆ ಚಾರಣ ಮತ್ತು ಕಾರ್ಕಳ ತಾಲೂಕಿನ ವರಂಗ ಕೆರೆ ಬಸದಿ, ಬೈಂದೂರಿನ ಮರವಂತೆ…

ಅರಂತೋಡು ಮದರಸ ವತಿಯಿಂದ ಮುಸಾಬಕ ಸಾಹಿತ್ಯ ಸ್ಪರ್ದೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ
ರಾಜ್ಯ

ಅರಂತೋಡು ಮದರಸ ವತಿಯಿಂದ ಮುಸಾಬಕ ಸಾಹಿತ್ಯ ಸ್ಪರ್ದೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ

ಇತ್ತೀಚೆಗೆ ಪುತ್ತೂರಿನ ಪರ್ಲಡ್ಕದಲ್ಲಿ ನಡೆದ ರಾಜ್ಯಮಟ್ಟದ ಮುಸಾಬಕ ಕಲಾ ಸಾಹಿತ್ಯೋತ್ಸವದಲ್ಲಿ ಜೂನಿಯರ್ ಆರೇಬಿಕ್ ಬರವಣಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಅರಂತೋಡು ನುಸ್ರತ್ತುಲ್ ಇಸ್ಲಾಂ ಮದರಸದ ವಿದ್ಯಾರ್ಥಿ ಮಹಮ್ಮದ್ ಹಫೀಝ್ ಹಾಗೂ ಜಿಲ್ಲಾ ಮಟ್ಟದ ಕಲಾ ಸಾಹಿತ್ಯ ಸ್ಪರ್ಧೆ ಡ್ರಾಯಿಂಗ್‌ನಲ್ಲಿ ಪ್ರಥಮ ಸ್ಥಾನ ಪಡೆದ ಮಹಮ್ಮದ್…

ಉಪ್ಪಿನಂಗಡಿ : ಬಸ್ ಚಾಲಕನ ಅಜಾಗರೂಕತೆಯಿಂದ ಹಿಮ್ಮುಖವಾಗಿ ಚಲಿಸಿದ ಖಾಸಗಿ ಬಸ್  ದ್ವಿಚಕ್ರ ವಾಹನ ಮತ್ತು ಅಂಗಡಿಗಳಿಗೆ ಹಾನಿ
ರಾಜ್ಯ

ಉಪ್ಪಿನಂಗಡಿ : ಬಸ್ ಚಾಲಕನ ಅಜಾಗರೂಕತೆಯಿಂದ ಹಿಮ್ಮುಖವಾಗಿ ಚಲಿಸಿದ ಖಾಸಗಿ ಬಸ್ ದ್ವಿಚಕ್ರ ವಾಹನ ಮತ್ತು ಅಂಗಡಿಗಳಿಗೆ ಹಾನಿ

ಉಪ್ಪಿನಂಗಡಿ: ಚಾಲಕನ ಅಜಾಗರೂಕತೆಯಿಂದ ಖಾಸಗಿ ಬಸ್ ಹಿಮ್ಮುಖವಾಗಿ ಚಲಿಸಿದ ಪರಿಣಾಮ ಅಂಗಡಿಗಳು ಹಾಗೂ ದ್ವಿಚಕ್ರ ವಾಹನಗಳಿಗೆ ಹಾನಿಯಾಗಿರುವ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ.ಚಾಲಕ ಅಜಾಗರೂಕತೆಯಿಂದ ಬಸ್ ಹಿಮ್ಮುಖವಾಗಿ ಚಲಾಯಿಸಿದ್ದರಿಂದ ಬಸ್ ವಾಹನಗಳ ಪಾರ್ಕಿಂಗ್ ಪ್ರದೇಶ ದಾಟಿ ಅಂಗಡಿಗೆ ನುಗ್ಗಿದ್ದರಿಂದ ನಾಗರಾಜ್ ಭಟ್ ಎಂಬವರ ಸಿಹಿತಿಂಡಿ ಮತ್ತು ತಂಪು…

2024 ಲೋಕಸಭಾ ಚುನಾವಣೆಗೆ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ
ರಾಷ್ಟ್ರೀಯ

2024 ಲೋಕಸಭಾ ಚುನಾವಣೆಗೆ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ

ಏಪ್ರಿಲ್-ಮೇ ತಿಂಗಳಲ್ಲಿ ನಡೆಯುವ ಲೋಕಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು ಈ ಪಟ್ಟಿಯಲ್ಲಿ 195 ಅಭ್ಯರ್ಥಿಗಳ ಹೆಸರಿದ್ದು ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಣಾಸಿಯಿಂದ ಸ್ಪರ್ಧಿಸಲಿದ್ದಾರೆ.ಉತ್ತರ ಪ್ರದೇಶ, ಅಂಡಮಾನ್ ನಿಕೋಬಾರ್, ಅರುಣಾಚಲ ಪ್ರದೇಶ,ಅಸ್ಸಾಂ,ಛತ್ತೀಸ್ ಗಢ,ದೆಹಲಿ, ಗೋವಾ, ಗುಜರಾತ್,ಜಮ್ಮು ಮತ್ತು ಕಾಶ್ಮೀರ, ಕೇರಳ,…

ಸುಳ್ಯ ಅಕ್ರಮ ಮರಳು ಗಣಿಗಾರಿಕೆಗೆ ಸಿಂಹ ಸ್ವಪ್ನವಾಗುತ್ತಿರುವ ಸುಳ್ಯ ಪೊಲೀಸರು; ಅರಂತೋಡು  ಪಯಸ್ವಿನಿ ನದಿಯಿಂದ  ಅಕ್ರಮ ಮರಳು ಸಾಗಾಟ, ಟಿಪ್ಪರ್ ಲಾರಿಯೊಂದಿಗೆ ಚಾಲಕನ ಬಂಧನ
ರಾಜ್ಯ

ಸುಳ್ಯ ಅಕ್ರಮ ಮರಳು ಗಣಿಗಾರಿಕೆಗೆ ಸಿಂಹ ಸ್ವಪ್ನವಾಗುತ್ತಿರುವ ಸುಳ್ಯ ಪೊಲೀಸರು; ಅರಂತೋಡು ಪಯಸ್ವಿನಿ ನದಿಯಿಂದ ಅಕ್ರಮ ಮರಳು ಸಾಗಾಟ, ಟಿಪ್ಪರ್ ಲಾರಿಯೊಂದಿಗೆ ಚಾಲಕನ ಬಂಧನ

ಸುಳ್ಯದಲ್ಲಿ ಕಳೆದ ಕೆಲವು ದಿನಗಳಿಂದ ಅಕ್ರಮ ಮರಳುಗಾರಿಕೆ ಅಡ್ಡೆಯ ಮೇಲೆ ಸುಳ್ಯ ಪೊಲೀಸರ ದಾಳಿ ನಡೆಯುತ್ತಿದ್ದು ಮರಳು ದಂಧೆ ನಡೆಸುವವರಿಗೆ ಪೊಲೀಸರು ಸಿಂಹ ಸ್ವಪ್ನವಾಗಿದ್ದಾರೆ. ಮಾ.2ರಂದು ಅರಂತೋಡು ಪಯಶ್ವಿನಿ ನದಿಯಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ಈರಯ್ಯ ದೂಂತೂರು…

ಬಂಟ್ವಾಳ: ಸ್ಕೂಟರ್ ಗೆ ಕಾರು ಡಿಕ್ಕಿ; ಸವಾರ ಗಾಯ..!
ರಾಜ್ಯ

ಬಂಟ್ವಾಳ: ಸ್ಕೂಟರ್ ಗೆ ಕಾರು ಡಿಕ್ಕಿ; ಸವಾರ ಗಾಯ..!

ಬಂಟ್ವಾಳ : ಬಿಸಿರೋಡಿನ ನಲ್ಕೆಮಾರ್ ಎಂಬಲ್ಲಿ ಸ್ಕೂಟರ್ ಗೆ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರನಿಗೆ ಗಾಯವಾಗಿದ್ದು, ಸವಾರ ಬಂಟ್ವಾಳ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಬೆಂಜನಪದವು ನಿವಾಸಿ ಪುರುಷೋತ್ತಮ ಆಚಾರ್ಯ ಎಂಬವರಿಗೆ ಕಾರು ಅಪಘಾತ ವಾಗಿ ಗಾಯವಾಗಿದ್ದು, ಅಮ್ಟಾಡಿ ಗ್ರಾಮದ ನಲ್ಕೆಮಾರ್ ದ್ವಾರದ ಬಳಿ ಅಪಘಾತ ಸಂಭವಿಸಿದೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI