ಅಂತರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!

​ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಶಬ್ಬೀರ್ ಲೋನ್ ಮತ್ತು ಆತನ ತಂಡದ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಭಯೋತ್ಪಾದಕ ಮಾಡ್ಯೂಲ್ ದೆಹಲಿಯ ಪ್ರಸಿದ್ಧ ದೇವಾಲಯಗಳು ಮತ್ತು ಪ್ರಮುಖ ವಾಣಿಜ್ಯ ಕೇಂದ್ರಗಳ ಮೇಲೆ ನಿರಂತರವಾಗಿ ಕಣ್ಣಿಟ್ಟು, ಪರಿಶೀಲನೆ ನಡೆಸಿತ್ತು ಎಂಬ ಅಂಶ ತನಿಖೆಯಿಂದ ತಿಳಿದುಬಂದಿದೆ. ​ ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ​ಬಂಧಿತ ಉಗ್ರ ಶಬ್ಬೀರ್ ಲೋನ್ ಪಾಕಿಸ್ತಾನ ಮೂಲದ ಉಗ್ರಗಾಮಿ ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಗಡಿ ಆಚೆಯಿಂದ ಬರುವ ಸೂಚನೆಗಳ…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ನೀವೇನಾದ್ರು ಮನೆ ತಾರಸಿಯಲ್ಲಿ ಸುಲಭ ಕೃಷಿ ಮಾಡಬೇಕೆಂದಿದ್ದೀರಾ..? ಹಾಗಿದ್ರೆ, ಇಲ್ಲಿ ಅತ್ಯುತ್ತಮ ದರ್ಜೆ ತರಕಾರಿ ಬೀಜಗಳು ಮತ್ತು ಹೂವಿನ ಬೀಜಗಳಿಗೆ ಇಂದೇ ಸಂಪರ್ಕಿಸಿ : 9632300056 ಕರೆ ಮಾಡಿದಲ್ಲಿ ನಿಮ್ಮ ಮನೆ ಬಾಗಿಲಿಗೆ ಅಂಚೆ ಮೂಲಕ ತರಕಾರಿ ಬೀಜಗಳು ತಲುಪಲಿದೆ. ರೂಟ್ ಸಂಸ್ಥೆ ಹಾಕಿಕೊಂಡಿದ್ದೆ ವಿನೂತನ ಸರ್ವೀಸ್
ರಾಜ್ಯ

ನೀವೇನಾದ್ರು ಮನೆ ತಾರಸಿಯಲ್ಲಿ ಸುಲಭ ಕೃಷಿ ಮಾಡಬೇಕೆಂದಿದ್ದೀರಾ..? ಹಾಗಿದ್ರೆ, ಇಲ್ಲಿ ಅತ್ಯುತ್ತಮ ದರ್ಜೆ ತರಕಾರಿ ಬೀಜಗಳು ಮತ್ತು ಹೂವಿನ ಬೀಜಗಳಿಗೆ ಇಂದೇ ಸಂಪರ್ಕಿಸಿ : 9632300056 ಕರೆ ಮಾಡಿದಲ್ಲಿ ನಿಮ್ಮ ಮನೆ ಬಾಗಿಲಿಗೆ ಅಂಚೆ ಮೂಲಕ ತರಕಾರಿ ಬೀಜಗಳು ತಲುಪಲಿದೆ. ರೂಟ್ ಸಂಸ್ಥೆ ಹಾಕಿಕೊಂಡಿದ್ದೆ ವಿನೂತನ ಸರ್ವೀಸ್

ಇಂದು ಮಾರ್ಕೆಟ್ ಹೋದ್ರೆ ಹಿಡಿಯಷ್ಟು ತರಕಾರಿಗೆ ನೂರಾರು ರೂಪಾಯಿ ಹಣ ತೆರವು ಮಾಡಬೇಕಾಗುತ್ತದೆ, ದಿನೇ ದಿನೇ ಏರುತ್ತಿರುವ ತರಕಾರಿ ದಾರಣೆಯಿಂದ ಮನೆಯ ಗೃಹಿಣಿಯರಿಗಂತು ಯಾವ ತರಕಾರಿ ಅಗ್ಗವಾಗಿ ದೊರೆಯುತ್ತದೆ ಎಂಬುದೇ ಚಿಂತೆ..ಏಕೆಂದ್ರೆ ಮನೆಯವರಿಗೆ ಮಕ್ಕಳಿಗೆ ಇಷ್ಟವಾಗುವ ಅಡುಗೆ ಸಿದ್ದಪಡಿಸುವ ಜವಾಬ್ಧಾರಿ ಅವರಿಗೇ ಅಲ್ವಾ..!, ಮಾರುಕಟ್ಟೆಯಲ್ಲಿ ತರಕಾರಿಗಳ ರಕ್ಷಣೆಗೆ ಸಿಂಪಡಿಸುವ…

ಅರಂಬೂರು : ಅಪಘಾತದಲ್ಲಿ ಗಾಯಗೊಂಡಿದ್ದ ಶಿಕ್ಷಕ ಸಾವು
ರಾಜ್ಯ

ಅರಂಬೂರು : ಅಪಘಾತದಲ್ಲಿ ಗಾಯಗೊಂಡಿದ್ದ ಶಿಕ್ಷಕ ಸಾವು

ಮಾ.1ರಂದು ಬೆಳಿಗ್ಗೆ ಅರಂಬೂರಿನ ಪಾಲಡ್ಕ ಎಂಬಲ್ಲಿ ಸಂಭವಿಸಿದ ಬಸ್ – ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಕ್ಷಕ ಪದ್ಮನಾಭ ಅವರು ಚಿಕಿತ್ಸೆಗೆ ಸ್ಪಂದಿಸದೇ, ಇದೀಗ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಇಂದು ಬೆಳಿಗ್ಗೆ ಪಾಲಡ್ಕದಲ್ಲಿ ಶಿಕ್ಷಕ ಪದ್ಮನಾಭ ಅವರು ಚಲಾಯಿಸುತ್ತಿದ್ದ ಬೈಕ್ ಖಾಸಗಿ ಬಸ್…

ಮಂಗಳೂರು: ಹಾಸ್ಟೆಲ್‌ನಿಂದ ವಿದ್ಯಾರ್ಥಿನಿಯರ ಮೊಬೈಲ್ ಕಳವು – ಆರೋಪಿಗೆ 3 ವರ್ಷ ಜೈಲು ಶಿಕ್ಷೆ..!
ರಾಜ್ಯ

ಮಂಗಳೂರು: ಹಾಸ್ಟೆಲ್‌ನಿಂದ ವಿದ್ಯಾರ್ಥಿನಿಯರ ಮೊಬೈಲ್ ಕಳವು – ಆರೋಪಿಗೆ 3 ವರ್ಷ ಜೈಲು ಶಿಕ್ಷೆ..!

ಮಂಗಳೂರು: ಉರ್ವ ದೇವರಾಜು ಅರಸು ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರ ಮೊಬೈಲ್ ಕಳವು ಪ್ರಕರಣದ ಆರೋಪಿ ಮಹೇಶ್ ಪೈ ಎಂಬಾತನಿಗೆ ಮಂಗಳೂರಿನ ಪ್ರಿನ್ಸಿಪಲ್ ಸಿವಿಲ್ ಜಡ್ಜ್ (ಹಿರಿಯ ವಿಭಾಗ) ಮತ್ತು ನ್ಯಾಯಾಲಯವು ಮೂರು ವರ್ಷ ಜೈಲು ಶಿಕ್ಷೆ ಮತ್ತು 5000 ರೂ. ದಂಡ ವಿಧಿಸಿ ತೀರ್ಪು…

*ಮೈಸೂರು -ಕುಶಾಲನಗರ 89 ಕಿಮೀ ರೈಲ್ವೇ ಯೋಜನಾ ವೆಚ್ಚ 3168.77 ಕೋಟಿ ರೂ. ಗೆ ಏರಿಕೆ : ಒಟ್ಟು  10 ರೈಲ್ವೇ ನಿಲ್ದಾಣಗಳು : ನಾಲ್ಕು ಸೇತುವೆಗಳು : ಫೈನಲ್ ಲೊಕೇಷನ್ ಸರ್ವೆ ಮುಕ್ತಾಯ*
ರಾಜ್ಯ

*ಮೈಸೂರು -ಕುಶಾಲನಗರ 89 ಕಿಮೀ ರೈಲ್ವೇ ಯೋಜನಾ ವೆಚ್ಚ 3168.77 ಕೋಟಿ ರೂ. ಗೆ ಏರಿಕೆ : ಒಟ್ಟು 10 ರೈಲ್ವೇ ನಿಲ್ದಾಣಗಳು : ನಾಲ್ಕು ಸೇತುವೆಗಳು : ಫೈನಲ್ ಲೊಕೇಷನ್ ಸರ್ವೆ ಮುಕ್ತಾಯ*

ಮೈಸೂರು : ಕೊಡಗು ಜಿಲ್ಲೆಯ ಜನರ ಬಹು ನಿರೀಕ್ಷಿತ ರೈಲ್ವೇ ಯೋಜನೆಯ ಫೈನಲ್ ಲೊಕೇಷನ್ ಸರ್ವೆ ಕಾರ್ಯವು ಮುಕ್ತಾಯಗೊಂಡಿದ್ದು ಅದನ್ನು ದೆಹಲಿಯ ರೈಲ್ವೇ ಮಂಡಳಿಗೆ ಸಲ್ಲಿಸಬೇಕಾಗಿದೆ. ಕಳೆದ ಒಂದು ದಶಕದಿಂದಲೂ ಕುಂಟುತ್ತಾ ಸಾಗಿದ್ದ ಈ ಯೋಜನೆಗೆ ಮೊದಲಿಗೆ 1682 ಕೋಟಿ ರೂಪಾಯಿಗಳ ಅಂದಾಜು ವೆಚ್ಚ ನಿಗದಿ ಪಡಿಸಲಾಗಿತ್ತು. ನಂತರ…

ಪಾಲಡ್ಕ ಬಸ್ಸಿಗೆ ಡಿಕ್ಕಿ ಹೊಡೆದ ಬೈಕ್; ಗೂನಡ್ಕ ಮಾರುತಿ ಶಾಲೆಯ ಶಿಕ್ಷಕ ಗಂಭೀರ ಗಾಯ
ರಾಜ್ಯ

ಪಾಲಡ್ಕ ಬಸ್ಸಿಗೆ ಡಿಕ್ಕಿ ಹೊಡೆದ ಬೈಕ್; ಗೂನಡ್ಕ ಮಾರುತಿ ಶಾಲೆಯ ಶಿಕ್ಷಕ ಗಂಭೀರ ಗಾಯ

ಪಾಲಡ್ಕದಲ್ಲಿ ಅವಿನಾಶ್ ಬಸ್ಸಿಗೆ ಡಿಕ್ಕಿಯಾದ ಬೈಕ್ ಸವಾರ ಗಂಭೀರ ಗಾಯವಾದ ಘಟನೆ ಮಾ ೧ ರಂದು ಬೆಳಿಗ್ಗೆ ನಡೆದಿದೆ ಘಟನೆಯಲ್ಲಿ ಗೂನಡ್ಕ ಮಾರುತಿ ಶಾಲೆಯ ಶಿಕ್ಷಕ ಪದ್ಮನಾಭ ಪೂಜಾರಿ ಮನೆ ಗಾಯಾಳು ಎಂದು ತಿಳಿದುಬಂದಿದೆ . ಅವರು ಸುಳ್ಯದಿಂದ ಗೂನಡ್ಕ ಕಡೆಗೆ ತೆರಳುತ್ತಿದ್ದರು, ಪಾಲಡ್ಕದಲ್ಲಿ ಅವಿನಾಶ್ ಬಸ್ಸಿಗೆ ಡಿಕ್ಕಿಹೊಡೆದು…

ಉಡುಪಿ : ಭಟ್ಕಳದಲ್ಲಿ ಆಳ ಸಮುದ್ರದಲ್ಲಿ ಕಿಡ್ನಾಪ್ ಮಾಡಲ್ಪಟ್ಟಿದ್ದ ಮೀನುಗಾರರನ್ನು ರಕ್ಷಿಸಿದ ಮಲ್ಪೆ ಪೊಲೀಸರು
ರಾಜ್ಯ

ಉಡುಪಿ : ಭಟ್ಕಳದಲ್ಲಿ ಆಳ ಸಮುದ್ರದಲ್ಲಿ ಕಿಡ್ನಾಪ್ ಮಾಡಲ್ಪಟ್ಟಿದ್ದ ಮೀನುಗಾರರನ್ನು ರಕ್ಷಿಸಿದ ಮಲ್ಪೆ ಪೊಲೀಸರು

ಉಡುಪಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮೀನುಗಾರಿಕಾ ಬೋಟ್ ಮತ್ತು ಮೀನುಗಾರರನ್ನು ಕಿಡ್ನಾಪ್ ಮಾಡಿದ್ದ ಪ್ರಕರಣವನ್ನು ಮಲ್ಪೆ ಪೊಲೀಸರು ರಕ್ಷಿಸಿದ್ದಾರೆ. ಫೆಬ್ರವರಿ 19 ರಂದು ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗಾಗಿ ಕೃಷ್ಣನಂದನ ಹೆಸರಿನ ಬೋಟ್ ತೆರಳಿದ್ದು, ಫೆಬ್ರವರಿ 27 ರಂದು ಮೀನುಗಾರಿಕೆ ಮುಗಿಸಿ ವಾಪಸಾಗುತ್ತಿದ್ದ ವೇಳೆ ಆಳ ಸಮುದ್ರದಲ್ಲಿ ಬೆಳಗಿನ…

ಅಪಘಾತದಲ್ಲಿ ಗಾಯಗೊಂಡಿದ್ದ ದಂಪತಿಗೆ ಚಿಕಿತ್ಸೆಯ ಹಣ ನೀಡುವುದಾಗಿ ನಂಬಿಸಿ ಬಳಿಕ ಸ್ಪಂದಿಸದ ಕಾರು ಚಾಲಕನ ಮೇಲೆ ದೂರು ದಾಖಲು.
ರಾಜ್ಯ

ಅಪಘಾತದಲ್ಲಿ ಗಾಯಗೊಂಡಿದ್ದ ದಂಪತಿಗೆ ಚಿಕಿತ್ಸೆಯ ಹಣ ನೀಡುವುದಾಗಿ ನಂಬಿಸಿ ಬಳಿಕ ಸ್ಪಂದಿಸದ ಕಾರು ಚಾಲಕನ ಮೇಲೆ ದೂರು ದಾಖಲು.

ಸುಳ್ಯ ಹಳೆಗೇಟಿನ ಸಮೀಪ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ದಂಪತಿಗಳು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಘಟನೆ ಫೆ ೨೪ರಂದು ಸಂಭವಿಸಿದೆ. ಪೇರಾಲು ನಿವಾಸಿ ಮಹೇಶ್ ಎಂಬುವವರು ತಮ್ಮ ಪತ್ನಿ ಇಂದಿರಾ ರವರನ್ನು ತಮ್ಮ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಫೆ ೨೪ ರಂದು ಮಧ್ಯಾಹ್ನ…

ಯಕ್ಷಗಾನ ಮೂಲಕ ಧರ್ಮ ಸಾಮರಸ್ಯಕ್ಕೆ ಕೊಡುಗೆ ಪಡುಬೆಟ್ಟು ಶಾಲೆಯಲ್ಲಿ ಪ್ರದರ್ಶನ
ರಾಜ್ಯ

ಯಕ್ಷಗಾನ ಮೂಲಕ ಧರ್ಮ ಸಾಮರಸ್ಯಕ್ಕೆ ಕೊಡುಗೆ ಪಡುಬೆಟ್ಟು ಶಾಲೆಯಲ್ಲಿ ಪ್ರದರ್ಶನ

ಕರಾವಳಿಯ ಗಂಡು ಕಲೆ ಎಂದೇ ಖ್ಯಾತಿಯೆತ್ತಿದ ಯಕ್ಷಗಾನ ಇಂದು ಗಂಡು-ಹೆಣ್ಣು ಎಂಬ ಭೇದವಿಲ್ಲದೆ ಬೆಳೆದು ನಿಂತಿದೆ. ಇಂಥದೊಂದು ಜಾತಿ, ಮತ, ಧರ್ಮದ ಚೌಕಟ್ಟನ್ನು ಮೀರಿದ ಕಲಾವಿದರ ಸಾಲಿಗೆ ಪಡುಬೆಟ್ಟುವಿನ ಮನೀಶ್ ಮಸ್ಕರೇನಸ್–ನ್ಯಾನ್ಸಿ ಲಿಝಿ ದಂಪತಿ ಪುತ್ರಿ 5ನೇ ತರಗತಿ ವಿದ್ಯಾಥ್ರಿನಿ ಮೆಲಿಷಾ ನಿಶಾಲ್ ಮಸ್ಕರೇನ್ಹಸ್ ಸೇರ್ಪಡೆಯಾಗಿದ್ದಾಳೆ.ನೆಲ್ಯಾಡಿ ಗ್ರಾಮದ ಪಡುಬೆಟ್ಟು…

ಸುಬ್ರಹ್ಮಣ್ಯ: ಬಸ್ಸಿನಿಂದ ಇಳಿಯುವಾಗ ಕೆಳಕ್ಕೆ ಬಿದ್ದು ಮಹಿಳೆಗೆ ಗಾಯ
ರಾಜ್ಯ

ಸುಬ್ರಹ್ಮಣ್ಯ: ಬಸ್ಸಿನಿಂದ ಇಳಿಯುವಾಗ ಕೆಳಕ್ಕೆ ಬಿದ್ದು ಮಹಿಳೆಗೆ ಗಾಯ

ಕಡಬ: ಸುಬ್ರಹ್ಮಣ್ಯ ಗ್ರಾಮದ ಬಿಲದ್ವಾರದಲ್ಲಿ ಬಸ್ಸಿನಿಂದ ಇಳಿಯುತ್ತಿದ್ದ ವೇಳೆ ಚಾಲಕ ಬಸ್ಸು ಚಲಾಯಿಸಿದ ಪರಿಣಾಮ ಮಹಿಳೆಯೋರ್ವರು ಕೆಳಕ್ಕೆ ಬಿದ್ದು ಗಾಯಗೊಂಡಿರುವ ಘಟನೆ ಫೆ.27ರಂದು ಬೆಳಿಗ್ಗೆ ನಡೆದಿದೆ. ಗಾಯಗೊoಡ ಮಹಿಳೆಯನ್ನು ಕಡಬ ತಾಲೂಕು ಬಿಳಿನೆಲೆ ಗ್ರಾಮದ ಹೂವಪ್ಪ ಗೌಡರವರ ಪತ್ನಿ ವಸಂತಿ ಎಂ.(42ವ.) ಎಂದು ಗುರುತಿಸಲಾಗಿದೆ. ಇವರು ತನ್ನ ಮಗಳೊಂದಿಗೆ…

ಪುತ್ತೂರು :ಲಾರಿ ಜೀಪು ಅಪಘಾತದಲ್ಲಿ ಓರ್ವ ಮೃತಪಟ್ಟು ಆರು ಮಂದಿಗೆ ತೀವ್ರ ಗಾಯವಾದ ಘಟನೆಗೆ ಸಂಬಂಧಿಸಿ ಲಾರಿ ಚಾಲಕನಿಗೆ ಜೈಲು ಶಿಕ್ಷೆ ಮತ್ತು ದಂಡ ಪ್ರಕಟಿಸಿದ ಪುತ್ತೂರು ನ್ಯಾಯಾಧೀಶರು
ರಾಜ್ಯ

ಪುತ್ತೂರು :ಲಾರಿ ಜೀಪು ಅಪಘಾತದಲ್ಲಿ ಓರ್ವ ಮೃತಪಟ್ಟು ಆರು ಮಂದಿಗೆ ತೀವ್ರ ಗಾಯವಾದ ಘಟನೆಗೆ ಸಂಬಂಧಿಸಿ ಲಾರಿ ಚಾಲಕನಿಗೆ ಜೈಲು ಶಿಕ್ಷೆ ಮತ್ತು ದಂಡ ಪ್ರಕಟಿಸಿದ ಪುತ್ತೂರು ನ್ಯಾಯಾಧೀಶರು

2016ರಲ್ಲಿ ಪುತ್ತೂರು ತಾಲೂಕಿನ ಕೋಣಾಲೆ ಗ್ರಾಮದ ಗೌರ್ಲೆ ಎಂಬಲ್ಲಿ ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಜೀಪು ಅಪಘಾತವಾಗಿ ಆರು ಮಂದಿ ಗಂಭೀರ ಗಾಯಗೊಂಡು ಓರ್ವ ಮೃತ ಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಲಾರಿ ಚಾಲಕ ಮೂಲತಃ ತಮಿಳುನಾಡು ನಿವಾಸಿ ಪ್ರಕಾಶ್ ಎಂಬಾತನಿಗೆ ಪುತ್ತೂರು ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI