ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಕ್ರೀಡೆ

ಬಂಟ್ವಾಳ : ಕಂಟೇನರ್ ಲಾರಿ-ಬಸ್‌ ಮುಖಾಮುಖಿ ಡಿಕ್ಕಿ; ಲಾರಿ ಚಾಲಕ ಗಂಭೀರ ಗಾಯ
ರಾಜ್ಯ

ಬಂಟ್ವಾಳ : ಕಂಟೇನರ್ ಲಾರಿ-ಬಸ್‌ ಮುಖಾಮುಖಿ ಡಿಕ್ಕಿ; ಲಾರಿ ಚಾಲಕ ಗಂಭೀರ ಗಾಯ

ಬಂಟ್ವಾಳ: ಕಂಟೇನರ್ ಲಾರಿ ಮತ್ತು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ಮಾ.9ರ ಶನಿವಾರ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನ್ನು ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದೆ.ಉಳಿದಂತೆ ಖಾಸಗಿ ಬಸ್ ನಲ್ಲಿದ್ದ ಅನೇಕ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಸಣ್ಣ…

ಬೆಳ್ತಂಗಡಿ : ಶಿವರಾತ್ರಿಯಂದೇ ಧರ್ಮಸ್ಥಳದ ಆನೆ ಲತಾ ನಿಧನ
ರಾಜ್ಯ

ಬೆಳ್ತಂಗಡಿ : ಶಿವರಾತ್ರಿಯಂದೇ ಧರ್ಮಸ್ಥಳದ ಆನೆ ಲತಾ ನಿಧನ

ಬೆಳ್ತಂಗಡಿ : ಮಹಾಶಿವರಾತ್ರಿಯ ದಿನವಾದ ಇಂದು ಧರ್ಮಸ್ಥಳದ ಭಕ್ತರಿಗೆ ದುಃಖದ ಸುದ್ದಿ ಬಂದಿದೆ. ಇಂದು ಧರ್ಮಸ್ಥಳದ ಆನೆ ಲತಾ ಸಾವನಪ್ಪಿದೆ. ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆನೆ ಲತಾ ಇಂದು ಸಾವನಪ್ಪಿದೆ. ಕಳೆದ 50 ವರ್ಷಗಳಿಂದ ಆನೆ ಲತಾ ಶ್ರೀಕ್ಷೇತ್ರ ಧರ್ಮಸ್ಥಳದ ಸೇವೆಯಲ್ಲಿ ನಿರತವಾಗಿತ್ತು.ಲತಾ ಸುಮಾರು 50…

ಉಪ್ಪಿನಂಗಡಿ : ಶಾಲೆಯ ಬೀಗ ಒಡೆದು ಕಳ್ಳರ ಕೈ ಚಳಕ; ಕಪಾಟಿನಲ್ಲಿದ್ದ ದುಡ್ಡು ದೋಚಿದ ಖದೀಮರು
ರಾಜ್ಯ

ಉಪ್ಪಿನಂಗಡಿ : ಶಾಲೆಯ ಬೀಗ ಒಡೆದು ಕಳ್ಳರ ಕೈ ಚಳಕ; ಕಪಾಟಿನಲ್ಲಿದ್ದ ದುಡ್ಡು ದೋಚಿದ ಖದೀಮರು

ಉಪ್ಪಿನಂಗಡಿ : ಶಾಲೆ ಎಂದರೆ ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ರೂಪಿಸುವ ಕೇಂದ್ರವಾಗಿದ್ದು, ಅಲ್ಲಿ ಪುಸ್ತಕ ಹೊರತು ಪಡಿಸಿದ್ರೆ ಬೇರೆನೂ ಇರೋದಿಲ್ಲ. ಆದ್ರೆ ಕಳ್ಳರಿಗೆ ಅಂಗಡಿ, ಮನೆ, ಶಾಲೆ ಅನ್ನೋ ವ್ಯತ್ಯಾಸವೇ ಇರೋದಿಲ್ಲ ಅನ್ನೋದಿಕ್ಕೆ ಶಾಲೆಯಲ್ಲಿ ನಡೆದಿರುವ ಕಳ್ಳತನವೊಂದು ಸಾಕ್ಷಿಯಾಗಿದೆ. ನಿನ್ನೆ ರಾತ್ರಿ ಶಾಲೆಯೊಂದಕ್ಕೆ ಕಳ್ಳರು ನುಗ್ಗಿದ ಘಟನೆ ಉಪ್ಪಿನಂಗಡಿ…

ಉಡುಪಿ : ತಡರಾತ್ರಿ ಅಪಘಾತ –  ಯುವಕ ಮೃತ್ಯು
ರಾಜ್ಯ

ಉಡುಪಿ : ತಡರಾತ್ರಿ ಅಪಘಾತ – ಯುವಕ ಮೃತ್ಯು

ಉಡುಪಿಯ ನಿಟ್ಟೂರು ಬಳಿ ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ ಆಗಿ ಸವಾರ ಸಾವನ್ನಪ್ಪಿದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ. ಭೀಕರ ಅಪಘಾತದಲ್ಲಿ 21 ವರ್ಷದ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಮೃತನನ್ನು ಸ್ವಸ್ತಿಕ್ ಎಂದು ಗುರುತಿಸಲಾಗಿದ್ದು, ಇಲ್ಲಿನ ನಿಟ್ಟೂರಿನ ಕಾಂಚನಾ ಹುಂಡೈ ಕಾರ್ ಶೋ ರೂಂ ಬಳಿ ಅಪಘಾತ ಸಂಭವಿಸಿದೆ.…

ಕುಶಾಲನಗರದಲ್ಲಿ ಜನರಲ್ ತಿಮ್ಮಯ್ಯ ಪ್ರತಿಮೆಗೆ ಗೌರವ ನಮನ
ರಾಜ್ಯ

ಕುಶಾಲನಗರದಲ್ಲಿ ಜನರಲ್ ತಿಮ್ಮಯ್ಯ ಪ್ರತಿಮೆಗೆ ಗೌರವ ನಮನ

ಮಡಿಕೇರಿ : ಪದ್ಮಭೂಷಣ ವೀರ ಸೇನಾನಿ ಭಾರತದ ಹೆಮ್ಮೆಯ ಪ್ರತೀಕ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಪ್ರತಿಮೆಯನ್ನು ಕೊಡಗು ಗಡಿ ಭಾಗ ಕುಶಾಲನಗರದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂರ್ತ ಗೌಡ ಗೌರವಪೂರ್ವಕವಾಗಿ ಬರಮಾಡಿಕೊಂಡು ಗೌರವ ನಮನ ಸಲ್ಲಿಸಿದರು. ಈ ಸಂದರ್ಭ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು.

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್‌ನಿಂದ ದೋಚಿದ್ದ ಕೋಟ್ಯಾಂತರ ಮೌಲ್ಯದ ಚಿನ್ನ ಕೊನೆಗೂ ಸಿಕ್ತು..!
ರಾಜ್ಯ

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್‌ನಿಂದ ದೋಚಿದ್ದ ಕೋಟ್ಯಾಂತರ ಮೌಲ್ಯದ ಚಿನ್ನ ಕೊನೆಗೂ ಸಿಕ್ತು..!

ಕಾಸರಗೋಡು: ಕಾಸರಗೋಡಿನ ಪೈವಳಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಯಾರ್ ಸಜಂಕಿಲ ಎಂಬಲ್ಲಿ ಹೂತಿಟ್ಟಿದ್ದ ಏಳು ಕೆಜಿ ಚಿನ್ನಾಭರಣ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ಶೋಧ ನಡೆಸಿದ ಕರ್ನಾಟಕ ಪೊಲೀಸರಿಗೆ ಚಿನ್ನವನ್ನು ಹೂತಿಟ್ಟಿರುವುದು ಪತ್ತೆಯಾಗಿದೆ. ಅಡ್ಯನಡ್ಕ ಕರ್ಣಾಟಕ ಬ್ಯಾಂಕ್‌ನಿಂದ 4,20,70,000 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ದೋಚಿದ್ದು ಅದೇ ಚಿನ್ನ…

ಮಂಗಳೂರು : ಲಂಚಕ್ಕೆ ಕೈ ಒಡ್ಡಿದ ಸರ್ವೆಯರ್ ಶೀತಲ್ ರಾಜ್ ಲೋಕಾಯುಕ್ತ ಬಲೆಗೆ..!
ರಾಜ್ಯ

ಮಂಗಳೂರು : ಲಂಚಕ್ಕೆ ಕೈ ಒಡ್ಡಿದ ಸರ್ವೆಯರ್ ಶೀತಲ್ ರಾಜ್ ಲೋಕಾಯುಕ್ತ ಬಲೆಗೆ..!

ಮಂಗಳೂರು : ಲಂಚದ ಹಣ ಸ್ವೀಕಾರ ಮಾಡುವಾಗ ಜಮೀನು ಸರ್ವೆಯರ್ ಒಬ್ಬರು ಲೋಕಾಯುಕ್ತದ ಬಲೆಗೆ ಬಿದ್ದಿದ್ದು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಬಂಧಿತ ಆರೋಪಿಯನ್ನು ಶೀತಲ್ ರಾಜ್ ಎಂದು ಗುರುತಿಸಲಾಗಿದೆ. ಜಮೀನಿನ ಪಹಣಿಯಲ್ಲಿನ ಹೆಸರನ್ನು ತೆಗೆಯಲು ನಿಯಮದಂತೆ ಜಮೀನನ್ನು ಸರ್ವೆ ಮಾಡಿ ನಕ್ಷೆ ತಯಾರಿಸಿ ತತ್ಕಾಲ್ ಪೋಡಿ…

ಕಡಬ : ಆ್ಯಸಿಡ್ ಹಾಕಿ ಎಸ್ಕೇಪ್ ಆಗುತ್ತಿದ್ದ ಆರೋಪಿಯನ್ನು ಹಿಡಿದ ವಿದ್ಯಾರ್ಥಿಗಳು
ರಾಜ್ಯ

ಕಡಬ : ಆ್ಯಸಿಡ್ ಹಾಕಿ ಎಸ್ಕೇಪ್ ಆಗುತ್ತಿದ್ದ ಆರೋಪಿಯನ್ನು ಹಿಡಿದ ವಿದ್ಯಾರ್ಥಿಗಳು

ಪುತ್ತೂರು : ಕಡಬದ ಸರಕಾರಿ ಕಾಲೇಜಿನ ಆವರಣದಲ್ಲಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗುತ್ತಿದ್ದ ಆರೋಪಿ ಅಭಿನ್ ನ್ನು ಶಾಲಾ ವಿದ್ಯಾರ್ಥಿಗಳು ಅಟ್ಟಿಸಿಕೊಂಡು ಹೋಗಿ ಹಿಡಿದಿರುವ ಸಿಸಿಟಿವಿ ವಿಡಿಯೋ ಇದೀಗ ಲಭ್ಯವಾಗಿದೆ. ಆ್ಯಸಿಡ್ ದಾಳಿ ಆರೋಪಿ ಅಭಿನ್ ಕಡಬದ ಬೇಕರಿಯೊಂದರಲ್ಲಿ ಫೋನ್‌ ಚಾರ್ಜ್‌ಗಿಟ್ಟು, ಅಲ್ಲೇ ಒಂದು…

ಸುಳ್ಯ ಶಾಂತಿನಗರದ ಯುವಕ ಉಬರಡ್ಕದಲ್ಲಿ ಬಾವಿಗೆ ಬಿದ್ದು ಸಾವು.
ರಾಜ್ಯ

ಸುಳ್ಯ ಶಾಂತಿನಗರದ ಯುವಕ ಉಬರಡ್ಕದಲ್ಲಿ ಬಾವಿಗೆ ಬಿದ್ದು ಸಾವು.

ಸುಳ್ಯ ಉಬರಡ್ಕದಲ್ಲಿ ತೋಟ ಕೆಲಸಕ್ಕೆ ಹೋಗಿದ್ದ ಶಾಂತಿನಗರದ ಯುವಕ ಬಾವಿಗೆ ಬಿದ್ದು ಸಾವನಪ್ಪಿರುವುದಾಗಿ ತಿಳಿದು ಬಂದಿದೆ. ಸುಳ್ಯ ಶಾಂತೀನಗರದ ನಿವಾಸಿ ಮುರಾರಿ ಸಾವನ್ನಪ್ಪಿದ ಯುವಕ ಎಂದು ತಿಳಿದುಬಂದಿದೆ, ಇವರು ಉಬರಡ್ಕದಲ್ಲಿ ಕೆಲಸಕ್ಕೆ ತೆರಳಿದ್ದ ವೇಳೆ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ, ಹೆಚ್ಚಿನ ವಿವರ ತಿಳಿದುಬರಬೇಕಿದೆ.

ಚಾರ್ಮಾಡಿ :  ಕೆ.ಎಸ್.ಆರ್ .ಟಿ.ಸಿ ಡೈವರ್ ಸಮಯಪ್ರಜ್ಞೆಗೆ ಪ್ರಯಾಣಿಕರು ಸೇಫ್
ರಾಜ್ಯ

ಚಾರ್ಮಾಡಿ : ಕೆ.ಎಸ್.ಆರ್ .ಟಿ.ಸಿ ಡೈವರ್ ಸಮಯಪ್ರಜ್ಞೆಗೆ ಪ್ರಯಾಣಿಕರು ಸೇಫ್

ಬೆಳ್ತಂಗಡಿ : ಚಾರ್ಮಾಡಿ ಘಾಟ್ ನಲ್ಲಿ ಮಂಗಳೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಒಂದರ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯಪ್ರಜ್ಞೆಯಿಂದ 70 ಪ್ರಯಾಣಿಕರ ಜೀವವನ್ನು ಉಳಿಸಿದ ಘಟನೆ ನಡೆದಿದೆ. ಶುಕ್ರವಾರ ಬೆಳಗ್ಗೆ ಕಡೂರಿನಿಂದ ಮಂಗಳೂರಿಗೆ ಬರುತ್ತಿದ್ದ ಈ ಕೆ.ಎಸ್.ಆರ್ .ಟಿ.ಸಿ ಬಸ್ ಚಾರ್ಮಾಡಿ ಘಾಟಿಯ ತಿರುವಿನಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI