ಅಂತರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!

​ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಶಬ್ಬೀರ್ ಲೋನ್ ಮತ್ತು ಆತನ ತಂಡದ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಭಯೋತ್ಪಾದಕ ಮಾಡ್ಯೂಲ್ ದೆಹಲಿಯ ಪ್ರಸಿದ್ಧ ದೇವಾಲಯಗಳು ಮತ್ತು ಪ್ರಮುಖ ವಾಣಿಜ್ಯ ಕೇಂದ್ರಗಳ ಮೇಲೆ ನಿರಂತರವಾಗಿ ಕಣ್ಣಿಟ್ಟು, ಪರಿಶೀಲನೆ ನಡೆಸಿತ್ತು ಎಂಬ ಅಂಶ ತನಿಖೆಯಿಂದ ತಿಳಿದುಬಂದಿದೆ. ​ ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ​ಬಂಧಿತ ಉಗ್ರ ಶಬ್ಬೀರ್ ಲೋನ್ ಪಾಕಿಸ್ತಾನ ಮೂಲದ ಉಗ್ರಗಾಮಿ ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಗಡಿ ಆಚೆಯಿಂದ ಬರುವ ಸೂಚನೆಗಳ…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಅರಂಬೂರು ಸರಣಿ ಅಪಘಾತ ಬೈಕ್ ಸವಾರ ಗಂಭೀರ
ರಾಜ್ಯ

ಅರಂಬೂರು ಸರಣಿ ಅಪಘಾತ ಬೈಕ್ ಸವಾರ ಗಂಭೀರ

ಅರಂಬೂರು ಸರಳಿಕುಂಜ ಬಳಿ ಇಯೋನ್ ಕಾರೊಂದು ಅರಂಭೂರು ತಿರುವಿನಲ್ಲಿ ತಿರುಗಲು ಯತ್ನಿಸಿದಾಗ ಅದರ ಹಿಂದೆ ಇದ್ದ ಮಾರುತಿ ಕಾರ್ ಬ್ರೇಕ್ ಹಾಕಿದ್ದು, ಅದರ ಹಿಂದೆ ಬರುತ್ತಿದ್ದ ಬೈಕ್ ಸವಾರ ಕಾರಿಗೆ ಗುದ್ದಿ , ಎದರಿನಿಂದ ಬರುತ್ತಿದ್ದ ಬಸ್ ಗೆ ಡಿಕ್ಕಿಯಾಗಿ ರಸ್ತೆಗೆ ಬಿದ್ದು ಗಂಭೀರ ಗಾಯವಾದ ಘಟನೆ ಇದೀಗ…

ಸುಳ್ಯದಲ್ಲಿ  ಮತ್ತೆ ಆನೆ ಹಾವಳಿ ಮೇನಾಲದಲ್ಲಿ ಕೃಷಿ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು
ರಾಜ್ಯ

ಸುಳ್ಯದಲ್ಲಿ ಮತ್ತೆ ಆನೆ ಹಾವಳಿ ಮೇನಾಲದಲ್ಲಿ ಕೃಷಿ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು

ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಮೇನಾಲದಲ್ಲಿ ಕೃಷಿ ತೋಟಕ್ಕೆ ಆನೆಗಳ ಹಿಂಡು ಬಂದು ಕೃಷಿ ಹಾನಿಗೊಳಿಸಿರುವುದಾಗಿ ವರದಿಯಾಗಿದೆ. ಮೇದಿನಡ್ಕ ಕಾಡಿನಿಂದ ಆನೆಗಳು ತೋಟಕ್ಕೆ ನುಗ್ಗಿವೆ. ಪರಿಣಾಮ ಅಜ್ಜಾವರ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಸಾದ್ ರೈ ಮೇನಾಲ ಹಾಗೂ ಮೇನಾಲ ರವೀಂದ್ರನಾಥ ರೈಗಳ‌ ತೋಟಕ್ಕೆ ಆನೆಗಳು ಬಂದಿದ್ದು, ಅಡಿಕೆ ಮರಗಳನ್ನು…

ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಯ ವಾಹನ ತಡ ರಾತ್ರಿ ಕೊಕ್ಕಡ ಬಳಿ ಪಲ್ಟಿ
ರಾಜ್ಯ

ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಯ ವಾಹನ ತಡ ರಾತ್ರಿ ಕೊಕ್ಕಡ ಬಳಿ ಪಲ್ಟಿ

ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಗೆ ಸಂಬಂಧಪಟ್ಟ ವಾಹನದಲ್ಲಿ ಅಧಿಕಾರಿಗಳು ಸಂಚರಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಕೊಕ್ಕಡ ಸಮೀಪದ ಪಟ್ಲಡ್ಕದಲ್ಲಿ ನಡೆದಿದೆ. ಘಟನೆಯು ಫೆ.23 ರಂದು ನಡೆದಿದ್ದು ರಾತ್ರಿ ಹೊತ್ತು ಮಧ್ಯ ಸೇವಿಸಿ ಇಲಾಖೆಯ ವಾಹನವನ್ನು ಚಲಾಯಿಸುತ್ತಿರುವುದಾಗಿ ಸಾರ್ವಜನಿಕರು ಸಂಶಯ ವ್ಯಕ್ತಪಡಿಸಿದ್ದಾರೆ.ವಾಹನ ಬಿದ್ದ ವಿಚಾರ ತಿಳಿದು…

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ
ರಾಜ್ಯ

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ ತೋರಿದ ಆರೋಪದ ಮೇರೆಗೆ ಕಾರ್ಯಾಚರಣೆ ಮಾಡಿದ ಉಪ್ಪಿನಂಗಡಿ ಪೊಲೀಸರು ಸೋಮವಾರ ನಾಲ್ಕು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಪ್ಪಿನಂಗಡಿ ನೇತ್ರಾವತಿ ಸೇತುವೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಇಬ್ಬರು ವ್ಯಕ್ತಿಗಳು ಅಮಲು ಪದಾರ್ಥ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದವರನ್ನು…

ಸುಬ್ರಹ್ಮಣ್ಯ : ನಾಗರ ಹಾವು ತುಳಿಯಲಿದ್ದ ಮಗುವನ್ನು ರಕ್ಷಿಸಿದ ಬೀದಿ ನಾಯಿ
ರಾಜ್ಯ

ಸುಬ್ರಹ್ಮಣ್ಯ : ನಾಗರ ಹಾವು ತುಳಿಯಲಿದ್ದ ಮಗುವನ್ನು ರಕ್ಷಿಸಿದ ಬೀದಿ ನಾಯಿ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ ಭಕ್ತರ ಗುಂಪಿನಲ್ಲಿದ್ದ ಮಗುವೊಂದು ಹಾವನ್ನು ತುಳಿದು ಸಂಭವಿಸಬೇಕಾಗಿದ್ದ ಅನಾಹುತವನ್ನು ಬೀದಿ ನಾಯಿಯೊಂದು ತಪ್ಪಿಸಿ ರಕ್ಷಿಸಿದ ಘಟನೆ ನಡೆದಿದೆ. ಆದಿ ಸುಬ್ರಹ್ಮಣ್ಯ ಬಳಿ ಸಾಗುತ್ತಿದ್ದ ತಂಡದಲ್ಲಿ ಮಹಿಳೆಯೊಬ್ಬರು ಚಿಕ್ಕ ಮಗುವನ್ನು ರಸ್ತೆಯಲ್ಲಿ ಬಿಟ್ಟು ಪಕ್ಕದ ಅಂಗಡಿಗೆ ಹಣ್ಣುಕಾಯಿ ಖರೀದಿಸಲು ತೆರಳಿದ್ದರು. ಆಗ ಮಗು ರಸ್ತೆಯ…

ಬಂಟ್ವಾಳ : ಅಕ್ರಮ ಮರಳು ಸಾಗಾಟ ಪತ್ತೆ – ಮರಳು ಸಹಿತ ಟಿಪ್ಪ‌ರ್ ವಶಕ್ಕೆ : ಟಿಪ್ಪ‌ರ್ ಚಾಲಕ-ಮಾಲಕರ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಬಂಟ್ವಾಳ : ಅಕ್ರಮ ಮರಳು ಸಾಗಾಟ ಪತ್ತೆ – ಮರಳು ಸಹಿತ ಟಿಪ್ಪ‌ರ್ ವಶಕ್ಕೆ : ಟಿಪ್ಪ‌ರ್ ಚಾಲಕ-ಮಾಲಕರ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ : ನಾವೂರು ಗ್ರಾಮದ ಮಣಿಹಳ್ಳ ಎಂಬಲ್ಲಿ ಟಿಪ್ಪ‌ರ್ ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಲಾರಿ ಚಾಲಕರು ಹಾಗೂ ಮಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಘಟನೆ ನಡೆದಿದೆ. ಮರಳು ಕಳವು ಹಾಗೂ ಅಕ್ರಮ ಸಾಗಾಟದ ಆರೋಪಿಗಳನ್ನು ಟಿಪ್ಪರ್ ಚಾಲಕ…

ಐವರ್ನಾಡು ಗ್ರಾಮದ ಬಾಂಜಿಕೋಡಿ  ಸಾಂತಪ್ಪ ಗೌಡ  ಪುಳಿಕುಕ್ಕು ನಿಧನ
ರಾಜ್ಯ

ಐವರ್ನಾಡು ಗ್ರಾಮದ ಬಾಂಜಿಕೋಡಿ ಸಾಂತಪ್ಪ ಗೌಡ ಪುಳಿಕುಕ್ಕು ನಿಧನ

ಐವರ್ನಾಡು ಗ್ರಾಮದ ಬಾಂಜಿಕೋಡಿ ಸಾಂತಪ್ಪ ಗೌಡ ಪುಳಿಕುಕ್ಕು (55 )ದೀರ್ಘ ಕಾಲದ ಅಸೌಖ್ಯದಿಂದ ಫೆಬ್ರವರಿ 25ರಂದು ನಿಧನರಾದರು.ಇವರು ಪತ್ನಿ ಶ್ರೀಮತಿ ಇಂದಿರಾ, ಪುತ್ರಿ ಸಮೀಕ್ಷಾ,ಪುತ್ರ ಸಂಪತ್,ಸಹೋದರಿಯರಾದ, ಗಂಗಮ್ಮ, ಜಾನಕಿ, ಕುಟುಂಬಸ್ಥರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

ಐವರ್ನಾಡಿನ ಕೃಷಿಕ ನವೀನ್ ಚಾತುಬಾಯಿ  ಯವರಿಗೆ ವಿಕ ಸೂಪರ್ ಸ್ಟಾರ್ ರೈತ ಜಿಲ್ಲಾ ಪ್ರಶಸ್ತಿ
ರಾಜ್ಯ

ಐವರ್ನಾಡಿನ ಕೃಷಿಕ ನವೀನ್ ಚಾತುಬಾಯಿ ಯವರಿಗೆ ವಿಕ ಸೂಪರ್ ಸ್ಟಾರ್ ರೈತ ಜಿಲ್ಲಾ ಪ್ರಶಸ್ತಿ

ಐವರ್ನಾಡು ಗ್ರಾಮದ ಪ್ರಗತಿಪರ ಕೃಷಿಕರಾದ ಸಿ.ಕೆ. ನವೀನ್ ಚಾತುಬಾಯಿ ಅವರಿಗೆ ವಿಜಯ ಕರ್ನಾಟಕ ಪತ್ರಿಕೆ ಕೊಡ ಮಾಡುವ ಸೂಪರ್ ಸ್ಟಾರ್ ರೈತ ಜಿಲ್ಲಾ ಪ್ರಶಸ್ತಿ ಲಭಿಸಿದೆ. ಬಂಟ್ವಾಳದ ಒಡಿಯೂರಿನ ಜ್ಞಾನ ಮಂದಿರ ಸಭಾಭವನದಲ್ಲಿ ಫೆ. 25 ರಂದು ನಡೆದ ಸಮಾರಂಭದಲ್ಲಿ ನವೀನ್ ಚಾತುಬಾಯಿಯವರು ಪ್ರಶಸ್ತಿ ಸ್ವೀಕರಿಸಿದರು. ದ.ಕ.ಜಿಲ್ಲೆಯಲ್ಲಿ 8…

ಕಡಬ:  ಜೀಪು-ಸ್ಕೂಟರ್ ನಡುವೆ ಡಿಕ್ಕಿ: ಅಪಘಾತದ ರಭಸಕ್ಕೆ ಜೀಪು ಮೇಲಿಂದ ರಸ್ತೆಗೆ ಎಸೆಯಲ್ಪಟ್ಟ ಯುವತಿ
ರಾಜ್ಯ

ಕಡಬ: ಜೀಪು-ಸ್ಕೂಟರ್ ನಡುವೆ ಡಿಕ್ಕಿ: ಅಪಘಾತದ ರಭಸಕ್ಕೆ ಜೀಪು ಮೇಲಿಂದ ರಸ್ತೆಗೆ ಎಸೆಯಲ್ಪಟ್ಟ ಯುವತಿ

ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪ ಹೊಸಮಠ ದೇರಾಜೆ ಬಳಿ ಜೀಪು ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತವಾಗಿದ್ದು ಸ್ಕೂಟರ್ ನಲ್ಲಿದ್ದ ಮೂವರು ಸಿನಿಮೀಯ ರೀತಿಯಲ್ಲಿ ಪವಾಡ ಸದೃಶವಾಗಿ ಪಾರಾದ ಘಟನೆ ನಡೆದಿದೆ.ಈ ಘಟನೆ ಫೆ.24 ರ ಮದ್ಯಾಹ್ನ ನಡೆದಿದ್ದು ಹೊಸಮಠದಿಂದ ತೆರಳುತ್ತಿದ್ದ ಸ್ಕೂಟರ್ ದೇರಾಜೆ…

ಉಡುಪಿ : ಪ್ರವಾಸಕ್ಕೆ ಬಂದಿದ್ದ ಯುವಕರು ನೀರಿನಲ್ಲಿ ಮುಳುಗಿ ಸಾವು..!
ರಾಜ್ಯ

ಉಡುಪಿ : ಪ್ರವಾಸಕ್ಕೆ ಬಂದಿದ್ದ ಯುವಕರು ನೀರಿನಲ್ಲಿ ಮುಳುಗಿ ಸಾವು..!

ಉಡುಪಿಯ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಬಳಿ ನದಿ ನೀರಿನಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಸೋಮೇಶ್ವರದ ಸೀತಾ ನದಿಯಲ್ಲಿ ಈಜಲು ಇಳಿದಿದ್ದ ಕೊಪ್ಪ ಮೂಲದ ಡಾ. ದೀಪಕ್ ಮತ್ತು ಶಿವಮೊಗ್ಗ ಮೂಲದ ಶೈನು ಡೇನಿಯಲ್ ಸಾವನ್ನಪ್ಪಿದ್ದಾರೆ. ಪ್ರವಾಸಕ್ಕೆಂದು ಬಂದಿದ್ದ ಮೂವರು ಗೆಳೆಯರ ತಂಡದ ಇಬ್ಬರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI