ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಕ್ರೀಡೆ

ಪೆರಾಜೆಯಲ್ಲಿ ವೇಗದೂತ ಬಸ್ ನಿಲುಗಡೆಗೆ ಸಾರಿಗೆ ಸಂಸ್ಥೆ ಅಸ್ತು. ಶಾಸಕರ ಜನತಾ ದರ್ಶನ ಕಾರ್ಯಕ್ರಮದಲ್ಲಿ ನೀಡಿದ ಮನವಿಗೆ ಶೀಘ್ರಸ್ಫಂದನೆ ನೀಡಿದ ಶಾಸಕ ಪೊನ್ನಣ್ಣ. ಜನತಾದರ್ಶನ ಕಾರ್ಯಕ್ರಮದಲ್ಲಿ  ಸಮಸ್ಯೆಯನ್ನು ಶಾಸಕರ ಗಮನಕ್ಕೆ ತಂದಿದ್ದ ಪೆರಾಜೆಯ ಮನು ಪೆರುಮುಂಡ ಮತ್ತು ಚಿಗುರು ಯುವಕ ಮಂಡಲ
ರಾಜ್ಯ

ಪೆರಾಜೆಯಲ್ಲಿ ವೇಗದೂತ ಬಸ್ ನಿಲುಗಡೆಗೆ ಸಾರಿಗೆ ಸಂಸ್ಥೆ ಅಸ್ತು. ಶಾಸಕರ ಜನತಾ ದರ್ಶನ ಕಾರ್ಯಕ್ರಮದಲ್ಲಿ ನೀಡಿದ ಮನವಿಗೆ ಶೀಘ್ರಸ್ಫಂದನೆ ನೀಡಿದ ಶಾಸಕ ಪೊನ್ನಣ್ಣ. ಜನತಾದರ್ಶನ ಕಾರ್ಯಕ್ರಮದಲ್ಲಿ ಸಮಸ್ಯೆಯನ್ನು ಶಾಸಕರ ಗಮನಕ್ಕೆ ತಂದಿದ್ದ ಪೆರಾಜೆಯ ಮನು ಪೆರುಮುಂಡ ಮತ್ತು ಚಿಗುರು ಯುವಕ ಮಂಡಲ

ಕೊಡಗು ಜಿಲ್ಲೆಯ ಗಡಿಗ್ರಾಮವಾದ ಪೆರಾಜೆ, ಸುಳ್ಯ ನಗರಕ್ಕೆ ಅನತಿ ದೂರದಲ್ಲಿದ್ದರು ಬೌಗೋಳಿಕವಾಗಿ ಕೊಡಗು ಭೂ ಪ್ರದೇಶವಾದ ಕಾರಣ, ವ್ಯವಹಾರಿಕವಾಗಿ ಗ್ರಾಮಸ್ಥರು ಪ್ರತಿ ಬಾರಿ ಮಡಿಕೇರಿ ಅಥವಾ ಸಂಪಾಜೆಗೆ ತೆರಳಬೇಕಾಗಿರುವ ಹಿನ್ನಲೆ , ಗ್ರಾಮಸ್ಥರು ಮಡಿಕೇರಿಗೆ ಹೋಗುವ ಸಂದರ್ಭದಲ್ಲಿ ವೇಗದೂತ ಬಸ್ಸುಗಳು ಪೆರಾಜೆಯಲ್ಲಿ ನಿಲ್ಲಿಸದೆ ಮುಂದೆ ತೆರಳುವ ಕಾರಣ ತುಂಬಾ…

ಉಡುಪಿ : ಕಾಂಗ್ರೇಸ್ ಮುಖಂಡ ಎಂ.ಜಿ ಹೆಗಡೆ ಭಾವಚಿತ್ರಕ್ಕೆ ಎಲೆ ಅಡಿಕೆ ಹಾಕಿ ಉಗಿದ ಪ್ರತಿಭಟನಾಕಾರರು
ರಾಜ್ಯ

ಉಡುಪಿ : ಕಾಂಗ್ರೇಸ್ ಮುಖಂಡ ಎಂ.ಜಿ ಹೆಗಡೆ ಭಾವಚಿತ್ರಕ್ಕೆ ಎಲೆ ಅಡಿಕೆ ಹಾಕಿ ಉಗಿದ ಪ್ರತಿಭಟನಾಕಾರರು

ಉಡುಪಿ : ವಿಧಾನ ಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಹೇಳಿಕೆ ನೀಡುವಾಗ ಕಾಂಗ್ರೇಸ್ ಮುಖಂಡರೊಬ್ಬರು ಪಾಕ್ ಪರ ಘೋಷಣೆ ಸಾಭೀತಾಗದಿದ್ದಲ್ಲಿ ಮಾಧ್ಯಮಗಳ ಮುಖಕ್ಕೆ ಊಗಿರಿ ಎಂದು ಹೇಳಿಕೆ ನೀಡಿದ್ದರು.ಮಾಧ್ಯಮವೊಂದರ ಸಂದರ್ಶನ ವೇಳೆ ಈ ಹೇಳಿಕೆ ನೀಡಿದ್ದ ಎಂ.ಜಿ.ಹೆಗಡೆ ಆರೋಪ ಸಾಬೀತು ಪಡಿಸಿ ಎಂದು…

ದೇವರಪುರ ದರೋಡೆ ಪ್ರಕರಣ: ಮೂವರ ಬಂಧನ
ರಾಜ್ಯ

ದೇವರಪುರ ದರೋಡೆ ಪ್ರಕರಣ: ಮೂವರ ಬಂಧನ

ಮಡಿಕೇರಿ : ಪೊನ್ನಂಪೇಟೆ ತಾಲೂಕಿನ ದೇವರಪುರದಲ್ಲಿ 2023ರ ಡಿ.9ರಂದು ನಡೆದಿದ್ದ ದರೋಡೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಕೇರಳ ರಾಜ್ಯ ತಲಚೇರಿ ಮೂಲದ ಶಾಲಿನ್(30), ಟಿ.ಶ್ರೀಜಿತ್‌(38) ಮತ್ತು ಕೆ.ವೈಷ್ಣವ್(27) ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ. ಈ ಹಿಂದೆ ಈ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 8 ಮಂದಿಯನ್ನು…

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ; ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ
ರಾಜ್ಯ

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ; ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

ಉಜಿರೆ: ಮಾ. 6ರಂದು ಉಜಿರೆಯ ಹಳೇ ಪೇಟೆ ಬಳಿಯ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ‌ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದು ವೇಶ್ಯಾವಾಟಿಕೆ‌ ನಿರತರಾಗಿದ್ದ ಆರೋಪಿಗಳನ್ನು ಬಂಧಿಸಿದ ಘಟನೆ ನಡೆದಿದೆ. ಉಜಿರೆ ಗ್ರಾಮದ ಹಳೆ ಪೇಟೆ ಬಳಿಯ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ‌ ನಡೆಯುತ್ತಿರುವ ಬಗ್ಗೆ…

ರಾಜ್ಯದಲ್ಲಿ ಆ್ಯಸಿಡ್‌ ಮಾರಾಟ ನಿಷೇಧ : ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಘೋಷಣೆ
ರಾಜ್ಯ

ರಾಜ್ಯದಲ್ಲಿ ಆ್ಯಸಿಡ್‌ ಮಾರಾಟ ನಿಷೇಧ : ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಘೋಷಣೆ

ರಾಜ್ಯದಲ್ಲಿ ಆ್ಯಸಿಡ್‌ ಮಾರಾಟ ನಿಷೇಧಿಸಲಾಗುವುದು ಎಂದು ಘೋಷಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ನೀಡಲಾಗುವುದು ಎಂದೂ ಹೇಳಿದ್ದಾರೆ. ಇತ್ತೀಚೆಗೆ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್‌ ದಾಳಿ ಮಾಡಿದ್ದ. ಈ ಹಿನ್ನೆಲೆಯಲ್ಲಿ ಗೃಹ ಸಚಿವರು ಈ ಹೇಳಿಕೆ ನೀಡಿದ್ದಾರೆ. ‘ಮಹಿಳೆಯರ…

ಮೈಮೇಲೆ ದನ ಬಿದ್ದು ತೀವ್ರ ಜಖಂಗೊಂಡ ದನದ ಮಾಲಕ ಆಸ್ಪತ್ರೆಯಲ್ಲಿ ನಿಧನ

ವ್ಯಕ್ತಿಯೊಬ್ಬರ ಮೈಮೇಲೆ ದನ ಬಿದ್ದು ತೀವ್ರ ಜಖಂಗೊಂಡು ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದ ಘಟನೆ ಚೊಕ್ಕಾಡಿಯಿಂದ ವರದಿಯಾಗಿದೆ. ಅಮರಪಡ್ನೂರು ಗ್ರಾಮದ ಚೊಕ್ಕಾಡಿಯ ನಿವಾಸಿ ನಡುಗಲ್ಲು ರಾಧಾಕೃಷ್ಣರವರು ಫೆ. ೨೭ರಂದು ತಮ್ಮ ದನವನ್ನು ಮೇಯಿಸಲು ಕಟ್ಟಿ ಹಾಕಲೆಂದು ತೋಟದ ಬದಿಯಲ್ಲಿ ಕರೆದೊಯ್ಯುತ್ತಿರುವಾಗ ಬರೆಯಲ್ಲಿ ಜಾರಿ ಬಿದ್ದರು. ದನದ ಕುತ್ತಿಗೆಗೆ ಕಟ್ಟಿದ್ದ ಹಗ್ಗ…

ಉಡುಪಿ : ನಕಲಿ ಚಿನ್ನ ಅಡವಿಟ್ಟು ವಂಚನೆ, ಉತ್ತರ ಕನ್ನಡದ ನಾಲ್ವರ ಬಂಧನ..!
ರಾಜ್ಯ

ಉಡುಪಿ : ನಕಲಿ ಚಿನ್ನ ಅಡವಿಟ್ಟು ವಂಚನೆ, ಉತ್ತರ ಕನ್ನಡದ ನಾಲ್ವರ ಬಂಧನ..!

ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ಆರೋಪಿ ರಾಜೀವ್ 30ಗ್ರಾಂ ಗೋಲ್ಡ್ ನ ಚಿನ್ನಾಭರಣಗಳನ್ನು ಸ್ಥಳೀಯವಾಗಿ ಬ್ಯಾಂಕು, ಸೊಸೈಟಿಗಳಲ್ಲಿ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣವನ್ನು ಪಡುಬಿದ್ರಿ ಪಿಎಸ್‌ಐ ಪ್ರಸನ್ನ ಮತ್ತು ತಂಡ ಬೇಧಿಸಿದ್ದಾರೆ. ರಾಜೀವ್‌ನಿಗೆ ಸಹಕರಿಸಿದ ಆರೋಪಿಗಳಾದ ಕುಮುಟಾದ ನಿತಿಲ್ ಭಾಸ್ಕರ್ ಶೇಟ್, ಸಂಜಯ್ ಶೇಟ್, ಮತ್ತು ಸಂತೋಷ್…

ಬಡಗನ್ನೂರು : ಕಾಡು ಹಂದಿ ದಾಳಿಯಿಂದ ಕೃಷಿ ನಾಶ
ರಾಜ್ಯ

ಬಡಗನ್ನೂರು : ಕಾಡು ಹಂದಿ ದಾಳಿಯಿಂದ ಕೃಷಿ ನಾಶ

ಪುತ್ತೂರು: ಕಾಡು ಪ್ರಾಣಿಗಳು ಆಹಾರ ಹುಡುಕಿಕೊಂಡು ಕಾಡಿನಿಂದ ನಾಡಿಗೆ ಬಂದು ಕೃಷಿ ನಾಶ ಮಾಡಿದ ಬಗ್ಗೆ ಪುತ್ತೂರು ತಾಲೂಕು ಬಡಗನ್ನೂರಿನಿಂದ ವರದಿಯಾಗಿದೆ. ಮಾ.5ರಂದು ರಾತ್ರಿ ಬಡಗನ್ನೂರು ಗ್ರಾಮದ ಕೆಳಗಿನ ಪೇರಾಲುನಲ್ಲಿ ತೋಟವೊಂದಕ್ಕೆ ಕಾಡು ಹಂದಿ ದಾಳಿ ಮಾಡಿ ಅಡಿಕೆ ಮರದ ಬುಡವನ್ನು ಅಗೆದು ಹಾಕಿದ್ದು ಸಮಾರು 30 ರಿಂದ…

ಬೆಳ್ತಂಗಡಿ :  ಪಿಕಪ್‌- ಕಾರು ಅಪಘಾತ, ಚಾಲಕನಿಗೆ ಹಲ್ಲೆಗೆ ಯತ್ನ
ರಾಜ್ಯ

ಬೆಳ್ತಂಗಡಿ : ಪಿಕಪ್‌- ಕಾರು ಅಪಘಾತ, ಚಾಲಕನಿಗೆ ಹಲ್ಲೆಗೆ ಯತ್ನ

ಬೆಳ್ತಂಗಡಿ, ಮರೋಡಿ ಗ್ರಾಮದ ಕುಂಜೋಡಿ ಎಂಬಲ್ಲಿ ಪಿಕಪ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದುದಲ್ಲದೆ ಮಗುಚಿ ಬಿದ್ದ ಪಿಕಪ್ ವಾಹನಕ್ಕೆ ಕಾರಿನಲ್ಲಿದ್ದವರು ಹೊಡೆದು ಗಾಜು ಪುಡಿ ಮಾಡಿ ಹಾನಿಗೊಳಿಸಿ ಲಕ್ಷಾಂತರ ರೂಪಾಯಿ ನಷ್ಟ ಉಂಟುಮಾಡಿದ ಘಟನೆ ನಡೆದಿದೆ. ಪಿಕಪ್ ಚಾಲಕ, ಪೆರಾಡಿ ನಿವಾಸಿ ಸಾಧಿಕ್ ಝನುದ್ದೀನ್ ಅವರು ಪಿಕ್‌ಅಪ್ ವಾಹನದಲ್ಲಿ…

ನವೀನ್ ಚಾತಬಾಯಿಯವರಿಗೆ ಉಳ್ಳಾಲ ಕೃಷಿ ಮತ್ತು ತೋಟಗಾರಿಕಾ ಕೇಂದ್ರದಿಂದ ಜಿಲ್ಲಾ ಪ್ರಗತಿಪರ ಕೃಷಿಕ ಪುರಸ್ಕಾರ
ರಾಜ್ಯ

ನವೀನ್ ಚಾತಬಾಯಿಯವರಿಗೆ ಉಳ್ಳಾಲ ಕೃಷಿ ಮತ್ತು ತೋಟಗಾರಿಕಾ ಕೇಂದ್ರದಿಂದ ಜಿಲ್ಲಾ ಪ್ರಗತಿಪರ ಕೃಷಿಕ ಪುರಸ್ಕಾರ

ಸುಳ್ಯ ತಾಲೂಕು ಐವರ್ನಾಡು ಗ್ರಾಮದ ಕೃಷಿಕ ನವೀನ್ ಚಾತುಬಾಯಿಯವರಿಗೆ ಉಳ್ಳಾಲ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದಿಂದ ಜಿಲ್ಲಾ ಮಟ್ಟದ ಪ್ರಗತಿಪರ ಕೃಷಿಕ ಪುರಸ್ಕಾರ ದೊರೆಯಿತು.ಮಾರ್ಚ್ 6 ರಂದು ಉಲ್ಲಾಳದಲ್ಲಿ ನಡೆದ ಗೇರು ಮೇಳ ಮತ್ತು ವಿಚಾರ ಸಂಕಿರಣ-2024 ಕಾರ್ಯಕ್ರಮದಲ್ಲಿ ಜಿಲ್ಲೆಯ 5 ಜನ ಪ್ರಗತಿಪರ ಕೃಷಿಕರಿಗೆ ಪುರಸ್ಕಾರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI