ಅಂತರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!

​ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಶಬ್ಬೀರ್ ಲೋನ್ ಮತ್ತು ಆತನ ತಂಡದ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಭಯೋತ್ಪಾದಕ ಮಾಡ್ಯೂಲ್ ದೆಹಲಿಯ ಪ್ರಸಿದ್ಧ ದೇವಾಲಯಗಳು ಮತ್ತು ಪ್ರಮುಖ ವಾಣಿಜ್ಯ ಕೇಂದ್ರಗಳ ಮೇಲೆ ನಿರಂತರವಾಗಿ ಕಣ್ಣಿಟ್ಟು, ಪರಿಶೀಲನೆ ನಡೆಸಿತ್ತು ಎಂಬ ಅಂಶ ತನಿಖೆಯಿಂದ ತಿಳಿದುಬಂದಿದೆ. ​ ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ​ಬಂಧಿತ ಉಗ್ರ ಶಬ್ಬೀರ್ ಲೋನ್ ಪಾಕಿಸ್ತಾನ ಮೂಲದ ಉಗ್ರಗಾಮಿ ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಗಡಿ ಆಚೆಯಿಂದ ಬರುವ ಸೂಚನೆಗಳ…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ; ಮಹಿಳೆ ಗಂಭೀರ..!
ರಾಜ್ಯ

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ; ಮಹಿಳೆ ಗಂಭೀರ..!

ಬೆಳ್ತಂಗಡಿ ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ದ್ವಿಚಕ್ರ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಮಹಿಳೆ ನಾವೂರು ಗ್ರಾಮದ ನಿವಾಸಿ ಸಂಜೀವ ಎಂಬವರ ಪತ್ನಿ ಕಮಲ(45) ಎಂದು ಗುರುತಿಸಲಾಗಿದೆ. ಇವರು ಸಂತೋಷ್ ಎಂಬವರು ಚಲಾಯಿಸುತ್ತಿದ್ದ ದ್ವಿಚಕ್ರ…

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಬೆಳ್ಳಿಹಬ್ಬ : ಶಾಲಾ ಕೊಠಡಿ ನಿರ್ಮಾಣಕ್ಕೆ ಗುದ್ದಲಿಪೂಜೆ ಹಾಗೂ ಕ್ರೀಡಾ ಸಮ್ಮಿಲನ:ಕ್ರೀಡೆಯಿಂದ ಏಕಾಗ್ರತೆ ಹೆಚ್ಚುತ್ತದೆ: ಬಾಲಕೃಷ್ಣ ಕುದ್ವ  ಎಲ್ಲಾ ಸಮುದಾಯಕ್ಕೂ ಆಶ್ರಯತಾಣವಾಗಿರುವ ಸಂಸ್ಥೆ ವೆಂಕಟ್ರಮಣ ಸೊಸೈಟಿ: ಪಿ ಸಿ ಜಯರಾಮ.
ರಾಜ್ಯ

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಬೆಳ್ಳಿಹಬ್ಬ : ಶಾಲಾ ಕೊಠಡಿ ನಿರ್ಮಾಣಕ್ಕೆ ಗುದ್ದಲಿಪೂಜೆ ಹಾಗೂ ಕ್ರೀಡಾ ಸಮ್ಮಿಲನ:ಕ್ರೀಡೆಯಿಂದ ಏಕಾಗ್ರತೆ ಹೆಚ್ಚುತ್ತದೆ: ಬಾಲಕೃಷ್ಣ ಕುದ್ವ ಎಲ್ಲಾ ಸಮುದಾಯಕ್ಕೂ ಆಶ್ರಯತಾಣವಾಗಿರುವ ಸಂಸ್ಥೆ ವೆಂಕಟ್ರಮಣ ಸೊಸೈಟಿ: ಪಿ ಸಿ ಜಯರಾಮ.

ಕ್ರೀಡೆ ಭೂಮಿಯಲ್ಲಿರುವ ಪ್ರತೀ ಜೀವಿಗೂ ಅವಿಭಾಜ್ಯವಾದುದು, ಕ್ರೀಡೆಯಿಂದ ಏಕಾಗ್ರತೆ ಹೆಚ್ಚುವುದಲ್ಲದೆ, ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದರ ಮೂಲಕ ಬದುಕಿನ ಕ್ರೀಡೆಯಲ್ಲಿ ಗೆಲುವನ್ನು ಪಡೆಯಲು ಸಾಧ್ಯವಾಗುತ್ತದೆ, ಮಿತ ಆಹಾರದಿಂದ ದೇಹ ಮತ್ತು ಮನಸ್ಸನ್ನು ಹತೋಟಿಗೆ ತರಲು ಸುಲಭವಾಗಿತ್ತದೆ ಎಂದುಪ್ರಶಸ್ತಿ ಪುರಸ್ಕೃತ ಹಿರಿಯ ಕ್ರೀಡಾಪಟು ಬಾಲಕೃಷ್ಣ ಗೌಡ ಕುದ್ವ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಅವರು…

ಮಂಗಳೂರು : ನಿಷೇಧಿತ ಮಾದಕ ವಸ್ತು ಮಾರಾಟ -ಆರೋಪಿ ಅರೆಸ್ಟ್..!
ರಾಜ್ಯ

ಮಂಗಳೂರು : ನಿಷೇಧಿತ ಮಾದಕ ವಸ್ತು ಮಾರಾಟ -ಆರೋಪಿ ಅರೆಸ್ಟ್..!

ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 75 ಸಾವಿರ ರೂ. ಮೌಲ್ಯದ 15 ಗ್ರಾಂ ಎಂಡಿಎಂಎ, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್, ನಗದು 1,280 ರೂಪಾಯಿ, ಹಾಗೂ ಆಟೋ ರಿಕ್ಷಾ ಸೇರಿದಂತೆ ಒಟ್ಟು 91,280 ರೂಪಾಯಿ ಮೌಲ್ಯದ…

ಸುಳ್ಯದ ಹಳೆಗೇಟು ರಂಗಮನೆ ಸಮೀಪ ಗ್ರೈಂಡರ್ ನಲ್ಲಿ ಅಕ್ಕಿ ರುಬ್ಬುತ್ತಿದ್ದ ಸಂದರ್ಭ ಗ್ರೈಂಡರ್ ನಲ್ಲಿ  ಬೆಂಕಿ-ಗ್ರೈಂಡರ್ ಸಂಪೂರ್ಣ ಭಸ್ಮ ತಪ್ಪಿದ ಅನಾಹುತ
ರಾಜ್ಯ

ಸುಳ್ಯದ ಹಳೆಗೇಟು ರಂಗಮನೆ ಸಮೀಪ ಗ್ರೈಂಡರ್ ನಲ್ಲಿ ಅಕ್ಕಿ ರುಬ್ಬುತ್ತಿದ್ದ ಸಂದರ್ಭ ಗ್ರೈಂಡರ್ ನಲ್ಲಿ ಬೆಂಕಿ-ಗ್ರೈಂಡರ್ ಸಂಪೂರ್ಣ ಭಸ್ಮ ತಪ್ಪಿದ ಅನಾಹುತ

ಗ್ರೈಂಡರ್ ನಲ್ಲಿ ಅಕ್ಕಿ ರುಬ್ಬುತ್ತಿದ್ದ ಸಂದರ್ಭ ಸುಳ್ಯದ ಹಳೆಗೇಟು ಬಳಿ ರಂಗಮನೆ ಸಮೀಪ ಮನೆಯೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಗ್ರೈಂಡರ್ ಸಂಪೂರ್ಣ ಭಸ್ಮಗೊಂಡ ಘಟನೆ ನಿನ್ನೆ ಸಂಜೆ ವರದಿಯಾಗಿದೆ. ಹಳೆಗೇಟು ಗುಂಡಿಯಡ್ಕ ಜಿ ಸಾಧಿಕ್ ಎಂಬುವರ ಮನೆಯಲ್ಲಿ ಮನೆಯವರು ಗ್ರೈಂಡರ್ ನಲ್ಲಿ ಅಕ್ಕಿ ರುಬ್ಬಲು ಹಾಕಿ ಮತ್ತೊಂದು…

ಮಂಗಳೂರು: ಸ್ಟಾಕ್ ಟ್ರೇಡಿಂಗ್ ಎಂಬ ಜಾಹೀರಾತು ಹೂಡಿಕೆ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ..!
ರಾಜ್ಯ

ಮಂಗಳೂರು: ಸ್ಟಾಕ್ ಟ್ರೇಡಿಂಗ್ ಎಂಬ ಜಾಹೀರಾತು ಹೂಡಿಕೆ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ..!

ಮಂಗಳೂರು: ಫೇಸ್ ಬುಕ್‌ನಲ್ಲಿ ಕಾಣಿಸಿಕೊಂಡ ಸ್ಟಾಕ್ ಟ್ರೇಡಿಂಗ್ ಜಾಹೀರಾತು ನೋಡಿ ಹಣ ಹೂಡಿಕೆ ಮಾಡಿದ ವ್ಯಕ್ತಿ ಯೊಬ್ಬರು 18.53 ಲ.ರೂ. ವಂಚನೆಗೊಳಗಾದ ಘಟನೆ ವರದಿಯಾಗಿದೆ. ವಿಜಯ ಕುಮಾ‌ರ್ ಎಂಬುವವರು ಫೇಸ್‌ಬುಕ್‌ನಲ್ಲಿ ಸ್ಯಾಕ್ ಟ್ರೇಡಿಂಗ್ ಎಂಬ ಜಾಹೀರಾತು ನೋಡಿ ಅದರಲ್ಲಿದ್ದ ಲಿಂಕ್‌ನ ಮೂಲಕ 2013ರ ಡಿ.2ರಂದು ವಾಟ್ಸ್ ಆಫ್ ಗ್ರೂಪ್‌ನಲ್ಲಿ…

ಕೆ.ವಿ.ಜಿ. ಕಾನೂನು ಕಾಲೇಜಿನ ರೆಡ್ ಕ್ರಾಸ್ ಘಟಕ; ಸಾಂದೀಪ್ ವಿಶೇಷ ಶಾಲೆಗೆ ಭೇಟಿ
ರಾಜ್ಯ

ಕೆ.ವಿ.ಜಿ. ಕಾನೂನು ಕಾಲೇಜಿನ ರೆಡ್ ಕ್ರಾಸ್ ಘಟಕ; ಸಾಂದೀಪ್ ವಿಶೇಷ ಶಾಲೆಗೆ ಭೇಟಿ

ದಿನಾಂಕ ೨೩-೦೨-೨೦೨೪ ರಂದು ಕೆ.ವಿ.ಜಿ. ಕಾನೂನು ಕಾಲೇಜಿನ ರೆಡ್ ಕ್ರಾಸ್ ಘಟಕದ ವತಿಯಿಂದ ಸುಳ್ಯದ ಎಮ್. ಬಿ. ಫೌಂಡೇಶನ್(ರಿ), ಸಾಂದೀಪ್ ವಿಶೇಷ ಶಾಲೆಗೆ ಭೇಟಿ ನೀಡಲಾಯಿತು. ಈ ಶಾಲೆಯ ಸ್ಥಾಪಕರಾದ ಎಂ. ಬಿ ಸದಾಶಿವರವರು ಮಾತನಾಡುತ್ತಾ ವಿಶೇಷ ಚೇತನ ಮಕ್ಕಳನ್ನು ತರಬೇತುಗೊಳಿಸಿ ಸಮಾಜದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದರ ಅವಶ್ಯಕತೆಯ…

ಬಜ್ಪೆ: ಕಳ್ಳತನ ಪ್ರಕರಣ; ಸೊತ್ತು ಸಹಿತ ಆರೋಪಿ ಸೆರೆ
ರಾಜ್ಯ

ಬಜ್ಪೆ: ಕಳ್ಳತನ ಪ್ರಕರಣ; ಸೊತ್ತು ಸಹಿತ ಆರೋಪಿ ಸೆರೆ

ಬಜ್ಪೆ: ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯೋರ್ವನನ್ನು ಬಜ್ಪೆ ಪೊಲೀಸರು ಬಂಧಿಸಿ, ಕಳವುಗೈದಿದ್ದ ನಗದು, ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಬಜ್ಪೆಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಮೂಡುಪೆರಾರ ಗ್ರಾಮದ ಮಿತ್ತಕೊಳಪಿಲದ ನಿವಾಸಿ ಪ್ರತಾಪ್ ಎಂದು ಗುರುತಿಸಲಾಗದೆ. ಬಂಧಿತನಿಂದ 10 ಸಾವಿರ ರೂ. ನಗದು, ಸುಮಾರು 1 ಲಕ್ಷ ರೂ.…

ಕಡಬ : ಅಕ್ರಮ ಮರಳುಗಾರಿಕೆಗೆ ದೂರು -ಮುಸ್ಲಿಂ ಯುವಕರಿಂದ ಕೊಲೆ ಬೆದರಿಕೆ..!
ರಾಜ್ಯ

ಕಡಬ : ಅಕ್ರಮ ಮರಳುಗಾರಿಕೆಗೆ ದೂರು -ಮುಸ್ಲಿಂ ಯುವಕರಿಂದ ಕೊಲೆ ಬೆದರಿಕೆ..!

ಕಡಬ: ಕಡಬದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಹಿನ್ನಲೆಯಲ್ಲಿ ಮುಸ್ಲಿಂ ಯುವಕರನ್ನು ಮುಂದಿಟ್ಟುಕೊಂಡು ಕೊಲೆ ಬೆದರಿಕೆ ಹಾಕಲಾಗುತ್ತಿದೆ ಎಂದು ಕಡಬ ತಾಲೂಕಿನ ನೂಜಿಬಾಳ್ತಿಲದ ಭಾಸ್ಕರ ಗೌಡ ಎಂಬವರು ದೂರು ನೀಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ದಿಬ್ಬದಿಂದ ಕಾನೂನು ಪ್ರಕಾರ ಮರಳು ತೆಗೆಯಬಹುದಾಗಿದೆ. ಆದರೆ ಕಡಬದ…

ನಾಪತ್ತೆಯಾದ ಯುವಕ ಶವವಾಗಿ ನೇತ್ರಾವತಿ ನದಿಯಲ್ಲಿ ಪತ್ತೆ..!
ರಾಜ್ಯ

ನಾಪತ್ತೆಯಾದ ಯುವಕ ಶವವಾಗಿ ನೇತ್ರಾವತಿ ನದಿಯಲ್ಲಿ ಪತ್ತೆ..!

ಉಳ್ಳಾಲ: ಮನೆಯಿಂದ ಹೊರಟು ಹೋಗಿ ನಾಪತ್ತೆಯಾಗಿದ್ದ ಉಳ್ಳಾಲ ಸೋಮೇಶ್ವರದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡ ಬಡಾವಣೆ ನಿವಾಸಿ ಗೌತಮ್ ಎಂ (30) ಎಂದು ಗುರುತಿಸಲಾಗಿದೆ. ಫೈನಾನ್ಸ್ ಸೀಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಗೌತಮ್ ಕಳೆದ ಸೋಮವಾರ ಸಂಜೆ ತೊಕ್ಕೊಟ್ಟಿನಲ್ಲಿ ನಡೆದಿದ್ದ…

ಪುತ್ತೂರು: ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಮೃತ್ಯು
ರಾಜ್ಯ

ಪುತ್ತೂರು: ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಮೃತ್ಯು

ಪುತ್ತೂರು: ಟಿಪ್ಪರ್ ಹಾಗೂ ಡಿಯೋ ದ್ವಿಚಕ್ರ ವಾಹನಗಳ ನಡುವೆ ಫೆ.22 ರಂದು ಮಧ್ಯಾಹ್ನ ಮುರದಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಡಿಯೋ ಸವಾರ ಆಸ್ಪತ್ರೆಗೆ ಕೊಂಡೊಯ್ಯುವಾಗ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತಪಟ್ಟವರನ್ನು ಗೋಳಿತ್ತೊಟ್ಟಿನ ತೇಜಸ್ (24) ಎಂದು ಗುರುತಿಸಲಾಗಿದೆ.ಇನ್ನೊರ್ವ ಸವಾರ ಪವನ್ ಗಂಭೀರ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI