ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಕ್ರೀಡೆ

ಮೇನಾಲದಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ :ಕಂಡನಾರ್ ಕೇಳನ್ ದೈವದ ಬೆಳ್ಳಾಟಕ್ಕೆ ಹರಿದು ಬಂದ ಜನ ಸಾಗರ.
ರಾಜ್ಯ

ಮೇನಾಲದಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ :ಕಂಡನಾರ್ ಕೇಳನ್ ದೈವದ ಬೆಳ್ಳಾಟಕ್ಕೆ ಹರಿದು ಬಂದ ಜನ ಸಾಗರ.

  ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಮೇನಾಲದಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ ನಡೆಯುತ್ತಿದ್ದು ಮಾ.6 ರ ರಾತ್ರಿ ಕಂಡನಾರ್ಕೇಳನ್ ದೈವದ ವೆಳ್ಳಾಟಂ, ನಡೆಯಿತು , ಸೀಮಿತ ಕಡೆಗಳಲ್ಲಿ ಅಪರೂಪವಾಗಿ ನಡೆಯುವ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದ ಕಂಡನಾರ್ ಕೇಳನ್ ದೈವದ ವೆಳ್ಳಾಟ ವೀಕ್ಷಿಸಲು ಸಾವಿರಾರು ಭಕ್ತಾದಿಗಳು ಹರಿದು…

ಮೇನಾಲದಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ -ಕೋರಚ್ಚನ್ ದೈವದ ವೆಳ್ಳಾಟಂ
ರಾಜ್ಯ

ಮೇನಾಲದಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ -ಕೋರಚ್ಚನ್ ದೈವದ ವೆಳ್ಳಾಟಂ

ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಮೇನಾಲದಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ ಆರಂಭಗೊಂಡಿದೆ. ಸಂಜೆ ವಿಷ್ಣುಮೂರ್ತಿ ದೈವದ ಭಂಡಾರ ಆಗಮನದ ಬಳಿಕ ಕೋರಚ್ಚನ್ ದೈವದ ವೆಳ್ಳಾಟಂ ಆರಂಭಗೊಂಡಿತು. ಬಳಿಕ ಕಂಡನಾರ್ಕೇಳನ್ ದೈವದ ವೆಳ್ಳಾಟಂ, ರಾತ್ರಿ ವಿಷ್ಣುಮೂರ್ತಿ ದೈವದ ತೊಡಂಗಲ್, ವಯನಾಟ್ ಕುಲವನ್ ದೈವದ ವೆಳ್ಳಾಟಂ ನಡೆಯಲಿದೆ. ಭಕ್ತರು ಸಾವಿರಾರು…

ಮಾಣಿ: ಮಹಿಳೆಯ ಜೊತೆ ವ್ಯಕ್ತಿಯ ಅನುಚಿತ ವರ್ತನೆ; ದೂರು ದಾಖಲು..!
ರಾಜ್ಯ

ಮಾಣಿ: ಮಹಿಳೆಯ ಜೊತೆ ವ್ಯಕ್ತಿಯ ಅನುಚಿತ ವರ್ತನೆ; ದೂರು ದಾಖಲು..!

ಮಾಣಿ: ಬಂಟ್ವಾಳ ತಾಲೂಕು ಮಾಣಿ ಎಂಬಲ್ಲಿ ಮಹಿಳೆಯೋರ್ವರರು ನಡೆದುಕೊಂಡು ಹೋಗುತ್ತಿದ್ದ ವೇಳೆ ವ್ಯಕ್ತಿ ಅನುಚಿತವಾಗಿ ವರ್ತಿಸಿರುವು ಘಟನೆ ನಡೆದಿದೆ. ಆರೋಪಿಯನ್ನು ಸ್ಟೀವನ್ ಆಲ್ವೀನ್ ಪಾಯಿಸ್ ಎಂದು ಗುರುತಿಸಲಾಗಿದೆ. ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಮಹಿಳೆಯೋರ್ವರು ಬೆಳಿಗ್ಗೆ ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಮಾಣಿ ಎಂಬಲ್ಲಿ ನಡೆದುಕೊಂಡು ಹೋಗುತ್ತಿರುವಾಗ…

ಬಂಟ್ವಾಳ : ಪರಂಗಿಪೇಟೆಯಲ್ಲಿ ಅರಣ್ಯ ಇಲಾಖೆ ವಾಹನ ಡಿಕ್ಕಿ, ಪಾದಚಾರಿ ಮೃತ್ಯು..!
ರಾಜ್ಯ

ಬಂಟ್ವಾಳ : ಪರಂಗಿಪೇಟೆಯಲ್ಲಿ ಅರಣ್ಯ ಇಲಾಖೆ ವಾಹನ ಡಿಕ್ಕಿ, ಪಾದಚಾರಿ ಮೃತ್ಯು..!

ಬಂಟ್ವಾಳ: ಮಂಗಳವಾರ ರಾತ್ರಿ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಪರಂಗಿಪೇಟೆ ಬಳಿ ಸರಕಾರಿ ಇಲಾಖೆಗೆ ಸೇರಿದ ವಾಹನವೊಂದು ಪಾದಾಚಾರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸಂಭವಿಸಿದೆ.ಪುತ್ತೂರು ಅರಣ್ಯ ಇಲಾಖೆಗೆ ಸೇರಿದ ವಾಹನ ಇದಾಗಿದ್ದು, ಬಿಸಿರೋಡು ಕಡೆಯಿಂದ ಮಂಗಳೂರು ‌ಕಡೆಗೆ…

ಬೆಳ್ತಂಗಡಿ : 3 ಬೈಕ್, 1 ಕಾರು ಕಳವು- 3 ಆರೋಪಿಗಳು ಸೆರೆ..!
ರಾಜ್ಯ

ಬೆಳ್ತಂಗಡಿ : 3 ಬೈಕ್, 1 ಕಾರು ಕಳವು- 3 ಆರೋಪಿಗಳು ಸೆರೆ..!

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೂರು ಬೈಕ್ ಹಾಗೂ ಒಂದು ಕಾರು ಕಳ್ಳತನ‌ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಬೇಧಿಸಿದ್ದು, ಮೂವರು ಆರೊಪಿಗಳನ್ನು ಬಂಧಿಸಿದ್ದಾರೆ. ಹಾಸನದ ಹೊಸ ಲೈನ್ ರಸ್ತೆ ನಿವಾಸಿ ನಂದನ ಗೌಡ ಕೆ.ಡಿ. (21), ಹಾಸನ ಹೇಮಾವತಿ ಆಸ್ಪತ್ರೆ ಬಳಿ ನಿವಾಸಿ ಹೇಮಂತ್ (20)…

ಉಳ್ಳಾಲ: ಜೀಪ್- ಕಾರು ಅಪಘಾತ; ಕಾರಿನ ಚಕ್ರ ಸಿಡಿದು ಬೈಕ್ ಸವಾರ ಮೃತ್ಯು.
ರಾಜ್ಯ

ಉಳ್ಳಾಲ: ಜೀಪ್- ಕಾರು ಅಪಘಾತ; ಕಾರಿನ ಚಕ್ರ ಸಿಡಿದು ಬೈಕ್ ಸವಾರ ಮೃತ್ಯು.

ಉಳ್ಳಾಲ ಕೊಲ್ಯ ಬ್ರಹ್ಮಶ್ರೀ ಮಂದಿರ ಎದುರುಗಡೆ ಥಾರ್ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಕ್ರ ಸಿಡಿದು ಎದುರುಗಡೆ ಚಲಿಸುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದು, ಸವಾರ ಡಿವೈಡರ್ ಗೆ ಬಡಿದು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ಕೊಲ್ಯ ನಿವಾಸಿ ಸಂತೋಷ್ ಬೆಳ್ಚಾಡ (45) ಎಂದು ಗುರುತಿಸಲಾಗಿದೆ. ಬಾಳೆಹಣ್ಣು…

ಮೂಲ್ಕಿ : ಎರಡು ಕಾರುಗಳ ನಡುವೆ ಅಪಘಾತ
ರಾಜ್ಯ

ಮೂಲ್ಕಿ : ಎರಡು ಕಾರುಗಳ ನಡುವೆ ಅಪಘಾತ

ಮೂಲ್ಕಿ: ಎರಡು ಕಾರುಗಳು ಡಿಕ್ಕಿ ಹೊಡೆದ ಘಟನೆ ಮೂಲ್ಕಿಯ ಪುನರೂರು ಪೆಟ್ರೋಲ್ ಬಂಕ್ ಎದುರು ಹೆದ್ದಾರಿಯಲ್ಲಿ ನಡೆದಿದೆ.ಮಂಗಳೂರು ಕಡೆಯಿಂದ ಬರುತ್ತಿದ್ದ ಕಾರಿಗೆ ಇನ್ನೊಂದು ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಘಟನೆಯಿಂದ ಎರಡೂ ಕಾರುಗಳು ಜಖಂಗೊಂಡಿದ್ದು, ಒಂದು ಕಾರು ಡಿವೈಡರ್‌ನ ಮೇಲೆ ಏರಿದೆ. ಕಾರಿನಲ್ಲಿದ್ದವರು ಅಪಾಯದಿಂದ…

ಡಾ. ಅನುರಾಧಾ ಕುರುಂಜಿ ಮತ್ತು ಸಹನಾ ಕಾಂತಬೈಲು “ಜಿ ಎಲ್ ವುಮನ್ ಆಫ್ ಗೋಲ್ಡ್ “ ಆಗಿ ಆಯ್ಕೆ.
ರಾಜ್ಯ

ಡಾ. ಅನುರಾಧಾ ಕುರುಂಜಿ ಮತ್ತು ಸಹನಾ ಕಾಂತಬೈಲು “ಜಿ ಎಲ್ ವುಮನ್ ಆಫ್ ಗೋಲ್ಡ್ “ ಆಗಿ ಆಯ್ಕೆ.

ಪ್ರಸಿದ್ಧ ಚಿನ್ನಾಭರಣ ಮಳಿಗೆಗಳಲ್ಲೊಂದಾದ ಜಿ ಎಲ್ ಆಚಾರ್ಯ ಜ್ಯುವೆಲರ್ಸ್ ನವರು ಬೇರೆ ಬೇರೆ ಕಡೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಪ್ರಸ್ತುತ ವರ್ಷ ಮಹಿಳಾ ದಿನಾಚರಣೆ ಪ್ರಯುಕ್ತ ತಾಲೂಕಿನ ಸಾಧಕ ಮಹಿಳೆಯರನ್ನು ಗುರುತಿಸಿ “ಜಿ ಎಲ್ ವುಮನ್ ಆಫ್ ಗೋಲ್ಡ್” ಎಂದು ತಮ್ಮೆಲ್ಲಾ ಶಾಖೆಗಳಿಂದ ಈರ್ವರನ್ನು ಆಯ್ಕೆ ಮಾಡಿದ್ದು ಸುಳ್ಯ ಶಾಖೆಯಿಂದ…

ಅರಂತೋಡು: ಬೆಳ್ಳಂಬೆಳಗ್ಗೆ ಅಕ್ರಮ ಮರಳು ಸಾಗಾಟದ ಟಿಪ್ಪರ್ ಲಾರಿಯನ್ನು ವಶಪಡಿಸಿಕೊಂಡ ಸುಳ್ಯ ಪೊಲೀಸರು
ರಾಜ್ಯ

ಅರಂತೋಡು: ಬೆಳ್ಳಂಬೆಳಗ್ಗೆ ಅಕ್ರಮ ಮರಳು ಸಾಗಾಟದ ಟಿಪ್ಪರ್ ಲಾರಿಯನ್ನು ವಶಪಡಿಸಿಕೊಂಡ ಸುಳ್ಯ ಪೊಲೀಸರು

ಇಂದು ಬೆಳ್ಳಂಬೆಳಗ್ಗೆ ಅರಂತೋಡು ಜಂಕ್ಷನ್ ಬಳಿ ಅಕ್ರಮ ಮರಳು ಸಾಗಾಟದ ಟಿಪ್ಪರ್ ಲಾರಿಯನ್ನು ಸುಳ್ಯ ಪೊಲೀಸರು ವಶಪಡಿಸಿಕೊಂಡಿದ್ದಾರೆ . ಸುಳ್ಯ ಪೊಲೀಸ್ ಠಾಣಾ ಅಪರಾಧ ತನಿಖಾ ವಿಭಾಗದ ಉಪನಿರೀಕ್ಷಕರಾದ ಸರಸ್ವತಿ ರವರು ಕಲ್ಲುಗುಂಡಿ ಕಡೆಯಿಂದ ತಮ್ಮ ಸಿಬ್ಬಂದಿಗಳೊಂದಿಗೆ ಬರುತ್ತಿದ್ದ ಸಂದರ್ಭ ಮರಳು ತುಂಬಿದ ಟಿಪ್ಪರ್ ವಾಹನ ರಸ್ತೆಯಲ್ಲಿ ನಿಂತಿದ್ದು…

ಮೇನಾಲದಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವಕ್ಕೆ ಚಾಲನೆ,ನೂರಾರು ಭಕ್ತರಿಂದ ಹಸಿರು ಹೊರೆಕಾಣಿಕೆ ವೈಭವದ ಮೆರವಣಿಗೆ
ರಾಜ್ಯ

ಮೇನಾಲದಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವಕ್ಕೆ ಚಾಲನೆ,ನೂರಾರು ಭಕ್ತರಿಂದ ಹಸಿರು ಹೊರೆಕಾಣಿಕೆ ವೈಭವದ ಮೆರವಣಿಗೆ

ಮೇನಾಲದ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವಕ್ಕೆ ಇಂದು ಸುಳ್ಯ ಹಾಗೂ ಅಜ್ಜಾವರದಿಂದ ಏಕಕಾಲಕ್ಕೆ ಹಸಿರುವಾಣಿ ಮೆರವಣಿಗೆ ನಡೆದು ಕಲವರ ತುಂಬುವ ಮೂಲಕ ದೈವಕಟ್ಟು ಮಹೋತ್ಸವಕ್ಕೆ ಅದ್ದೂರಿ ಚಾಲನೆ ದೊರೆಯಿತು. ಇದಕ್ಕೆ ಮೊದಲು ಸುಳ್ಯದಿಂದ ಬೆಳಗ್ಗೆ ಚೆನ್ನಕೇಶವ ದೇವಸ್ಥಾನದಲ್ಲಿ ಪೂಜೆ ನಡೆದು ಬಳಿಕ ವಾಹನ ಮೆರವಣಿಗೆಯ ಮೂಲಕ ವಿವೇಕಾನಂದ ಸರ್ಕಲ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI