ಅಂತರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!

​ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಶಬ್ಬೀರ್ ಲೋನ್ ಮತ್ತು ಆತನ ತಂಡದ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಭಯೋತ್ಪಾದಕ ಮಾಡ್ಯೂಲ್ ದೆಹಲಿಯ ಪ್ರಸಿದ್ಧ ದೇವಾಲಯಗಳು ಮತ್ತು ಪ್ರಮುಖ ವಾಣಿಜ್ಯ ಕೇಂದ್ರಗಳ ಮೇಲೆ ನಿರಂತರವಾಗಿ ಕಣ್ಣಿಟ್ಟು, ಪರಿಶೀಲನೆ ನಡೆಸಿತ್ತು ಎಂಬ ಅಂಶ ತನಿಖೆಯಿಂದ ತಿಳಿದುಬಂದಿದೆ. ​ ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ​ಬಂಧಿತ ಉಗ್ರ ಶಬ್ಬೀರ್ ಲೋನ್ ಪಾಕಿಸ್ತಾನ ಮೂಲದ ಉಗ್ರಗಾಮಿ ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಗಡಿ ಆಚೆಯಿಂದ ಬರುವ ಸೂಚನೆಗಳ…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಖಾಸಗಿ ಆಸ್ಪತ್ರೆಗಳ ಹೊರಗೆ ದರ ಪಟ್ಟಿ ಕಡ್ಡಾಯ-ದಿನೇಶ್ ಗುಂಡೂರಾವ್
ರಾಜ್ಯ

ಖಾಸಗಿ ಆಸ್ಪತ್ರೆಗಳ ಹೊರಗೆ ದರ ಪಟ್ಟಿ ಕಡ್ಡಾಯ-ದಿನೇಶ್ ಗುಂಡೂರಾವ್

ಬೆಂಗಳೂರು: ಖಾಸಗಿ ಆಸ್ಪತ್ರೆಗಳ ಹೊರಭಾಗದಲ್ಲಿ ದರಪಟ್ಟಿ ಪ್ರಕಟಿಸುವುದು ಕಡ್ಡಾಯ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಈ ಕುರಿತು ಮಾಹಿತಿ ನೀಡಿರುವ ಅವರು, ಖಾಸಗಿ ಆಸ್ಪತ್ರೆಗಳ ಹೊರಭಾಗದಲ್ಲಿ ದರಪಟ್ಟಿ ಪ್ರಕಟಿಸುವುದು ಕಡ್ಡಾಯವಾಗಿದ್ದು, ದರ ಪಟ್ಟಿ ಪ್ರಕಟಿಸದ ಆಸ್ಪತ್ರೆಗಳ ಪರವಾನಗಿ ರದ್ದುಗೊಳಿಸುವ ಬಗ್ಗೆ ಆಲೋಚಿಸಲಾಗುವುದು ಎಂದು ಹೇಳಿದರು. ಖಾಸಗಿ…

ಪುತ್ತೂರು: ಸುಲ್ತಾನ್ ಜ್ಯುವೆಲ್ಲರಿ ಶುಭಾರಂಭಕ್ಕೆ ನಟಿ ಪ್ರೀಯಾಮಣಿ ಬರಬೇಕಿದ್ದ, ಸಂದರ್ಭದಲ್ಲಿ ಟ್ರಾಫಿಕ್ ಜಾಮ್ ನಲ್ಲಿ‌ ಸಿಲುಕಿದ ಅಂಬ್ಯುಲೆನ್ಸ್..!! ವೃದ್ಧರು, ರೋಗಿಗಳ ಪರದಾಟ : ಪುತ್ತೂರಿನ ಜನತೆ ವ್ಯಾಪಕ ಆಕ್ರೋಶ..!!
ರಾಜ್ಯ

ಪುತ್ತೂರು: ಸುಲ್ತಾನ್ ಜ್ಯುವೆಲ್ಲರಿ ಶುಭಾರಂಭಕ್ಕೆ ನಟಿ ಪ್ರೀಯಾಮಣಿ ಬರಬೇಕಿದ್ದ, ಸಂದರ್ಭದಲ್ಲಿ ಟ್ರಾಫಿಕ್ ಜಾಮ್ ನಲ್ಲಿ‌ ಸಿಲುಕಿದ ಅಂಬ್ಯುಲೆನ್ಸ್..!! ವೃದ್ಧರು, ರೋಗಿಗಳ ಪರದಾಟ : ಪುತ್ತೂರಿನ ಜನತೆ ವ್ಯಾಪಕ ಆಕ್ರೋಶ..!!

ಪುತ್ತೂರು: ಕೇರಳ ಮೂಲದ ಸುಲ್ತಾನ್ ಜ್ಯುವೆಲ್ಲರಿ ಇಂದು ಅದ್ದೂರಿಯಾಗಿ ಶುಭಾರಂಭಗೊಂಡಿದ್ದು, ಈ ವೇಳೆ ಪುತ್ತೂರು ಪೇಟೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ, ರೋಗಿಯನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಸಂಕಷ್ಟಕ್ಕೆ ಸಿಲುಕಿದ ಘಟನೆ ಪುತ್ತೂರು ಮುಖ್ಯರಸ್ತೆಯ ಏಳ್ಮುಡಿಯಲ್ಲಿ ನಡೆದಿದೆ. ಜ್ಯುವೆಲ್ಲರಿ ಮಳಿಗೆ ಉದ್ಘಾಟನೆಗೆ ನಟಿಯೊಬ್ಬಳು ಆಗಮಿಸುವ ಕಾರಣಕ್ಕಾಗಿ, ಪೊಲೀಸರು ಭದ್ರತೆ ನಿಯೋಜಿಸಿದ್ದರು. ಭದ್ರತೆಗೆ…

ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿ: ಆರು ಮಂದಿಗೆ‌ ಗಾಯ- ಗಂಭೀರ ಗಾಯಗೊಂಡ‌ ಯುವಕ ಪುತ್ತೂರು ಆಸ್ಪತ್ರೆಗೆ ದಾಖಲು
Uncategorized ರಾಜ್ಯ

ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿ: ಆರು ಮಂದಿಗೆ‌ ಗಾಯ- ಗಂಭೀರ ಗಾಯಗೊಂಡ‌ ಯುವಕ ಪುತ್ತೂರು ಆಸ್ಪತ್ರೆಗೆ ದಾಖಲು

ಮಚ್ಚಿನ: ಇಲ್ಲಿಯ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿಯಿಂದ ಆರು ಮಂದಿ ಗಾಯಗೊಂಡಿದ್ದು, ಗಂಭೀರ ಗಾಯಗೊಂಡ‌ ಓರ್ವನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಫೆ.22 ರಂದು ಬೆಳಗ್ಗೆ ಮಚ್ಚಿನ ಕೊಡಿಯೇಲು‌ ಕೊರೆಗೆ ತಿರುಗುವ‌ ರಸ್ತೆ ಬಳಿಯಲ್ಲಿ ಮರದಲ್ಲಿ ಇದ್ದ ಹೆಜ್ಜೇನು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ದಾಳಿ ನಡೆಸಿದೆ. ಇದರಿಂದಾಗಿ…

ಸುರತ್ಕಲ್ : ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗ ಹೃದಯಾಘಾತ-ಯುವಕ ಸಾವು
ರಾಜ್ಯ

ಸುರತ್ಕಲ್ : ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗ ಹೃದಯಾಘಾತ-ಯುವಕ ಸಾವು

ಸುರತ್ಕಲ್ : ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟಿರುವ ಘಟನೆ ಸುರತ್ಕಲ್ ಇಡ್ಯಾ ಬೀಚ್‌ನಲ್ಲಿ ಫೆ. 21 ರಂದು ವರದಿಯಾಗಿದೆ.ಮೃತಪಟ್ಟವರನ್ನು ಮೂಲತಃ ಕುಳಾಯಿ ನಿವಾಸಿ ಸದ್ಯ ಚೊಕ್ಕಬೆಟ್ಟು 8ನೇ ಬ್ಲಾಕ್ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಚಾಯಬ್ಬ ಎಂಬವರ ಮಗ ಅಸ್ಗರ್ (32) ಎಂದು ತಿಳಿದು…

ಸುಳ್ಯ ವಿಕಲಚೇತನ ವ್ಯಕ್ತಿಯ ಸ್ಕೂಟರ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಒಮ್ನಿ  ಕಾರು ; ಸವಾರ ಮತ್ತು ಸಹಸವಾರರಿಗೆ ಗಾಯ ಆಸ್ಪತ್ರೆಗೆ ದಾಖಲು.
ರಾಜ್ಯ

ಸುಳ್ಯ ವಿಕಲಚೇತನ ವ್ಯಕ್ತಿಯ ಸ್ಕೂಟರ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಒಮ್ನಿ ಕಾರು ; ಸವಾರ ಮತ್ತು ಸಹಸವಾರರಿಗೆ ಗಾಯ ಆಸ್ಪತ್ರೆಗೆ ದಾಖಲು.

ಸುಳ್ಯ ಗಾಂಧಿನಗರದ ಬಳಿ ವಿಕಲಚೇತನ ವ್ಯಕ್ತಿ ತಮ್ಮ ಮೂರು ಚಕ್ರದ ವಾಹನದಲ್ಲಿ ಸಂಚರಿಸುತ್ತಿದ್ದ ಸಂದರ್ಭ ಹಿಂಬದಿಯಿಂದ ವೇಗವಾಗಿ ಬಂದ ಓಮ್ನಿಕಾರು ಡಿಕ್ಕಿ ಹೊಡೆದು ಸವಾರರು ಗಂಭೀರ ಗಾಯಗೊಂಡ ಘಟನೆ ಫೆಬ್ರವರಿ 21ರಂದು ಸಂಜೆ ನಡೆದಿದೆ. ಪೈಚಾರಿನಲ್ಲಿ ಗೂಡಂಗಡಿ ನಡೆಸುತ್ತಿದ್ದ ರಫೀಕ್ ಎಂಬುವರು ತಮ್ಮ ಪತ್ನಿಯೊಂದಿಗೆ ಮೂರು ಚಕ್ರದ ಸ್ಕೂಟರ್…

ಸುಳ್ಯ : ಟ್ಯಾಪಿಂಗ್ ಮಾಡಲು ರಬ್ಬರ್ ತೋಟಕ್ಕೆ ಹೋಗಿದ್ದ ಮಹಿಳೆಯನ್ನು ಬೆನ್ನಟ್ಟಿ ತಿವಿದ ಕಾಡು ಹಂದಿ
ರಾಜ್ಯ

ಸುಳ್ಯ : ಟ್ಯಾಪಿಂಗ್ ಮಾಡಲು ರಬ್ಬರ್ ತೋಟಕ್ಕೆ ಹೋಗಿದ್ದ ಮಹಿಳೆಯನ್ನು ಬೆನ್ನಟ್ಟಿ ತಿವಿದ ಕಾಡು ಹಂದಿ

ಟ್ಯಾಪಿಂಗ್ ಮಾಡಲು ರಬ್ಬರ್ ತೋಟಕ್ಕೆ ಹೋಗಿದ್ದ ಮಹಿಳೆಗೆ ಕಾಡುಹಂದಿ ತಿವಿದು ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ದುಗಲಡ್ಕ ಕೂಟೇಲಿನಿಂದ ವರದಿಯಾಗಿದೆ. ಫೆ. 22 ರಂದು ಮುಂಜಾನೆ ಸುಳ್ಯ ತಾಲೂಕು ದುಗಲಡ್ಕ ಕೂಟೇಲು ನಿವಾಸಿ ಪದ್ಮಾವತಿ ಎಂಬವರು ಕೆ.ಎಫ್.ಡಿ.ಸಿ. ರಬ್ಬರ್ ತೋಟದ ಟ್ಯಾಪರ್ ಆಗಿದ್ದು ಅವರು ದುಗಲಡ್ಕ ಘಟಕದ ಕೂಟೇಲು…

ಪುತ್ತೂರಿನ ಕಲ್ಲರ್ಪೆ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ
ರಾಜ್ಯ

ಪುತ್ತೂರಿನ ಕಲ್ಲರ್ಪೆ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ

ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನ ಕಲ್ಲರ್ಪೆ ಸಮೀಪ ನಡೆದ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಮುಕ್ವೆ ನಿವಾಸಿ ಅಬ್ದುಲ್ಲಾ ರವರ ಮಗ ಸಫ್ಫಾನ್ ಗಂಭೀರ ಗಾಯಗೊಂಡಿದ್ದು, ಪುತ್ತೂರು ಖಾಸಗಿ ಕರೆ ತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ…

ಕಡಬ : ಕಂಠ ಪೂರ್ತಿ ಕುಡಿದು ಕೆಎಸ್ಆರ್ ಟಿಸಿ ಬಸ್ ನಲ್ಲೇ ಮಲಗಿದ ಗ್ರಾಮ ಕರಣಿಕ
ರಾಜ್ಯ

ಕಡಬ : ಕಂಠ ಪೂರ್ತಿ ಕುಡಿದು ಕೆಎಸ್ಆರ್ ಟಿಸಿ ಬಸ್ ನಲ್ಲೇ ಮಲಗಿದ ಗ್ರಾಮ ಕರಣಿಕ

ಕಡಬ : ಕಂಠಪೂರ್ತಿ ಕುಡಿದು ಕೆಎಸ್ಆರ್ ಟಿಸಿ ಬಸ್ ನಲ್ಲಿ ಬಿದ್ದು ಹೋರಳಾಡುತ್ತಿದ್ದ ಗ್ರಾಮಕರಣಿಕನೊಬ್ಬನನ್ನು ಕೆಎಸ್ಆರ್ ಟಿಸಿ ಬಸ್ ಚಾಲಕ ಸೀದಾ ಪೊಲೀಸ್ ಠಾಣೆಗೆ ಕರೆದು ತಂದು ಬಿಟ್ಟ ಘಟನೆ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಬಸ್ಸಿನಲ್ಲಿ ನಡೆದಿದೆ. ಕಂಠಪೂರ್ತಿ ಕುಡಿದು ತೇಲಾಡುತ್ತಿದ್ದ ವ್ಯಕ್ತಿಯನ್ನು ಕಡಬ ತಾಲೂಕಿನ ಗೋಳಿತೊಟ್ಟುವಿನ…

ವಿವಿಧ ವಕ್ಫ್ ಆಸ್ತಿಗಳ ಸಂರಕ್ಷಣೆಗಾಗಿ  ಸುಳ್ಯ ತಾಲೂಕಿಗೆ 33 ಲಕ್ಷ ವಕ್ಫ್ ಅನುದಾನ ಮಂಜೂರು.
ರಾಜ್ಯ

ವಿವಿಧ ವಕ್ಫ್ ಆಸ್ತಿಗಳ ಸಂರಕ್ಷಣೆಗಾಗಿ ಸುಳ್ಯ ತಾಲೂಕಿಗೆ 33 ಲಕ್ಷ ವಕ್ಫ್ ಅನುದಾನ ಮಂಜೂರು.

ಕರ್ನಾಟಕ ರಾಜ್ಯ ವಕ್ಫ್ ಆಸ್ತಿಗಳ ಸಂರಕ್ಷಣೆ ಯೋಜನೆ ಅಡಿಯಲ್ಲಿ ಸುಳ್ಯ ತಾಲೂಕು ಮುಹಿದ್ಧೀನ್ ಜುಮಾ ಮಸ್ಜಿದ್ ಗಾಂಧಿನಗರ ಸುಳ್ಯ ಇದರ ಆವರಣಗೋಡೆ ನಿರ್ಮಾಣಕ್ಕಾಗಿ ರೂ.10 ಲಕ್ಷ , ಬದ್ರಿಯ ಜುಮಾ ಮಸೀದಿ ಪೈಚಾರ್ ಇದರ ತಡೆಗೋಡೆ ನಿರ್ಮಾಣಕ್ಕೆ ರೂ 5 ಲಕ್ಷ, ಆಲೆಟ್ಟಿ ಗ್ರಾಮದ ಕುಂಭಕೋಡು ಜುಮಾ ಮಸೀದಿಯ…

ಸುಳ್ಯ: ಪಟಾಕಿ ಸಿಡಿದು ವ್ಯಕ್ತಿಗೆ ಗಂಭೀರ ಗಾಯ
ರಾಜ್ಯ

ಸುಳ್ಯ: ಪಟಾಕಿ ಸಿಡಿದು ವ್ಯಕ್ತಿಗೆ ಗಂಭೀರ ಗಾಯ

ಸುಳ್ಯ: ಕನಕಮಜಲಿನಲ್ಲಿ ಪಟಾಕಿ ಸಿಡಿಸುವ ವೇಳೆ ವ್ಯಕ್ತಿಯೋರ್ವರ ಕೈಯಲ್ಲಿ ಪಟಾಕಿ ಸಿಡಿದು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಸಂಭವಿಸಿದೆ. ಕನಕಮಜಲಿನ ಶ್ರೀ ಆತ್ಮಾರಾಮ ಭಜನ ಮಂದಿರದಲ್ಲಿ ಏಕಾಹ ಭಜನೆ ಮಂಗಳವಾರ ನಡೆಯುತ್ತಿತ್ತು. ಈ ವೇಳೆ ಗ್ರಾಮದ ಗಬ್ಬಲಡ್ಕ ಚಂದ್ರಶೇಖರ ಅವರು ಪಟಾಕಿಯೊಂದನ್ನು ಸಿಡಿಸುವ ವೇಳೆ ಕೈಯಲ್ಲೇ ಸ್ಫೋಟಗೊಂಡಿದ್ದು ಕೈಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI