ಅಂತರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!

​ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಶಬ್ಬೀರ್ ಲೋನ್ ಮತ್ತು ಆತನ ತಂಡದ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಭಯೋತ್ಪಾದಕ ಮಾಡ್ಯೂಲ್ ದೆಹಲಿಯ ಪ್ರಸಿದ್ಧ ದೇವಾಲಯಗಳು ಮತ್ತು ಪ್ರಮುಖ ವಾಣಿಜ್ಯ ಕೇಂದ್ರಗಳ ಮೇಲೆ ನಿರಂತರವಾಗಿ ಕಣ್ಣಿಟ್ಟು, ಪರಿಶೀಲನೆ ನಡೆಸಿತ್ತು ಎಂಬ ಅಂಶ ತನಿಖೆಯಿಂದ ತಿಳಿದುಬಂದಿದೆ. ​ ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ​ಬಂಧಿತ ಉಗ್ರ ಶಬ್ಬೀರ್ ಲೋನ್ ಪಾಕಿಸ್ತಾನ ಮೂಲದ ಉಗ್ರಗಾಮಿ ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಗಡಿ ಆಚೆಯಿಂದ ಬರುವ ಸೂಚನೆಗಳ…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಜಟ್ಟಿಪಳ್ಳ-ಕೊಡಿಯಾಲಬೈಲ್  ರಸ್ತೆಗೆ  ಡಾಮರಿಕರಣ ಕಾಮಗಾರಿ ಆರಂಭ
ರಾಜ್ಯ

ಜಟ್ಟಿಪಳ್ಳ-ಕೊಡಿಯಾಲಬೈಲ್ ರಸ್ತೆಗೆ ಡಾಮರಿಕರಣ ಕಾಮಗಾರಿ ಆರಂಭ

ಸುಳ್ಯದಿಂದ ಜಟ್ಟಿಪಳ್ಳ -ಕೊಡಿಯಾಲಬೈಲ್ ರಸ್ತೆ ಡಾಮರೀಕರಣ ಕಾಮಗಾರಿ ಇಂದಿನಿಂದ ಆರಂಭಗೊಂಡಿದೆ.ಈ ರಸ್ತೆಯು ಹೊಂಡ ಗುಂಡಿಗಳಿಂದ ಕೂಡಿದ್ದು ರಸ್ತೆ ಅಭಿವೃದ್ಧಿಯಾಗದೆ ವಾಹನ ಸವಾರರು ಮತ್ತು ಶಾಲಾ ಮಕ್ಕಳು ಬಹಳ ತೊಂದರೆಯನ್ನು ಅನುಭವಿಸುತ್ತಿದ್ದರು. ಇದರ ದುರಸ್ತಿಗಾಗಿ ಪ್ರತಿಭಟನೆಗಳೂ ನಡೆದಿದ್ದವು. ಇದೀಗ ಜಟ್ಟಿಪಳ್ಳ ಕೊಡಿಯಾಲಬೈಲ್ ರಸ್ತೆಗೆ ನಗರ ಪಂಚಾಯತ್ ಅನುದಾನದಿಂದ ಡಾಮರೀಕರಣ ಕೆಲಸ…

ಬಂಟ್ವಾಳ : ಕೃಷಿಭೂಮಿಗೆ ನುಗ್ಗಿ ಶಸ್ತ್ರಾಸ ತೋರಿಸಿ, ಬೆದರಿಕೆ
ರಾಜ್ಯ

ಬಂಟ್ವಾಳ : ಕೃಷಿಭೂಮಿಗೆ ನುಗ್ಗಿ ಶಸ್ತ್ರಾಸ ತೋರಿಸಿ, ಬೆದರಿಕೆ

ಬಂಟ್ವಾಳ : ಜಮೀನಿನಲ್ಲಿ ಕೆಲಸದವರೊಂದಿಗೆ ಕೃಷಿ ಕೆಲಸದಲ್ಲಿ ನಿರತರಾಗಿದ್ದ ವೇಳೆ ತಂಡವೊಂದು ಅಕ್ರಮ ಪ್ರವೇಶ ಮಾಡಿ ಜೀವ ಬೆದರಿಕೆ ಒಡ್ಡಿರುವುದಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಗೆ ಮಣಿನಾಲ್ಕೂರು ಗ್ರಾಮ ನಿವಾಸಿ ಮಂಜುನಾಥ ಟಿ.ಸಿ. ಎಂಬವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಫೆ 15 ರಂದು ಸಂಜೆ ಮಂಜುನಾಥ ಟಿ.ಸಿ.ಯವರು…

ಫೆ.23 .ಪೆರಾಜೆಯಲ್ಲಿ ಕಾಫಿ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ಮಣ್ಣು ಪರೀಕ್ಷೆ
ರಾಜ್ಯ

ಫೆ.23 .ಪೆರಾಜೆಯಲ್ಲಿ ಕಾಫಿ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ಮಣ್ಣು ಪರೀಕ್ಷೆ

ಪೆರಾಜೆಯ ಚಿಗುರು ಕ್ರೀಡಾ ಮತ್ತು ಕಲಾ ಯುವಕಮಂಡಲದ ಇದರ ವತಿಯಿಂದ.ಫೆ.23 ರಂದುಕಾಫಿ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ಮಣ್ಣು ಪರೀಕ್ಷೆ ಮಡಿಕೇರಿ ಕಾಫಿ ಬೋರ್ಡ್ನವರು ಪೆರಾಜೆಯಲ್ಲಿ ನಡೆಸಲಿದ್ದಾರೆ. ಶುಕ್ರವಾರ ಬೆಳಿಗ್ಗೆ 10.30ಕೆ ಮಜಿಕೋಡಿ ಚಿದಾನಂದನವರ(ನಿವೃತ್ತ ಪ್ರಾಂಶುಪಾಲರು)ಕಾಫಿ ತೋಟದಲ್ಲಿ ನಡೆಯುವ ಮಾಹಿತಿ ಕಾರ್ಯಾಗಾರ ಹಾಗೂ ಮಣ್ಣು ಪರೀಕ್ಷೆ ಕಾರ್ಯಾಗಾರದ ಸದುಪಯೋಗ…

ಎಸ್‌ಕೆಎಸ್ಎಸ್ಎಫ್ ಅಜ್ಜಾವರ ಶಾಖೆ ವತಿಯಿಂದ ಸ್ಥಾಪಕ ದಿನಾಚರಣೆ.
ರಾಜ್ಯ

ಎಸ್‌ಕೆಎಸ್ಎಸ್ಎಫ್ ಅಜ್ಜಾವರ ಶಾಖೆ ವತಿಯಿಂದ ಸ್ಥಾಪಕ ದಿನಾಚರಣೆ.

ಸುಳ್ಯ:ಅಜ್ಜಾವರ ಶಾಖೆ ಎಸ್‌ಕೆಎಸ್ಎಸ್ಎಫ್ ವತಿಯಿಂದ ಸ್ಥಾಪಕ ದಿನಾಚರಣೆ ನಡೆಯಿತು. ಅಜ್ಜಾವರ ಮುಹಿಯುದ್ದೀನ್ ಜುಮಾ ಮಸೀದಿ ವಠಾರದಲ್ಲಿ ಜಮಾಅತ್ ಕಮಿಟಿ ಅಧ್ಯಕ್ಷರಾದ ಅಬ್ದುಲ್ ಖಾದರ್ ಹಾಜಿ ಧ್ವಜಾರೋಹಣ ನೆರವೇರಿಸಿದರು. ಪೇರಡ್ಕ ಜುಮಾ ಮಸೀದಿ ಖತೀಬರಾದರಿಯಾಝ್ ಫೈಝಿ ಎಮ್ಮೆಮ್ಮಾಡು ಮಖಾಂ ಝಿಯಾರತ್‌ಗೆ ನೇತೃತ್ವವನ್ನು ವಹಿಸಿ ಸಂದೇಶ ಭಾಷಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಜಲೀಲ್…

ಸುಳ್ಯ : ಸ್ಕೂಟಿಗೆ ಬೈಕ್ ಢಿಕ್ಕಿ;  ಸವಾರ ಗಂಭೀರ
ರಾಜ್ಯ

ಸುಳ್ಯ : ಸ್ಕೂಟಿಗೆ ಬೈಕ್ ಢಿಕ್ಕಿ; ಸವಾರ ಗಂಭೀರ

ಸುಳ್ಯ ರಥಬೀದಿಯ ಬಳಿಯಲ್ಲಿ ನಿನ್ನೆ ರಾತ್ರಿ ರಸ್ತೆ ಅಪಘಾತ ಸಂಭವಿಸಿದ್ದು ಸುಳ್ಯದ ಪಿಗ್ಮಿ ಸಂಗ್ರಾಹಕ ಮತ್ತು ಡಿಜೆ ಫ್ರೆಂಡ್ಸ್ ಇದರ ಸದಸ್ಯ ದೀಕ್ಷಿತ್ ಎಂಬುವವರಿಗೆ ಗಂಭೀರ ತರನದ ಗಾಯಗಳಾಗಿವೆ ಎಂದು ಸ್ಥಳೀಯರ ಮಾಹಿತಿ ಪ್ರಕಾರ ಹೇಳಲಾಗುತ್ತಿದ್ದು ಸದ್ಯ ಅವರನ್ನು ಕೆವಿಜಿ ಆಸ್ಪತ್ರೆಗೆ ಕೊಂಡೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕೊಂಡೊಯ್ಯಲಾಗಿದೆ…

ಸಂಕೇಶ್ ಪೇರಾಲಿನಲ್ಲಿ ನಬಿ ಕೀರ್ತನೆಯೊಂದಿಗೆ ನಡೆದ ಸಯ್ಯಿದ್ ಆಟ್ಟು ತಂಙಳ್ ಆಂಡ್ ನೇರ್ಚೆ
ರಾಜ್ಯ

ಸಂಕೇಶ್ ಪೇರಾಲಿನಲ್ಲಿ ನಬಿ ಕೀರ್ತನೆಯೊಂದಿಗೆ ನಡೆದ ಸಯ್ಯಿದ್ ಆಟ್ಟು ತಂಙಳ್ ಆಂಡ್ ನೇರ್ಚೆ

ಸುಳ್ಯ : ಅಜ್ಜಾವರ ಗ್ರಾಮದ ಸಂಕೇಶ್ ಪೇರಾಲಿನಲ್ಲಿ ಅಬ್ದುಲ್ ಕುಂಞಿ ಸಂಕೇಶ್ ರವರ ನೇತೃತ್ವದಲ್ಲಿ ನಡೆಸಿಕೊಂಡು ಬರುತ್ತಿರುವ ಆಟ್ಟು ಉಪ್ಪಾಪ ಸ್ವಲಾತ್ ಮಜ್ಲಿಸ್ ವತಿಯಿಂದ ಸಯ್ಯದ್ ಆಟ್ಟು ತಂಙಳ್ ಆಂಡ್ ನೇರ್ಚೆ ಫೆಬ್ರವರಿ 19 ರಂದು ಪೇರಾಲಿನಲ್ಲಿ ನಡೆಯಿತು.ಸಂಜೆ 7 ಗಂಟೆಗೆ ಮೌಲಿದ್ ಪಾರಾಯಣ ಮತ್ತು ದುವಾ ಮಜ್ಲೀಸ್…

ಚಾರ್ಮಾಡಿ : ನಿಯಂತ್ರಣ ತಪ್ಪಿ ಧರ್ಮಸ್ಥಳಕ್ಕೆ ಹೊರಟ್ಟಿದ್ದ ಕಾರು ಅಪಘಾತ : ಪ್ರಯಾಣಿಕರು ಪಾರು
ರಾಜ್ಯ

ಚಾರ್ಮಾಡಿ : ನಿಯಂತ್ರಣ ತಪ್ಪಿ ಧರ್ಮಸ್ಥಳಕ್ಕೆ ಹೊರಟ್ಟಿದ್ದ ಕಾರು ಅಪಘಾತ : ಪ್ರಯಾಣಿಕರು ಪಾರು

ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಧರ್ಮಸ್ಥಳಕ್ಕೆ ಹೊರಟ್ಟಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಇಪ್ಪತ್ತು ಅಡಿ ಆಳದ ಹೊಳೆಗೆ ಬಿದ್ದ ಘಟನೆ ನಡೆದಿದೆ. ನಾಲ್ವರು ಪ್ರವಾಸಿಗರಿದ್ದ ಕಾರು ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ ಹೊರಟಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು…

ಅನುಮತಿ ಇಲ್ಲದೆ ಮೆರವಣಿಗೆಗ ಮುಂದಾದ ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ.
ರಾಜ್ಯ

ಅನುಮತಿ ಇಲ್ಲದೆ ಮೆರವಣಿಗೆಗ ಮುಂದಾದ ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ.

ಮಂಗಳೂರು: ನಗರದ ಸಂತ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಹಿಂದೂ ಧರ್ಮವನ್ನು ಅವಹೇಳನ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಶಾಸಕ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ ಹಾಗೂ ಇತರರ ಮೇಲೆ ದಾಖಲಿಸಲಾದ ಪ್ರಕರಣ ಹಿಂಪಡೆಯಬೇಕು ಹಾಗೂ ಆರೋಪಿತ ಶಿಕ್ಷಕಿಯನ್ನು ಬಂಧಿಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ವತಿಯಿಂದ…

ಕೆವಿಜಿ ಪಾಲಿಟೆಕ್ನಿಕ್ : ಮತದಾನ ಜಾಗೃತಿ ಅಭಿಯಾನ. ದೇಶದ ಸಮಗ್ರತೆಗೆ ಮತದಾನ ಮಾಡುವುದು ಬಹಳ ಮುಖ್ಯ – ಡಾ.  ಉಜ್ವಲ್ ಯು.ಜೆ.
ರಾಜ್ಯ

ಕೆವಿಜಿ ಪಾಲಿಟೆಕ್ನಿಕ್ : ಮತದಾನ ಜಾಗೃತಿ ಅಭಿಯಾನ. ದೇಶದ ಸಮಗ್ರತೆಗೆ ಮತದಾನ ಮಾಡುವುದು ಬಹಳ ಮುಖ್ಯ – ಡಾ. ಉಜ್ವಲ್ ಯು.ಜೆ.

ದೇಶದ ಸಮಗ್ರತೆಗೆ ಮತ್ತು ಭವಿಷ್ಯಕ್ಕೆ ಎಲ್ಲರೂ ಮಾತದಾನ ಮಾಡುವುದು ಬಹಳ ಮುಖ್ಯ ಎಂದು ಕೆ. ವಿ.ಜಿ.ಪಾಲಿಟೆಕ್ನಿಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ ಯು.ಜೆ ಅಭಿಪ್ರಾಯಪಟ್ಟರು. ಅವರು ಕೆವಿಜಿ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ವತಿಯಿಂದ ಹಮ್ಮಿಕೊಂಡ ಮತದಾನ ಜಾಗೃತಿ…

ಕೆಲಸ ಸಿಗದ ಚಿಂತೆಯಲ್ಲಿ ನೇತ್ರಾವತಿಗೆ ಹಾರಿದ ಪುತ್ತೂರಿನ ಯುವಕ
ರಾಜ್ಯ

ಕೆಲಸ ಸಿಗದ ಚಿಂತೆಯಲ್ಲಿ ನೇತ್ರಾವತಿಗೆ ಹಾರಿದ ಪುತ್ತೂರಿನ ಯುವಕ

ಬಂಟ್ವಾಳ :ಪುತ್ತೂರಿನ ಯುವಕನೋರ್ವ ಪದವೀಧರನಾಗಿಯೂ ನಿರುದ್ಯೋಗಿಯಾಗಿರುವ ಚಿಂತೆಯಲ್ಲಿ ಪಾಣೆಮಂಗಳೂರಿನ ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವೇಳೆ ಸ್ಥಳೀಯ ಯುವಕರ ತಂಡ ಆತನನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಸೋಮವಾರ ಇಂದು ನಡೆದಿದೆ. ಪುತ್ತೂರಿನ ಆನಂದ ಎಂಬವರ ಪುತ್ರ ನಿಶ್ಚಿತ್ (25) ಎಂಬಾತನೇ ಪಾಣೆಮಂಗಳೂರಿನಲ್ಲಿ ನೇತ್ರಾವತಿಗೆ ಹಾರಲು ಯತ್ನಿಸಿದ ಯುವಕ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI