ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಕ್ರೀಡೆ

ಎನ್ನೆಂಸಿಯ ಕನ್ನಡ ಭಾಷಾ ವಿದ್ಯಾರ್ಥಿಗಳಿಂದ ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿ
ಕ್ರೀಡೆ

ಎನ್ನೆಂಸಿಯ ಕನ್ನಡ ಭಾಷಾ ವಿದ್ಯಾರ್ಥಿಗಳಿಂದ ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಭಾಷೆಯನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳು ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿಗೆ ತೆರಳಿದ್ದರು. ದ್ವಿತೀಯ ಬಿ ಎ ಮತ್ತು ಬಿ ಎಸ್ ಡಬ್ಲ್ಯೂ ವಿದ್ಯಾರ್ಥಿಗಳಿಗೆ ಕೋಟ ಶಿವರಾಮ ಕಾರಂತರ "ಕಂಬಳ"ದ ಕುರಿತಾದ ಪಠ್ಯವನ್ನು ಅಧ್ಯಯನ ಮಾಡಲು ಇರುವುದರಿಂದ ಅದನ್ನು ಪ್ರಾಯೋಗಿಕವಾಗಿ ವೀಕ್ಷಿಸುವ ಸಲುವಾಗಿ…

ಮಡಿಕೇರಿಯಲ್ಲಿ ನೂತನ ಆಸ್ಪತ್ರೆ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು.
ರಾಜ್ಯ

ಮಡಿಕೇರಿಯಲ್ಲಿ ನೂತನ ಆಸ್ಪತ್ರೆ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು.

ಮಡಿಕೇರಿ:-ಮಡಿಕೇರಿ ನಗರದಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ಜಿಲ್ಲಾ ಆಸ್ಪತ್ರೆಯ ಕಟ್ಟಡದಿಂದ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಕೊಲ್ಕತ್ತ ಮೂಲದ ಕಾರ್ಮಿಕ ರಾಕಿಬ್ (22) ಮೃತ ದುರ್ದೈವಿ. ರಾಕಿಬ್ ಮುಂಜಾನೆ ಆಸ್ಪತ್ರೆ ಕಿಟಕಿ ಕೆಲಸ ಮಾಡಲು ಮುಂದಾಗಿದ್ದ ಸಂದರ್ಭ ಹೊರ ಭಾಗದಲ್ಲಿ ಹಾಕಿದ್ದ ಸ್ಟೇಜ್‌ನಿಂದ ಬಿದ್ದಿದ್ದಾರೆ. 30 ಅಡಿ…

ವಿಟ್ಲ : ಧರ್ಮಗುರುಗಳಿಂದ ವೃದ್ದ ದಂಪತಿಗಳಿಗೆ ಹಲ್ಲೆ
ರಾಜ್ಯ

ವಿಟ್ಲ : ಧರ್ಮಗುರುಗಳಿಂದ ವೃದ್ದ ದಂಪತಿಗಳಿಗೆ ಹಲ್ಲೆ

ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಚರ್ಚ್ ಒಂದರ ಧರ್ಮ ಗುರುಗಳು ವೃದ್ದ ದಂಪತಿಗಳಿಗೆ ಹಲ್ಲೆ ನಡೆಸುವ ಘಟನೆ ನಡೆದಿದೆ .ಈ ಘಟನೆ ಬಗ್ಗೆ ಸ್ಪಷ್ಟವಾದ ಮಾಹಿತಿ ಇನ್ನು ಲಭ್ಯವಾಗಿಲ್ಲ. ಜೊತೆಗೆ ಈ ಬಗ್ಗೆ ಪೋಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ. ಯಾವ ವಿಚಾರದಲ್ಲಿ ಗಲಾಟೆ ನಡೆದಿದೆ ಎಂಬುದು ‌ಇನ್ನು…

ಕೊಕ್ಕಡ: ಮೈಪಾಲ ಸೇತುವೆ ಬಳಿ ನೀರಿನ ಟ್ರಾಕ್ಟರ್ ಪಲ್ಟಿಯಾಗಿ ಕಾರ್ಮಿಕ ಸಾವು: ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು
ರಾಜ್ಯ

ಕೊಕ್ಕಡ: ಮೈಪಾಲ ಸೇತುವೆ ಬಳಿ ನೀರಿನ ಟ್ರಾಕ್ಟರ್ ಪಲ್ಟಿಯಾಗಿ ಕಾರ್ಮಿಕ ಸಾವು: ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಕೊಕ್ಕಡ ಗ್ರಾಮದ ಮೈಪಾಳ ಎಂಬಲ್ಲಿ ಸೇತುವೆ ನಿರ್ಮಾಣ ಮತ್ತು ಡ್ಯಾಮ್ ಕಾಮಾಗಾರಿಗೆ ಬಂದಿದ್ದ ಹಾವೇರಿಯ ಯುವಕ ನೀರಿನ ಟ್ರಾಕ್ಟ‌ರ್ ಪಲ್ಟಿಯಾಗಿ ಸಾವನಪ್ಪಿದ ಘಟನೆ ಮಾ.1ರಂದು ನಡೆದಿದೆ. ಹಾವೇರಿ ಯಳಗಚ್ಚು ಗ್ರಾಮ, ಕರ್ಜಗಿ ಹೋಬಳಿ ನಿವಾಸಿ ಮಂಜಪ್ಪ ಬರಮಪ್ಪ ತೋಟಿಗೇರ್ (40) ಎಂಬವರ ದೂರಿನಂತೆ, ಮಂಜಪ್ಪ ಹಾಗೂ ಮೃತ ಸುರೇಶ್…

ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಯಾಗಿ ಬಿ ಜೆ ಪಿ ಪ್ರಮುಖ ಎಸ್. ಎನ್ ಮನ್ಮಥ: ನಾಳೆ ನಾಮಪತ್ರ ಸಲ್ಲಿಕೆ.
ರಾಜ್ಯ

ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಯಾಗಿ ಬಿ ಜೆ ಪಿ ಪ್ರಮುಖ ಎಸ್. ಎನ್ ಮನ್ಮಥ: ನಾಳೆ ನಾಮಪತ್ರ ಸಲ್ಲಿಕೆ.

ದಕ್ಷಿಣ ಕನ್ನಡ ಜಿಲ್ಲೆಯ ಎಸ್ .ಸಿ.ಡಿ.ಸಿ.ಸಿ ಬ್ಯಾಂಕ್ ಸುಳ್ಯ ಕ್ಷೇತ್ರದ ಸಹಕಾರ ಭಾರತಿ ಮತ್ತು ಬಿಜೆಪಿ ಅಭ್ಯರ್ಥಿಯಾಗಿ ಎಸ್‌.ಎನ್‌.ಮನ್ಮಥ ಆಯ್ಕೆಯಾಗಿದ್ದಾರೆ ಎಂದು ತಿಳಿದು ಬಂದಿದೆ. 23 ವೋಟರ್ಸ್ ಪವರ್ ಇರುವ ಈ ಚುನಾವಣೆಯಲ್ಲಿ 16 ಸಹಕಾರ ಭಾರತಿ ಹಾಗೂ 7 ಮಂದಿ ಕಾಂಗ್ರೆಸ್ ಬೆಂಬಲಿಗರು ಇದ್ದಾರೆ. ಈ ಚುನಾವಣೆಗೆ…

ಮಾ.1ರಿಂದ ಮಾ.7ರ ವರೆಗೆ ಪೆರ್ಣೆ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವದ ಸಂಭ್ರಮ ; ನಾಳೆ ಸುಳ್ಯದಿಂದ ಹಸಿರುವಾಣಿ ಮೆರವಣಿಗೆ
ರಾಜ್ಯ

ಮಾ.1ರಿಂದ ಮಾ.7ರ ವರೆಗೆ ಪೆರ್ಣೆ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವದ ಸಂಭ್ರಮ ; ನಾಳೆ ಸುಳ್ಯದಿಂದ ಹಸಿರುವಾಣಿ ಮೆರವಣಿಗೆ

ಸುಳ್ಯ:ವಾಣಿಯನ್/ಗಾಣಿಗ ಸಮುದಾಯದ ಕುಲದೇವತೆ, ಕಾಸರಗೋಡು ಜಿಲ್ಲೆಯ ಕಣ್ಣೂರು ಸಮೀಪದ ಶ್ರೀ ಪೆರ್ಣೆ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಸುಮಾರು 20 ವರ್ಷಗಳ ನಂತರ ನಡೆಯುವ ಕಳಿಯಾಟ ಮಹೋತ್ಸವವು ಮಾ.1ರಂದು ಚಾಲನೆ ದೊರೆತಿದ್ದು ಕ್ಷೇತ್ರವು ತನ್ನ ಶಾಂತಿಯುತ ಮತ್ತು ಕರುಣಾಮಯಿ ದೇವತೆಯಾದ ಶ್ರೀ ಪೆರ್ನೆ ಮುಚ್ಚಿಲೋಟ್ ಭಗವತಿಗೆ ಹೆಸರುವಾಸಿಯಾಗಿದೆ. ಭಕ್ತಾದಿಗಳ ಇಷ್ಟಾರ್ಥಗಳನ್ನು…

ಪುತ್ತೂರು : ಕೊಂಬೆಟ್ಟುವಿನಲ್ಲಿರುವ  ಪ್ರಭು ಚರುಂಬುರಿ ಮಳಿಗೆಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ
ರಾಜ್ಯ

ಪುತ್ತೂರು : ಕೊಂಬೆಟ್ಟುವಿನಲ್ಲಿರುವ ಪ್ರಭು ಚರುಂಬುರಿ ಮಳಿಗೆಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ

ಪುತ್ತೂರು : ಶುಕ್ರವಾರ ತಡರಾತ್ರಿ ಪುತ್ತೂರಿನ ಕೊಂಬೆಟ್ಟು ಬಳಿಯ ಜಿಲ್‌ ಟ್ರೇಡ್‌ ಸೆಂಟರ್‌ ನಲ್ಲಿರುವ ಖ್ಯಾತ ಪ್ರಭು ಚರುಂಬುರಿ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಪರಿಣಾಮ ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿದ್ದು ಅಪಾರ ನಷ್ಟ ಉಂಟಾಗಿದೆ. ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದೆ.…

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು
ರಾಜ್ಯ

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು

ಬೆಳ್ತಂಗಡಿ: ಮಾ.1 ರಂದು ಬಸ್ಸು ಮತ್ತು ಬೈಕ್ ಅಪಘಾತದಲ್ಲಿ ಚಾರ್ಮಾಡಿ ಯುವಕ ಸಾವನ್ನಪ್ಪಿದ ಘಟನೆ ಮಂಗಳೂರುನಲ್ಲಿ ನಡೆದಿದೆ.ಮೃತಪಟ್ಟ ಯುವಕನನ್ನು ಚಾರ್ಮಾಡಿ ಜಲಾಲಿಯ್ಯನಗರ ನಿವಾಸಿ ಸಿನಾನ್ (20) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಕಾಲೇಜಿನ ಬಿಡುವಿನ ಸಮಯದಲ್ಲಿ ಪುಡ್ ಡೆಲಿವರಿ ಕೆಲಸವನ್ನು ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಮೃತರು ಮಂಗಳೂರಿನ ಯೇನಪೋಯ…

ಸಂಪಾಜೆಯಲ್ಲಿ ಬೈಕ್ ಗಳ ನಡುವೆ ಅಪಘಾತ ದಂಪತಿ ಸೇರಿದಂತೆ ಮೂವರಿಗೆ ಗಾಯ
ರಾಜ್ಯ

ಸಂಪಾಜೆಯಲ್ಲಿ ಬೈಕ್ ಗಳ ನಡುವೆ ಅಪಘಾತ ದಂಪತಿ ಸೇರಿದಂತೆ ಮೂವರಿಗೆ ಗಾಯ

ಎರಡು ಬೈಕ್ ಗಳು ಓವರ್ ಟೇಕ್ ಮಾಡುವ ಯತ್ನದಲ್ಲಿ ಪರಸ್ಪರ ಅಪಘಾತ ಸಂಭವಿಸಿ, ದಂಪತಿ ಸೇರಿದಂತೆ ಮೂವರು ಗಾಯಗೊಂಡ ಘಟನೆ ಸಂಪಾಜೆ ಗ್ರಾಮದ ಮಸೀದಿಯ ಬಳಿ ಮಾ ಸಂಭವಿಸಿದೆ. ಮಡಿಕೇರಿಯಿಂದ ಸುಳ್ಯದ ಕಡೆಗೆ ಬರುತ್ತಿದ್ದು ಬೈಕ್ ಗಳು ಓವರ್ ಟೇಕ್ ಮಾಡುವ ಯತ್ನದಲ್ಲಿ ಬೈಕ್ – ಬೈಕ್ ಢಿಕ್ಕಿ…

ನೀವೇನಾದ್ರು ಮನೆ ತಾರಸಿಯಲ್ಲಿ ಸುಲಭ ಕೃಷಿ ಮಾಡಬೇಕೆಂದಿದ್ದೀರಾ..? ಹಾಗಿದ್ರೆ, ಇಲ್ಲಿ ಅತ್ಯುತ್ತಮ ದರ್ಜೆ ತರಕಾರಿ ಬೀಜಗಳು ಮತ್ತು ಹೂವಿನ ಬೀಜಗಳಿಗೆ ಇಂದೇ ಸಂಪರ್ಕಿಸಿ : 9632300056 ಕರೆ ಮಾಡಿದಲ್ಲಿ ನಿಮ್ಮ ಮನೆ ಬಾಗಿಲಿಗೆ ಅಂಚೆ ಮೂಲಕ ತರಕಾರಿ ಬೀಜಗಳು ತಲುಪಲಿದೆ. ರೂಟ್ ಸಂಸ್ಥೆ ಹಾಕಿಕೊಂಡಿದ್ದೆ ವಿನೂತನ ಸರ್ವೀಸ್
ರಾಜ್ಯ

ನೀವೇನಾದ್ರು ಮನೆ ತಾರಸಿಯಲ್ಲಿ ಸುಲಭ ಕೃಷಿ ಮಾಡಬೇಕೆಂದಿದ್ದೀರಾ..? ಹಾಗಿದ್ರೆ, ಇಲ್ಲಿ ಅತ್ಯುತ್ತಮ ದರ್ಜೆ ತರಕಾರಿ ಬೀಜಗಳು ಮತ್ತು ಹೂವಿನ ಬೀಜಗಳಿಗೆ ಇಂದೇ ಸಂಪರ್ಕಿಸಿ : 9632300056 ಕರೆ ಮಾಡಿದಲ್ಲಿ ನಿಮ್ಮ ಮನೆ ಬಾಗಿಲಿಗೆ ಅಂಚೆ ಮೂಲಕ ತರಕಾರಿ ಬೀಜಗಳು ತಲುಪಲಿದೆ. ರೂಟ್ ಸಂಸ್ಥೆ ಹಾಕಿಕೊಂಡಿದ್ದೆ ವಿನೂತನ ಸರ್ವೀಸ್

ಇಂದು ಮಾರ್ಕೆಟ್ ಹೋದ್ರೆ ಹಿಡಿಯಷ್ಟು ತರಕಾರಿಗೆ ನೂರಾರು ರೂಪಾಯಿ ಹಣ ತೆರವು ಮಾಡಬೇಕಾಗುತ್ತದೆ, ದಿನೇ ದಿನೇ ಏರುತ್ತಿರುವ ತರಕಾರಿ ದಾರಣೆಯಿಂದ ಮನೆಯ ಗೃಹಿಣಿಯರಿಗಂತು ಯಾವ ತರಕಾರಿ ಅಗ್ಗವಾಗಿ ದೊರೆಯುತ್ತದೆ ಎಂಬುದೇ ಚಿಂತೆ..ಏಕೆಂದ್ರೆ ಮನೆಯವರಿಗೆ ಮಕ್ಕಳಿಗೆ ಇಷ್ಟವಾಗುವ ಅಡುಗೆ ಸಿದ್ದಪಡಿಸುವ ಜವಾಬ್ಧಾರಿ ಅವರಿಗೇ ಅಲ್ವಾ..!, ಮಾರುಕಟ್ಟೆಯಲ್ಲಿ ತರಕಾರಿಗಳ ರಕ್ಷಣೆಗೆ ಸಿಂಪಡಿಸುವ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI