ಅಂತರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!

​ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಶಬ್ಬೀರ್ ಲೋನ್ ಮತ್ತು ಆತನ ತಂಡದ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಭಯೋತ್ಪಾದಕ ಮಾಡ್ಯೂಲ್ ದೆಹಲಿಯ ಪ್ರಸಿದ್ಧ ದೇವಾಲಯಗಳು ಮತ್ತು ಪ್ರಮುಖ ವಾಣಿಜ್ಯ ಕೇಂದ್ರಗಳ ಮೇಲೆ ನಿರಂತರವಾಗಿ ಕಣ್ಣಿಟ್ಟು, ಪರಿಶೀಲನೆ ನಡೆಸಿತ್ತು ಎಂಬ ಅಂಶ ತನಿಖೆಯಿಂದ ತಿಳಿದುಬಂದಿದೆ. ​ ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ​ಬಂಧಿತ ಉಗ್ರ ಶಬ್ಬೀರ್ ಲೋನ್ ಪಾಕಿಸ್ತಾನ ಮೂಲದ ಉಗ್ರಗಾಮಿ ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಗಡಿ ಆಚೆಯಿಂದ ಬರುವ ಸೂಚನೆಗಳ…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಉಡುಪಿ : ಸಮುದ್ರದ ಅಲೆಗೆ ಕೊಚ್ಚಿ ಹೋಗುತ್ತಿದ್ದ ಇಬ್ಬರ ರಕ್ಷಣೆ..!
ರಾಜ್ಯ

ಉಡುಪಿ : ಸಮುದ್ರದ ಅಲೆಗೆ ಕೊಚ್ಚಿ ಹೋಗುತ್ತಿದ್ದ ಇಬ್ಬರ ರಕ್ಷಣೆ..!

ಉಡುಪಿಯ ಮಲ್ಪೆ ಸಮೀಪದ ಕೋಡಿ ಬೆಂಗ್ರೆ ಡೆಲ್ಟಾ ಬೀಚ್‌ನಲ್ಲಿ ಸಮುದ್ರ ತೀರದಲ್ಲಿ ನೀರಿಗೆ ಇಳಿದು ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಸಮುದ್ರ ಪಾಲಾಗುತ್ತಿದ್ದ ಇಬ್ಬರನ್ನು ಮೀನುಗಾರಿಕಾ ದೋಣಿಯ ಸಿಬಂದಿ ರಕ್ಷಿಸಿದ ಘಟನೆ ನಡೆದಿದೆ. ಬೆಂಗಳೂರು ಮೂಲದವರೆನ್ನಲಾದ ಇಬ್ಬರು ಯುವಕರು ಮತ್ತು ಮೂವರು ಯುವತಿಯರು ಸೇರಿದಂತೆ ಒಟ್ಟು 5 ಮಂದಿ…

ಮರ್ದಾಳ ಬಳಿ ಬೈಕ್ ಗೆ ಡಿಕ್ಕಿ ಹೊಡೆದ ಬಸ್-ಕೊಂಬಾರಿನ ಸವಾರನಿಗೆ ಗಂಭೀರ ಗಾಯ
ರಾಜ್ಯ

ಮರ್ದಾಳ ಬಳಿ ಬೈಕ್ ಗೆ ಡಿಕ್ಕಿ ಹೊಡೆದ ಬಸ್-ಕೊಂಬಾರಿನ ಸವಾರನಿಗೆ ಗಂಭೀರ ಗಾಯ

ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಬಳಿ ಸೋಮವಾರ ನಡೆದಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಕಡಬ ತಾಲೂಕು ಕೊಂಬಾರು ಮಣಿಭಂಡದ ಮ್ಯಾಕನಿಕ್ ವಾಸು ಎಂದು ಗುರುತಿಸಲಾಗಿದೆ.ಕೆ ಎಸ್. ಆರ್…

ಸುಳ್ಯ : ಮಂಡೆಕೋಲು ಗ್ರಾಮದಲ್ಲಿ ಸಾಯುತ್ತಿರುವ ತೆಂಗಿನ ಮರಗಳು ; ಅಧಿಕಾರಿಗಳ ಭೇಟಿ, ಪರಿಶೀಲನೆ
ರಾಜ್ಯ

ಸುಳ್ಯ : ಮಂಡೆಕೋಲು ಗ್ರಾಮದಲ್ಲಿ ಸಾಯುತ್ತಿರುವ ತೆಂಗಿನ ಮರಗಳು ; ಅಧಿಕಾರಿಗಳ ಭೇಟಿ, ಪರಿಶೀಲನೆ

ಸುಳ್ಯ: ಸಿರಿ ಕರಟುವ ಮೂಲಕ ಫಸಲು ಭರಿತ ತೆಂಗಿನ ಮರಗಳು ಸಾಯುತ್ತಿರುವ ಹಿನ್ನೆಲೆ ಯಲ್ಲಿ ತೋಟಗಾರಿಕೆ ಅಧಿಕಾರಿಗಳು ಸುಳ್ಯದ ತೋಟಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಡೆಕೋಲು ಗ್ರಾಮದ ಅಂಬ್ರೋಟ್ಟಿ ಪೇರಾಲು ಅಡ್ಡಂತ್ತಡ್ಕದ ಮಾಜಿ ಸೈನಿಕ ದೇರಣ್ಣ ಗೌಡ ಅವರ ತೋಟದ ಹಲವು ತೆಂಗಿನ ಮರಗಳು ಸತ್ತಿದ್ದು, ಸುಳ್ಯದ…

HSRP ಹೆಸರಿನಲ್ಲಿ ಆನ್‌ಲೈನ್‌ನಲ್ಲಿ ನಕಲಿ ಕ್ಯೂಆರ್ ಕೋಡ್ ಮತ್ತು ಲಿಂಕ್‌ಗಳಿಂದ ವಂಚನೆ..!
ರಾಜ್ಯ

HSRP ಹೆಸರಿನಲ್ಲಿ ಆನ್‌ಲೈನ್‌ನಲ್ಲಿ ನಕಲಿ ಕ್ಯೂಆರ್ ಕೋಡ್ ಮತ್ತು ಲಿಂಕ್‌ಗಳಿಂದ ವಂಚನೆ..!

ರಾಜ್ಯದಲ್ಲಿ ಈಗ ಏನಿದ್ದರೂ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್ ವಿಷಯವೇ ದೊಡ್ಡ ಸುದ್ದಿ. ಇದು ವಾಹನ ಸವಾರರಿಗೆ ಮಾತ್ರವಲ್ಲದೇ, ಮೋಸ ಮಾಡುವವರಿಗೂ ಲಾಭದಾಯಕವಾಗಿ ಕಾಣಿಸುತ್ತಿದ್ದು, ಸುಲಿಗೆ ಮಾಡಲು ಶುರು ಮಾಡಿದ್ದಾರೆ. ವಾಹನಗಳಿಗೆ ಹೆಚ್ಚಿನ ಭದ್ರತೆಯನ್ನು ನೀಡುವ ಹಿನ್ನೆಲೆ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್ ಪ್ರಮುಖ ಪಾತ್ರ ವಹಿಸುತ್ತವೆ ಎಂದು ರಾಜ್ಯ ಸರ್ಕಾರ…

ಸಂಪಾಜೆ  ಕಾರು – ಕಾರಿನ  ನಡುವೆ  ಅಪಘಾತ ಪ್ರಯಾಣಿಕರು    ಅಪಾಯದಿಂದ ಪಾರು
ರಾಜ್ಯ

ಸಂಪಾಜೆ ಕಾರು – ಕಾರಿನ ನಡುವೆ ಅಪಘಾತ ಪ್ರಯಾಣಿಕರು ಅಪಾಯದಿಂದ ಪಾರು

ಕೊಡಗು ಸಂಪಾಜೆಯ ಪೆಟ್ರೋಲ್ ಪಂಪ್ ನ ಬಳಿ ಕಾರು- ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಇಂದು ಸಂಜೆ ನಡೆದಿದೆ . ಸುಳ್ಯದಿಂದ ಮಡಿಕೇರಿ ಹೋಗುವ ಟಾಟಾ ಅಲ್ಟ್ರೋಜನ್ ಮತ್ತು ಸುಳ್ಯಕ್ಕೆ ಬರುವ ಇಕೋ. ವ್ಯಾನ್ ಮದ್ಯೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ ಎಂದು ತಿಳಿದು…

ಬಂಟ್ವಾಳ: ಖಾಸಗಿ ಬಸ್ಸು ಹಾಗೂ ಕಾರು ಢಿಕ್ಕಿ : ಮೂವರಿಗೆ ಗಾಯ
ರಾಜ್ಯ

ಬಂಟ್ವಾಳ: ಖಾಸಗಿ ಬಸ್ಸು ಹಾಗೂ ಕಾರು ಢಿಕ್ಕಿ : ಮೂವರಿಗೆ ಗಾಯ

ಬಂಟ್ವಾಳ: ಇಂದು ಬೆಳಗ್ಗೆ ಕರಿಯಂಗಳ ಗ್ರಾಮದ ಮಂಗಾಜೆಯಲ್ಲಿ ಖಾಸಗಿ ಬಸ್ಸು ಹಾಗೂ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ ಮೂವರು ಗಾಯಗೊಂಡ ಘಟನೆ ನಡೆದಿದೆ. ಕಾರು ಚಾಲಕ ಹೊನ್ನಯ್ಯ ಪೂಜಾರಿ, ಬಸ್ಸಿನ ನಿರ್ವಾಹಕ ಶ್ರೀಕಾಂತ್ ಹಾಗೂ ಪ್ರಯಾಣಿಕೆ ಹೈಡ ಕುಟಿನ್ಹಾ ಗಾಯಗೊಂಡಿದ್ದಾರೆ. ಇವರಲ್ಲಿ ಹೊನ್ನಯ್ಯ ಪೂಜಾರಿ ಅವರು ಆಸ್ಪತ್ರೆಯಲ್ಲಿ ಒಳರೋಗಿಯಾಗಿ…

ಸುಳ್ಯ ಜೂನಿಯರ್ ಕಾಲೇಜು ರಸ್ತೆಯಲ್ಲಿ ಎರಡು ಬೈಕುಗಳ ನಡುವೆ ಅಪಘಾತ
ರಾಜ್ಯ

ಸುಳ್ಯ ಜೂನಿಯರ್ ಕಾಲೇಜು ರಸ್ತೆಯಲ್ಲಿ ಎರಡು ಬೈಕುಗಳ ನಡುವೆ ಅಪಘಾತ

ಸುಳ್ಯ ಜೂನಿಯರ್ ಕಾಲೇಜು ರಸ್ತೆಯ ಯುವಜನ ಸಂಯುಕ್ತ ಮಂಡಳಿ ಸಮೀಪ ಎರಡು ದ್ವಿಚಕ್ರ ವಾಹನ ಪರಸ್ಪರ ಮುಖ ಮುಖಿ ಡಿಕ್ಕಿಯಾಗಿದ್ದು ಸವಾರರು ಗಾಯಗೊಂಡ ಘಟನೆ ಇದೀಗ ವರದಿ ಆಗಿದೆ. ಘಟನೆಯಲ್ಲಿ ಅಪಾಚಿ ಬೈಕ್ ಮತ್ತು ಟಿವಿಎಸ್ ರೇಡಿಯಮ್ ಬೈಕುಗಳು ಜಖಂ ಗೊಂಡಿದ್ದು ಅಪಾಚಿ ವಾಹನದ ಸವಾರ ಪುತ್ತೂರು ನಿವಾಸಿ…

ಅರಂಬೂರು ಸಮೀಪ ಎರಡು ಕಾರುಗಳು ಪರಸ್ಪರ ಡಿಕ್ಕಿ, ಸವಾರರಿಗೆ ಗಾಯ ಆಸ್ಪತ್ರೆ ದಾಖಲು
ರಾಜ್ಯ

ಅರಂಬೂರು ಸಮೀಪ ಎರಡು ಕಾರುಗಳು ಪರಸ್ಪರ ಡಿಕ್ಕಿ, ಸವಾರರಿಗೆ ಗಾಯ ಆಸ್ಪತ್ರೆ ದಾಖಲು

ಅರಂಬೂರು ಸಮೀಪ ಮಾಣಿ ಮೈಸೂರು ಹೆದ್ದಾರಿಯಲ್ಲಿ ಎರಡು ಕಾರುಗಳು ಮುಖಮುಖಿ ಡಿಕ್ಕಿ ಸಂಭವಿಸಿ ಕಾರುಗಳು ಜಖಂ ಗೊoಡು ಪ್ರಯಾಣಿಕರಿಗೆ ಗಾಯ ಗೊಂಡ ಘಟನೆ ನಡೆದಿದೆ. ಪೊನ್ನಂಪೇಟೆ ಭಾಗದಿಂದ ಮಂಗಳೂರಿನತ್ತ ತೆರಳುತ್ತಿದ್ದ ಕಾರು ಮತ್ತು ಸುಳ್ಯ ಕಡೆಯಿಂದ ಚಾಮರಾಜನಗರಕ್ಕೆ ತೆರಳುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಿಂದ ಎರಡು ಕಾರುಗಳು…

ಮಂಗಳೂರು – ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವುಗಳ ರಕ್ಷಣೆ
ರಾಜ್ಯ

ಮಂಗಳೂರು – ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವುಗಳ ರಕ್ಷಣೆ

ಮಂಗಳೂರು : ಪಾಳು ಬಾವಿಯಲ್ಲಿ ಸಿಲುಕಿದ್ದ ಎರಡು ಹೆಬ್ಬಾವುಗಳನ್ನು ಉರಗಪ್ರೇಮಿಗಳ ತಂಡವೊಂದು ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದೆ. ಮಂಗಳೂರಿನ‌ ಕೋಡಿಕಲ್ ಎಂಬಲ್ಲಿರುವ ಪಾಳು ಬಾವಿಯಲ್ಲಿ ಕಳೆದ ಕೆಲವು ದಿನಗಳಿಂದ ಹೊರಬಾರಲಾಗದ ಸ್ಥಿತಿಯಲ್ಲಿ ಎರಡು ಹೆಬ್ಬಾವುಗಳು ಸಿಕ್ಕಿಹಾಕಿಕೊಂಡಿದ್ದವು. ಈ ಬಗ್ಗೆ ಮಾಹಿತಿ ತಿಳಿದ ಉರಗಪ್ರೇಮಿ ಅಜಯ್ ನೇತೃತ್ವದ ತಂಡ ಬಾವಿಗಿಳಿದು…

ಮೂಡಬಿದ್ರೆ : ಕೆಲಸದಿಂದ ತೆಗೆದುಹಾಕಿದ ದ್ವೇಷಕ್ಕೆ ಮಾಲಕಿಗೆ ಹಲ್ಲೆ, ಜೀವಬೆದರಿಕೆ
ರಾಜ್ಯ

ಮೂಡಬಿದ್ರೆ : ಕೆಲಸದಿಂದ ತೆಗೆದುಹಾಕಿದ ದ್ವೇಷಕ್ಕೆ ಮಾಲಕಿಗೆ ಹಲ್ಲೆ, ಜೀವಬೆದರಿಕೆ

ಮೂಡಬಿದ್ರೆ : ಪಶು ಆಹಾರ ಉತ್ಪಾದನೆ ಹಾಗೂ ಮಾರಾಟ ಸಂಸ್ಥೆಯಲ್ಲಿ ಚಾಲಕ ಹುದ್ದೆಯಲ್ಲಿದ್ದ ವ್ಯಕ್ತಿಯ ಗುಣನಡತೆ ಹಾಗೂ ವ್ಯವಹಾರ ದೋಷಕ್ಕಾಗಿ ಕೆಲಸದಿಂದ ತೆಗೆದು ಹಾಕಿದ ದ್ವೇಷದಿಂದ ಪತ್ನಿ ಜೊತೆ ಸೇರಿ ಮನೆಗೆ ಅಕ್ರಮ ಪ್ರವೇಶ ಮಾಡಿ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿದ ಬಗ್ಗೆ ಮಹಿಳೆಯೋರ್ವರು ಮೂಡಬಿದ್ರೆ ಪೊಲೀಸ್ ಠಾಣೆಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI