ಅಂತರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!

​ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಶಬ್ಬೀರ್ ಲೋನ್ ಮತ್ತು ಆತನ ತಂಡದ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಭಯೋತ್ಪಾದಕ ಮಾಡ್ಯೂಲ್ ದೆಹಲಿಯ ಪ್ರಸಿದ್ಧ ದೇವಾಲಯಗಳು ಮತ್ತು ಪ್ರಮುಖ ವಾಣಿಜ್ಯ ಕೇಂದ್ರಗಳ ಮೇಲೆ ನಿರಂತರವಾಗಿ ಕಣ್ಣಿಟ್ಟು, ಪರಿಶೀಲನೆ ನಡೆಸಿತ್ತು ಎಂಬ ಅಂಶ ತನಿಖೆಯಿಂದ ತಿಳಿದುಬಂದಿದೆ. ​ ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ​ಬಂಧಿತ ಉಗ್ರ ಶಬ್ಬೀರ್ ಲೋನ್ ಪಾಕಿಸ್ತಾನ ಮೂಲದ ಉಗ್ರಗಾಮಿ ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಗಡಿ ಆಚೆಯಿಂದ ಬರುವ ಸೂಚನೆಗಳ…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಗಾಂಜಾ ಮತ್ತಿನಲ್ಲಿ ಯುವಕನ ದಾಂಧಲೆ -ತಡೆಯಲು ಹೋದ ವ್ಯಕ್ತಿಯ ಮೇಲೆ ಹಲ್ಲೆ.
ರಾಜ್ಯ

ಗಾಂಜಾ ಮತ್ತಿನಲ್ಲಿ ಯುವಕನ ದಾಂಧಲೆ -ತಡೆಯಲು ಹೋದ ವ್ಯಕ್ತಿಯ ಮೇಲೆ ಹಲ್ಲೆ.

ಉಳ್ಳಾಲ: ತೊಕ್ಕೊಟ್ಟು ಒಳಪೇಟೆಯಲ್ಲಿ ಗಾಂಜಾ ವ್ಯಸನಿಯೋರ್ವ ನಶೆಯಲ್ಲಿ ಸಾರ್ವಜನಿಕರತ್ತ ಜಲ್ಲಿ ಕಲ್ಲೆಸೆದು ದಾಂಧಲೆ ನಡೆಸಿದ್ದು, ತಡೆಯಲು ಹೋದ ವ್ಯಕ್ತಿಗೆ ಸೋಡಾ ಬಾಟಲಿಯಿಂದ ಹಲ್ಲೆಗೈದ ಧಾಂದಲೆಕೋರನಿಗೆ ಸಾರ್ವಜನಿಕರೇ ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಮಂಚಿಲ ನಿವಾಸಿ ಮಹಮ್ಮದ್ ಮುಶ್ತಾಕ್ ಯಾನೆ ಮಿಸ್ತ ಎಂಬಾತ ಶುಕ್ರವಾರ ಮದ್ಯಾಹ್ನದ ವೇಳೆ…

ಪ್ರಯಾಣಿಕರನ್ನು ಇಳಿಸುತ್ತಿದ್ದ ಕೆ.ಎಸ್. ಆರ್.ಟಿ.ಸಿ. ಬಸ್ಸಿನ ಹಿಂಬಾಗಕ್ಕೆ ಪಿಕಪ್ ಢಿಕ್ಕಿ
ರಾಜ್ಯ

ಪ್ರಯಾಣಿಕರನ್ನು ಇಳಿಸುತ್ತಿದ್ದ ಕೆ.ಎಸ್. ಆರ್.ಟಿ.ಸಿ. ಬಸ್ಸಿನ ಹಿಂಬಾಗಕ್ಕೆ ಪಿಕಪ್ ಢಿಕ್ಕಿ

ಫೆ.17ರಂದು ಅಪರಾಹ್ನ ಸಂಪಾಜೆ ಗ್ರಾಮದ ಕಡೆಪಾಲದಲ್ಲಿ ಪ್ರಯಾಣಿಕರನ್ನು ಇಳಿಸುತ್ತಿದ್ದ ಕೆ.ಎಸ್. ಆರ್.ಟಿ.ಸಿ. ಬಸ್ಸಿನ ಹಿಂಬಾಗಕ್ಕೆ ಪಿಕಪ್ ಢಿಕ್ಕಿ ಹೊಡೆದು ಜಖಂಗೊಂಡ ಘಟನೆ ಸಂಭವಿಸಿದೆ. ಕಡೆಪಾಲ ಪ್ರಯಾಣಿಕರ ತಂಗುದಾಣದ ಬಳಿ ಬಸ್ಸು ಚಾಲಕ ಬಸ್ಸು ನಿಲ್ಲಿಸಿ, ಪ್ರಯಾಣಿಕರನ್ನು ಇಳಿಸುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಪಿಕಪ್ ಬಸ್ಸಿಗೆ ಢಿಕ್ಕಿ ಹೊಡೆದಿದ್ದು, ಬಳಿಕ…

ಸಂಪಾಜೆ, ಮಾದಾಪುರದಲ್ಲಿ ಕಳ್ಳತನ : ಅಂತ‌ರ್ ಜಿಲ್ಲಾ ಚೋರರ ಬಂಧನ
ರಾಜ್ಯ

ಸಂಪಾಜೆ, ಮಾದಾಪುರದಲ್ಲಿ ಕಳ್ಳತನ : ಅಂತ‌ರ್ ಜಿಲ್ಲಾ ಚೋರರ ಬಂಧನ

ಸಂಪಾಜೆ ಮತ್ತು ಮಾದಾಪುರದ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಮಡಿಕೇರಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಲಮುರಿ ನಿವಾಸಿ ಸುದೀಪ್.ಟಿ.ಎಸ್ (23), ಎಂ.ಬಾಡಗ ನಿವಾಸಿ ನಿಶಾಂತ್ ಎಂ.ಎಂ (27) ಹಾಗೂ ನಾಪೋಕ್ಲು ಹಳೇ ತಾಲ್ಲೂಕು ನಿವಾಸಿ ಇಬ್ರಾಹಿಂ (29) ಬಂಧಿತ ಆರೋಪಿಗಳಾಗಿದ್ದಾರೆ.ಇದೇ ಫೆ.8 ರಂದು…

ಮಂಗಳೂರು : ವಿಮಾನ ನಿಲ್ದಾಣದ‌ ವಾಶ್‌ರೂಂನಲ್ಲಿ ಬಚ್ಚಿಟ್ಟಿದ್ದ ಚಿನ್ನ ವಶ
ರಾಜ್ಯ

ಮಂಗಳೂರು : ವಿಮಾನ ನಿಲ್ದಾಣದ‌ ವಾಶ್‌ರೂಂನಲ್ಲಿ ಬಚ್ಚಿಟ್ಟಿದ್ದ ಚಿನ್ನ ವಶ

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಶ್ ರೂಂನಲ್ಲಿ ಬಚ್ಚಿಟ್ಟಿದ್ದ 45.44 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ ಅಧಿಕಾರಿಗಳು ಕಾರ್ಯಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ಫೆ.17 ಶನಿವಾರ ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ ಅಧಿಕಾರಿಗಳು ಇಮಿಗ್ರೇಷನ್ ಆಗಮನ ಪ್ರದೇಶದ ವಾಶ್ ರೂಂನಲ್ಲಿ ಬಚ್ಚಿಟ್ಟಿದ್ದ 45,44,600 ರೂ.ಮೌಲ್ಯದ 733 ಗ್ರಾಂ…

ಕಾರವಾರ : ಮಂಗಳೂರು ಮೂಲದ ಪ್ರಯಾಣಿಕರ ಮೇಲೆ ಟೋಲ್ ಸಿಬಂದಿಯಿಂದ ಹಲ್ಲೆ,ದೂರು ದಾಖಲು..!
ರಾಜ್ಯ

ಕಾರವಾರ : ಮಂಗಳೂರು ಮೂಲದ ಪ್ರಯಾಣಿಕರ ಮೇಲೆ ಟೋಲ್ ಸಿಬಂದಿಯಿಂದ ಹಲ್ಲೆ,ದೂರು ದಾಖಲು..!

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ಹೊಳೆಗದ್ದೆ ಟೋಲ್ ಪ್ಲಾಝಾದಲ್ಲಿ ಕಾರು ಪ್ರಯಾಣಿಕರ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಘಟನೆಯಲ್ಲಿ ಮಂಗಳೂರು ಮೂಲದ ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ.ಹಲ್ಲೆಯಿಂದ ಮಹಿಳೆ ಸೇರಿ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳೂರಿನ ಮುಜೀಝ್ ಎಂಬವರ ಕುಟುಂಬ ಕುಮಟಾ…

ಫೆ 19 : ಸಂಕೇಶ್- ಪೇರಾಲಿನಲ್ಲಿ ಸಯ್ಯದ್ ಆಟ್ಟು ಉಪ್ಪಾಪ ತಂಙಳ್ ರವರ ಆಂಡ್ ನೇರ್ಚೆ,ಹಾಗೂ ಏಕ ದಿನ ಧಾರ್ಮಿಕ ಉಪನ್ಯಾಸ :ಸಾವಿರಾರು ಮಂದಿ ರೋಗಿಗಳಿಗೆ ಆಶಾ ಕೇಂದ್ರವಾಗಿರುವ ಸಂಕೇಶ್ ಮಜ್ಲೀಸ್
ರಾಜ್ಯ

ಫೆ 19 : ಸಂಕೇಶ್- ಪೇರಾಲಿನಲ್ಲಿ ಸಯ್ಯದ್ ಆಟ್ಟು ಉಪ್ಪಾಪ ತಂಙಳ್ ರವರ ಆಂಡ್ ನೇರ್ಚೆ,ಹಾಗೂ ಏಕ ದಿನ ಧಾರ್ಮಿಕ ಉಪನ್ಯಾಸ :ಸಾವಿರಾರು ಮಂದಿ ರೋಗಿಗಳಿಗೆ ಆಶಾ ಕೇಂದ್ರವಾಗಿರುವ ಸಂಕೇಶ್ ಮಜ್ಲೀಸ್

ಸುಳ್ಯ ಸಂಕೇಶ್ ಮಜ್ಲಿಸ್ ಪೇರಾಲ್ ಇದರ ವತಿಯಿಂದ ಫೆಬ್ರವರಿ 19 ರಂದು ಆದೂರು ಸಯ್ಯದ್ ಆಟ್ಟು ಉಪ್ಪಾಪ ತಂಙಳ್ ರವರ ಹೆಸರಿನಲ್ಲಿ ಅಂಡ್ ನೇರ್ಚೆ ಹಾಗೂ ಏಕದಿನ ಧಾರ್ಮಿಕ ಪ್ರಭಾಷಣ ಕಾರ್ಯಕ್ರಮ ಅಜ್ಜಾವರ ಗ್ರಾಮದ ಸಂಕೇಶ್ ಪೇರಾಲಿನಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮದ ಸಂಘಟಕರಲ್ಲಿ ಓರ್ವರಾದ ಅಡ್ವಕೇಟ್ ಮೂಸಾ ಕುಂಞಿ…

ಉಡುಪಿ: ಪರೀಕ್ಷಾ ಕೊಠಡಿಯಿಂದ ಹೊರಹಾಕಲ್ಪಟ್ಟ ವಿದ್ಯಾರ್ಥಿ ಕ್ಲಾಸ್ ರೂಂನಿಂದ ಜಿಗಿದು ಆತ್ಮಹತ್ಯೆ
ರಾಜ್ಯ

ಉಡುಪಿ: ಪರೀಕ್ಷಾ ಕೊಠಡಿಯಿಂದ ಹೊರಹಾಕಲ್ಪಟ್ಟ ವಿದ್ಯಾರ್ಥಿ ಕ್ಲಾಸ್ ರೂಂನಿಂದ ಜಿಗಿದು ಆತ್ಮಹತ್ಯೆ

ಉಡುಪಿ: ಮಣಿಪಾಲದ ಕಾಲೇಜ್ ನಲ್ಲಿ ಪರೀಕ್ಷೆಯ ವೇಳೆ ಮೊಬೈಲ್ ಬಳಕೆ ಮಾಡಿ ಪರೀಕ್ಷಾ ಕೊಠಡಿಯಿಂದ ಹೊರಹಾಕಲ್ಪಟ್ಟ ವಿದ್ಯಾರ್ಥಿ ಮನನೊಂದು ಕ್ಲಾಸ್ ರೂಂನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಬಿಹಾರ ಮೂಲದ ಸತ್ಯಂ ಸುಮನ್ (20) ಎಂದು ತಿಳಿದು ಬಂದಿದೆ.ಮಧ್ಯಾಹ್ನ ಪರೀಕ್ಷಾ ಕೇಂದ್ರದಲ್ಲಿ…

ಸುಳ್ಯ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ಳಾರೆ ಪೊಲೀಸರು
ರಾಜ್ಯ

ಸುಳ್ಯ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ಳಾರೆ ಪೊಲೀಸರು

ಸುಳ್ಯ : ಅಪರಾಧ ಕ್ರಮಾಂಕ 36/2018 ಕಲಂ 20(ಬಿ)(2)(ಎ) ಎನ್ ಡಿ ಪಿ ಎಸ್ ಪ್ರಕರಣದ ಆರೋಪಿಯಾಗಿ ಕಳೆದ 4 ವರ್ಷಗಳಿಂದ ತಲೆಮರೆಸಿಕೊಂಡಿದ್ಧ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಹಾಸನ ಜಿಲ್ಲೆಯ ನಿವಾಸಿ ಸಾಧಿಕ್ ಶರೀಫ್ ಎಂದು ಗುರುತಿಸಲಾಗಿದೆ.ಫೆ.16 ರಂದು ಬೆಳ್ಳಾರೆ ಠಾಣಾ ಪೊಲೀಸರು ಹಾಸನ ಜಿಲ್ಲೆ…

ಕಡಬ: ದಯಾಮರಣ ಕೋರಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ವೃದ್ಧ ದಂಪತಿ
ರಾಜ್ಯ

ಕಡಬ: ದಯಾಮರಣ ಕೋರಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ವೃದ್ಧ ದಂಪತಿ

ಕಡಬ(ದಕ್ಷಿಣ ಕನ್ನಡ): ವ್ಯಕ್ತಿಯೊಬ್ಬರು ತಾವು ವಾಸಿಸುತ್ತಿರುವ ಮನೆಯನ್ನು ತೆರವುಗೊಳಿಸುವಂತೇ ನ್ಯಾಯಾಲಯದಿಂದ ಆದೇಶ ತಂದ ಹಿನ್ನೆಲೆಯಲ್ಲಿ ವೃದ್ಧ ದಂಪತಿ ತಮಗೆ ದಯಾಮರಣ ಕರುಣಿಸುವಂತೆ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ ಘಟನೆ ಕಡಬದಲ್ಲಿ ನಡೆದಿದೆ. ರಾಧಮ್ಮ ಮತ್ತು ಮುತ್ತುಸ್ವಾಮಿ ಎಂಬವರು ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು…

ಇಂದು ಇಸ್ರೋದಿಂದ ಹವಾಮಾನ ಮುನ್ಸೂಚನಾ ಉಪಗ್ರಹ ಉಡಾವಣೆ
ರಾಜ್ಯ

ಇಂದು ಇಸ್ರೋದಿಂದ ಹವಾಮಾನ ಮುನ್ಸೂಚನಾ ಉಪಗ್ರಹ ಉಡಾವಣೆ

ನವದೆಹಲಿ : ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಇಂದು ಇನ್‌ಸ್ಯಾಟ್‌-3ಡಿಎಸ್‌ ಹವಾಮಾನ ಮುನ್ಸೂಚನಾ ಉಪಗ್ರಹವನ್ನು ಉಡಾವಣೆ ಮಾಡಲಿದೆ ಎಂದು ವರದಿಯಾಗಿದೆ. ಇಂದು ಸಂಜೆ 5.35ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಉಪಗ್ರಹ ಉಡಾವಣೆಗೊಳ್ಳಲಿದ್ದು, 51.7 ಮೀಟರ್‌ ಎತ್ತರವಿರುವ ಜಿಎಸ್‌ಎಲ್‌ವಿ ರಾಕೆಟ್‌ ಉಪಗ್ರಹವನ್ನು ಹೊತ್ತೂಯ್ಯಲಿದೆ.ಇನ್ನು ಉಪಗ್ರಹ ಒಟ್ಟು ತೂಕ 2,274 ಕೆ.ಜಿ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI