ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಕ್ರೀಡೆ

ಚಂದ್ರಶೇಖರ ಬಿಳಿನೆಲೆ , ಡಾ. ಅನುರಾಧಾ ಕುರುಂಜಿ ದಂಪತಿಗಳಿಗೆ “ವಿಶ್ವ ಜ್ಞಾನಶ್ರೀ “ ಪುರಸ್ಕಾರ.
ರಾಜ್ಯ

ಚಂದ್ರಶೇಖರ ಬಿಳಿನೆಲೆ , ಡಾ. ಅನುರಾಧಾ ಕುರುಂಜಿ ದಂಪತಿಗಳಿಗೆ “ವಿಶ್ವ ಜ್ಞಾನಶ್ರೀ “ ಪುರಸ್ಕಾರ.

ಸುಳ್ಯದಲ್ಲಿ ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ವಿವಿಧ ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಚಂದ್ರಶೇಖರ ಬಿಳಿನೆಲೆ ಹಾಗೂ ಡಾ. ಅನುರಾಧಾ ಕುರುಂಜಿ ದಂಪತಿಗಳಿಗೆ ಬೆಳಗಾವಿಯ ಕಸ್ತೂರಿ ಸಿರಿಕನ್ನಡ ವೇದಿಕೆ ಕೊಡ ಮಾಡುವ ವಿಶ್ವ ಜ್ಞಾನಶ್ರೀ ಪುರಸ್ಕಾರ ಲಭಿಸಿದೆ. ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಹಾಗೂ…

ಮಂಗಳೂರು: ಪ್ರತ್ಯೇಕ ಪ್ರಕರಣ; ಆರೋಪಿಗಳಿಬ್ಬರು ಅರೆಸ್ಟ್..!
ರಾಜ್ಯ

ಮಂಗಳೂರು: ಪ್ರತ್ಯೇಕ ಪ್ರಕರಣ; ಆರೋಪಿಗಳಿಬ್ಬರು ಅರೆಸ್ಟ್..!

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ತೋಕೂರು ಗ್ರಾಮದ ಜೋಕಟ್ಟೆಯ ಸರಕಾರಿ ಶಾಲೆಯ ಬಳಿಯ ನಿವಾಸಿ, ಇಮ್ರಾನ್ (31) ಹಾಗೂ ಉತ್ತರ ಪ್ರದೇಶ ರಾಜ್ಯದ ಗೋರಕಪುರ ಜಿಲ್ಲೆಯ ಹಮತಿ ತಾಲೂಕಿನ ದೋಬಾಲಿ ಹೌಸ್‌ನ ಧರ್ಮವೀರ (30) ಎಂದು ಗುರುತಿಸಲಾಗಿದೆ. ಬಜಪೆ ಪೊಲೀಸ್…

ಮಾ.4 ಜಟ್ಟಿಪಳ್ಳದಲ್ಲಿ ಕುಂಬೋಳ್ ತಂಙಳ್ ನೇತೃತ್ವದಲ್ಲಿ ಜಲಾಲೀಯ್ಯ ವಾರ್ಷಿಕ;    ಸಾಮಾಜಿಕ ಧುರೀಣ ಇಸಾಕ್ ಸಾಹೇಬ್ ರವರಿಗೆ ಗೌರವರ್ಪಣೆ
ರಾಜ್ಯ

ಮಾ.4 ಜಟ್ಟಿಪಳ್ಳದಲ್ಲಿ ಕುಂಬೋಳ್ ತಂಙಳ್ ನೇತೃತ್ವದಲ್ಲಿ ಜಲಾಲೀಯ್ಯ ವಾರ್ಷಿಕ; ಸಾಮಾಜಿಕ ಧುರೀಣ ಇಸಾಕ್ ಸಾಹೇಬ್ ರವರಿಗೆ ಗೌರವರ್ಪಣೆ

ಹಯಾತುಲ್ ಇಸ್ಲಾಂ ಕಮಿಟಿ ಜಟ್ಟಿಪಳ್ಳ ಇದರ ವತಿಯಿಂದ ಮಾ.4 ರಂದು ಜಲಾಲೀಯ್ಯ ರಾತೀಬ್ ಕಾರ್ಯಕ್ರಮದ ವಾರ್ಷಿಕ ನಡೆಯಲಿದೆ.ಇದರ ನೇತೃತ್ವವನ್ನು ಸಯ್ಯದ್ ಜಹಫರ್ ಸ್ವಾದಿಕ್ ತಂಙಳ್ ಕುಂಬೋಳ್ ವಹಿಸಲಿದ್ದಾರೆ ಎಂದು ಫೆ.28 ರಂದು ಸುಳ್ಯ ಪ್ರೆಸ್ ಕ್ಲಬ್‌ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಲಾಲೀಯ್ಯ ಕಾರ್ಯಕ್ರಮದ ಉಸ್ತುವಾರಿ ಎನ್ ಎ ಅಬ್ದುಲ್ಲಾ…

ಮಾ.7 ರಂದು ಸುಳ್ಯದಲ್ಕಿ “ಆಗ್ರೋ ಸುವರ್ಣ ಸಂಭ್ರಮ”  ಸುಳ್ಯದ ಪ್ರಥಮ ಕೃಷಿ ಪರಿಕರದ ಮಳಿಗೆ ಭಾರತ್ ಆಗ್ರೋ ಸರ್ವೀಸ್ & ಸಪ್ಲೈಸ್ ಗೆ 50 ವರ್ಷ ಪೂರ್ಣ   ಆಗ್ರೋ ಕೃಷಿ ಚಿಂತನೆ , ಆಗ್ರೋ ಗೌರವ ಸನ್ಮಾನ ಹಾಗೂ ಸಾಂಸ್ಕೃತಿಕ ಕಲಾ ವೈಭವ   ಸಂಸ್ಥೆ ಮಾಲಕ ಪಿ. ರಾಮಚಂದ್ರ ರಿಂದ  ಮಾಧ್ಯಮ ಮಾಹಿತಿ
ರಾಜ್ಯ

ಮಾ.7 ರಂದು ಸುಳ್ಯದಲ್ಕಿ “ಆಗ್ರೋ ಸುವರ್ಣ ಸಂಭ್ರಮ” ಸುಳ್ಯದ ಪ್ರಥಮ ಕೃಷಿ ಪರಿಕರದ ಮಳಿಗೆ ಭಾರತ್ ಆಗ್ರೋ ಸರ್ವೀಸ್ & ಸಪ್ಲೈಸ್ ಗೆ 50 ವರ್ಷ ಪೂರ್ಣ ಆಗ್ರೋ ಕೃಷಿ ಚಿಂತನೆ , ಆಗ್ರೋ ಗೌರವ ಸನ್ಮಾನ ಹಾಗೂ ಸಾಂಸ್ಕೃತಿಕ ಕಲಾ ವೈಭವ ಸಂಸ್ಥೆ ಮಾಲಕ ಪಿ. ರಾಮಚಂದ್ರ ರಿಂದ ಮಾಧ್ಯಮ ಮಾಹಿತಿ

ಸುಳ್ಯದಲ್ಲಿ ಪ್ರಥಮ ಕೃಷಿ ಪರಿಕರಗಳ ಮಳಿಗೆ ಭಾರತ್ ಆಗ್ರೋ ಸರ್ವೀಸಸ್ ಆ್ಯಂಡ್ ಸಪ್ಲೈಸ್‌ 50 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಮಾ.7 ರಂದು ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ'ಆಗೋ ಸುವರ್ಣ ಸಂಭ್ರಮ' ನಡೆಯಲಿದೆ, ಎಂದು ಸಂಸ್ಥೆ ಮಾಲಕರಾದ ರಾಮಚಂದ್ರ ಪಿ. ಹೇಳಿದ್ದಾರೆ.ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು1974 ರಲ್ಲಿ…

ಉಡುಪಿ : ಕಾಂಗ್ರೇಸ್ ಕಚೇರಿಗೆ ನುಗ್ಗಲು ಯತ್ನ – ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ
ರಾಜ್ಯ

ಉಡುಪಿ : ಕಾಂಗ್ರೇಸ್ ಕಚೇರಿಗೆ ನುಗ್ಗಲು ಯತ್ನ – ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ನಿನ್ನೆ ರಾಜ್ಯಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಾಸಿರ್ ಹುಸೇನ್ ಅವರ ಬೆಂಬಲಿಗರು ʼಪಾಕಿಸ್ತಾನ್ ಝಿಂದಾಬಾದ್ʼ ಘೋಷಣೆ ಕೂಗಿದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಕಾಂಗ್ರೇಸ್ ಕಚೇರಿಗೆ ಮುತ್ತಿಗೆ ಹಾಕುತ್ತಿದ್ದಾರೆ. ಉಡುಪಿಯಲ್ಲೂ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಾಂಗ್ರೇಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದ್ದು, ಪೊಲೀಸರು ಬಿಜೆಪಿ…

ಕುಮಾರಧಾರ ನದಿಯಲ್ಲಿ ಮೂರು ದಿನದಿಂದ ಸತ್ತು ತೇಲುತ್ತಿದ್ದ ದನದ ದಫನ ಮಾಡಿದ ರವಿ ಕಕ್ಕೆ ಪದವು ತಂಡ
ರಾಜ್ಯ

ಕುಮಾರಧಾರ ನದಿಯಲ್ಲಿ ಮೂರು ದಿನದಿಂದ ಸತ್ತು ತೇಲುತ್ತಿದ್ದ ದನದ ದಫನ ಮಾಡಿದ ರವಿ ಕಕ್ಕೆ ಪದವು ತಂಡ

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ನೀರಿನಲ್ಲಿದ್ದ ಕಳೆದ ಮೂರು ದಿನಗಳಿಂದ ಸತ್ತು ತೇಲುತಿದ್ದ ದನವನ್ನು ಮೃತ ದೇಹವನ್ನು ರವಿ ಕಕ್ಕೆ ಪದವು ಸಮಾಜ ಸೇವಾ ತಂಡ ದಫನ ಮಾಡಿದ ಘಟನೆ ಫೆ. 27ರಂದು ವರದಿಯಾಗಿದ್ದು ಸುಬ್ರಹ್ಮಣ್ಯದ ಕುಮಾರಧಾರ ಸ್ಥಾನಘಟ್ಟದ ಬಳಿ ನೀರಿನಲ್ಲಿ ಸತ್ತ ದನ ಮೂರು…

ಸುರತ್ಕಲ್ : ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪಾವಂಜೆ ನದಿಯಲ್ಲಿ ಶವವಾಗಿ ಪತ್ತೆ..!
ರಾಜ್ಯ

ಸುರತ್ಕಲ್ : ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪಾವಂಜೆ ನದಿಯಲ್ಲಿ ಶವವಾಗಿ ಪತ್ತೆ..!

ಮಂಗಳೂರು : ಮಂಗಳವಾರ ನಾಪತ್ತೆಯಾಗಿದ್ದ ಸುರತ್ಕಲ್ ವಿದ್ಯಾದಾಯಿನಿ ಶಾಲೆಯ ನಾಲ್ವರು ಮಕ್ಕಳ ಮೃತ ದೇಹಗಳು ಹಳೆಯಂಗಡಿ ಪಾವಂಜೆ ನದಿಯಲ್ಲಿ ಪತ್ತೆಯಾಗಿದೆ. 10ನೇ ತರಗತಿ ಕಲಿಯುತ್ತಿದ್ದ ನಾಲ್ವರು ವಿದ್ಯಾರ್ಥಿಗಳ ಮೃತ ದೇಹಗಳು ಹಳೆಯಂಗಡಿ ಕರಿತೋಟ ಎಂಬಲ್ಲಿ ಪೊಲೀಸರಿಗೆ ಮಂಗಳವಾರ ತಡ ರಾತ್ರಿ ಸಿಕ್ಕಿದ್ದು ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ.ಸುರತ್ಕಲ್ ನ ವಿದ್ಯಾದಾಯಿನೀ…

ಅರಂಬೂರು ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು
ರಾಜ್ಯ

ಅರಂಬೂರು ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು

ಇಂದು ಸಂಜೆ ಅರಂಬೂರು ಸಮೀಪ ಸರಣಿ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಮೃತಪಟ್ಟ ವ್ಯಕ್ತಿಯನ್ನು ಗೂನಡ್ಕ ನಿವಾಸಿ ಪರಮೇಶ್ವರ ಪೆರೊಂಗೋಡಿ ಎಂದು ತಿಳಿದು ಬಂದಿದೆ

ಕಾಪು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!
ರಾಜ್ಯ

ಕಾಪು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

ಕಾಪು: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾರೆಂಟ್ ಜಾರಿಯಾಗಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಪು ಪೊಲೀಸರು ಪಡುಬಿದ್ರಿಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೈಂದೂರು ನಾವುಂದ ಬಡಾಕೆರೆ ಮುಸ್ಲಿಂ ಕೇರಿ ನಿವಾಸಿ ಮೊಹಮ್ಮದ್‌ ಆಸಿಫ್‌ ಯಾನೆ ಆಸಿಫ್‌(38) ಎಂದು ಗುರುತಿಸಲಾಗಿದೆ.ಇತನನ್ನು ಪಡುಬಿದ್ರಿ…

ಅರಂಬೂರು ಸರಣಿ ಅಪಘಾತ ಬೈಕ್ ಸವಾರ ಗಂಭೀರ
ರಾಜ್ಯ

ಅರಂಬೂರು ಸರಣಿ ಅಪಘಾತ ಬೈಕ್ ಸವಾರ ಗಂಭೀರ

ಅರಂಬೂರು ಸರಳಿಕುಂಜ ಬಳಿ ಇಯೋನ್ ಕಾರೊಂದು ಅರಂಭೂರು ತಿರುವಿನಲ್ಲಿ ತಿರುಗಲು ಯತ್ನಿಸಿದಾಗ ಅದರ ಹಿಂದೆ ಇದ್ದ ಮಾರುತಿ ಕಾರ್ ಬ್ರೇಕ್ ಹಾಕಿದ್ದು, ಅದರ ಹಿಂದೆ ಬರುತ್ತಿದ್ದ ಬೈಕ್ ಸವಾರ ಕಾರಿಗೆ ಗುದ್ದಿ , ಎದರಿನಿಂದ ಬರುತ್ತಿದ್ದ ಬಸ್ ಗೆ ಡಿಕ್ಕಿಯಾಗಿ ರಸ್ತೆಗೆ ಬಿದ್ದು ಗಂಭೀರ ಗಾಯವಾದ ಘಟನೆ ಇದೀಗ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI