ಅಂತರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!

​ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಶಬ್ಬೀರ್ ಲೋನ್ ಮತ್ತು ಆತನ ತಂಡದ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಭಯೋತ್ಪಾದಕ ಮಾಡ್ಯೂಲ್ ದೆಹಲಿಯ ಪ್ರಸಿದ್ಧ ದೇವಾಲಯಗಳು ಮತ್ತು ಪ್ರಮುಖ ವಾಣಿಜ್ಯ ಕೇಂದ್ರಗಳ ಮೇಲೆ ನಿರಂತರವಾಗಿ ಕಣ್ಣಿಟ್ಟು, ಪರಿಶೀಲನೆ ನಡೆಸಿತ್ತು ಎಂಬ ಅಂಶ ತನಿಖೆಯಿಂದ ತಿಳಿದುಬಂದಿದೆ. ​ ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ​ಬಂಧಿತ ಉಗ್ರ ಶಬ್ಬೀರ್ ಲೋನ್ ಪಾಕಿಸ್ತಾನ ಮೂಲದ ಉಗ್ರಗಾಮಿ ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಗಡಿ ಆಚೆಯಿಂದ ಬರುವ ಸೂಚನೆಗಳ…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ
ರಾಜ್ಯ

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ಪುತ್ತೂರು : ಹೃದಯಾಘಾತದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮಲಗಿದಲ್ಲೇ ಮೃತಪಟ್ಟಿರುವ ಘಟನೆ ಉಪ್ಪಿನಂಗಡಿಯ ಸಮೀಪ ನಡೆದಿದೆ. ನೆಕ್ಕಿಲಾಡಿ ಗ್ರಾಮದ ಕರ್ವೇಲು ಬಳಿ ನಿವಾಸಿ ಉದ್ಯಮಿ ದಾವೂದ್ ಅವರ ಪುತ್ರಿ ಹಫೀಝಾ (17) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದಲ್ಲಿ ಹಫೀಝಾ ಕಲಿಯುತ್ತಿದ್ದರು.…

ಬಂಟ್ವಾಳ : ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ
ರಾಜ್ಯ

ಬಂಟ್ವಾಳ : ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ

ಬಂಟ್ವಾಳ : ನರಿಕೊಂಬು ಗ್ರಾಮದ ಮೊಗರ್ನಾಡು ಎಂಬಲ್ಲಿ ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಹಾಗೂ ಪಾದಚಾರಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ.ಗಾಯಾಳು ಪಾದಚಾರಿಯನ್ನು ಧರ್ಣಪ್ಪ (75) ಹಾಗೂ ಬೈಕ್ ಸವಾರನನ್ನು ಮೋಕ್ಷಿತ್ ಎಂದು ಗುರುತಿಸಲಾಗಿದೆ. ಧರ್ಣಪ್ಪ ಅವರು ಮೊಗರ್ನಾಡು ಎಂಬಲ್ಲಿ…

ಧರ್ಮಸ್ಥಳ : ಎಟಿಎಂ ಬಳಿ, ನಿಲ್ಲಿಸಿದ್ದ ರೂ.1.50 ಲಕ್ಷ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ ಕಳವು
ರಾಜ್ಯ

ಧರ್ಮಸ್ಥಳ : ಎಟಿಎಂ ಬಳಿ, ನಿಲ್ಲಿಸಿದ್ದ ರೂ.1.50 ಲಕ್ಷ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ ಕಳವು

ಫೆ.15ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಮಾಹಿತಿ ಕಛೇರಿ ಬಳಿ ಇರುವ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ನ್ನು ಯಾರೋ ಕಳ್ಳರು ಕಳವುಗೈದ ಪ್ರಕರಣ ವರದಿಯಾಗಿದೆ. ಹಿಟ್ನಾಳ್ ಗ್ರಾಮ, ಕೊಪ್ಪಳ ನಿವಾಸಿ ಬಸವರಾಜ್,ಎಸ್, ಎಂಬುವರು ನೀಡಿದ ದೂರಿನಂತೆ, ಫೆ.14 ರಂದು ರಾತ್ರಿ ಧರ್ಮಸ್ಥಳ ಗ್ರಾಮದ…

ಕಡೆಪಾಲ : ಆಟೋ ರಿಕ್ಷಾ ಪಲ್ಟಿ – ಅಪಾಯದಿಂದ ಪಾರು
ರಾಜ್ಯ

ಕಡೆಪಾಲ : ಆಟೋ ರಿಕ್ಷಾ ಪಲ್ಟಿ – ಅಪಾಯದಿಂದ ಪಾರು

ದ. ಕ. ಸಂಪಾಜೆ ಗ್ರಾಮದ ಕಲ್ಲುಗಂಡಿಯ ಕಡೆಪಾಲ ದಲ್ಲಿ ದನ ಅಡ್ಡ ಬಂದು ರಿಕ್ಷಾ ಪಲ್ಟಿ ಯಾದ ಘಟನೆ ಇಂದು ಸಂಜೆ ನಡೆದಿದೆ.ಕಲ್ಲುಗುಂಡಿಯಿಂದ ಸುಳ್ಯಕ್ಕೆ ನಿಡಿಂಜಿ ಉಮೇಶ ಚಲಾಯಿಸುತ್ತಿದ್ದು, ದಿಡೀರ್ ದನ ಅಡ್ಡ ಬಂದಿದ್ದು, ರಿಕ್ಷಾ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿ ಪಲ್ಟಿ ಯಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿoದ ಪಾರಾಗಿದ್ದಾರೆ.

ಸುಳ್ಯ ಆಲೆಟ್ಟಿಯಲ್ಲಿ ಆಟೋ ರಿಕ್ಷಾ  ಮತ್ತು  ಕಾರು ಡಿಕ್ಕಿ, ಪ್ರಯಾಣಿಕರಿಗೆ ಗಾಯ
ರಾಜ್ಯ

ಸುಳ್ಯ ಆಲೆಟ್ಟಿಯಲ್ಲಿ ಆಟೋ ರಿಕ್ಷಾ ಮತ್ತು ಕಾರು ಡಿಕ್ಕಿ, ಪ್ರಯಾಣಿಕರಿಗೆ ಗಾಯ

ಸುಳ್ಯ ಆಲೆಟ್ಟಿಯ ಗುಂಡ್ಯ ಬಳಿ ಆಟೋ ರಿಕ್ಷಾ ಮತ್ತು ಕಾರು ನಡುವೆ ಅಫಘಾತ ಸಂಭವಿಸಿದ್ದು ಪ್ರಯಾಣಿಕರೊಬ್ಬರಿಗೆ ಗಾಯವಾದ ಘಟನೆ ನಡೆದಿದೆ. ಸುಳ್ಯ ಕಡೆಯಿಂದ ಬಡ್ಡಡ್ಕ ಕಡೆಗೆ ಸಂಚರಿಸುತ್ತಿದ್ದ ಆಟೋ ರಿಕ್ಷಾಕ್ಕೆ ಬಡ್ಡಡ್ಕದಿಂದ ಸುಳ್ಯಕಡೆಗೆ ಬರುತ್ತಿದ್ದ ಆಲ್ಟೋ ಕಾರೊಂದು ವಿರುದ್ಧ ದಿಕ್ಕಿನಿಂದ ಬಂದು ಡಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಮಹಿಳೆಯೋರ್ವರ ಕಾಲಿಗೆ…

ಮಂಗಳೂರು: ವಾಹನಗಳ ಬ್ಯಾಟರಿ ಕಳ್ಳತನ ಪ್ರಕರಣದ ಆರೋಪಿ ಸೆರೆ
ರಾಜ್ಯ

ಮಂಗಳೂರು: ವಾಹನಗಳ ಬ್ಯಾಟರಿ ಕಳ್ಳತನ ಪ್ರಕರಣದ ಆರೋಪಿ ಸೆರೆ

ಮಂಗಳೂರು : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಹನಗಳ ಬ್ಯಾಟರಿ ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಟ್ರ ಕ್‌ಗಳ ಬ್ಯಾಟರಿ ಕಳ್ಳತನವಾಗಿರುವ ಬಗ್ಗೆ ಜನವರಿ 29ರಂದು ಪ್ರಕರಣ ದಾಖಲಾಗಿತ್ತು. ಫೆ.14ರಂದು ಪ್ರಕರಣದ ಆರೋಪಿಯಾದ ತಲಪಾಡಿ ಕಜೆ ಸಮೀಪದ ಕೆಳಗಿನ ಮನೆ ನಿವಾಸಿ ರಿಯಾಜ್ ತಲಪಾಡಿ ಎಂಬಾತನನ್ನು ನಾಟೆಕಲ್‌ನಿಂದ ಬಂಧಿಸಿ…

ಮಡಿಕೇರಿ : 3 ವರ್ಷದ ಮಗುವಿನ ಮೇಲೆ ಅತ್ಯಾಚಾರ : ಆರೋಪಿಯ ಬಂಧನ
ರಾಜ್ಯ

ಮಡಿಕೇರಿ : 3 ವರ್ಷದ ಮಗುವಿನ ಮೇಲೆ ಅತ್ಯಾಚಾರ : ಆರೋಪಿಯ ಬಂಧನ

ಮಡಿಕೇರಿ: ಮಡಿಕೇರಿ ತಾಲ್ಲೂಕಿನ ಅರೆಕಾಡು ಗ್ರಾಮ ವ್ಯಾಪ್ತಿಯ ಖಾಸಗಿ ಸಂಸ್ಥೆಯ ತೋಟವೊಂದರಲ್ಲಿ ವ್ಯಕ್ತಿಯೊಬ್ಬ 3 ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆಸಿರುವ ಹೇಯ ಕೃತ್ಯ ನಡೆದಿದೆ ಎಂದು ವರದಿಯಾಗಿದೆ. ತೋಟಕ್ಕೆ ಕಾಫಿ ಕೊಯ್ಯಲೆಂದು ಬಂದಿದ್ದ ಅಸ್ಸಾಂ ನ ಕಾರ್ಮಿಕ ದಂಪತಿಯ ಪುತ್ರಿಯ ಮೇಲೆ ಅದೇ ತೋಟದ ವಾಹನದ ಚಾಲಕ…

ಬಂಟ್ವಾಳ : ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಯುವತಿ..!
ರಾಜ್ಯ

ಬಂಟ್ವಾಳ : ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಯುವತಿ..!

ಬಂಟ್ವಾಳ : ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿ ಸಿ ರೋಡು ಸಮೀಪದ ಕೈಕುಂಜೆ ಎಂಬಲ್ಲಿ ಗುರುವಾರ ಮುಂಜಾನೆ ವೇಳೆ ಸಂಭವಿಸಿದೆ.ಮೃತ ಯುವತಿಯನ್ನು ತುಮಕೂರು ಮೂಲದ ನಯನ (25) ಎಂದು ಪೊಲೀಸರು ಗುರುತಿಸಿದ್ದಾರೆ. ಗುರುವಾರ ಮುಂಜಾನೆ ಸುಮಾರು 6.25 ರ ವೇಳೆಗೆ…

ನೆಲ್ಯಾಡಿ: ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಸುಟ್ಟು ಹೋದ ಡಾಮರು ಸಾಗಾಟದ ಲಾರಿ
ರಾಜ್ಯ

ನೆಲ್ಯಾಡಿ: ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಸುಟ್ಟು ಹೋದ ಡಾಮರು ಸಾಗಾಟದ ಲಾರಿ

ನೆಲ್ಯಾಡಿ : ಚಲಿಸುತ್ತಿದ್ದ ಡಾಂಬರು ಸಾಗಾಟದ ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಾರಿ ಭಾಗಶಃ ಸುಟ್ಟು ಹೋದ ಘಟನೆ ಫೆ.13ರ ಮಧ್ಯರಾತ್ರಿ ರಾಷ್ಟ್ರೀಯ ಹೆದ್ದಾರಿ 75ರ ಉದನೆ ಸಮೀಪ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಲಾರಿಯು ಉದನೆ ತಲುಪುತ್ತಿದ್ದಂತೆ ಹೊಗೆ ಕಾಣಿಸಿಕೊಂಡಿದೆ. ಅಪಾಯದ ಅರಿವಾಗುತ್ತಿದಂತೆ ಚಾಲಕ…

ವಾಹನಗಳಿಗೆ ಹೆಚ್.ಎಸ್. ಆರ್‍.ಪಿ ನಂಬರ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ
ರಾಜ್ಯ

ವಾಹನಗಳಿಗೆ ಹೆಚ್.ಎಸ್. ಆರ್‍.ಪಿ ನಂಬರ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

ಮಂಗಳೂರು: ಫೆ.17 ರಂದು ವಾಹನಗಳಿಗೆ ಹೆಚ್.ಎಸ್. ಆರ್‍.ಪಿ ನಂಬರ ಪ್ಲೇಟ್ ಅಳವಡಿಕೆಗೆ ಸರಕಾರ ಗಡುವು ನೀಡಿದ್ದು, ಇದೀಗ ಸಾರಿಗೆ ಸಚಿವ ಸಚಿವ ರಾಮಲಿಂಗ ರೆಡ್ಡಿ, ನಂಬರ್ ಪ್ಲೇಟ್ ಅಳವಡಿಕೆಗೆ ಇನ್ನೂ 3 ತಿಂಗಳು ಅವಧಿ ವಿಸ್ತರಣೆ ಮಾಡುವುದಾಗಿ ತಿಳಿಸಿದ್ದಾರೆ. ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿ ಮಾಡಿಸಿದ್ದ ಹಳೆಯ ವಾಹನಗಳಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI