ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಕ್ರೀಡೆ

ಸುಳ್ಯದಲ್ಲಿ  ಮತ್ತೆ ಆನೆ ಹಾವಳಿ ಮೇನಾಲದಲ್ಲಿ ಕೃಷಿ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು
ರಾಜ್ಯ

ಸುಳ್ಯದಲ್ಲಿ ಮತ್ತೆ ಆನೆ ಹಾವಳಿ ಮೇನಾಲದಲ್ಲಿ ಕೃಷಿ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು

ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಮೇನಾಲದಲ್ಲಿ ಕೃಷಿ ತೋಟಕ್ಕೆ ಆನೆಗಳ ಹಿಂಡು ಬಂದು ಕೃಷಿ ಹಾನಿಗೊಳಿಸಿರುವುದಾಗಿ ವರದಿಯಾಗಿದೆ. ಮೇದಿನಡ್ಕ ಕಾಡಿನಿಂದ ಆನೆಗಳು ತೋಟಕ್ಕೆ ನುಗ್ಗಿವೆ. ಪರಿಣಾಮ ಅಜ್ಜಾವರ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಸಾದ್ ರೈ ಮೇನಾಲ ಹಾಗೂ ಮೇನಾಲ ರವೀಂದ್ರನಾಥ ರೈಗಳ‌ ತೋಟಕ್ಕೆ ಆನೆಗಳು ಬಂದಿದ್ದು, ಅಡಿಕೆ ಮರಗಳನ್ನು…

ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಯ ವಾಹನ ತಡ ರಾತ್ರಿ ಕೊಕ್ಕಡ ಬಳಿ ಪಲ್ಟಿ
ರಾಜ್ಯ

ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಯ ವಾಹನ ತಡ ರಾತ್ರಿ ಕೊಕ್ಕಡ ಬಳಿ ಪಲ್ಟಿ

ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಗೆ ಸಂಬಂಧಪಟ್ಟ ವಾಹನದಲ್ಲಿ ಅಧಿಕಾರಿಗಳು ಸಂಚರಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಕೊಕ್ಕಡ ಸಮೀಪದ ಪಟ್ಲಡ್ಕದಲ್ಲಿ ನಡೆದಿದೆ. ಘಟನೆಯು ಫೆ.23 ರಂದು ನಡೆದಿದ್ದು ರಾತ್ರಿ ಹೊತ್ತು ಮಧ್ಯ ಸೇವಿಸಿ ಇಲಾಖೆಯ ವಾಹನವನ್ನು ಚಲಾಯಿಸುತ್ತಿರುವುದಾಗಿ ಸಾರ್ವಜನಿಕರು ಸಂಶಯ ವ್ಯಕ್ತಪಡಿಸಿದ್ದಾರೆ.ವಾಹನ ಬಿದ್ದ ವಿಚಾರ ತಿಳಿದು…

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ
ರಾಜ್ಯ

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ ತೋರಿದ ಆರೋಪದ ಮೇರೆಗೆ ಕಾರ್ಯಾಚರಣೆ ಮಾಡಿದ ಉಪ್ಪಿನಂಗಡಿ ಪೊಲೀಸರು ಸೋಮವಾರ ನಾಲ್ಕು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಪ್ಪಿನಂಗಡಿ ನೇತ್ರಾವತಿ ಸೇತುವೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಇಬ್ಬರು ವ್ಯಕ್ತಿಗಳು ಅಮಲು ಪದಾರ್ಥ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದವರನ್ನು…

ಸುಬ್ರಹ್ಮಣ್ಯ : ನಾಗರ ಹಾವು ತುಳಿಯಲಿದ್ದ ಮಗುವನ್ನು ರಕ್ಷಿಸಿದ ಬೀದಿ ನಾಯಿ
ರಾಜ್ಯ

ಸುಬ್ರಹ್ಮಣ್ಯ : ನಾಗರ ಹಾವು ತುಳಿಯಲಿದ್ದ ಮಗುವನ್ನು ರಕ್ಷಿಸಿದ ಬೀದಿ ನಾಯಿ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ ಭಕ್ತರ ಗುಂಪಿನಲ್ಲಿದ್ದ ಮಗುವೊಂದು ಹಾವನ್ನು ತುಳಿದು ಸಂಭವಿಸಬೇಕಾಗಿದ್ದ ಅನಾಹುತವನ್ನು ಬೀದಿ ನಾಯಿಯೊಂದು ತಪ್ಪಿಸಿ ರಕ್ಷಿಸಿದ ಘಟನೆ ನಡೆದಿದೆ. ಆದಿ ಸುಬ್ರಹ್ಮಣ್ಯ ಬಳಿ ಸಾಗುತ್ತಿದ್ದ ತಂಡದಲ್ಲಿ ಮಹಿಳೆಯೊಬ್ಬರು ಚಿಕ್ಕ ಮಗುವನ್ನು ರಸ್ತೆಯಲ್ಲಿ ಬಿಟ್ಟು ಪಕ್ಕದ ಅಂಗಡಿಗೆ ಹಣ್ಣುಕಾಯಿ ಖರೀದಿಸಲು ತೆರಳಿದ್ದರು. ಆಗ ಮಗು ರಸ್ತೆಯ…

ಬಂಟ್ವಾಳ : ಅಕ್ರಮ ಮರಳು ಸಾಗಾಟ ಪತ್ತೆ – ಮರಳು ಸಹಿತ ಟಿಪ್ಪ‌ರ್ ವಶಕ್ಕೆ : ಟಿಪ್ಪ‌ರ್ ಚಾಲಕ-ಮಾಲಕರ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಬಂಟ್ವಾಳ : ಅಕ್ರಮ ಮರಳು ಸಾಗಾಟ ಪತ್ತೆ – ಮರಳು ಸಹಿತ ಟಿಪ್ಪ‌ರ್ ವಶಕ್ಕೆ : ಟಿಪ್ಪ‌ರ್ ಚಾಲಕ-ಮಾಲಕರ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ : ನಾವೂರು ಗ್ರಾಮದ ಮಣಿಹಳ್ಳ ಎಂಬಲ್ಲಿ ಟಿಪ್ಪ‌ರ್ ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಲಾರಿ ಚಾಲಕರು ಹಾಗೂ ಮಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಘಟನೆ ನಡೆದಿದೆ. ಮರಳು ಕಳವು ಹಾಗೂ ಅಕ್ರಮ ಸಾಗಾಟದ ಆರೋಪಿಗಳನ್ನು ಟಿಪ್ಪರ್ ಚಾಲಕ…

ಐವರ್ನಾಡು ಗ್ರಾಮದ ಬಾಂಜಿಕೋಡಿ  ಸಾಂತಪ್ಪ ಗೌಡ  ಪುಳಿಕುಕ್ಕು ನಿಧನ
ರಾಜ್ಯ

ಐವರ್ನಾಡು ಗ್ರಾಮದ ಬಾಂಜಿಕೋಡಿ ಸಾಂತಪ್ಪ ಗೌಡ ಪುಳಿಕುಕ್ಕು ನಿಧನ

ಐವರ್ನಾಡು ಗ್ರಾಮದ ಬಾಂಜಿಕೋಡಿ ಸಾಂತಪ್ಪ ಗೌಡ ಪುಳಿಕುಕ್ಕು (55 )ದೀರ್ಘ ಕಾಲದ ಅಸೌಖ್ಯದಿಂದ ಫೆಬ್ರವರಿ 25ರಂದು ನಿಧನರಾದರು.ಇವರು ಪತ್ನಿ ಶ್ರೀಮತಿ ಇಂದಿರಾ, ಪುತ್ರಿ ಸಮೀಕ್ಷಾ,ಪುತ್ರ ಸಂಪತ್,ಸಹೋದರಿಯರಾದ, ಗಂಗಮ್ಮ, ಜಾನಕಿ, ಕುಟುಂಬಸ್ಥರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

ಐವರ್ನಾಡಿನ ಕೃಷಿಕ ನವೀನ್ ಚಾತುಬಾಯಿ  ಯವರಿಗೆ ವಿಕ ಸೂಪರ್ ಸ್ಟಾರ್ ರೈತ ಜಿಲ್ಲಾ ಪ್ರಶಸ್ತಿ
ರಾಜ್ಯ

ಐವರ್ನಾಡಿನ ಕೃಷಿಕ ನವೀನ್ ಚಾತುಬಾಯಿ ಯವರಿಗೆ ವಿಕ ಸೂಪರ್ ಸ್ಟಾರ್ ರೈತ ಜಿಲ್ಲಾ ಪ್ರಶಸ್ತಿ

ಐವರ್ನಾಡು ಗ್ರಾಮದ ಪ್ರಗತಿಪರ ಕೃಷಿಕರಾದ ಸಿ.ಕೆ. ನವೀನ್ ಚಾತುಬಾಯಿ ಅವರಿಗೆ ವಿಜಯ ಕರ್ನಾಟಕ ಪತ್ರಿಕೆ ಕೊಡ ಮಾಡುವ ಸೂಪರ್ ಸ್ಟಾರ್ ರೈತ ಜಿಲ್ಲಾ ಪ್ರಶಸ್ತಿ ಲಭಿಸಿದೆ. ಬಂಟ್ವಾಳದ ಒಡಿಯೂರಿನ ಜ್ಞಾನ ಮಂದಿರ ಸಭಾಭವನದಲ್ಲಿ ಫೆ. 25 ರಂದು ನಡೆದ ಸಮಾರಂಭದಲ್ಲಿ ನವೀನ್ ಚಾತುಬಾಯಿಯವರು ಪ್ರಶಸ್ತಿ ಸ್ವೀಕರಿಸಿದರು. ದ.ಕ.ಜಿಲ್ಲೆಯಲ್ಲಿ 8…

ಕಡಬ:  ಜೀಪು-ಸ್ಕೂಟರ್ ನಡುವೆ ಡಿಕ್ಕಿ: ಅಪಘಾತದ ರಭಸಕ್ಕೆ ಜೀಪು ಮೇಲಿಂದ ರಸ್ತೆಗೆ ಎಸೆಯಲ್ಪಟ್ಟ ಯುವತಿ
ರಾಜ್ಯ

ಕಡಬ: ಜೀಪು-ಸ್ಕೂಟರ್ ನಡುವೆ ಡಿಕ್ಕಿ: ಅಪಘಾತದ ರಭಸಕ್ಕೆ ಜೀಪು ಮೇಲಿಂದ ರಸ್ತೆಗೆ ಎಸೆಯಲ್ಪಟ್ಟ ಯುವತಿ

ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪ ಹೊಸಮಠ ದೇರಾಜೆ ಬಳಿ ಜೀಪು ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತವಾಗಿದ್ದು ಸ್ಕೂಟರ್ ನಲ್ಲಿದ್ದ ಮೂವರು ಸಿನಿಮೀಯ ರೀತಿಯಲ್ಲಿ ಪವಾಡ ಸದೃಶವಾಗಿ ಪಾರಾದ ಘಟನೆ ನಡೆದಿದೆ.ಈ ಘಟನೆ ಫೆ.24 ರ ಮದ್ಯಾಹ್ನ ನಡೆದಿದ್ದು ಹೊಸಮಠದಿಂದ ತೆರಳುತ್ತಿದ್ದ ಸ್ಕೂಟರ್ ದೇರಾಜೆ…

ಉಡುಪಿ : ಪ್ರವಾಸಕ್ಕೆ ಬಂದಿದ್ದ ಯುವಕರು ನೀರಿನಲ್ಲಿ ಮುಳುಗಿ ಸಾವು..!
ರಾಜ್ಯ

ಉಡುಪಿ : ಪ್ರವಾಸಕ್ಕೆ ಬಂದಿದ್ದ ಯುವಕರು ನೀರಿನಲ್ಲಿ ಮುಳುಗಿ ಸಾವು..!

ಉಡುಪಿಯ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಬಳಿ ನದಿ ನೀರಿನಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಸೋಮೇಶ್ವರದ ಸೀತಾ ನದಿಯಲ್ಲಿ ಈಜಲು ಇಳಿದಿದ್ದ ಕೊಪ್ಪ ಮೂಲದ ಡಾ. ದೀಪಕ್ ಮತ್ತು ಶಿವಮೊಗ್ಗ ಮೂಲದ ಶೈನು ಡೇನಿಯಲ್ ಸಾವನ್ನಪ್ಪಿದ್ದಾರೆ. ಪ್ರವಾಸಕ್ಕೆಂದು ಬಂದಿದ್ದ ಮೂವರು ಗೆಳೆಯರ ತಂಡದ ಇಬ್ಬರು…

ಪುತ್ತೂರು: ಟೂರಿಸ್ಟ್ ಟೆಂಪೋ ಹಾಗೂ ಆಕ್ಟಿವಾ ನಡುವೆ ಅಪಘಾತ -ಸವಾರ ಸ್ಥಳದಲ್ಲೇ ಮೃತ್ಯು
ರಾಜ್ಯ

ಪುತ್ತೂರು: ಟೂರಿಸ್ಟ್ ಟೆಂಪೋ ಹಾಗೂ ಆಕ್ಟಿವಾ ನಡುವೆ ಅಪಘಾತ -ಸವಾರ ಸ್ಥಳದಲ್ಲೇ ಮೃತ್ಯು

ಪುತ್ತೂರು: ಕಬಕದ ಪೋಳ್ಯದಲ್ಲಿ ಮಿನಿ ಟೂರಿಸ್ಟ್ ಟೆಂಪೋ ಹಾಗೂ ಆಕ್ಟಿವಾ ನಡುವೆ ಅಪಘಾತ ಸಂಭವಿಸಿ, ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ನೆಹರುನಗರ ಮಾಸ್ಟರ್ ಪ್ಲಾನರಿ ಕಾರ್ಮಿಕ, ಅಳಕೆಮಜಲು ನಿವಾಸಿ ಕ್ಲಿಫರ್ಡ್ ಮೋರಸ್ ರಾಜಾ ಎಂದು ಗುರುತಿಸಲಾಗಿದೆ. ಮಡಿಕೇರಿಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಮಿನಿ ಟೂರಿಸ್ಟ್ ಟೆಂಪೋ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI