ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಕ್ರೀಡೆ

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ; ಮಹಿಳೆ ಗಂಭೀರ..!
ರಾಜ್ಯ

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ; ಮಹಿಳೆ ಗಂಭೀರ..!

ಬೆಳ್ತಂಗಡಿ ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ದ್ವಿಚಕ್ರ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಮಹಿಳೆ ನಾವೂರು ಗ್ರಾಮದ ನಿವಾಸಿ ಸಂಜೀವ ಎಂಬವರ ಪತ್ನಿ ಕಮಲ(45) ಎಂದು ಗುರುತಿಸಲಾಗಿದೆ. ಇವರು ಸಂತೋಷ್ ಎಂಬವರು ಚಲಾಯಿಸುತ್ತಿದ್ದ ದ್ವಿಚಕ್ರ…

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಬೆಳ್ಳಿಹಬ್ಬ : ಶಾಲಾ ಕೊಠಡಿ ನಿರ್ಮಾಣಕ್ಕೆ ಗುದ್ದಲಿಪೂಜೆ ಹಾಗೂ ಕ್ರೀಡಾ ಸಮ್ಮಿಲನ:ಕ್ರೀಡೆಯಿಂದ ಏಕಾಗ್ರತೆ ಹೆಚ್ಚುತ್ತದೆ: ಬಾಲಕೃಷ್ಣ ಕುದ್ವ  ಎಲ್ಲಾ ಸಮುದಾಯಕ್ಕೂ ಆಶ್ರಯತಾಣವಾಗಿರುವ ಸಂಸ್ಥೆ ವೆಂಕಟ್ರಮಣ ಸೊಸೈಟಿ: ಪಿ ಸಿ ಜಯರಾಮ.
ರಾಜ್ಯ

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಬೆಳ್ಳಿಹಬ್ಬ : ಶಾಲಾ ಕೊಠಡಿ ನಿರ್ಮಾಣಕ್ಕೆ ಗುದ್ದಲಿಪೂಜೆ ಹಾಗೂ ಕ್ರೀಡಾ ಸಮ್ಮಿಲನ:ಕ್ರೀಡೆಯಿಂದ ಏಕಾಗ್ರತೆ ಹೆಚ್ಚುತ್ತದೆ: ಬಾಲಕೃಷ್ಣ ಕುದ್ವ ಎಲ್ಲಾ ಸಮುದಾಯಕ್ಕೂ ಆಶ್ರಯತಾಣವಾಗಿರುವ ಸಂಸ್ಥೆ ವೆಂಕಟ್ರಮಣ ಸೊಸೈಟಿ: ಪಿ ಸಿ ಜಯರಾಮ.

ಕ್ರೀಡೆ ಭೂಮಿಯಲ್ಲಿರುವ ಪ್ರತೀ ಜೀವಿಗೂ ಅವಿಭಾಜ್ಯವಾದುದು, ಕ್ರೀಡೆಯಿಂದ ಏಕಾಗ್ರತೆ ಹೆಚ್ಚುವುದಲ್ಲದೆ, ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದರ ಮೂಲಕ ಬದುಕಿನ ಕ್ರೀಡೆಯಲ್ಲಿ ಗೆಲುವನ್ನು ಪಡೆಯಲು ಸಾಧ್ಯವಾಗುತ್ತದೆ, ಮಿತ ಆಹಾರದಿಂದ ದೇಹ ಮತ್ತು ಮನಸ್ಸನ್ನು ಹತೋಟಿಗೆ ತರಲು ಸುಲಭವಾಗಿತ್ತದೆ ಎಂದುಪ್ರಶಸ್ತಿ ಪುರಸ್ಕೃತ ಹಿರಿಯ ಕ್ರೀಡಾಪಟು ಬಾಲಕೃಷ್ಣ ಗೌಡ ಕುದ್ವ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಅವರು…

ಮಂಗಳೂರು : ನಿಷೇಧಿತ ಮಾದಕ ವಸ್ತು ಮಾರಾಟ -ಆರೋಪಿ ಅರೆಸ್ಟ್..!
ರಾಜ್ಯ

ಮಂಗಳೂರು : ನಿಷೇಧಿತ ಮಾದಕ ವಸ್ತು ಮಾರಾಟ -ಆರೋಪಿ ಅರೆಸ್ಟ್..!

ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 75 ಸಾವಿರ ರೂ. ಮೌಲ್ಯದ 15 ಗ್ರಾಂ ಎಂಡಿಎಂಎ, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್, ನಗದು 1,280 ರೂಪಾಯಿ, ಹಾಗೂ ಆಟೋ ರಿಕ್ಷಾ ಸೇರಿದಂತೆ ಒಟ್ಟು 91,280 ರೂಪಾಯಿ ಮೌಲ್ಯದ…

ಸುಳ್ಯದ ಹಳೆಗೇಟು ರಂಗಮನೆ ಸಮೀಪ ಗ್ರೈಂಡರ್ ನಲ್ಲಿ ಅಕ್ಕಿ ರುಬ್ಬುತ್ತಿದ್ದ ಸಂದರ್ಭ ಗ್ರೈಂಡರ್ ನಲ್ಲಿ  ಬೆಂಕಿ-ಗ್ರೈಂಡರ್ ಸಂಪೂರ್ಣ ಭಸ್ಮ ತಪ್ಪಿದ ಅನಾಹುತ
ರಾಜ್ಯ

ಸುಳ್ಯದ ಹಳೆಗೇಟು ರಂಗಮನೆ ಸಮೀಪ ಗ್ರೈಂಡರ್ ನಲ್ಲಿ ಅಕ್ಕಿ ರುಬ್ಬುತ್ತಿದ್ದ ಸಂದರ್ಭ ಗ್ರೈಂಡರ್ ನಲ್ಲಿ ಬೆಂಕಿ-ಗ್ರೈಂಡರ್ ಸಂಪೂರ್ಣ ಭಸ್ಮ ತಪ್ಪಿದ ಅನಾಹುತ

ಗ್ರೈಂಡರ್ ನಲ್ಲಿ ಅಕ್ಕಿ ರುಬ್ಬುತ್ತಿದ್ದ ಸಂದರ್ಭ ಸುಳ್ಯದ ಹಳೆಗೇಟು ಬಳಿ ರಂಗಮನೆ ಸಮೀಪ ಮನೆಯೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಗ್ರೈಂಡರ್ ಸಂಪೂರ್ಣ ಭಸ್ಮಗೊಂಡ ಘಟನೆ ನಿನ್ನೆ ಸಂಜೆ ವರದಿಯಾಗಿದೆ. ಹಳೆಗೇಟು ಗುಂಡಿಯಡ್ಕ ಜಿ ಸಾಧಿಕ್ ಎಂಬುವರ ಮನೆಯಲ್ಲಿ ಮನೆಯವರು ಗ್ರೈಂಡರ್ ನಲ್ಲಿ ಅಕ್ಕಿ ರುಬ್ಬಲು ಹಾಕಿ ಮತ್ತೊಂದು…

ಮಂಗಳೂರು: ಸ್ಟಾಕ್ ಟ್ರೇಡಿಂಗ್ ಎಂಬ ಜಾಹೀರಾತು ಹೂಡಿಕೆ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ..!
ರಾಜ್ಯ

ಮಂಗಳೂರು: ಸ್ಟಾಕ್ ಟ್ರೇಡಿಂಗ್ ಎಂಬ ಜಾಹೀರಾತು ಹೂಡಿಕೆ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ..!

ಮಂಗಳೂರು: ಫೇಸ್ ಬುಕ್‌ನಲ್ಲಿ ಕಾಣಿಸಿಕೊಂಡ ಸ್ಟಾಕ್ ಟ್ರೇಡಿಂಗ್ ಜಾಹೀರಾತು ನೋಡಿ ಹಣ ಹೂಡಿಕೆ ಮಾಡಿದ ವ್ಯಕ್ತಿ ಯೊಬ್ಬರು 18.53 ಲ.ರೂ. ವಂಚನೆಗೊಳಗಾದ ಘಟನೆ ವರದಿಯಾಗಿದೆ. ವಿಜಯ ಕುಮಾ‌ರ್ ಎಂಬುವವರು ಫೇಸ್‌ಬುಕ್‌ನಲ್ಲಿ ಸ್ಯಾಕ್ ಟ್ರೇಡಿಂಗ್ ಎಂಬ ಜಾಹೀರಾತು ನೋಡಿ ಅದರಲ್ಲಿದ್ದ ಲಿಂಕ್‌ನ ಮೂಲಕ 2013ರ ಡಿ.2ರಂದು ವಾಟ್ಸ್ ಆಫ್ ಗ್ರೂಪ್‌ನಲ್ಲಿ…

ಕೆ.ವಿ.ಜಿ. ಕಾನೂನು ಕಾಲೇಜಿನ ರೆಡ್ ಕ್ರಾಸ್ ಘಟಕ; ಸಾಂದೀಪ್ ವಿಶೇಷ ಶಾಲೆಗೆ ಭೇಟಿ
ರಾಜ್ಯ

ಕೆ.ವಿ.ಜಿ. ಕಾನೂನು ಕಾಲೇಜಿನ ರೆಡ್ ಕ್ರಾಸ್ ಘಟಕ; ಸಾಂದೀಪ್ ವಿಶೇಷ ಶಾಲೆಗೆ ಭೇಟಿ

ದಿನಾಂಕ ೨೩-೦೨-೨೦೨೪ ರಂದು ಕೆ.ವಿ.ಜಿ. ಕಾನೂನು ಕಾಲೇಜಿನ ರೆಡ್ ಕ್ರಾಸ್ ಘಟಕದ ವತಿಯಿಂದ ಸುಳ್ಯದ ಎಮ್. ಬಿ. ಫೌಂಡೇಶನ್(ರಿ), ಸಾಂದೀಪ್ ವಿಶೇಷ ಶಾಲೆಗೆ ಭೇಟಿ ನೀಡಲಾಯಿತು. ಈ ಶಾಲೆಯ ಸ್ಥಾಪಕರಾದ ಎಂ. ಬಿ ಸದಾಶಿವರವರು ಮಾತನಾಡುತ್ತಾ ವಿಶೇಷ ಚೇತನ ಮಕ್ಕಳನ್ನು ತರಬೇತುಗೊಳಿಸಿ ಸಮಾಜದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದರ ಅವಶ್ಯಕತೆಯ…

ಬಜ್ಪೆ: ಕಳ್ಳತನ ಪ್ರಕರಣ; ಸೊತ್ತು ಸಹಿತ ಆರೋಪಿ ಸೆರೆ
ರಾಜ್ಯ

ಬಜ್ಪೆ: ಕಳ್ಳತನ ಪ್ರಕರಣ; ಸೊತ್ತು ಸಹಿತ ಆರೋಪಿ ಸೆರೆ

ಬಜ್ಪೆ: ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯೋರ್ವನನ್ನು ಬಜ್ಪೆ ಪೊಲೀಸರು ಬಂಧಿಸಿ, ಕಳವುಗೈದಿದ್ದ ನಗದು, ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಬಜ್ಪೆಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಮೂಡುಪೆರಾರ ಗ್ರಾಮದ ಮಿತ್ತಕೊಳಪಿಲದ ನಿವಾಸಿ ಪ್ರತಾಪ್ ಎಂದು ಗುರುತಿಸಲಾಗದೆ. ಬಂಧಿತನಿಂದ 10 ಸಾವಿರ ರೂ. ನಗದು, ಸುಮಾರು 1 ಲಕ್ಷ ರೂ.…

ಕಡಬ : ಅಕ್ರಮ ಮರಳುಗಾರಿಕೆಗೆ ದೂರು -ಮುಸ್ಲಿಂ ಯುವಕರಿಂದ ಕೊಲೆ ಬೆದರಿಕೆ..!
ರಾಜ್ಯ

ಕಡಬ : ಅಕ್ರಮ ಮರಳುಗಾರಿಕೆಗೆ ದೂರು -ಮುಸ್ಲಿಂ ಯುವಕರಿಂದ ಕೊಲೆ ಬೆದರಿಕೆ..!

ಕಡಬ: ಕಡಬದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಹಿನ್ನಲೆಯಲ್ಲಿ ಮುಸ್ಲಿಂ ಯುವಕರನ್ನು ಮುಂದಿಟ್ಟುಕೊಂಡು ಕೊಲೆ ಬೆದರಿಕೆ ಹಾಕಲಾಗುತ್ತಿದೆ ಎಂದು ಕಡಬ ತಾಲೂಕಿನ ನೂಜಿಬಾಳ್ತಿಲದ ಭಾಸ್ಕರ ಗೌಡ ಎಂಬವರು ದೂರು ನೀಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ದಿಬ್ಬದಿಂದ ಕಾನೂನು ಪ್ರಕಾರ ಮರಳು ತೆಗೆಯಬಹುದಾಗಿದೆ. ಆದರೆ ಕಡಬದ…

ನಾಪತ್ತೆಯಾದ ಯುವಕ ಶವವಾಗಿ ನೇತ್ರಾವತಿ ನದಿಯಲ್ಲಿ ಪತ್ತೆ..!
ರಾಜ್ಯ

ನಾಪತ್ತೆಯಾದ ಯುವಕ ಶವವಾಗಿ ನೇತ್ರಾವತಿ ನದಿಯಲ್ಲಿ ಪತ್ತೆ..!

ಉಳ್ಳಾಲ: ಮನೆಯಿಂದ ಹೊರಟು ಹೋಗಿ ನಾಪತ್ತೆಯಾಗಿದ್ದ ಉಳ್ಳಾಲ ಸೋಮೇಶ್ವರದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡ ಬಡಾವಣೆ ನಿವಾಸಿ ಗೌತಮ್ ಎಂ (30) ಎಂದು ಗುರುತಿಸಲಾಗಿದೆ. ಫೈನಾನ್ಸ್ ಸೀಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಗೌತಮ್ ಕಳೆದ ಸೋಮವಾರ ಸಂಜೆ ತೊಕ್ಕೊಟ್ಟಿನಲ್ಲಿ ನಡೆದಿದ್ದ…

ಪುತ್ತೂರು: ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಮೃತ್ಯು
ರಾಜ್ಯ

ಪುತ್ತೂರು: ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಮೃತ್ಯು

ಪುತ್ತೂರು: ಟಿಪ್ಪರ್ ಹಾಗೂ ಡಿಯೋ ದ್ವಿಚಕ್ರ ವಾಹನಗಳ ನಡುವೆ ಫೆ.22 ರಂದು ಮಧ್ಯಾಹ್ನ ಮುರದಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಡಿಯೋ ಸವಾರ ಆಸ್ಪತ್ರೆಗೆ ಕೊಂಡೊಯ್ಯುವಾಗ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತಪಟ್ಟವರನ್ನು ಗೋಳಿತ್ತೊಟ್ಟಿನ ತೇಜಸ್ (24) ಎಂದು ಗುರುತಿಸಲಾಗಿದೆ.ಇನ್ನೊರ್ವ ಸವಾರ ಪವನ್ ಗಂಭೀರ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI