ಅಂತರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!

​ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಶಬ್ಬೀರ್ ಲೋನ್ ಮತ್ತು ಆತನ ತಂಡದ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಭಯೋತ್ಪಾದಕ ಮಾಡ್ಯೂಲ್ ದೆಹಲಿಯ ಪ್ರಸಿದ್ಧ ದೇವಾಲಯಗಳು ಮತ್ತು ಪ್ರಮುಖ ವಾಣಿಜ್ಯ ಕೇಂದ್ರಗಳ ಮೇಲೆ ನಿರಂತರವಾಗಿ ಕಣ್ಣಿಟ್ಟು, ಪರಿಶೀಲನೆ ನಡೆಸಿತ್ತು ಎಂಬ ಅಂಶ ತನಿಖೆಯಿಂದ ತಿಳಿದುಬಂದಿದೆ. ​ ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ​ಬಂಧಿತ ಉಗ್ರ ಶಬ್ಬೀರ್ ಲೋನ್ ಪಾಕಿಸ್ತಾನ ಮೂಲದ ಉಗ್ರಗಾಮಿ ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಗಡಿ ಆಚೆಯಿಂದ ಬರುವ ಸೂಚನೆಗಳ…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಪುತ್ತೂರು: ಹೊಟೇಲ್ ನಲ್ಲಿ ಕ್ಯಾಶ್ ನಲ್ಲಿದ್ದ ಹಣ ಎಗರಿಸಿದ ವೆಯ್ಟರ್
ರಾಜ್ಯ

ಪುತ್ತೂರು: ಹೊಟೇಲ್ ನಲ್ಲಿ ಕ್ಯಾಶ್ ನಲ್ಲಿದ್ದ ಹಣ ಎಗರಿಸಿದ ವೆಯ್ಟರ್

ಪುತ್ತೂರಿನ ನೆಹರೂನಗರದಲ್ಲಿ ಕಾರ್ಯಾಚರಿಸುತ್ತಿರುವ ಕೋಕೋ ಗುರು ಅಡುಗೆಮನೆಯಲ್ಲಿ ವೈಟರ್ ಆಗಿ ಕೆಲಸ ಮಾಡುತ್ತಿದ್ದ ಗಣೇಶ್ ಎಂಬಾತ 69,000 ರೂ. ಮತ್ತು ಮೊಬೈಲ್ ನೊಂದಿಗೆ ಪರಾರಿಯಾದ ಬಗ್ಗೆ ತಿಳಿದು ಬಂದಿದೆ. ಕ್ಯಾಶಿಯರ್ ಅನ್ನು ಊಟ ಮಾಡಿಬರುವಂತೆ ತಿಳಿಸಿದ ವೆಯ್ಟರ್ ತಾನು ಕ್ಯಾಶ್ ಕೌಂಟರ್ ಅನ್ನು ನೋಡಿಕೊಳ್ಳುವುದಾಗಿ ಹೇಳಿ ಕ್ಯಾಶಿಯರ್ ಅನ್ನು…

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಕಾರು – ಚಾಲಕ ಸಾವು
ರಾಜ್ಯ

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಕಾರು – ಚಾಲಕ ಸಾವು

ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಸೋಮತಡ್ಕ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ಹಾವೇರಿ ಮೂಲದ ಶ್ರೀಧರ್ ಎಂದು ಗುರುತಿಸಲಾಗಿದೆ. ಮನೋಜ್ ಕುಮಾರ್ ಮತ್ತು ಮನೆಯವರು ಬೆಳ್ತಂಗಡಿ ಕಡೆಯಿಂದ ಕೊಟ್ಟಿಗೆಹಾರದ ಕಡೆ…

ಸೌದಿಗೆ ತೆರಳಲು ರೆಡಿಯಾಗಿದ್ದ ಜಾಫರ್ – ರೈಲು ಡಿಕ್ಕಿ ಹೊಡೆದು ಸಾವು
ರಾಜ್ಯ

ಸೌದಿಗೆ ತೆರಳಲು ರೆಡಿಯಾಗಿದ್ದ ಜಾಫರ್ – ರೈಲು ಡಿಕ್ಕಿ ಹೊಡೆದು ಸಾವು

ಫೆ.14 ರಂದು ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಸಂಕೊಳಿಗೆ ರೈಲ್ವೇ ಹಳಿಯಲ್ಲಿ ಶನಿವಾರ ತಡರಾತ್ರಿ ವೇಳೆ ಸೌದಿಗೆ ತೆರಳಲು ಸಿದ್ಧತೆ ನಡೆಸಿದ್ದ ಯುವಕನೋರ್ವ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಮೃತ ಯುವಕನನ್ನು ಉಚ್ಚಿಲ ರೈಲ್ವೇ ಗೇಟ್ ಸಮೀಪದ ಹಸೈನಾರ್ ಎಂಬವರ ಪುತ್ರ ಜಾಫರ್ (22) ಎಂದು…

ಸುಳ್ಯ ಬೊಳುಬೈಲುನಲ್ಲಿ ನಡೆದ ಸರಣಿ ಅಪಘಾತದಲ್ಲಿ ಮಹಿಳೆಯ ಕಾಲಿಗೆ ಗಂಭೀರ ಗಾಯ ಮಂಗಳೂರಿನ ಆಸ್ಪತ್ರೆಗೆ ರವಾನೆ
ರಾಜ್ಯ

ಸುಳ್ಯ ಬೊಳುಬೈಲುನಲ್ಲಿ ನಡೆದ ಸರಣಿ ಅಪಘಾತದಲ್ಲಿ ಮಹಿಳೆಯ ಕಾಲಿಗೆ ಗಂಭೀರ ಗಾಯ ಮಂಗಳೂರಿನ ಆಸ್ಪತ್ರೆಗೆ ರವಾನೆ

ಫೆ.11ರಂದು ಸಂಜೆ ಸುಳ್ಯ ತಾಲೂಕು ಜಾಲ್ಸೂರು ಗ್ರಾಮದ ಬೊಳುಬೈಲಿನಲ್ಲಿ ಸಂಭವಿಸಿದ ಎರಡು ಕಾರು ಹಾಗೂ ಬೈಕಿನ ಮಧ್ಯೆ ಸರಣಿ ಅಪಘಾತದ್ದಲ್ಲಿ ಬೈಕಿನಲ್ಲಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ. ಸುನಿಲ್ ಕುಮಾರ್ ಮೋಂಟಡ್ಕ ಅವರು ಜಾಲ್ಸೂರು ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ವೇಳೆ ಮುಂಭಾಗದಲ್ಲಿ ಹೋಗುತ್ತಿದ್ದ ಕಾರೊಂದಕ್ಕೆ ಢಿಕ್ಕಿ…

ಗುತ್ತಿಗಾರಿನಲ್ಲಿ ಬಸ್ ಸ್ಕೂಟರ್ ನಡುವೆ ಅಪಘಾತ: ಗಂಭೀರ ಗಾಯಗೊಂಡಿದ್ದ ಸ್ಕೂಟಿ ಸವಾರ ಮೃತ್ಯು.

ಸುಳ್ಯ ತಾಲೂಕಿನ ಗುತ್ತಿಗಾರು ಸಮೀಪ ಬಾಕಿಲ ಎಂಬಲ್ಲಿ ಸ್ಕೂಟರ್ ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಸ್ಕೂಟಿ ಸವಾರ ಮೃತಪಟ್ಟ ಘಟನೆ ಇಂದು ಸಂಭವಿಸಿದೆ.ಗುತ್ತಿಗಾರು ಬಾಕಿಲ ಎಂಬಲ್ಲಿ ಘಟನೆ ಸಂಭವಿಸಿದ್ದು ಗುತ್ತಿಗಾರಿನಿಂದ ಸುಳ್ಯ ಕಡೆ ಬರುತ್ತಿದ್ದ ನಾಲ್ಕೂರಿನ ಶಿವರಾಮರು ಚಲಾಯಿಸುತ್ತಿದ್ದ ಸ್ಕೂಟರ್ ಗೆ ಕೆ.ಎಸ್.ಆರ್.ಟಿ.ಸಿ ಬಸ್…

ಕಡಬ: ಜಮೀನಿಗೆ ಅಕ್ರಮ ಪ್ರವೇಶ; ಮಹಿಳೆಯ ಮೇಲೆ ಹಲ್ಲೆ..!
ರಾಜ್ಯ

ಕಡಬ: ಜಮೀನಿಗೆ ಅಕ್ರಮ ಪ್ರವೇಶ; ಮಹಿಳೆಯ ಮೇಲೆ ಹಲ್ಲೆ..!

ಕಡಬ ತಾಲೂಕು ಬಿಳಿನೆಲೆ ಗ್ರಾಮದ ಚಂಡೆಹಿತ್ಲು ಎಂಬಲ್ಲಿ ಮಹಿಳೆಯೋರ್ವರು ತನ್ನ ಜಮೀನಿನಲ್ಲಿರುವಾಗ ಪಕ್ಕದ ಜಮೀನಿನ ಮಾಲಿಕ ಅಕ್ರಮವಾಗಿ ಪ್ರವೇಶಿಸಿ ಅವ್ಯಾಚವಾಗಿ ಬಯ್ದು, ಹಲ್ಲೆ ನಡೆಸಿ, ಬಳಿಕ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ.ಆರೋಪಿಯನ್ನು ಸಂತೋಷ ಎಂದು ಗುರುತಿಸಲಾಗಿದೆ. ಕಡಬ ತಾಲೂಕು ಬಿಳಿನೆಲೆ ಗ್ರಾಮದ ಚಂಡೆಹಿತ್ಲು ನಿವಾಸಿ ಸ್ವಪ್ನಾ (48)…

ಕಾಸರಗೋಡು : ದೈವವನ್ನು ಕಂಡು ಓಡಿ ಬಿದ್ದು ಬಾಲಕನಿಗೆ ಗಾಯ – ದೈವನರ್ತಕನಿಗೆ ತಂಡದಿಂದ ಹಲ್ಲೆ
ರಾಜ್ಯ

ಕಾಸರಗೋಡು : ದೈವವನ್ನು ಕಂಡು ಓಡಿ ಬಿದ್ದು ಬಾಲಕನಿಗೆ ಗಾಯ – ದೈವನರ್ತಕನಿಗೆ ತಂಡದಿಂದ ಹಲ್ಲೆ

ಕಾಸರಗೋಡು: ಕಣ್ಣೂರು ಬಳಿ ತಿಲ್ಲಂಗೇರಿ ಎಂಬಲ್ಲಿ ಉತ್ಸವ ವೇಳೆ ಆವೇಷಗೊಂಡ ದೈವವನ್ನು ಕಂಡು ಭಯಗೊಂಡು ಓಡಿದ ಬಾಲಕ ಬಿದ್ದು ಗಾಯಗೊಂಡಿದ್ದು, ಇದರಿಂದ ರೋಷಗೊಂಡ ತಂಡವೊಂದು ದೈವವೇಷ ಧರಿಸಿದ ಕಲಾವಿದನಿಗೆ ಹಲ್ಲೆಗೈದ ಘಟನೆ ನಡೆದಿದೆ.ಈ ಘಟನೆಯ ಬಗ್ಗೆ ಕಾರವಾಲ್ ಮಾಧ್ಯಮ ವರದಿ ಪ್ರಕಟಿಸಿದೆ‌. ಪೆರಿಂಗಾನಂ ಉದಯಂಕುನ್ನು ಮಡಪ್ಪುರ ಉತ್ಸವದಂಗವಾಗಿ ಫೆ.…

ಉಡುಪಿ: ತಿಮಂಗಿಲ ವಾಂತಿ ಕಳ್ಳಸಾಗಾಟ – ಕರಾವಳಿಯ ನಾಲ್ವರ ಬಂಧನ..!
ರಾಜ್ಯ

ಉಡುಪಿ: ತಿಮಂಗಿಲ ವಾಂತಿ ಕಳ್ಳಸಾಗಾಟ – ಕರಾವಳಿಯ ನಾಲ್ವರ ಬಂಧನ..!

ಉಡುಪಿ: ಹದಿನಾರು ಕೆಜಿಗಳಷ್ಟು ತಿಮಿಂಗಿಲ ವಾಂತಿಯನ್ನು ಸಾಗಣೆ ಮಾಡುತ್ತಿದ್ದ ನಾಲ್ವರನ್ನು ಕೊಳ್ಳೆಗಾಲ ನಗರದ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಡುಪಿ ಮೂಲದ ಇಮ್ಮಿಯಾಜ್ ಅಬ್ದುಲ್ ರೆಹಮಾನ್, ಮಂಗಳೂರು ನಗರದ ನಿವಾಸಿ ಚೇತನ್ ಕುಮಾರ್, ಉಳ್ಳಾಲ ಗ್ರಾಮದ ಶೇಷಪ್ಪ, ಸುರತ್ಕಲ್ ನಿವಾಸಿ ವೆಂಕಟೇಶ್ ಎಂದು ಗುರುತಿಸಲಾಗಿದೆ. ತಮಿಳುನಾಡಿನ…

ಹಿಂದೂ ಜಾಗರಣಾ ವೇದಿಕೆ ಮುಖಂಡರ ಗಡಿಪಾರಿಗೆ ನ್ಯಾಯಾಲಯ ತಡೆ
ರಾಜ್ಯ

ಹಿಂದೂ ಜಾಗರಣಾ ವೇದಿಕೆ ಮುಖಂಡರ ಗಡಿಪಾರಿಗೆ ನ್ಯಾಯಾಲಯ ತಡೆ

ಮಂಗಳೂರು: ಹಿಂದೂ ಜಾಗರಣಾ ವೇದಿಕೆ ಮುಖಂಡರಾದ ದಿನೇಶ್ ಪಂಜಿಗ‌ ಹಾಗೂ ಬೆಳ್ತಂಗಡಿಯ ಯಶೋಧರ ಅವರ ಗಡಿಪಾರು ನೊಟೀಸ್ಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಹ ಸಂಯೋಜಕ ದಿನೇಶ್ ಪಂಜಿಗ ಮತ್ತು ವೇಣೂರು ವಲಯದ ಮುಖಂಡರಾಗಿದ್ದ ಯಶೋಧರ…

ಪೇರಡ್ಕ ಉರೂಸ್ ಸಮಾರಂಭ . ಪೇರಡ್ಕ ಗೂನಡ್ಕ ಹಿಂದಿನಿಂದಲೂ ಸೌಹಾರ್ದತೆಯ ಪ್ರದೇಶ; ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್
ರಾಜ್ಯ

ಪೇರಡ್ಕ ಉರೂಸ್ ಸಮಾರಂಭ . ಪೇರಡ್ಕ ಗೂನಡ್ಕ ಹಿಂದಿನಿಂದಲೂ ಸೌಹಾರ್ದತೆಯ ಪ್ರದೇಶ; ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್

ಪೇರಡ್ಕ ಗೂನಡ್ಕ ಪ್ರದೇಶವು ಹಿಂದಿನಿಂದಲೂ ಸೌಹಾರ್ದತೆಯ ಪ್ರದೇಶವಾಗಿದೆ. ಇಲ್ಲಿ ಹಲವಾರು ಸರ್ವಧರ್ಮಿಯರು ಪಾಲ್ಗೊಳ್ಳುತ್ತಿರುವುದು ಸಂತಸ ತಂದಿದೆ. ನಾವೆಲ್ಲರು ಜಾತ್ಯಾತೀತ ಮನೋಭಾವದಿಂದ ಸಹಬಾಳ್ವೆಯ ಜೀವನ ಸಡೆಸಬೇಕು ರಾಜಕೀಯ ಜೀವನದಲ್ಲಿ ಟೀಕೆಗಳು ಸಹಜ ಅದಕ್ಕೆಲ್ಲ ಎದೆ ಗುಂದುವನು ನಾನಲ್ಲ ಸೌಹಾರ್ಧತೆಯನ್ನು ನನ್ನ ಪೂರ್ವಿಕರಿಂದ ತಂದೆ- ತಾಯಿಯಿಂದ ಕಲಿತಿರುತ್ತೇನೆ ಎಂದು ಕರ್ನಾಟಕ ವಿಧಾನ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI