ಅಂತರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!

​ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಶಬ್ಬೀರ್ ಲೋನ್ ಮತ್ತು ಆತನ ತಂಡದ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಭಯೋತ್ಪಾದಕ ಮಾಡ್ಯೂಲ್ ದೆಹಲಿಯ ಪ್ರಸಿದ್ಧ ದೇವಾಲಯಗಳು ಮತ್ತು ಪ್ರಮುಖ ವಾಣಿಜ್ಯ ಕೇಂದ್ರಗಳ ಮೇಲೆ ನಿರಂತರವಾಗಿ ಕಣ್ಣಿಟ್ಟು, ಪರಿಶೀಲನೆ ನಡೆಸಿತ್ತು ಎಂಬ ಅಂಶ ತನಿಖೆಯಿಂದ ತಿಳಿದುಬಂದಿದೆ. ​ ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ​ಬಂಧಿತ ಉಗ್ರ ಶಬ್ಬೀರ್ ಲೋನ್ ಪಾಕಿಸ್ತಾನ ಮೂಲದ ಉಗ್ರಗಾಮಿ ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಗಡಿ ಆಚೆಯಿಂದ ಬರುವ ಸೂಚನೆಗಳ…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಸೋಣಗೇರಿ  ಕಾರು ಮತ್ತು ಬೈಕ್ ನಡುವೆ ಅಪಘಾತದಲ್ಲಿ ಕಡಬ ಪೊಲೀಸ್ ಠಾಣಾ ಎ ಎಸ್ ಐ ಗೆ ಗಾಯ : ಆಸ್ಪತ್ರೆಗೆ ದಾಖಲು
ರಾಜ್ಯ

ಸೋಣಗೇರಿ ಕಾರು ಮತ್ತು ಬೈಕ್ ನಡುವೆ ಅಪಘಾತದಲ್ಲಿ ಕಡಬ ಪೊಲೀಸ್ ಠಾಣಾ ಎ ಎಸ್ ಐ ಗೆ ಗಾಯ : ಆಸ್ಪತ್ರೆಗೆ ದಾಖಲು

Ni ಸುಳ್ಯ ಸೋಣಂಗೇರಿ ಸಮೀಪ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಕಡಬ ಪೊಲೀಸ್ ಠಾಣಾ ಎಎಸ್ಐ ಚಂದ್ರಶೇಖರ ಎಂಬುವರ ಕಾಲಿಗೆ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ . ಬೆಳ್ಳಾರೆಯಿಂದ ಸುಳ್ಯದತ್ತ ಬರುತ್ತಿದ್ದ ರಿಟ್ಜ್ ಕಾರು ಸೋಣಂಗೇರಿ ಸಮೀಪ ಸುಳ್ಯದಿಂದ ಕಡಬ ಪೊಲೀಸ್ ಠಾಣೆಗೆ ಹೋಗುತ್ತಿದ್ದ…

ಮಂಗಳೂರು ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ
ರಾಜ್ಯ

ಮಂಗಳೂರು ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಮಂಗಳೂರು ನಗರ ಹೊರವಲಯದ ಬೋಂದೆಲ್ ಮೈದಾನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನಗರದ ಹಿಮ ನೀಶ್ (26) ಮತ್ತು ಕೋಟೆಕಾರ್ ಪವನ್‌ರಾಜ್ ಪಿ. (28) ಎಂದು ಗುರುತಿಸಲಾಗಿದೆ. ಆರೋಪಿಗಳು ಬೈಕಿನಲ್ಲಿ ಸುಮಾರು 19 ಗ್ರಾಂ ತೂಕದ 57,000 ರೂ. ಮೌಲ್ಯದ ಮೆಥಪಟೈನ್…

ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ  ಮೋದೀಜಿಯವರಿಗೆ ವೈಜ್ಞಾನಿಕ ಮಾದರಿಯನ್ನು ವಿವರಿಸಿದ ಅಚಲ್ ಬಿಳಿನೆಲೆ.
ರಾಜ್ಯ

ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಮೋದೀಜಿಯವರಿಗೆ ವೈಜ್ಞಾನಿಕ ಮಾದರಿಯನ್ನು ವಿವರಿಸಿದ ಅಚಲ್ ಬಿಳಿನೆಲೆ.

ಜನವರಿ 29ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡದ ಜವಾಹರ್ ನವೋದಯ ವಿದ್ಯಾಲಯ ಮುಡಿಪು ಇಲ್ಲಿನ ವಿದ್ಯಾರ್ಥಿಗಳು ತಯಾರಿಸಿದ ವೈಜ್ಞಾನಿಕ ಮಾದರಿ ಚಂದ್ರಯಾನ -3 ಯನ್ನು ದೇಶದ ಪ್ರಧಾನಿ ಮೋದೀಜಿಯವರಿಗೆ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿ ಸುಳ್ಯದ ಅಚಲ್ ಬಿಳಿನೆಲೆಯವರು ವಿವರಿಸಿದ…

ಸುಳ್ಯ ಕೆ.ವಿ.ಜಿ ಪಾಲಿಟೆಕ್ನಿಕ್ ಉಪ ಪ್ರಾಂಶುಪಾಲರಾಗಿ ಅಣ್ಣಯ್ಯ ಕೆ. ನೇಮಕ.
ರಾಜ್ಯ

ಸುಳ್ಯ ಕೆ.ವಿ.ಜಿ ಪಾಲಿಟೆಕ್ನಿಕ್ ಉಪ ಪ್ರಾಂಶುಪಾಲರಾಗಿ ಅಣ್ಣಯ್ಯ ಕೆ. ನೇಮಕ.

. ಸುಳ್ಯ:ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಕಮಿಟಿ “ಬಿ” ಇದರ ಆಡಳಿತದಲ್ಲಿ ನಡೆಯುತ್ತಿರುವ ಕೆ.ವಿ.ಜಿ ಪಾಲಿಟೆಕ್ನಿಕ್ (ಸರಕಾರಿ ಅನುದಾನಿತ) ಸುಳ್ಯ ಇದರ ಉಪ ಪ್ರಾಂಶುಪಾಲರಾಗಿ ಅಟೊಮೋಬೈಲ್ ವಿಭಾಗದ ಆಯ್ಕೆ ಶ್ರೇಣಿ ಉಪನ್ಯಾಸಕರಾದ ಅಣ್ಣಯ್ಯ.ಕೆ ಇವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕಮಿಟಿ “ಬಿ” ಇದರ ಅಧ್ಯಕ್ಷರಾದ ಡಾ. ರೇಣುಕಾ…

ಉದ್ಯೋಗ ಕೊಡಿಸುವ ಭರವಸೆ ನೀಡಿ ಲಕ್ಷಾಂತರ ರೂ. ವಂಚನೆ
ರಾಜ್ಯ

ಉದ್ಯೋಗ ಕೊಡಿಸುವ ಭರವಸೆ ನೀಡಿ ಲಕ್ಷಾಂತರ ರೂ. ವಂಚನೆ

ಪುತ್ತೂರು: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ವಂಚನೆ ಮಾಡಿದ‌ ಪ್ರಕರಣವನ್ನು ಭೇಧಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪಿ.ಎಸ್.ಐ. ಜಂಬುರಾಜ್ ಬಿ. ಮಹಾಜನ್ ಅವರು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ತುಮಕೂರಿನ ಚಿಕ್ಕನಾಯಕನಹಳ್ಳಿಯ ಸುಮಿತ್ರ ಬಾಯಿ ಸಿ.ಆರ್.(23), ಹಾಸನದ ಹಳಸಿನಹಳ್ಳಿಯ ಸೌಂದರ್ಯ ಎಂ.ಎಸ್.(21), ತುಮಕೂರಿನ ಚಿಕ್ಕನಾಯಕನಹಳ್ಳಿಯ ರಾಹುಲ್ ಕುಮಾರ್…

ಉದ್ಯೋಗ ಕೊಡಿಸುವ ಭರವಸೆ ನೀಡಿ ಲಕ್ಷಾಂತರ ರೂ. ವಂಚನೆ
ರಾಜ್ಯ

ಉದ್ಯೋಗ ಕೊಡಿಸುವ ಭರವಸೆ ನೀಡಿ ಲಕ್ಷಾಂತರ ರೂ. ವಂಚನೆ

ಪುತ್ತೂರು: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ವಂಚನೆ ಮಾಡಿದ‌ ಪ್ರಕರಣವನ್ನು ಭೇಧಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪಿ.ಎಸ್.ಐ. ಜಂಬುರಾಜ್ ಬಿ. ಮಹಾಜನ್ ಅವರು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ತುಮಕೂರಿನ ಚಿಕ್ಕನಾಯಕನಹಳ್ಳಿಯ ಸುಮಿತ್ರ ಬಾಯಿ ಸಿ.ಆರ್.(23), ಹಾಸನದ ಹಳಸಿನಹಳ್ಳಿಯ ಸೌಂದರ್ಯ ಎಂ.ಎಸ್.(21), ತುಮಕೂರಿನ ಚಿಕ್ಕನಾಯಕನಹಳ್ಳಿಯ ರಾಹುಲ್ ಕುಮಾರ್…

ಸುಳ್ಯದ ಶಾಂತಿನಗರದಲ್ಲಿರುವ ಮುತ್ತಪ್ಪ ತಿರುವಪ್ಪ ದೈವಸ್ಥಾನದ ನೇಮೋತ್ಸವದ ಆಮಂತ್ರಣ ಪತ್ರ ಬಿಡುಗಡೆ
ರಾಜ್ಯ

ಸುಳ್ಯದ ಶಾಂತಿನಗರದಲ್ಲಿರುವ ಮುತ್ತಪ್ಪ ತಿರುವಪ್ಪ ದೈವಸ್ಥಾನದ ನೇಮೋತ್ಸವದ ಆಮಂತ್ರಣ ಪತ್ರ ಬಿಡುಗಡೆ

ಸುಳ್ಯದ ತಾಲುಕು ಶಾಂತಿನಗರ ಶ್ರೀ ಮುತ್ತಪ್ಪ ತಿರುವಪ್ಪ ದೈವಸ್ಥಾನ (ಮಡಪ್ಪುರ) ದ ನೇಮೋತ್ಸವವು ಮಾ.9 ಮತ್ತು 10 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರ ಬಿಡುಗಡೆಯನ್ನು ದೈವಸ್ಥಾನದ ವಠಾರದಲ್ಲಿ ಫೆ.8 ರಂದು ನಡೆಸಲಾಯಿತು. ದೈವಸ್ಥಾನದ ಆಡಳಿತ ಮೊಕ್ತೇಸರ ರಾಮಕೃಷ್ಣ ಎಸ್.ಎನ್,ಮುತ್ತಪ್ಪ ದೈವರಾಧನಾ ಸಮಿತಿ ಅಧ್ಯಕ್ಷಪಿ.ಎಂ.ಮಧುಸೂದನ ಹಾಗೂ ಸದಸ್ಯರು, ಉತ್ಸವ…

ಮಂಗಳೂರು : ದೂರು ನೀಡಲು ಬಂದ ಮಹಿಳೆಗೆ ಕಿರುಕುಳ ನೀಡಿದ ಪೊಲೀಸ್‌ ಸಸ್ಪೆಂಡ್..!
ರಾಜ್ಯ

ಮಂಗಳೂರು : ದೂರು ನೀಡಲು ಬಂದ ಮಹಿಳೆಗೆ ಕಿರುಕುಳ ನೀಡಿದ ಪೊಲೀಸ್‌ ಸಸ್ಪೆಂಡ್..!

ಮಂಗಳೂರು : ಪ್ರಕರಣವೊಂದರ ಬಗ್ಗೆ ದೂರು ನೀಡಲು ಬಂದ ಮಹಿಳೆ ಮೊಬೈಲ್ ಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಠಾಣೆ ಹೆಡ್‌ ಕಾನ್‌ಸ್ಟೆಬಲ್‌ ಸಂತೋಷ್‌ನನ್ನು ಅಮಾನತುಗೊಳಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಅವರು ಈ ಅಮಾನತು ಆದೇಶ ಹೊರಡಿಸಿದ್ದಾರೆ. ಠಾಣೆಗೆ…

ಸಂಪಾಜೆ  ಮನೆಗೆ ನುಗ್ಗಿದ ಕಳ್ಳರ ತಂಡ:    ಚಿನ್ನಾಭರಣ ದೋಚಿ ಪರಾರಿ  : ಸ್ಥಳಕ್ಕೆ ಆಗಮಿಸಿದ ಪೋಲೀಸರು, ಬೆರಳಚ್ಚು  ತಜ್ಞರು ಹಾಗೂ ಶ್ವಾನದಳ.
ರಾಜ್ಯ

ಸಂಪಾಜೆ ಮನೆಗೆ ನುಗ್ಗಿದ ಕಳ್ಳರ ತಂಡ: ಚಿನ್ನಾಭರಣ ದೋಚಿ ಪರಾರಿ : ಸ್ಥಳಕ್ಕೆ ಆಗಮಿಸಿದ ಪೋಲೀಸರು, ಬೆರಳಚ್ಚು ತಜ್ಞರು ಹಾಗೂ ಶ್ವಾನದಳ.

ಫೆ.8 ರಂದು ಕೊಡಗು ಸಂಪಾಜೆಯ ಬೈಲಿನಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಚಿನ್ನಾಭರಣ ಸಹಿತ ಹಣ ಕಳ್ಳ ತನ ನಡೆಸಿದ ಘಟನೆ ನಡೆದಿದೆ. ಸಂಪಾಜೆ ಬೈಲಿನ ಕನ್ಯಾನ ವಿಜಯ ಕುಮಾರ್ ಅವರ ಮನೆಗೆ ಕಳ್ಳರು ನುಗ್ಗಿ ಕಳ್ಳತನ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಬೆಳಿಗ್ಗೆ ಕಲ್ಲುಗುಂಡಿಯ ತಮ್ಮ…

ಬೆಳ್ಳಾರೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ-ಪ್ರಾಣಾಪಾಯದಿಂದ ಚಾಲಕ  ಪಾರು
ರಾಜ್ಯ

ಬೆಳ್ಳಾರೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ-ಪ್ರಾಣಾಪಾಯದಿಂದ ಚಾಲಕ ಪಾರು

ಬೆಳ್ಳಾರೆ – ಸುಬ್ರಹ್ಮಣ್ಯ ಹೆದ್ದಾರಿಯ ಪಾಜಪಳ್ಳ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಸಂಭವಿಸಿದೆ. ಆಲ್ಟೋ ಕಾರೊಂದು ಬೆಳ್ಳಾರೆಯಿಂದ ನಿಂತಿಕಲ್ಲಿಗೆ ತೆರಳುತ್ತಿದ್ದ ವೇಳೆ ಪಾಜಪಳ್ಳ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಾಲ್ಕು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI