ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಕ್ರೀಡೆ

ಜಟ್ಟಿಪಳ್ಳ-ಕೊಡಿಯಾಲಬೈಲ್  ರಸ್ತೆಗೆ  ಡಾಮರಿಕರಣ ಕಾಮಗಾರಿ ಆರಂಭ
ರಾಜ್ಯ

ಜಟ್ಟಿಪಳ್ಳ-ಕೊಡಿಯಾಲಬೈಲ್ ರಸ್ತೆಗೆ ಡಾಮರಿಕರಣ ಕಾಮಗಾರಿ ಆರಂಭ

ಸುಳ್ಯದಿಂದ ಜಟ್ಟಿಪಳ್ಳ -ಕೊಡಿಯಾಲಬೈಲ್ ರಸ್ತೆ ಡಾಮರೀಕರಣ ಕಾಮಗಾರಿ ಇಂದಿನಿಂದ ಆರಂಭಗೊಂಡಿದೆ.ಈ ರಸ್ತೆಯು ಹೊಂಡ ಗುಂಡಿಗಳಿಂದ ಕೂಡಿದ್ದು ರಸ್ತೆ ಅಭಿವೃದ್ಧಿಯಾಗದೆ ವಾಹನ ಸವಾರರು ಮತ್ತು ಶಾಲಾ ಮಕ್ಕಳು ಬಹಳ ತೊಂದರೆಯನ್ನು ಅನುಭವಿಸುತ್ತಿದ್ದರು. ಇದರ ದುರಸ್ತಿಗಾಗಿ ಪ್ರತಿಭಟನೆಗಳೂ ನಡೆದಿದ್ದವು. ಇದೀಗ ಜಟ್ಟಿಪಳ್ಳ ಕೊಡಿಯಾಲಬೈಲ್ ರಸ್ತೆಗೆ ನಗರ ಪಂಚಾಯತ್ ಅನುದಾನದಿಂದ ಡಾಮರೀಕರಣ ಕೆಲಸ…

ಬಂಟ್ವಾಳ : ಕೃಷಿಭೂಮಿಗೆ ನುಗ್ಗಿ ಶಸ್ತ್ರಾಸ ತೋರಿಸಿ, ಬೆದರಿಕೆ
ರಾಜ್ಯ

ಬಂಟ್ವಾಳ : ಕೃಷಿಭೂಮಿಗೆ ನುಗ್ಗಿ ಶಸ್ತ್ರಾಸ ತೋರಿಸಿ, ಬೆದರಿಕೆ

ಬಂಟ್ವಾಳ : ಜಮೀನಿನಲ್ಲಿ ಕೆಲಸದವರೊಂದಿಗೆ ಕೃಷಿ ಕೆಲಸದಲ್ಲಿ ನಿರತರಾಗಿದ್ದ ವೇಳೆ ತಂಡವೊಂದು ಅಕ್ರಮ ಪ್ರವೇಶ ಮಾಡಿ ಜೀವ ಬೆದರಿಕೆ ಒಡ್ಡಿರುವುದಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಗೆ ಮಣಿನಾಲ್ಕೂರು ಗ್ರಾಮ ನಿವಾಸಿ ಮಂಜುನಾಥ ಟಿ.ಸಿ. ಎಂಬವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಫೆ 15 ರಂದು ಸಂಜೆ ಮಂಜುನಾಥ ಟಿ.ಸಿ.ಯವರು…

ಫೆ.23 .ಪೆರಾಜೆಯಲ್ಲಿ ಕಾಫಿ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ಮಣ್ಣು ಪರೀಕ್ಷೆ
ರಾಜ್ಯ

ಫೆ.23 .ಪೆರಾಜೆಯಲ್ಲಿ ಕಾಫಿ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ಮಣ್ಣು ಪರೀಕ್ಷೆ

ಪೆರಾಜೆಯ ಚಿಗುರು ಕ್ರೀಡಾ ಮತ್ತು ಕಲಾ ಯುವಕಮಂಡಲದ ಇದರ ವತಿಯಿಂದ.ಫೆ.23 ರಂದುಕಾಫಿ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ಮಣ್ಣು ಪರೀಕ್ಷೆ ಮಡಿಕೇರಿ ಕಾಫಿ ಬೋರ್ಡ್ನವರು ಪೆರಾಜೆಯಲ್ಲಿ ನಡೆಸಲಿದ್ದಾರೆ. ಶುಕ್ರವಾರ ಬೆಳಿಗ್ಗೆ 10.30ಕೆ ಮಜಿಕೋಡಿ ಚಿದಾನಂದನವರ(ನಿವೃತ್ತ ಪ್ರಾಂಶುಪಾಲರು)ಕಾಫಿ ತೋಟದಲ್ಲಿ ನಡೆಯುವ ಮಾಹಿತಿ ಕಾರ್ಯಾಗಾರ ಹಾಗೂ ಮಣ್ಣು ಪರೀಕ್ಷೆ ಕಾರ್ಯಾಗಾರದ ಸದುಪಯೋಗ…

ಎಸ್‌ಕೆಎಸ್ಎಸ್ಎಫ್ ಅಜ್ಜಾವರ ಶಾಖೆ ವತಿಯಿಂದ ಸ್ಥಾಪಕ ದಿನಾಚರಣೆ.
ರಾಜ್ಯ

ಎಸ್‌ಕೆಎಸ್ಎಸ್ಎಫ್ ಅಜ್ಜಾವರ ಶಾಖೆ ವತಿಯಿಂದ ಸ್ಥಾಪಕ ದಿನಾಚರಣೆ.

ಸುಳ್ಯ:ಅಜ್ಜಾವರ ಶಾಖೆ ಎಸ್‌ಕೆಎಸ್ಎಸ್ಎಫ್ ವತಿಯಿಂದ ಸ್ಥಾಪಕ ದಿನಾಚರಣೆ ನಡೆಯಿತು. ಅಜ್ಜಾವರ ಮುಹಿಯುದ್ದೀನ್ ಜುಮಾ ಮಸೀದಿ ವಠಾರದಲ್ಲಿ ಜಮಾಅತ್ ಕಮಿಟಿ ಅಧ್ಯಕ್ಷರಾದ ಅಬ್ದುಲ್ ಖಾದರ್ ಹಾಜಿ ಧ್ವಜಾರೋಹಣ ನೆರವೇರಿಸಿದರು. ಪೇರಡ್ಕ ಜುಮಾ ಮಸೀದಿ ಖತೀಬರಾದರಿಯಾಝ್ ಫೈಝಿ ಎಮ್ಮೆಮ್ಮಾಡು ಮಖಾಂ ಝಿಯಾರತ್‌ಗೆ ನೇತೃತ್ವವನ್ನು ವಹಿಸಿ ಸಂದೇಶ ಭಾಷಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಜಲೀಲ್…

ಸುಳ್ಯ : ಸ್ಕೂಟಿಗೆ ಬೈಕ್ ಢಿಕ್ಕಿ;  ಸವಾರ ಗಂಭೀರ
ರಾಜ್ಯ

ಸುಳ್ಯ : ಸ್ಕೂಟಿಗೆ ಬೈಕ್ ಢಿಕ್ಕಿ; ಸವಾರ ಗಂಭೀರ

ಸುಳ್ಯ ರಥಬೀದಿಯ ಬಳಿಯಲ್ಲಿ ನಿನ್ನೆ ರಾತ್ರಿ ರಸ್ತೆ ಅಪಘಾತ ಸಂಭವಿಸಿದ್ದು ಸುಳ್ಯದ ಪಿಗ್ಮಿ ಸಂಗ್ರಾಹಕ ಮತ್ತು ಡಿಜೆ ಫ್ರೆಂಡ್ಸ್ ಇದರ ಸದಸ್ಯ ದೀಕ್ಷಿತ್ ಎಂಬುವವರಿಗೆ ಗಂಭೀರ ತರನದ ಗಾಯಗಳಾಗಿವೆ ಎಂದು ಸ್ಥಳೀಯರ ಮಾಹಿತಿ ಪ್ರಕಾರ ಹೇಳಲಾಗುತ್ತಿದ್ದು ಸದ್ಯ ಅವರನ್ನು ಕೆವಿಜಿ ಆಸ್ಪತ್ರೆಗೆ ಕೊಂಡೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕೊಂಡೊಯ್ಯಲಾಗಿದೆ…

ಸಂಕೇಶ್ ಪೇರಾಲಿನಲ್ಲಿ ನಬಿ ಕೀರ್ತನೆಯೊಂದಿಗೆ ನಡೆದ ಸಯ್ಯಿದ್ ಆಟ್ಟು ತಂಙಳ್ ಆಂಡ್ ನೇರ್ಚೆ
ರಾಜ್ಯ

ಸಂಕೇಶ್ ಪೇರಾಲಿನಲ್ಲಿ ನಬಿ ಕೀರ್ತನೆಯೊಂದಿಗೆ ನಡೆದ ಸಯ್ಯಿದ್ ಆಟ್ಟು ತಂಙಳ್ ಆಂಡ್ ನೇರ್ಚೆ

ಸುಳ್ಯ : ಅಜ್ಜಾವರ ಗ್ರಾಮದ ಸಂಕೇಶ್ ಪೇರಾಲಿನಲ್ಲಿ ಅಬ್ದುಲ್ ಕುಂಞಿ ಸಂಕೇಶ್ ರವರ ನೇತೃತ್ವದಲ್ಲಿ ನಡೆಸಿಕೊಂಡು ಬರುತ್ತಿರುವ ಆಟ್ಟು ಉಪ್ಪಾಪ ಸ್ವಲಾತ್ ಮಜ್ಲಿಸ್ ವತಿಯಿಂದ ಸಯ್ಯದ್ ಆಟ್ಟು ತಂಙಳ್ ಆಂಡ್ ನೇರ್ಚೆ ಫೆಬ್ರವರಿ 19 ರಂದು ಪೇರಾಲಿನಲ್ಲಿ ನಡೆಯಿತು.ಸಂಜೆ 7 ಗಂಟೆಗೆ ಮೌಲಿದ್ ಪಾರಾಯಣ ಮತ್ತು ದುವಾ ಮಜ್ಲೀಸ್…

ಚಾರ್ಮಾಡಿ : ನಿಯಂತ್ರಣ ತಪ್ಪಿ ಧರ್ಮಸ್ಥಳಕ್ಕೆ ಹೊರಟ್ಟಿದ್ದ ಕಾರು ಅಪಘಾತ : ಪ್ರಯಾಣಿಕರು ಪಾರು
ರಾಜ್ಯ

ಚಾರ್ಮಾಡಿ : ನಿಯಂತ್ರಣ ತಪ್ಪಿ ಧರ್ಮಸ್ಥಳಕ್ಕೆ ಹೊರಟ್ಟಿದ್ದ ಕಾರು ಅಪಘಾತ : ಪ್ರಯಾಣಿಕರು ಪಾರು

ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಧರ್ಮಸ್ಥಳಕ್ಕೆ ಹೊರಟ್ಟಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಇಪ್ಪತ್ತು ಅಡಿ ಆಳದ ಹೊಳೆಗೆ ಬಿದ್ದ ಘಟನೆ ನಡೆದಿದೆ. ನಾಲ್ವರು ಪ್ರವಾಸಿಗರಿದ್ದ ಕಾರು ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ ಹೊರಟಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು…

ಅನುಮತಿ ಇಲ್ಲದೆ ಮೆರವಣಿಗೆಗ ಮುಂದಾದ ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ.
ರಾಜ್ಯ

ಅನುಮತಿ ಇಲ್ಲದೆ ಮೆರವಣಿಗೆಗ ಮುಂದಾದ ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ.

ಮಂಗಳೂರು: ನಗರದ ಸಂತ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಹಿಂದೂ ಧರ್ಮವನ್ನು ಅವಹೇಳನ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಶಾಸಕ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ ಹಾಗೂ ಇತರರ ಮೇಲೆ ದಾಖಲಿಸಲಾದ ಪ್ರಕರಣ ಹಿಂಪಡೆಯಬೇಕು ಹಾಗೂ ಆರೋಪಿತ ಶಿಕ್ಷಕಿಯನ್ನು ಬಂಧಿಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ವತಿಯಿಂದ…

ಕೆವಿಜಿ ಪಾಲಿಟೆಕ್ನಿಕ್ : ಮತದಾನ ಜಾಗೃತಿ ಅಭಿಯಾನ. ದೇಶದ ಸಮಗ್ರತೆಗೆ ಮತದಾನ ಮಾಡುವುದು ಬಹಳ ಮುಖ್ಯ – ಡಾ.  ಉಜ್ವಲ್ ಯು.ಜೆ.
ರಾಜ್ಯ

ಕೆವಿಜಿ ಪಾಲಿಟೆಕ್ನಿಕ್ : ಮತದಾನ ಜಾಗೃತಿ ಅಭಿಯಾನ. ದೇಶದ ಸಮಗ್ರತೆಗೆ ಮತದಾನ ಮಾಡುವುದು ಬಹಳ ಮುಖ್ಯ – ಡಾ. ಉಜ್ವಲ್ ಯು.ಜೆ.

ದೇಶದ ಸಮಗ್ರತೆಗೆ ಮತ್ತು ಭವಿಷ್ಯಕ್ಕೆ ಎಲ್ಲರೂ ಮಾತದಾನ ಮಾಡುವುದು ಬಹಳ ಮುಖ್ಯ ಎಂದು ಕೆ. ವಿ.ಜಿ.ಪಾಲಿಟೆಕ್ನಿಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ ಯು.ಜೆ ಅಭಿಪ್ರಾಯಪಟ್ಟರು. ಅವರು ಕೆವಿಜಿ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ವತಿಯಿಂದ ಹಮ್ಮಿಕೊಂಡ ಮತದಾನ ಜಾಗೃತಿ…

ಕೆಲಸ ಸಿಗದ ಚಿಂತೆಯಲ್ಲಿ ನೇತ್ರಾವತಿಗೆ ಹಾರಿದ ಪುತ್ತೂರಿನ ಯುವಕ
ರಾಜ್ಯ

ಕೆಲಸ ಸಿಗದ ಚಿಂತೆಯಲ್ಲಿ ನೇತ್ರಾವತಿಗೆ ಹಾರಿದ ಪುತ್ತೂರಿನ ಯುವಕ

ಬಂಟ್ವಾಳ :ಪುತ್ತೂರಿನ ಯುವಕನೋರ್ವ ಪದವೀಧರನಾಗಿಯೂ ನಿರುದ್ಯೋಗಿಯಾಗಿರುವ ಚಿಂತೆಯಲ್ಲಿ ಪಾಣೆಮಂಗಳೂರಿನ ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವೇಳೆ ಸ್ಥಳೀಯ ಯುವಕರ ತಂಡ ಆತನನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಸೋಮವಾರ ಇಂದು ನಡೆದಿದೆ. ಪುತ್ತೂರಿನ ಆನಂದ ಎಂಬವರ ಪುತ್ರ ನಿಶ್ಚಿತ್ (25) ಎಂಬಾತನೇ ಪಾಣೆಮಂಗಳೂರಿನಲ್ಲಿ ನೇತ್ರಾವತಿಗೆ ಹಾರಲು ಯತ್ನಿಸಿದ ಯುವಕ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI