ಅಂತರಾಷ್ಟ್ರೀಯ

ಕಣ್ಣೂರು ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ: ಜಿದ್ದಾಗೆ ಹೊರಟಿದ್ದ ವಿಮಾನ ತುರ್ತು ಲ್ಯಾಂಡಿಂಗ್!
ಅಂತರಾಷ್ಟ್ರೀಯ ಅಪಘಾತ ರಾಷ್ಟ್ರೀಯ

ಕಣ್ಣೂರು ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ: ಜಿದ್ದಾಗೆ ಹೊರಟಿದ್ದ ವಿಮಾನ ತುರ್ತು ಲ್ಯಾಂಡಿಂಗ್!

ಕಣ್ಣೂರು: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸೌದಿ ಅರೇಬಿಯಾದ ಜಿದ್ದಾಗೆ (Jeddah) ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ (Air India Express) ವಿಮಾನದಲ್ಲಿ ಹಾರಾಟದ ಮಧ್ಯೆ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ವಿಮಾನವನ್ನು ತರಾತುರಿಯಲ್ಲಿ ಮರಳಿ ಕಣ್ಣೂರಿನಲ್ಲೇ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ವಿಮಾನದಲ್ಲಿದ್ದ ಎಲ್ಲಾ 180 ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿದ್ದಾರೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಆಕಾಶದಲ್ಲೇ 18 ಸುತ್ತು ಹೊಡೆದ ವಿಮಾನ! ಮೂಲಗಳ ಪ್ರಕಾರ, ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ AXB778 ವಿಮಾನವು ಇಂದು…

ರಾಜ್ಯ

ಧಾರ್ಮಿಕ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಕ್ರೀಡೆ

ಮರ್ದಾಳ ಬಳಿ ಬೈಕ್ ಗೆ ಡಿಕ್ಕಿ ಹೊಡೆದ ಬಸ್-ಕೊಂಬಾರಿನ ಸವಾರನಿಗೆ ಗಂಭೀರ ಗಾಯ
ರಾಜ್ಯ

ಮರ್ದಾಳ ಬಳಿ ಬೈಕ್ ಗೆ ಡಿಕ್ಕಿ ಹೊಡೆದ ಬಸ್-ಕೊಂಬಾರಿನ ಸವಾರನಿಗೆ ಗಂಭೀರ ಗಾಯ

ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಬಳಿ ಸೋಮವಾರ ನಡೆದಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಕಡಬ ತಾಲೂಕು ಕೊಂಬಾರು ಮಣಿಭಂಡದ ಮ್ಯಾಕನಿಕ್ ವಾಸು ಎಂದು ಗುರುತಿಸಲಾಗಿದೆ.ಕೆ ಎಸ್. ಆರ್…

ಸುಳ್ಯ : ಮಂಡೆಕೋಲು ಗ್ರಾಮದಲ್ಲಿ ಸಾಯುತ್ತಿರುವ ತೆಂಗಿನ ಮರಗಳು ; ಅಧಿಕಾರಿಗಳ ಭೇಟಿ, ಪರಿಶೀಲನೆ
ರಾಜ್ಯ

ಸುಳ್ಯ : ಮಂಡೆಕೋಲು ಗ್ರಾಮದಲ್ಲಿ ಸಾಯುತ್ತಿರುವ ತೆಂಗಿನ ಮರಗಳು ; ಅಧಿಕಾರಿಗಳ ಭೇಟಿ, ಪರಿಶೀಲನೆ

ಸುಳ್ಯ: ಸಿರಿ ಕರಟುವ ಮೂಲಕ ಫಸಲು ಭರಿತ ತೆಂಗಿನ ಮರಗಳು ಸಾಯುತ್ತಿರುವ ಹಿನ್ನೆಲೆ ಯಲ್ಲಿ ತೋಟಗಾರಿಕೆ ಅಧಿಕಾರಿಗಳು ಸುಳ್ಯದ ತೋಟಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಡೆಕೋಲು ಗ್ರಾಮದ ಅಂಬ್ರೋಟ್ಟಿ ಪೇರಾಲು ಅಡ್ಡಂತ್ತಡ್ಕದ ಮಾಜಿ ಸೈನಿಕ ದೇರಣ್ಣ ಗೌಡ ಅವರ ತೋಟದ ಹಲವು ತೆಂಗಿನ ಮರಗಳು ಸತ್ತಿದ್ದು, ಸುಳ್ಯದ…

HSRP ಹೆಸರಿನಲ್ಲಿ ಆನ್‌ಲೈನ್‌ನಲ್ಲಿ ನಕಲಿ ಕ್ಯೂಆರ್ ಕೋಡ್ ಮತ್ತು ಲಿಂಕ್‌ಗಳಿಂದ ವಂಚನೆ..!
ರಾಜ್ಯ

HSRP ಹೆಸರಿನಲ್ಲಿ ಆನ್‌ಲೈನ್‌ನಲ್ಲಿ ನಕಲಿ ಕ್ಯೂಆರ್ ಕೋಡ್ ಮತ್ತು ಲಿಂಕ್‌ಗಳಿಂದ ವಂಚನೆ..!

ರಾಜ್ಯದಲ್ಲಿ ಈಗ ಏನಿದ್ದರೂ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್ ವಿಷಯವೇ ದೊಡ್ಡ ಸುದ್ದಿ. ಇದು ವಾಹನ ಸವಾರರಿಗೆ ಮಾತ್ರವಲ್ಲದೇ, ಮೋಸ ಮಾಡುವವರಿಗೂ ಲಾಭದಾಯಕವಾಗಿ ಕಾಣಿಸುತ್ತಿದ್ದು, ಸುಲಿಗೆ ಮಾಡಲು ಶುರು ಮಾಡಿದ್ದಾರೆ. ವಾಹನಗಳಿಗೆ ಹೆಚ್ಚಿನ ಭದ್ರತೆಯನ್ನು ನೀಡುವ ಹಿನ್ನೆಲೆ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್ ಪ್ರಮುಖ ಪಾತ್ರ ವಹಿಸುತ್ತವೆ ಎಂದು ರಾಜ್ಯ ಸರ್ಕಾರ…

ಸಂಪಾಜೆ  ಕಾರು – ಕಾರಿನ  ನಡುವೆ  ಅಪಘಾತ ಪ್ರಯಾಣಿಕರು    ಅಪಾಯದಿಂದ ಪಾರು
ರಾಜ್ಯ

ಸಂಪಾಜೆ ಕಾರು – ಕಾರಿನ ನಡುವೆ ಅಪಘಾತ ಪ್ರಯಾಣಿಕರು ಅಪಾಯದಿಂದ ಪಾರು

ಕೊಡಗು ಸಂಪಾಜೆಯ ಪೆಟ್ರೋಲ್ ಪಂಪ್ ನ ಬಳಿ ಕಾರು- ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಇಂದು ಸಂಜೆ ನಡೆದಿದೆ . ಸುಳ್ಯದಿಂದ ಮಡಿಕೇರಿ ಹೋಗುವ ಟಾಟಾ ಅಲ್ಟ್ರೋಜನ್ ಮತ್ತು ಸುಳ್ಯಕ್ಕೆ ಬರುವ ಇಕೋ. ವ್ಯಾನ್ ಮದ್ಯೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ ಎಂದು ತಿಳಿದು…

ಬಂಟ್ವಾಳ: ಖಾಸಗಿ ಬಸ್ಸು ಹಾಗೂ ಕಾರು ಢಿಕ್ಕಿ : ಮೂವರಿಗೆ ಗಾಯ
ರಾಜ್ಯ

ಬಂಟ್ವಾಳ: ಖಾಸಗಿ ಬಸ್ಸು ಹಾಗೂ ಕಾರು ಢಿಕ್ಕಿ : ಮೂವರಿಗೆ ಗಾಯ

ಬಂಟ್ವಾಳ: ಇಂದು ಬೆಳಗ್ಗೆ ಕರಿಯಂಗಳ ಗ್ರಾಮದ ಮಂಗಾಜೆಯಲ್ಲಿ ಖಾಸಗಿ ಬಸ್ಸು ಹಾಗೂ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ ಮೂವರು ಗಾಯಗೊಂಡ ಘಟನೆ ನಡೆದಿದೆ. ಕಾರು ಚಾಲಕ ಹೊನ್ನಯ್ಯ ಪೂಜಾರಿ, ಬಸ್ಸಿನ ನಿರ್ವಾಹಕ ಶ್ರೀಕಾಂತ್ ಹಾಗೂ ಪ್ರಯಾಣಿಕೆ ಹೈಡ ಕುಟಿನ್ಹಾ ಗಾಯಗೊಂಡಿದ್ದಾರೆ. ಇವರಲ್ಲಿ ಹೊನ್ನಯ್ಯ ಪೂಜಾರಿ ಅವರು ಆಸ್ಪತ್ರೆಯಲ್ಲಿ ಒಳರೋಗಿಯಾಗಿ…

ಸುಳ್ಯ ಜೂನಿಯರ್ ಕಾಲೇಜು ರಸ್ತೆಯಲ್ಲಿ ಎರಡು ಬೈಕುಗಳ ನಡುವೆ ಅಪಘಾತ
ರಾಜ್ಯ

ಸುಳ್ಯ ಜೂನಿಯರ್ ಕಾಲೇಜು ರಸ್ತೆಯಲ್ಲಿ ಎರಡು ಬೈಕುಗಳ ನಡುವೆ ಅಪಘಾತ

ಸುಳ್ಯ ಜೂನಿಯರ್ ಕಾಲೇಜು ರಸ್ತೆಯ ಯುವಜನ ಸಂಯುಕ್ತ ಮಂಡಳಿ ಸಮೀಪ ಎರಡು ದ್ವಿಚಕ್ರ ವಾಹನ ಪರಸ್ಪರ ಮುಖ ಮುಖಿ ಡಿಕ್ಕಿಯಾಗಿದ್ದು ಸವಾರರು ಗಾಯಗೊಂಡ ಘಟನೆ ಇದೀಗ ವರದಿ ಆಗಿದೆ. ಘಟನೆಯಲ್ಲಿ ಅಪಾಚಿ ಬೈಕ್ ಮತ್ತು ಟಿವಿಎಸ್ ರೇಡಿಯಮ್ ಬೈಕುಗಳು ಜಖಂ ಗೊಂಡಿದ್ದು ಅಪಾಚಿ ವಾಹನದ ಸವಾರ ಪುತ್ತೂರು ನಿವಾಸಿ…

ಅರಂಬೂರು ಸಮೀಪ ಎರಡು ಕಾರುಗಳು ಪರಸ್ಪರ ಡಿಕ್ಕಿ, ಸವಾರರಿಗೆ ಗಾಯ ಆಸ್ಪತ್ರೆ ದಾಖಲು
ರಾಜ್ಯ

ಅರಂಬೂರು ಸಮೀಪ ಎರಡು ಕಾರುಗಳು ಪರಸ್ಪರ ಡಿಕ್ಕಿ, ಸವಾರರಿಗೆ ಗಾಯ ಆಸ್ಪತ್ರೆ ದಾಖಲು

ಅರಂಬೂರು ಸಮೀಪ ಮಾಣಿ ಮೈಸೂರು ಹೆದ್ದಾರಿಯಲ್ಲಿ ಎರಡು ಕಾರುಗಳು ಮುಖಮುಖಿ ಡಿಕ್ಕಿ ಸಂಭವಿಸಿ ಕಾರುಗಳು ಜಖಂ ಗೊoಡು ಪ್ರಯಾಣಿಕರಿಗೆ ಗಾಯ ಗೊಂಡ ಘಟನೆ ನಡೆದಿದೆ. ಪೊನ್ನಂಪೇಟೆ ಭಾಗದಿಂದ ಮಂಗಳೂರಿನತ್ತ ತೆರಳುತ್ತಿದ್ದ ಕಾರು ಮತ್ತು ಸುಳ್ಯ ಕಡೆಯಿಂದ ಚಾಮರಾಜನಗರಕ್ಕೆ ತೆರಳುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಿಂದ ಎರಡು ಕಾರುಗಳು…

ಮಂಗಳೂರು – ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವುಗಳ ರಕ್ಷಣೆ
ರಾಜ್ಯ

ಮಂಗಳೂರು – ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವುಗಳ ರಕ್ಷಣೆ

ಮಂಗಳೂರು : ಪಾಳು ಬಾವಿಯಲ್ಲಿ ಸಿಲುಕಿದ್ದ ಎರಡು ಹೆಬ್ಬಾವುಗಳನ್ನು ಉರಗಪ್ರೇಮಿಗಳ ತಂಡವೊಂದು ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದೆ. ಮಂಗಳೂರಿನ‌ ಕೋಡಿಕಲ್ ಎಂಬಲ್ಲಿರುವ ಪಾಳು ಬಾವಿಯಲ್ಲಿ ಕಳೆದ ಕೆಲವು ದಿನಗಳಿಂದ ಹೊರಬಾರಲಾಗದ ಸ್ಥಿತಿಯಲ್ಲಿ ಎರಡು ಹೆಬ್ಬಾವುಗಳು ಸಿಕ್ಕಿಹಾಕಿಕೊಂಡಿದ್ದವು. ಈ ಬಗ್ಗೆ ಮಾಹಿತಿ ತಿಳಿದ ಉರಗಪ್ರೇಮಿ ಅಜಯ್ ನೇತೃತ್ವದ ತಂಡ ಬಾವಿಗಿಳಿದು…

ಮೂಡಬಿದ್ರೆ : ಕೆಲಸದಿಂದ ತೆಗೆದುಹಾಕಿದ ದ್ವೇಷಕ್ಕೆ ಮಾಲಕಿಗೆ ಹಲ್ಲೆ, ಜೀವಬೆದರಿಕೆ
ರಾಜ್ಯ

ಮೂಡಬಿದ್ರೆ : ಕೆಲಸದಿಂದ ತೆಗೆದುಹಾಕಿದ ದ್ವೇಷಕ್ಕೆ ಮಾಲಕಿಗೆ ಹಲ್ಲೆ, ಜೀವಬೆದರಿಕೆ

ಮೂಡಬಿದ್ರೆ : ಪಶು ಆಹಾರ ಉತ್ಪಾದನೆ ಹಾಗೂ ಮಾರಾಟ ಸಂಸ್ಥೆಯಲ್ಲಿ ಚಾಲಕ ಹುದ್ದೆಯಲ್ಲಿದ್ದ ವ್ಯಕ್ತಿಯ ಗುಣನಡತೆ ಹಾಗೂ ವ್ಯವಹಾರ ದೋಷಕ್ಕಾಗಿ ಕೆಲಸದಿಂದ ತೆಗೆದು ಹಾಕಿದ ದ್ವೇಷದಿಂದ ಪತ್ನಿ ಜೊತೆ ಸೇರಿ ಮನೆಗೆ ಅಕ್ರಮ ಪ್ರವೇಶ ಮಾಡಿ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿದ ಬಗ್ಗೆ ಮಹಿಳೆಯೋರ್ವರು ಮೂಡಬಿದ್ರೆ ಪೊಲೀಸ್ ಠಾಣೆಗೆ…

ಗಾಂಜಾ ಮತ್ತಿನಲ್ಲಿ ಯುವಕನ ದಾಂಧಲೆ -ತಡೆಯಲು ಹೋದ ವ್ಯಕ್ತಿಯ ಮೇಲೆ ಹಲ್ಲೆ.
ರಾಜ್ಯ

ಗಾಂಜಾ ಮತ್ತಿನಲ್ಲಿ ಯುವಕನ ದಾಂಧಲೆ -ತಡೆಯಲು ಹೋದ ವ್ಯಕ್ತಿಯ ಮೇಲೆ ಹಲ್ಲೆ.

ಉಳ್ಳಾಲ: ತೊಕ್ಕೊಟ್ಟು ಒಳಪೇಟೆಯಲ್ಲಿ ಗಾಂಜಾ ವ್ಯಸನಿಯೋರ್ವ ನಶೆಯಲ್ಲಿ ಸಾರ್ವಜನಿಕರತ್ತ ಜಲ್ಲಿ ಕಲ್ಲೆಸೆದು ದಾಂಧಲೆ ನಡೆಸಿದ್ದು, ತಡೆಯಲು ಹೋದ ವ್ಯಕ್ತಿಗೆ ಸೋಡಾ ಬಾಟಲಿಯಿಂದ ಹಲ್ಲೆಗೈದ ಧಾಂದಲೆಕೋರನಿಗೆ ಸಾರ್ವಜನಿಕರೇ ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಮಂಚಿಲ ನಿವಾಸಿ ಮಹಮ್ಮದ್ ಮುಶ್ತಾಕ್ ಯಾನೆ ಮಿಸ್ತ ಎಂಬಾತ ಶುಕ್ರವಾರ ಮದ್ಯಾಹ್ನದ ವೇಳೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI