ಅಂತರಾಷ್ಟ್ರೀಯ

ಕಣ್ಣೂರು ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ: ಜಿದ್ದಾಗೆ ಹೊರಟಿದ್ದ ವಿಮಾನ ತುರ್ತು ಲ್ಯಾಂಡಿಂಗ್!
ಅಂತರಾಷ್ಟ್ರೀಯ ಅಪಘಾತ ರಾಷ್ಟ್ರೀಯ

ಕಣ್ಣೂರು ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ: ಜಿದ್ದಾಗೆ ಹೊರಟಿದ್ದ ವಿಮಾನ ತುರ್ತು ಲ್ಯಾಂಡಿಂಗ್!

ಕಣ್ಣೂರು: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸೌದಿ ಅರೇಬಿಯಾದ ಜಿದ್ದಾಗೆ (Jeddah) ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ (Air India Express) ವಿಮಾನದಲ್ಲಿ ಹಾರಾಟದ ಮಧ್ಯೆ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ವಿಮಾನವನ್ನು ತರಾತುರಿಯಲ್ಲಿ ಮರಳಿ ಕಣ್ಣೂರಿನಲ್ಲೇ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ವಿಮಾನದಲ್ಲಿದ್ದ ಎಲ್ಲಾ 180 ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿದ್ದಾರೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಆಕಾಶದಲ್ಲೇ 18 ಸುತ್ತು ಹೊಡೆದ ವಿಮಾನ! ಮೂಲಗಳ ಪ್ರಕಾರ, ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ AXB778 ವಿಮಾನವು ಇಂದು…

ರಾಜ್ಯ

ಧಾರ್ಮಿಕ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಕ್ರೀಡೆ

ಪ್ರಯಾಣಿಕರನ್ನು ಇಳಿಸುತ್ತಿದ್ದ ಕೆ.ಎಸ್. ಆರ್.ಟಿ.ಸಿ. ಬಸ್ಸಿನ ಹಿಂಬಾಗಕ್ಕೆ ಪಿಕಪ್ ಢಿಕ್ಕಿ
ರಾಜ್ಯ

ಪ್ರಯಾಣಿಕರನ್ನು ಇಳಿಸುತ್ತಿದ್ದ ಕೆ.ಎಸ್. ಆರ್.ಟಿ.ಸಿ. ಬಸ್ಸಿನ ಹಿಂಬಾಗಕ್ಕೆ ಪಿಕಪ್ ಢಿಕ್ಕಿ

ಫೆ.17ರಂದು ಅಪರಾಹ್ನ ಸಂಪಾಜೆ ಗ್ರಾಮದ ಕಡೆಪಾಲದಲ್ಲಿ ಪ್ರಯಾಣಿಕರನ್ನು ಇಳಿಸುತ್ತಿದ್ದ ಕೆ.ಎಸ್. ಆರ್.ಟಿ.ಸಿ. ಬಸ್ಸಿನ ಹಿಂಬಾಗಕ್ಕೆ ಪಿಕಪ್ ಢಿಕ್ಕಿ ಹೊಡೆದು ಜಖಂಗೊಂಡ ಘಟನೆ ಸಂಭವಿಸಿದೆ. ಕಡೆಪಾಲ ಪ್ರಯಾಣಿಕರ ತಂಗುದಾಣದ ಬಳಿ ಬಸ್ಸು ಚಾಲಕ ಬಸ್ಸು ನಿಲ್ಲಿಸಿ, ಪ್ರಯಾಣಿಕರನ್ನು ಇಳಿಸುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಪಿಕಪ್ ಬಸ್ಸಿಗೆ ಢಿಕ್ಕಿ ಹೊಡೆದಿದ್ದು, ಬಳಿಕ…

ಸಂಪಾಜೆ, ಮಾದಾಪುರದಲ್ಲಿ ಕಳ್ಳತನ : ಅಂತ‌ರ್ ಜಿಲ್ಲಾ ಚೋರರ ಬಂಧನ
ರಾಜ್ಯ

ಸಂಪಾಜೆ, ಮಾದಾಪುರದಲ್ಲಿ ಕಳ್ಳತನ : ಅಂತ‌ರ್ ಜಿಲ್ಲಾ ಚೋರರ ಬಂಧನ

ಸಂಪಾಜೆ ಮತ್ತು ಮಾದಾಪುರದ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಮಡಿಕೇರಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಲಮುರಿ ನಿವಾಸಿ ಸುದೀಪ್.ಟಿ.ಎಸ್ (23), ಎಂ.ಬಾಡಗ ನಿವಾಸಿ ನಿಶಾಂತ್ ಎಂ.ಎಂ (27) ಹಾಗೂ ನಾಪೋಕ್ಲು ಹಳೇ ತಾಲ್ಲೂಕು ನಿವಾಸಿ ಇಬ್ರಾಹಿಂ (29) ಬಂಧಿತ ಆರೋಪಿಗಳಾಗಿದ್ದಾರೆ.ಇದೇ ಫೆ.8 ರಂದು…

ಮಂಗಳೂರು : ವಿಮಾನ ನಿಲ್ದಾಣದ‌ ವಾಶ್‌ರೂಂನಲ್ಲಿ ಬಚ್ಚಿಟ್ಟಿದ್ದ ಚಿನ್ನ ವಶ
ರಾಜ್ಯ

ಮಂಗಳೂರು : ವಿಮಾನ ನಿಲ್ದಾಣದ‌ ವಾಶ್‌ರೂಂನಲ್ಲಿ ಬಚ್ಚಿಟ್ಟಿದ್ದ ಚಿನ್ನ ವಶ

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಶ್ ರೂಂನಲ್ಲಿ ಬಚ್ಚಿಟ್ಟಿದ್ದ 45.44 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ ಅಧಿಕಾರಿಗಳು ಕಾರ್ಯಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ಫೆ.17 ಶನಿವಾರ ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ ಅಧಿಕಾರಿಗಳು ಇಮಿಗ್ರೇಷನ್ ಆಗಮನ ಪ್ರದೇಶದ ವಾಶ್ ರೂಂನಲ್ಲಿ ಬಚ್ಚಿಟ್ಟಿದ್ದ 45,44,600 ರೂ.ಮೌಲ್ಯದ 733 ಗ್ರಾಂ…

ಕಾರವಾರ : ಮಂಗಳೂರು ಮೂಲದ ಪ್ರಯಾಣಿಕರ ಮೇಲೆ ಟೋಲ್ ಸಿಬಂದಿಯಿಂದ ಹಲ್ಲೆ,ದೂರು ದಾಖಲು..!
ರಾಜ್ಯ

ಕಾರವಾರ : ಮಂಗಳೂರು ಮೂಲದ ಪ್ರಯಾಣಿಕರ ಮೇಲೆ ಟೋಲ್ ಸಿಬಂದಿಯಿಂದ ಹಲ್ಲೆ,ದೂರು ದಾಖಲು..!

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ಹೊಳೆಗದ್ದೆ ಟೋಲ್ ಪ್ಲಾಝಾದಲ್ಲಿ ಕಾರು ಪ್ರಯಾಣಿಕರ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಘಟನೆಯಲ್ಲಿ ಮಂಗಳೂರು ಮೂಲದ ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ.ಹಲ್ಲೆಯಿಂದ ಮಹಿಳೆ ಸೇರಿ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳೂರಿನ ಮುಜೀಝ್ ಎಂಬವರ ಕುಟುಂಬ ಕುಮಟಾ…

ಫೆ 19 : ಸಂಕೇಶ್- ಪೇರಾಲಿನಲ್ಲಿ ಸಯ್ಯದ್ ಆಟ್ಟು ಉಪ್ಪಾಪ ತಂಙಳ್ ರವರ ಆಂಡ್ ನೇರ್ಚೆ,ಹಾಗೂ ಏಕ ದಿನ ಧಾರ್ಮಿಕ ಉಪನ್ಯಾಸ :ಸಾವಿರಾರು ಮಂದಿ ರೋಗಿಗಳಿಗೆ ಆಶಾ ಕೇಂದ್ರವಾಗಿರುವ ಸಂಕೇಶ್ ಮಜ್ಲೀಸ್
ರಾಜ್ಯ

ಫೆ 19 : ಸಂಕೇಶ್- ಪೇರಾಲಿನಲ್ಲಿ ಸಯ್ಯದ್ ಆಟ್ಟು ಉಪ್ಪಾಪ ತಂಙಳ್ ರವರ ಆಂಡ್ ನೇರ್ಚೆ,ಹಾಗೂ ಏಕ ದಿನ ಧಾರ್ಮಿಕ ಉಪನ್ಯಾಸ :ಸಾವಿರಾರು ಮಂದಿ ರೋಗಿಗಳಿಗೆ ಆಶಾ ಕೇಂದ್ರವಾಗಿರುವ ಸಂಕೇಶ್ ಮಜ್ಲೀಸ್

ಸುಳ್ಯ ಸಂಕೇಶ್ ಮಜ್ಲಿಸ್ ಪೇರಾಲ್ ಇದರ ವತಿಯಿಂದ ಫೆಬ್ರವರಿ 19 ರಂದು ಆದೂರು ಸಯ್ಯದ್ ಆಟ್ಟು ಉಪ್ಪಾಪ ತಂಙಳ್ ರವರ ಹೆಸರಿನಲ್ಲಿ ಅಂಡ್ ನೇರ್ಚೆ ಹಾಗೂ ಏಕದಿನ ಧಾರ್ಮಿಕ ಪ್ರಭಾಷಣ ಕಾರ್ಯಕ್ರಮ ಅಜ್ಜಾವರ ಗ್ರಾಮದ ಸಂಕೇಶ್ ಪೇರಾಲಿನಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮದ ಸಂಘಟಕರಲ್ಲಿ ಓರ್ವರಾದ ಅಡ್ವಕೇಟ್ ಮೂಸಾ ಕುಂಞಿ…

ಉಡುಪಿ: ಪರೀಕ್ಷಾ ಕೊಠಡಿಯಿಂದ ಹೊರಹಾಕಲ್ಪಟ್ಟ ವಿದ್ಯಾರ್ಥಿ ಕ್ಲಾಸ್ ರೂಂನಿಂದ ಜಿಗಿದು ಆತ್ಮಹತ್ಯೆ
ರಾಜ್ಯ

ಉಡುಪಿ: ಪರೀಕ್ಷಾ ಕೊಠಡಿಯಿಂದ ಹೊರಹಾಕಲ್ಪಟ್ಟ ವಿದ್ಯಾರ್ಥಿ ಕ್ಲಾಸ್ ರೂಂನಿಂದ ಜಿಗಿದು ಆತ್ಮಹತ್ಯೆ

ಉಡುಪಿ: ಮಣಿಪಾಲದ ಕಾಲೇಜ್ ನಲ್ಲಿ ಪರೀಕ್ಷೆಯ ವೇಳೆ ಮೊಬೈಲ್ ಬಳಕೆ ಮಾಡಿ ಪರೀಕ್ಷಾ ಕೊಠಡಿಯಿಂದ ಹೊರಹಾಕಲ್ಪಟ್ಟ ವಿದ್ಯಾರ್ಥಿ ಮನನೊಂದು ಕ್ಲಾಸ್ ರೂಂನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಬಿಹಾರ ಮೂಲದ ಸತ್ಯಂ ಸುಮನ್ (20) ಎಂದು ತಿಳಿದು ಬಂದಿದೆ.ಮಧ್ಯಾಹ್ನ ಪರೀಕ್ಷಾ ಕೇಂದ್ರದಲ್ಲಿ…

ಸುಳ್ಯ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ಳಾರೆ ಪೊಲೀಸರು
ರಾಜ್ಯ

ಸುಳ್ಯ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ಳಾರೆ ಪೊಲೀಸರು

ಸುಳ್ಯ : ಅಪರಾಧ ಕ್ರಮಾಂಕ 36/2018 ಕಲಂ 20(ಬಿ)(2)(ಎ) ಎನ್ ಡಿ ಪಿ ಎಸ್ ಪ್ರಕರಣದ ಆರೋಪಿಯಾಗಿ ಕಳೆದ 4 ವರ್ಷಗಳಿಂದ ತಲೆಮರೆಸಿಕೊಂಡಿದ್ಧ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಹಾಸನ ಜಿಲ್ಲೆಯ ನಿವಾಸಿ ಸಾಧಿಕ್ ಶರೀಫ್ ಎಂದು ಗುರುತಿಸಲಾಗಿದೆ.ಫೆ.16 ರಂದು ಬೆಳ್ಳಾರೆ ಠಾಣಾ ಪೊಲೀಸರು ಹಾಸನ ಜಿಲ್ಲೆ…

ಕಡಬ: ದಯಾಮರಣ ಕೋರಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ವೃದ್ಧ ದಂಪತಿ
ರಾಜ್ಯ

ಕಡಬ: ದಯಾಮರಣ ಕೋರಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ವೃದ್ಧ ದಂಪತಿ

ಕಡಬ(ದಕ್ಷಿಣ ಕನ್ನಡ): ವ್ಯಕ್ತಿಯೊಬ್ಬರು ತಾವು ವಾಸಿಸುತ್ತಿರುವ ಮನೆಯನ್ನು ತೆರವುಗೊಳಿಸುವಂತೇ ನ್ಯಾಯಾಲಯದಿಂದ ಆದೇಶ ತಂದ ಹಿನ್ನೆಲೆಯಲ್ಲಿ ವೃದ್ಧ ದಂಪತಿ ತಮಗೆ ದಯಾಮರಣ ಕರುಣಿಸುವಂತೆ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ ಘಟನೆ ಕಡಬದಲ್ಲಿ ನಡೆದಿದೆ. ರಾಧಮ್ಮ ಮತ್ತು ಮುತ್ತುಸ್ವಾಮಿ ಎಂಬವರು ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು…

ಇಂದು ಇಸ್ರೋದಿಂದ ಹವಾಮಾನ ಮುನ್ಸೂಚನಾ ಉಪಗ್ರಹ ಉಡಾವಣೆ
ರಾಜ್ಯ

ಇಂದು ಇಸ್ರೋದಿಂದ ಹವಾಮಾನ ಮುನ್ಸೂಚನಾ ಉಪಗ್ರಹ ಉಡಾವಣೆ

ನವದೆಹಲಿ : ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಇಂದು ಇನ್‌ಸ್ಯಾಟ್‌-3ಡಿಎಸ್‌ ಹವಾಮಾನ ಮುನ್ಸೂಚನಾ ಉಪಗ್ರಹವನ್ನು ಉಡಾವಣೆ ಮಾಡಲಿದೆ ಎಂದು ವರದಿಯಾಗಿದೆ. ಇಂದು ಸಂಜೆ 5.35ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಉಪಗ್ರಹ ಉಡಾವಣೆಗೊಳ್ಳಲಿದ್ದು, 51.7 ಮೀಟರ್‌ ಎತ್ತರವಿರುವ ಜಿಎಸ್‌ಎಲ್‌ವಿ ರಾಕೆಟ್‌ ಉಪಗ್ರಹವನ್ನು ಹೊತ್ತೂಯ್ಯಲಿದೆ.ಇನ್ನು ಉಪಗ್ರಹ ಒಟ್ಟು ತೂಕ 2,274 ಕೆ.ಜಿ.…

ಸಮಾನ ಮನಸ್ಕ ರೈತಪರ ಹೋರಾಟಗಾರರ   ಸಮಿತಿಯಿಂದ ಸುಳ್ಯದಲ್ಲಿ ಪ್ರತಿಭಟನಾ ಸಭೆ
ರಾಜ್ಯ

ಸಮಾನ ಮನಸ್ಕ ರೈತಪರ ಹೋರಾಟಗಾರರ ಸಮಿತಿಯಿಂದ ಸುಳ್ಯದಲ್ಲಿ ಪ್ರತಿಭಟನಾ ಸಭೆ

ರೈತ ಸಂಘಟನೆಗಳು ದೆಹಲಿಯಲ್ಲಿ ಹಮ್ಮಿಕೊಂಡಿರುವ ಬ್ರಹತ್ ಹೋರಾಟ ದಿಲ್ಲಿ ಚಲೋ ಅಂಗವಾಗಿ ರೈತರು ಮತ್ತು ಕಾರ್ಮಿಕರು ಕರೆ ಕೊಟ್ಟಿರುವ ದೇಶದಾಧ್ಯಂತ ಗ್ರಾಮೀಣ ಭಾರತ್ ಬಂದ್ ಗೆ ಬೆಂಬಲವಾಗಿ ಇಂದುಸಮಾನಮನಸ್ಕ ರೈತಪರ ಹೋರಾಟಗಾರರು ಮತ್ತು ರೈತ ಸಂಘಟನೆಗಳ ನೇತೃತ್ವದಲ್ಲಿ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನಾ ಸಭೆ ಸುಳ್ಯದಲ್ಲಿ ನಡೆಯಿತು. ಪ್ರತಿಭಟನೆಯಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI