ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಬೆಳ್ಳಾರೆ : ಸುಲಿಗೆ ಪ್ರಕರಣವನ್ನು ಭೇಧಿಸಿದ ಬೆಳ್ಳಾರೆ ಪೊಲೀಸರು
ರಾಜ್ಯ

ಬೆಳ್ಳಾರೆ : ಸುಲಿಗೆ ಪ್ರಕರಣವನ್ನು ಭೇಧಿಸಿದ ಬೆಳ್ಳಾರೆ ಪೊಲೀಸರು

ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ ಮಹಿಳೆಯೊಬ್ಬರ ಚಿನ್ನದ ಸರವನ್ನು ಹಾಡಹಗಲೇ ಎಗರಿಸಿದ ಇಬ್ಬರು ಆರೋಪಿಗಳನ್ನು ಬೆಳ್ಳಾರೆ ಪೊಲೀಸರ ವಿಶೇಷ ತಂಡ ಬಂಧಿಸಿದೆ. ಪುತ್ತೂರು ನರಿಮೊಗರು ಗ್ರಾಮದ ಮುಕ್ವೆ ನಿವಾಸಿ ನೌಶಾದ್ ಬಿ ಎ (36) ಮತ್ತು ಸುಲಿಗೆಗೆ ಸಹಕರಿಸಿದ ಕಾಸರಗೋಡು ಉದ್ಯಾವರ ನಿವಾಸಿ ಚಂದ್ರಮೋಹನ್…

ಗುರುಪುರ ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ನಾಪತ್ತೆಯಾದ ಯುವಕ
ರಾಜ್ಯ

ಗುರುಪುರ ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ನಾಪತ್ತೆಯಾದ ಯುವಕ

ಬಜ್ಪೆ : ಗುರುಪುರ ಫಲ್ಗುಣಿ ನದಿಯ ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ‌.ನಾಪತ್ತೆಯಾದ ಯುವಕನನ್ನು ಮಳಲಿ ಮಟ್ಟಿ ತಿಮ್ಮೊಟ್ಟು ನಿವಾಸಿ ಚೇತನ್ ಪೂಜಾರಿ ( 27) ಎಂದು ತಿಳಿದು ಬಂದಿದೆ. ಗುರುವಾರ ಸಂಜೆಯಿಂದ ಗುರುಪುರ ಫಲ್ಗುಣಿ ನದಿ ಸೇತುವೆಯಲ್ಲಿ…

ಕಡಬ ಸಮೀಪದ ಗೋಳಿಯಡ್ಕದಲ್ಲಿ ಬೆಂಕಿ ಕೆನ್ನಾಲೆಗೆ ಧಗಧಗೆನೆ ಹೊತ್ತಿ ಉರಿದ ಹಸಿ ಮರ!
ರಾಜ್ಯ

ಕಡಬ ಸಮೀಪದ ಗೋಳಿಯಡ್ಕದಲ್ಲಿ ಬೆಂಕಿ ಕೆನ್ನಾಲೆಗೆ ಧಗಧಗೆನೆ ಹೊತ್ತಿ ಉರಿದ ಹಸಿ ಮರ!

ಕಡಬ: ರಸ್ತೆ ಬದಿಯ ಪೊದೆಗಳಿಗೆ ಆಕಸ್ಮಿಕ ಬೆಂಕಿ ತಗುಲಿದ್ದು ಬೆಂಕಿಯ ಕೆನ್ನಾಲೆಗೆ ಹಸಿ ಮರವೊಂದಕ್ಕೆ ಬೆಂಕಿ ಹಬ್ಬಿ ಧಗಧಗೆನೆ ಹೊತ್ತಿ ಉರಿದ ಘಟನೆ ನೂಜಿಬಾಳ್ತಿಲ ಗ್ರಾಮದ ಗೋಳಿಯಡ್ಕ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಬೆಂಕಿ ಬಿದ್ದಿರುವುದನ್ನು ಕಂಡು ವಾಹನ ಸವಾರರು, ಸ್ಥಳೀಯರು ಬೆಂಕಿ ನಂದಿಸಲು ಮುಂದಾಗಿದ್ದಾರೆ. ಆಕಸ್ಮಿಕವಾಗಿ ಬೆಂಕಿ…

ಉಳ್ಳಾಲ: ಸಮುದ್ರದ ಕಲ್ಲಿಗೆ ಬಡಿದು ದೋಣಿ ಮುಳುಗಡೆ – ಐವರು ಮೀನುಗಾರರ ರಕ್ಷಣೆ
ರಾಜ್ಯ

ಉಳ್ಳಾಲ: ಸಮುದ್ರದ ಕಲ್ಲಿಗೆ ಬಡಿದು ದೋಣಿ ಮುಳುಗಡೆ – ಐವರು ಮೀನುಗಾರರ ರಕ್ಷಣೆ

ಉಳ್ಳಾಲದಿಂದ ಮೀನುಗಾರಿಕೆಗೆ ತೆರಳಿ ವಾಪಾಸ್ಸಾಗುತ್ತಿದ್ದ ಟ್ರ್ರಾಲ್‍ಬೋಟೊಂದು ಶುಕ್ರವಾರ ನಸುಕಿನ ಜಾವ ಸಮುದ್ರದ ಕಲ್ಲೊಂದಕ್ಕೆ ಬಡಿದು ಮುಳುಗಿದ್ದು, ಸ್ಥಳೀಯ ಮೀನುಗಾರಿಕೆಗೆ ತೆರಳಿದ್ದ ಎರಡು ಬೋಟ್‍ನ ಮೀನುಗಾರರು ಬೋಟ್‍ನಲ್ಲಿದ್ದ ಐವರನ್ನು ರಕ್ಷಿಸಿದ್ದಾರೆ. ಮುಳುಗಡೆಯಾಗಿರುವ ಬೋಟ್‍ನಲ್ಲಿ ಮೀನು, ಬಲೆ ಸಮುದ್ರ ಪಾಲಾಗಿದ್ದು, ಲಕ್ಷಾಂತರ ಮೌಲ್ಯದ ಬೋಟ್‍ಗೆ ಹಾನಿಯಾಗಿದೆ. ಉಳ್ಳಾಲ ನಿವಾಸಿ ನಯನಾ ಪಿ.ಸುವರ್ಣ…

ಉಪ್ಪಿನಂಗಡಿ : ಮಹಿಳಾ ಸಹಕಾರಿ ಸಂಘದಲ್ಲಿ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಸಾಲ – ಪ್ರಕರಣ ದಾಖಲು
ರಾಜ್ಯ

ಉಪ್ಪಿನಂಗಡಿ : ಮಹಿಳಾ ಸಹಕಾರಿ ಸಂಘದಲ್ಲಿ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಸಾಲ – ಪ್ರಕರಣ ದಾಖಲು

ಅಸಲಿಯಂತೆ ಕಾಣುವ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಸಾಲ ಪಡೆದು ವಂಚಿಸಿದ ಬಗ್ಗೆ ಇಬ್ಬರ ವಿರುದ್ದ ಮಹಿಳಾ ಸಹಕಾರಿ ಸಂಘದ ವ್ಯವಸ್ಥಾಪಕಿ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ನೆಲ್ಯಾಡಿ ನಿವಾಸಿಗಳಾದ ಸೆಬಾಸ್ಟಿಯನ್ ಹಾಗೂ ಡಾನಿಶ್ ಆರೋಪಿಗಳು. ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದ ವ್ಯವಸ್ಥಾಪಕಿ…

ಪುತ್ತೂರು – ರಸ್ತೆ ಮಧ್ಯೆಯೇ ಎರಡು ಗುಂಪುಗಳ ನಡುವೆ ಹೊಡೆದಾಟ
ರಾಜ್ಯ

ಪುತ್ತೂರು – ರಸ್ತೆ ಮಧ್ಯೆಯೇ ಎರಡು ಗುಂಪುಗಳ ನಡುವೆ ಹೊಡೆದಾಟ

ಪುತ್ತೂರು ಸರಕಾರಿ ಬಸ್ ನಿಲ್ದಾಣದ ಬಳಿ ರಸ್ತೆ ಮಧ್ಯೆ ಎರಡು ಗುಂಪುಗಳು ಹೊಡೆದಾಡಿಕೊಂಡ ಘಟನೆ ಫೆ.1 ರಂದು ರಾತ್ರಿ ನಡೆದಿದೆ. ಹಣ್ಣು ವಿತರಕ ಪಿಕ್ ಅಪ್ ವಾಹನ ಮತ್ತು ಕಾರಿನಲ್ಲಿ ಬಂದ ಎರಡು ಗುಂಪುಗಳು ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಹೊಡೆದಾಡಿಕೊಂಡಿದ್ದಾರೆ. ಯಾವ ಕಾರಣಕ್ಕೆ ಹೊಡೆದಾಟ ನಡೆದಿದೆ ಎನ್ನುವ…

ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ರಾಜ್ಯ

ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಫೆ,1 ರಂದು ಲಾಯಿಲ ಬಳಿ ಕಾರು ಚಾಲಕ ಹಿಂದಿನಿಂದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನ ಜಖಂಗೊಂಡು ರಿಕ್ಷಾ ಚಾಲಕ ಹಾಗೂ ರಿಕ್ಷಾದಲ್ಲಿದ್ದ ಮಗುವಿಗೆ ಗಾಯಗಳಾಗಿದ್ದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾದ ಘಟನೆ ನಡೆದಿದೆ. ಬೆಳ್ತಂಗಡಿ ಕಸಬಾ ಗ್ರಾಮದ ನಿವಾಸಿ ಅರಿಸ್ (35)…

ತೆಕ್ಕಿಲ್ ಶಾಲಾ ವತಿಯಿಂಡ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಅವರಿಗೆ ಸನ್ಮಾನ :
ರಾಜ್ಯ

ತೆಕ್ಕಿಲ್ ಶಾಲಾ ವತಿಯಿಂಡ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಅವರಿಗೆ ಸನ್ಮಾನ :

ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆ, ಗೂನಡ್ಕ ವತಿಯಿಂದ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜಿಮ್ ರವರನ್ನು ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ಇವರು ಮೈಸೂರು ಪೇಟ ತೊಡಿಸಿ ಶಾಲು, ಹಾರ ಮತ್ತು ಸ್ಮರಣಿಕೆ, ತೆಕ್ಕಿಲ್ ದಶದೀವಿಕೆ ಹಾಗು ಬೆಳಕಿನೆಡೆಗೆ 10 ಮುಸ್ಲಿಂ ಕತೆಗಳ…

ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತ: ಬೆಳ್ತಂಗಡಿಯ ಯುವಕ ಸಾವು
ರಾಜ್ಯ

ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತ: ಬೆಳ್ತಂಗಡಿಯ ಯುವಕ ಸಾವು

ಫೆ.1ರಂದು ಸಂಜೆ ಬಂಟ್ವಾಳ ತಾಲೂಕಿನ ಮಧ್ವದಲ್ಲಿ ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೆಳ್ತಂಗಡಿಯ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಲಾಯಿಲ ಸಮೀಪದ ಕೊಪ್ಪ ನಿವಾಸಿ ರಮೇಶ್ ಎಂಬವರ ಪುತ್ರ ಪ್ರದೀಶ್ (27. ವ)ಎಂದು ಗುರುತಿಸಲಾಗಿದೆ.

ಫೆ .3 ರಂದು ಪೆರಾಜೆಯ ಅಮಚೂರು ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ ನಾಗಬ್ರಹ್ಮ ದೇವಸ್ಥಾನದಲ್ಲಿ 10ನೇ ವರ್ಷದ ಪ್ರತಿಷ್ಠಾ ಮಹೋತ್ಸವ:
ರಾಜ್ಯ

ಫೆ .3 ರಂದು ಪೆರಾಜೆಯ ಅಮಚೂರು ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ ನಾಗಬ್ರಹ್ಮ ದೇವಸ್ಥಾನದಲ್ಲಿ 10ನೇ ವರ್ಷದ ಪ್ರತಿಷ್ಠಾ ಮಹೋತ್ಸವ:

ಫೆ .3 ರಂದು ಪೆರಾಜೆಯ ಅಮಚೂರು ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ ನಾಗಬ್ರಹ್ಮ ದೇವಸ್ಥಾನದಲ್ಲಿ 10ನೇ ವರ್ಷದ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು ಸಕಲ ಸಿದ್ದತೆಗಳು ನಡೆಯುತ್ತಿವೆ,ಫೆ 03 ರ ಶನಿವಾರ ಬೆಳಗ್ಗೆ ಗಂಟೆ 6-00ಕ್ಕೆ ದೀಪ ಪ್ರತಿಷ್ಠೆ ನಂತರ ಶ್ರೀ ಗುರುಗಳ ಪಾದಪೂಜೆ ನಡೆಯಲಿದೆಬೆಳಗ್ಗೆ ಗಂ. 6-20ಕ್ಕೆ:…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI