ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ನಿಮ್ಮಿಷ್ಟದ ರವಿಕೆಯೊಂದಿಗೆ ಒಂದು ಫೋಟೋ ಕಳಸಿ, ಬಹುಮಾನ ಗೆಲ್ಲಿ…ಈ ಸ್ಪರ್ಧೆ ಹೆಣ್ಣು ಮಕ್ಕಳಿಗೆ ಮಾತ್ರ.!
ಮನೋರಂಜನೆ ರಾಜ್ಯ

ನಿಮ್ಮಿಷ್ಟದ ರವಿಕೆಯೊಂದಿಗೆ ಒಂದು ಫೋಟೋ ಕಳಸಿ, ಬಹುಮಾನ ಗೆಲ್ಲಿ…ಈ ಸ್ಪರ್ಧೆ ಹೆಣ್ಣು ಮಕ್ಕಳಿಗೆ ಮಾತ್ರ.!

ಹೌದು ಹೀಗೊಂದು ಸ್ಪರ್ಧೆ ನಡೆಸುತ್ತಿದೆ ರವಿಕೆ ಪ್ರಸಂಗ ಚಿತ್ರ ತಂಡ.ಸುಳ್ಯದ ಸಂತೋಷ್ ಕೊಡಂಕೇರಿ ನಿರ್ದೇಶನದ ರವಿಕೆ ಪ್ರಸಂಗ ಚಿತ್ರ ಬಿಡುಗಡೆಗೆ ಸಿದ್ದ ಗೊಂಡಿದ್ದು ಫೆ 16 ರಂದು ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.ಚಿತ್ರ ತಂಡ ಹೀಗಾಗಲೇ ಪ್ರಚಾರದಲ್ಲಿ ತೊಡಗಿದ್ದು ಹೀಗೊಂದು ಸ್ಪರ್ಧೆ ನಡೆಸುತ್ತಿದೆ. ಮಹಿಳೆಯರು ತಮಗೆ ಇಷ್ಟವಾದ ರವಿಕೆಯ…

ಮಂಗಳೂರು: ಅಕ್ರಮ ಮಾದಕ ವಸ್ತು ಮಾರಾಟ – ಆರೋಪಿ  ಬಂಧನ..!
ರಾಜ್ಯ

ಮಂಗಳೂರು: ಅಕ್ರಮ ಮಾದಕ ವಸ್ತು ಮಾರಾಟ – ಆರೋಪಿ ಬಂಧನ..!

ಇಂದು ಮಂಗಳೂರು ನಗರದ ಮೇರಿಹೀಲ್ ಹೆಲಿಪ್ಯಾಡ್ ಬಳಿ ಮಾದಕ ವಸ್ತು ಎಂಡಿಎಂಎ ಅಕ್ರಮವಾಗಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೊಹಮ್ಮದ್‌ ಫರಾಜ್ ಎಂಬಾತನನ್ನು ಮಂಗಳೂರು ಉತ್ತರ ಉಪ ವಿಭಾಗದ ಡ್ರಗ್ಸ್ ಸ್ಕ್ವಾಡ್ ಸಿಬ್ಬಂದಿಗಳು ಮತ್ತು ಕಾವೂರು ಪೊಲೀಸ್ ಠಾಣಾ ಸಿಬ್ಬಂದಿಗಳು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 7.28…

ಜಿಲ್ಲಾ ಎನ್ ಎಸ್ ಯು ಐ ಉಪಾದ್ಯಕ್ಷರಾಗಿ ಕೀರ್ತನ್  ಗೌಡ  ಕೊಡಪಾಲ ಆಯ್ಕೆ
ರಾಜ್ಯ

ಜಿಲ್ಲಾ ಎನ್ ಎಸ್ ಯು ಐ ಉಪಾದ್ಯಕ್ಷರಾಗಿ ಕೀರ್ತನ್ ಗೌಡ ಕೊಡಪಾಲ ಆಯ್ಕೆ

ಜಿಲ್ಲಾ ಎನ್ ಎಸ್ ಯು ಐ ಸಮಿತಿಯನ್ನು ರಾಜ್ಯ ಎನ್ ಎಸ್ ಯು ಐ ಸಮಿತಿಯು ಬಿಡಿಗಡೆ ಮಾಡಿದ್ದು ಜಿಲ್ಲಾ ಉಪಾಧ್ಯಕ್ಷರಾಗಿ ಕೀರ್ತನ್ ಗೌಡ ಕೊಡಪಾಲ ರವನ್ನು ಆಯ್ಕೆ ಮಾಡಲಾಗಿದೆ. ಕೀರ್ತನ್ ಗೌಡ ಕೊಡಪಾಲ ರವರು ಈ ಹಿಂದೆ ಎನ್ ಯು ಐ ಸುಳ್ಯ ವಿಧಾನ ಸಭಾ ಕ್ಷೇತ್ರದ…

ಮಂಗಳೂರಿನಲ್ಲಿ ಟ್ರ್ಯಾಪ್ ಮಾಡಿ 5 ಲ. ರೂ ಲೂಟಿ, 2 ಮಹಿಳೆಯರ ಸಹಿತ 7 ಮಂದಿಯ ಬಂಧಿಸಿದ ಕಾಸರಗೋಡು ಪೊಲೀಸರು..!
ರಾಜ್ಯ

ಮಂಗಳೂರಿನಲ್ಲಿ ಟ್ರ್ಯಾಪ್ ಮಾಡಿ 5 ಲ. ರೂ ಲೂಟಿ, 2 ಮಹಿಳೆಯರ ಸಹಿತ 7 ಮಂದಿಯ ಬಂಧಿಸಿದ ಕಾಸರಗೋಡು ಪೊಲೀಸರು..!

ಕಾಸರಗೋಡು: ಮಂಗಳೂರಿನಲ್ಲಿ ನಡೆದಿದ್ದ ಹನಿಟ್ರ್ಯಾಪ್ ಪ್ರಕರಣವನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಮಾಂಙಾಡ್‌ ನಿವಾಸಿಯನ್ನು ಹನಿಟ್ರ್ಯಾಪ್‌ನಲ್ಲಿ ಸಿಲುಕಿಸಿ 5 ಲಕ್ಷ ರೂ. ಪೀಕಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಮಹಿಳೆಯರು ಸಹಿತ 7 ಮಂದಿಯನ್ನು ಮೇಲ್ಪರಂಬ ಪೊಲೀಸರು ಬಂಧಿಸಿದ್ದಾರೆ. ಕಲ್ಲಿಕೋಟೆ ಪೆರುಮಣ್ಣ ನಿವಾಸಿ ಪಿ. ಫೈಝಲ್‌ (37), ಪತ್ನಿ ಕುಟ್ಟಿಕ್ಕಾಟೂರ್‌ ನಿವಾಸಿ…

ರೈತರ ಮನ ಗೆದ್ದ ಸುಳ್ಯ ತಾಲೂಕು ಮಟ್ಟದ ಹಾಲು ಕರೆಯುವ ಸ್ಪರ್ಧೆ – ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಪ್ರಥಮ ಪ್ರಯೋಗ
ರಾಜ್ಯ

ರೈತರ ಮನ ಗೆದ್ದ ಸುಳ್ಯ ತಾಲೂಕು ಮಟ್ಟದ ಹಾಲು ಕರೆಯುವ ಸ್ಪರ್ಧೆ – ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಪ್ರಥಮ ಪ್ರಯೋಗ

ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇದರ 2013 24 ನೇ ಸಾಲಿನ ವಿಸ್ತರಣಾ ಘಟಕಗಳ ಬಲಪಡಿಸುವಿಕೆ ಯೋಜನೆ ಅಡಿಯಲ್ಲಿ ಹಾಲು ಕರೆಯುವ ಸ್ಪರ್ಧೆ (ಅತಿ ಹೆಚ್ಚು ಹಾಲು ಉತ್ಪಾದಿಸುತ್ತಿರುವ ಜಾನುವಾರುಗಳನ್ನು ಗುರುತಿಸಿ ಅವುಗಳ ಮಾಲಕರನ್ನು ಪ್ರೋತ್ಸಾಹಿಸುವ ಕಾರ್ಯಕ್ರಮ) ದಿನಾಂಕ 31.01.2024ನೇ ಭಾನುವಾರ ಕೇರ್ಪಡ…

ಮಂಗಳೂರಿನಲ್ಲಿ ಫೆಬ್ರವರಿ 17ಕ್ಕೆ ಕಾಂಗ್ರೇಸ್ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ
ರಾಜ್ಯ

ಮಂಗಳೂರಿನಲ್ಲಿ ಫೆಬ್ರವರಿ 17ಕ್ಕೆ ಕಾಂಗ್ರೇಸ್ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ

ಹಲವು ಕಾರಣಾಂತರಗಳಿಂದ ಮುಂದೂಡಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶವನ್ನು ಫೆಬ್ರವರಿ 17ರಂದು ಮಂಗಳೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ, ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರ ರೊಂದಿಗೆ ಮಾತನಾಡಿ, ಈ ಮೊದಲು ಜನವರಿ 21ರಂದೇ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ…

ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಗುತ್ಯಮ್ಮ ದೇವಿಯ ಸಾನಿಧ್ಯದಲ್ಲಿ ವಾರ್ಷಿಕ ಮಹೋತ್ಸವ :
ರಾಜ್ಯ

ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಗುತ್ಯಮ್ಮ ದೇವಿಯ ಸಾನಿಧ್ಯದಲ್ಲಿ ವಾರ್ಷಿಕ ಮಹೋತ್ಸವ :

ಸುಳ್ಯ : ಕಾಂತಮಂಗಲ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ ಜ.31ರಂದು ಭಾರೀ ಭಕ್ತಿ ಸಡಗರದಿಂದ ನಡೆಯಿತು. ಉತ್ಸವದ ಅಂಗವಾಗಿ ಜ.31 ರಂದು ಕ್ಷೇತ್ರದ ಗರ್ಭಗುಡಿ ತೆರೆದು ವಿಶೇಷ ಪೂಜೆ ನೆರವೇರಿಸಲಾಯಿತು. ಇಲ್ಲಿ ಡಾ.ರೇಣುಕಾಪ್ರಸಾದ್ ಕೆ.ವಿ. ಧರ್ಮದರ್ಶಿಗಳಾಗಿದ್ದು ಅವರೇ ನಿರ್ಮಿಸಿದ ಸುಂದರ ಸಂಪೂರ್ಣ ಶಿಲಾ…

ಆಲಂಕಾರು: ಕುಂತೂರು ಸಮೀಪ ರಿಕ್ಷಾ ಪಲ್ಟಿ –ಮೂವರು ಕಾರ್ಮಿಕರಿಗೆ ಗಾಯ
ರಾಜ್ಯ

ಆಲಂಕಾರು: ಕುಂತೂರು ಸಮೀಪ ರಿಕ್ಷಾ ಪಲ್ಟಿ –ಮೂವರು ಕಾರ್ಮಿಕರಿಗೆ ಗಾಯ

ಫೆ.1ರಂದು ಬೆಳಿಗ್ಗೆ ರಿಕ್ಷಾವೊಂದು ಪಲ್ಟಿಯಾಗಿ ಮೂವರು ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಂತೂರು ‌ಸಮೀಪ ಕೋಚಕಟ್ಟೆ ಎಂಬಲ್ಲಿ ನಡೆದಿದೆ. ಕುಂತೂರಿನಿಂದ ಆಲಂಕಾರು ಕಡೆ ಬರುತ್ತಿದ್ದ ರಿಕ್ಷಾ ಕೋಚಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿಯೇ ಪಲ್ಟಿಯಾಗಿದೆ.ಘಟನೆಯಲ್ಲಿ ರಿಕ್ಷಾದಲ್ಲಿದ್ದ ಮೂವರು ಕೂಲಿ ಕಾರ್ಮಿಕರು ಗಾಯಗೊಂಡಿರುವುದಾಗಿ ವರದಿಯಾಗಿದೆ.

ಬೆಳ್ತಂಗಡಿಯಲ್ಲಿ ಹಾಡಹಗಲೇ ಮನೆಯಿಂದ ಕಳವು
ರಾಜ್ಯ

ಬೆಳ್ತಂಗಡಿಯಲ್ಲಿ ಹಾಡಹಗಲೇ ಮನೆಯಿಂದ ಕಳವು

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಗುರುವಾಯನಕೆರೆ ಅಯ್ಯಪ್ಪ ಗುಡಿ ಸಮೀಪದ ರಾಮನಗರ ಎಂಬಲ್ಲಿ ಹಾಡುಹಗಲೇ ಮನೆಯೊಂದರ ಬೀಗ ಮುರಿದು ಒಳಗನುಗ್ಗಿದ್ದ ಕಳ್ಳರು ನಗದು, ಚಿನ್ನದ ಸರ ಸೇರಿದಂತೆ ಸುಮಾರು 70 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ಕಳವುಗೈದ ಘಟನೆ ಸಂಭವಿಸಿದೆ. ರಾಮನಗರ ಶ್ರೀ ದುರ್ಗಾ ನಿವಾಸಿ ರಾಘವೇಂದ್ರ ಆಚಾರ್ಯ ಅವರ…

ಸುಳ್ಯದ ಅಯ್ಯನಕಟ್ಟೆ ಜಾತ್ರೆ ಬಳಿಕ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ: 40 ಕೋಳಿ ಸಹಿತ 6 ಜನರನ್ನು ವಶಕ್ಕೆ ಪಡೆದ ಪೊಲಿಸರು
ರಾಜ್ಯ

ಸುಳ್ಯದ ಅಯ್ಯನಕಟ್ಟೆ ಜಾತ್ರೆ ಬಳಿಕ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ: 40 ಕೋಳಿ ಸಹಿತ 6 ಜನರನ್ನು ವಶಕ್ಕೆ ಪಡೆದ ಪೊಲಿಸರು

ಸುಳ್ಯ: ಜ.31ರ ಬುಧವಾರ ಅಯ್ಯನಕಟ್ಟೆ ಜಾತ್ರೆ ಮತ್ತು ದೈವಗಳ ನೇಮೋತ್ಸವದ ಬಳಿಕ ಕಳಂಜ ಗ್ರಾಮದ ಅಯ್ಯನಕಟ್ಟೆ ಕಲ್ಲಮಾಡ ಎಂಬಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸರ ದಾಳಿಯಲ್ಲಿ 40 ಕೋಳಿಗಳು, ಬೈಕ್ ಗಳು ಮತ್ತು 6 ಜನರನ್ನು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ದೊರಕಿದೆ.ಜೂಜಿನ ಕೋಳಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI