ಅಂತರಾಷ್ಟ್ರೀಯ

ಕಣ್ಣೂರು ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ: ಜಿದ್ದಾಗೆ ಹೊರಟಿದ್ದ ವಿಮಾನ ತುರ್ತು ಲ್ಯಾಂಡಿಂಗ್!
ಅಂತರಾಷ್ಟ್ರೀಯ ಅಪಘಾತ ರಾಷ್ಟ್ರೀಯ

ಕಣ್ಣೂರು ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ: ಜಿದ್ದಾಗೆ ಹೊರಟಿದ್ದ ವಿಮಾನ ತುರ್ತು ಲ್ಯಾಂಡಿಂಗ್!

ಕಣ್ಣೂರು: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸೌದಿ ಅರೇಬಿಯಾದ ಜಿದ್ದಾಗೆ (Jeddah) ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ (Air India Express) ವಿಮಾನದಲ್ಲಿ ಹಾರಾಟದ ಮಧ್ಯೆ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ವಿಮಾನವನ್ನು ತರಾತುರಿಯಲ್ಲಿ ಮರಳಿ ಕಣ್ಣೂರಿನಲ್ಲೇ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ವಿಮಾನದಲ್ಲಿದ್ದ ಎಲ್ಲಾ 180 ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿದ್ದಾರೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಆಕಾಶದಲ್ಲೇ 18 ಸುತ್ತು ಹೊಡೆದ ವಿಮಾನ! ಮೂಲಗಳ ಪ್ರಕಾರ, ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ AXB778 ವಿಮಾನವು ಇಂದು…

ರಾಜ್ಯ

ಧಾರ್ಮಿಕ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಕ್ರೀಡೆ

ಸುಬ್ರಹ್ಮಣ್ಯ ಗ್ರಾ.ಪಂ. ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಡಳಿತ ವೈಫಲ್ಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ರಾಜ್ಯ

ಸುಬ್ರಹ್ಮಣ್ಯ ಗ್ರಾ.ಪಂ. ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಡಳಿತ ವೈಫಲ್ಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಗ್ರಾಮ ಪಂಚಾಯತ್ ಆಡಳಿತದಲ್ಲಿ ವಿಫಲವಾಗಿದೆಯೆಂದು ಆರೋಪಿಸಿ, ಕಾಂಗ್ರೆಸ್ಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಪ್ರತಿಭಟನಾ ಮೆರವಣಿಗೆಗೆ ಸುಬ್ರಹ್ಮಣ್ಯ ತಾ.ಪಂ. ಕ್ಷೇತ್ರದ ನಿಕಟಪೂರ್ವ ಸದಸ್ಯ ಅಶೋಕ್ ನೆಕ್ರಾಜೆ ಯೇನೆಕಲ್ಲಿನಲ್ಲಿ ಚಾಲನೆ ನೀಡಿದರು. ಕಾಂಗ್ರೆಸ್ ಸುಬ್ರಹ್ಮಣ್ಯ ಗ್ರಾಮ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಪ್ರಮುಖರಾದ ಶಿವರಾಮ…

ವಿರಾಜಪೇಟೆ  ಅಂಬಟ್ಟಿ ಬಳಿ ಬಸ್ಸು ಹಾಗೂ ಗೂಡ್ಸ್ ವಾಹನ ನಡುವೆ ಡಿಕ್ಕಿ ಮೂವರಿಗೆ ಗಾಯ ಆಸ್ಪತ್ರೆಗೆ ದಾಖಲು
ರಾಜ್ಯ

ವಿರಾಜಪೇಟೆ ಅಂಬಟ್ಟಿ ಬಳಿ ಬಸ್ಸು ಹಾಗೂ ಗೂಡ್ಸ್ ವಾಹನ ನಡುವೆ ಡಿಕ್ಕಿ ಮೂವರಿಗೆ ಗಾಯ ಆಸ್ಪತ್ರೆಗೆ ದಾಖಲು

ವಿರಾಜಪೇಟೆ ಗೋಣಿಕೊಪ್ಪ ಮುಖ್ಯ ರಸ್ತೆಯ ಅಂಬಟ್ಟಿ ಬಳಿಯ ಕಣ್ಣನ್ ಟಯರ್ ಸಮೀಪ ಮಹೇಂದ್ರ ಮ್ಯಾಕ್ಸಿಮ ಗೂಡ್ಸ್ ವಾಹನ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತ ಉಂಟಾಗಿದೆ. ವಿರಾಜಪೇಟೆಯಿಂದ ಬರುತ್ತಿದ್ದ ಮ್ಯಾಕ್ಸಿಮಾ ಗೂಡ್ಸ್ ವಾಹನ ಬಲ ಬದಿಗೆ ತಿರುವು ತೆಗೆದುಕೊಂಡಾಗ ಹಿಂಬದಿಯಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿದೆ. ಗೂಡ್ಸ್ ವಾಹನದಲ್ಲಿ…

ತಾಲೂಕು ಮಟ್ಟದ ಹಸ್ತ ಪತ್ರಿಕೆ ಸ್ಪರ್ಧೆ
ರಾಜ್ಯ

ತಾಲೂಕು ಮಟ್ಟದ ಹಸ್ತ ಪತ್ರಿಕೆ ಸ್ಪರ್ಧೆ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಸುಳ್ಯ ತಾಲೂಕಿನ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗಳ ಹಸ್ತ ಪತ್ರಿಕೆ ಸ್ಪರ್ಧೆ ನಡೆಸಲಾಯಿತು. ಸುಳ್ಯದ ಸಮೂಹ ಸಂಪನ್ಮೂಲ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ .ಬಿ‌.ಇ. "ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಮೇಲೆ ಒಲವು…

ಈಶ್ವರಮಂಗಲದ ಮೆಟ್ರಿಕ್‌ಪೂರ್ವ ಪರಿಶಿಷ್ಟ ಪಂಗಡದ ಬಾಲಕರ ವಸತಿ ನಿಲಯದಲ್ಲಿ ಅಡುಗೆ ಸಿಬ್ಬಂದಿ  ದೌರ್ಜನ್ಯ ಆರೋಪ -ವಿದ್ಯಾರ್ಥಿಗಳಿಂದ ಪ್ರತಿಭಟನೆ
ರಾಜ್ಯ

ಈಶ್ವರಮಂಗಲದ ಮೆಟ್ರಿಕ್‌ಪೂರ್ವ ಪರಿಶಿಷ್ಟ ಪಂಗಡದ ಬಾಲಕರ ವಸತಿ ನಿಲಯದಲ್ಲಿ ಅಡುಗೆ ಸಿಬ್ಬಂದಿ ದೌರ್ಜನ್ಯ ಆರೋಪ -ವಿದ್ಯಾರ್ಥಿಗಳಿಂದ ಪ್ರತಿಭಟನೆ

ಪುತ್ತೂರಿರು ತಾಲ್ಲೂಕು ಈಶ್ವರಮಂಗಲದಲ್ಲಿರುವ ಮೆಟ್ರಿಕ್‌ಪೂರ್ವ ಪರಿಶಿಷ್ಟ ಪಂಗಡದ ಬಾಲಕರ ವಸತಿ ನಿಲಯದ ಅಡುಗೆ ಸಿಬ್ಬಂದಿ ದೌರ್ಜನ್ಯ ನಡೆಸುತ್ತಿದ್ದು, ದೂರು ಕೊಟ್ಟರು ಅವರ ವಿರುದ್ದ ಕ್ರಮ ಕೈಗೊಂಡಿಲ್ಲವೆಂದು ಆಕ್ರೋಶಗೊಂಡ ವಿದ್ಯಾರ್ಥಿಗಳು ಸೋಮವಾರ ವಸತಿನಿಲಯದ ಎದುರು ಧರಣಿ ಪ್ರತಿಭಟನೆ ನಡೆಸಿದರು. ವಸತಿ ನಿಲಯದ ಅಡುಗೆ ಸಿಬ್ಬಂದಿ ವಿರುದ್ಧ ಸೂಕ್ತ ಕಾನೂನು ಕೈಗೊಳ್ಳಬೇಕೆಂದು…

ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು
ರಾಜ್ಯ

ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು

ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ ಮುಹಮ್ಮದ್ ಸಮೀವುಲ್ಲಾ (34) ಹಾಗೂ ಮಂಚಿ ಗ್ರಾಮದ ಕಂಚಿಲ ನಿವಾಸಿ ಇಬ್ರಾಹಿಂ (35) ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ 04/2004 ಕಲಂ: 147,148,504,447,427, 435, 324,326,307,506 r/w…

ಪ್ರವಾಸಿಗರ ಕಿಡಿಗೇಡಿತನಕ್ಕೆ ಹೊತ್ತಿ ಉರಿಯುತ್ತಿದೆ ಚಿಕ್ಕಮಗೂರಿನ ಮುಳ್ಳಯ್ಯನಗಿರಿ-ಪ್ರಾಣಪಾಯದಲ್ಲಿ ವನ್ಯ ಜೀವಿ..!
ರಾಜ್ಯ

ಪ್ರವಾಸಿಗರ ಕಿಡಿಗೇಡಿತನಕ್ಕೆ ಹೊತ್ತಿ ಉರಿಯುತ್ತಿದೆ ಚಿಕ್ಕಮಗೂರಿನ ಮುಳ್ಳಯ್ಯನಗಿರಿ-ಪ್ರಾಣಪಾಯದಲ್ಲಿ ವನ್ಯ ಜೀವಿ..!

ರಾಜ್ಯದ ಪ್ರಸಿದ್ದ ಪ್ರವಾಸಿ ಸ್ಥಳ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಅರಣ್ಯ ಪ್ರದೇಶಕ್ಕೆ ಪ್ರವಾಸಕ್ಕೆ ಬಂದ ಕಿಡಿಗೇಡಿಗಳು ಹಚ್ಚಿದ ಬೆಂಕಿಯ ಕಿಡಿಗೆ ಕಾಡು ಹೊತ್ತಿ ಉರಿಯುತ್ತಿದ್ದು ಸಾವಿರಾರು ವನ್ಯ ಜೀವಿಗಳು ಪ್ರಾಣಪಾಯದಲ್ಲಿದೆನೂರಾರು ಎಕರೆ ಪ್ರದೇಶಕ್ಕೆ ಹರಡಿರುವ ಬೆಂಕಿನ ಜ್ವಾಲೆಗೆ ಅಮೂಲ್ಯ ಅರಣ್ಯ ಸಂಪತ್ತು ಸುಟ್ಟು ಭಸ್ಮವಾಗುತ್ತಿದ್ದು, ಅಗ್ನಿಯನ್ನು ನಿಯಂತ್ರಿಸಲು ಸಾಧ್ಯವಾಗದೆ ಅರಣ್ಯಾಧಿಕಾರಿಗಳು…

ಚುನಾವಣೆ ಹಿನ್ನೆಲೆಯಲ್ಲಿ ಮತ್ತೊಂದು ವರ್ಗಾವಣೆ -ಸುಳ್ಯ ನ.ಪಂ.ಮುಖ್ಯಾಧಿಕಾರಿ ಎಂ.ಹೆಚ್ ಸುಧಾಕರ್ ಸುಳ್ಯದಿಂದ ಬಾದಾಮಿಗೆ.
ರಾಜ್ಯ

ಚುನಾವಣೆ ಹಿನ್ನೆಲೆಯಲ್ಲಿ ಮತ್ತೊಂದು ವರ್ಗಾವಣೆ -ಸುಳ್ಯ ನ.ಪಂ.ಮುಖ್ಯಾಧಿಕಾರಿ ಎಂ.ಹೆಚ್ ಸುಧಾಕರ್ ಸುಳ್ಯದಿಂದ ಬಾದಾಮಿಗೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರಿಗಳ ವರ್ಗಾವಣೆ ನಡೆಯುತ್ತಿದ್ದು ಈಗ ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಎಂ.ಹೆಚ್ ಸುಧಾಕರ್ ರಿಗೆ ವರ್ಗಾವಣೆ ಆದೇಶವಾಗಿದೆ. ಸುಳ್ಯದಿಂದ ಬಾದಾಮಿ ಪುರಸಭೆ ಮುಖ್ಯಾಧಿಕಾರಿಯಾಗಿ ಸುಧಾಕರ್ ರಿಗೆ ವರ್ಗಾವಣೆಯಾಗಿದ್ದು, ಬಾದಾಮಿಯಲ್ಲಿ ಮುಖ್ಯಾಧಿಕಾರಿಯಾಗಿರುವ ಬಿ.ಎಂ. ಡಾಂಗೆ ಎಂಬವರು ಸುಳ್ಯಕ್ಕೆ ಬರಲಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರು : ಬಸ್‌-ಬೈಕ್ ನಡುವೆ ಅಪಘಾತ: ಸವಾರ ಮೃತ್ಯು..!
ರಾಜ್ಯ

ಮಂಗಳೂರು : ಬಸ್‌-ಬೈಕ್ ನಡುವೆ ಅಪಘಾತ: ಸವಾರ ಮೃತ್ಯು..!

ಮಂಗಳೂರು : ಫರಂಗಿಪೇಟೆ ಬಳಿಯ ಅರ್ಕುಳ ಕ್ರಾಸ್ ನಲ್ಲಿ ಕೆಎಸ್ಆರ್ ಟಿಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ನಡೆದಿದೆ. ಸ್ಥಳದಲ್ಲಿ ಇತ್ತೀಚೆಗೆ ನಡೆದ ಸತತ ಅಪಘಾತಗಳಿಂದ ಕಂಗೆಟ್ಟ ಸ್ಥಳೀಯರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಮೃತಪಟ್ಟ ವ್ಯಕ್ತಿ ಅರ್ಕುಳದ…

ಅರಂತೋಡು ಕಾರಿಗೆ ಡಿಕ್ಕಿ ಹೊಡೆದು ಬೈಕ್ ಪಲ್ಟಿ: ಬೈಕ್ ಸವಾರರಿಗೆ ಗಾಯ : ಆಸ್ಪತ್ರೆಗೆ ದಾಖಲು.
ರಾಜ್ಯ

ಅರಂತೋಡು ಕಾರಿಗೆ ಡಿಕ್ಕಿ ಹೊಡೆದು ಬೈಕ್ ಪಲ್ಟಿ: ಬೈಕ್ ಸವಾರರಿಗೆ ಗಾಯ : ಆಸ್ಪತ್ರೆಗೆ ದಾಖಲು.

ಸುಳ್ಯ : ಕಾರಿನ ಹಿಂದಕ್ಕೆ ಭಾಗಕ್ಕೆ ಗುದ್ದಿದ ಬೈಕ್ ಪಲ್ಟಿಯಾಗಿ ರಸ್ತೆಗೆ ಬಿದ್ದ ಸವಾರರು ಎಸೆಯಲ್ಪಟ್ಟು ಗಾಯವಾದ ಘಟನೆ ಅರೊಂತೋಡಿನಲ್ಲಿ. ಇಂದು ಬೆಳಿಗ್ಗೆ ನಡೆದಿದೆಅರಂತೋಡಿ ನಿಂದ ಸುಳ್ಯಕ್ಕೆ ತೆರಳುತ್ತಿದ್ದ ಸುಳ್ಯ ಮಾಂಡವಿ ಶೋ ರೂಮ್ ನಲ್ಲಿ ಕೆಲಸ ಮಾಡುತ್ತಿದ್ದೆ ಯುವಕರು ಸುಳ್ಯ ಕಡೆ ತೆರಳುತ್ತಿದ್ದಾಗ ಮುಂಭಾಗದಲ್ಲಿ ತೆರಳುತ್ತಿದ್ದ ಕಾರಿನ…

ಸರಣಿ ಕಳ್ಳತನದ ಪ್ರಕರಣವನ್ನು 13 ದಿನಗಳಲ್ಲಿ ಭೇಧಿಸಿದ ಸುಂಟಿಕೊಪ್ಪ ಪೊಲೀಸರು- ಆರೋಪಿಯ ಬಂಧನ.
ರಾಜ್ಯ

ಸರಣಿ ಕಳ್ಳತನದ ಪ್ರಕರಣವನ್ನು 13 ದಿನಗಳಲ್ಲಿ ಭೇಧಿಸಿದ ಸುಂಟಿಕೊಪ್ಪ ಪೊಲೀಸರು- ಆರೋಪಿಯ ಬಂಧನ.

ಜ.28ರ ತಡರಾತ್ರಿ ಸರಣಿ ಕಳ್ಳತನ ನಡೆಸಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸುಂಟಿಕೊಪ್ಪ ಪೋಲೀಸರು ಯಶಸ್ವಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಚಿಕ್ಕಮಳ್ಳೂರು ಗ್ರಾಮದ ನಿವಾಸಿ ಆಟೋಚಾಲಕ ಮಹಮದ್ ಆಶ್ರಫ್ (39) ಬಂಧಿತ ಆರೋಪಿ. ಪಟ್ಟಣದಲ್ಲಿ ಸರಣಿ ಕಳ್ಳತನ ನಡೆಸಿ ವ್ಯಾಪಾರಸ್ಥರು ಸೇರಿದಂತೆ ಸಾರ್ವಜನಿಕರಲ್ಲಿ ಭೀತಿಯನ್ನುಂಟು ಮಾಡಿದ್ದ ಪ್ರಕರಣವನ್ನು 13 ದಿನಗಳಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI