ಅಂತರಾಷ್ಟ್ರೀಯ

ಕಣ್ಣೂರು ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ: ಜಿದ್ದಾಗೆ ಹೊರಟಿದ್ದ ವಿಮಾನ ತುರ್ತು ಲ್ಯಾಂಡಿಂಗ್!
ಅಂತರಾಷ್ಟ್ರೀಯ ಅಪಘಾತ ರಾಷ್ಟ್ರೀಯ

ಕಣ್ಣೂರು ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ: ಜಿದ್ದಾಗೆ ಹೊರಟಿದ್ದ ವಿಮಾನ ತುರ್ತು ಲ್ಯಾಂಡಿಂಗ್!

ಕಣ್ಣೂರು: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸೌದಿ ಅರೇಬಿಯಾದ ಜಿದ್ದಾಗೆ (Jeddah) ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ (Air India Express) ವಿಮಾನದಲ್ಲಿ ಹಾರಾಟದ ಮಧ್ಯೆ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ವಿಮಾನವನ್ನು ತರಾತುರಿಯಲ್ಲಿ ಮರಳಿ ಕಣ್ಣೂರಿನಲ್ಲೇ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ವಿಮಾನದಲ್ಲಿದ್ದ ಎಲ್ಲಾ 180 ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿದ್ದಾರೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಆಕಾಶದಲ್ಲೇ 18 ಸುತ್ತು ಹೊಡೆದ ವಿಮಾನ! ಮೂಲಗಳ ಪ್ರಕಾರ, ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ AXB778 ವಿಮಾನವು ಇಂದು…

ರಾಜ್ಯ

ಧಾರ್ಮಿಕ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಕ್ರೀಡೆ

ಪುತ್ತೂರು: ಹೊಟೇಲ್ ನಲ್ಲಿ ಕ್ಯಾಶ್ ನಲ್ಲಿದ್ದ ಹಣ ಎಗರಿಸಿದ ವೆಯ್ಟರ್
ರಾಜ್ಯ

ಪುತ್ತೂರು: ಹೊಟೇಲ್ ನಲ್ಲಿ ಕ್ಯಾಶ್ ನಲ್ಲಿದ್ದ ಹಣ ಎಗರಿಸಿದ ವೆಯ್ಟರ್

ಪುತ್ತೂರಿನ ನೆಹರೂನಗರದಲ್ಲಿ ಕಾರ್ಯಾಚರಿಸುತ್ತಿರುವ ಕೋಕೋ ಗುರು ಅಡುಗೆಮನೆಯಲ್ಲಿ ವೈಟರ್ ಆಗಿ ಕೆಲಸ ಮಾಡುತ್ತಿದ್ದ ಗಣೇಶ್ ಎಂಬಾತ 69,000 ರೂ. ಮತ್ತು ಮೊಬೈಲ್ ನೊಂದಿಗೆ ಪರಾರಿಯಾದ ಬಗ್ಗೆ ತಿಳಿದು ಬಂದಿದೆ. ಕ್ಯಾಶಿಯರ್ ಅನ್ನು ಊಟ ಮಾಡಿಬರುವಂತೆ ತಿಳಿಸಿದ ವೆಯ್ಟರ್ ತಾನು ಕ್ಯಾಶ್ ಕೌಂಟರ್ ಅನ್ನು ನೋಡಿಕೊಳ್ಳುವುದಾಗಿ ಹೇಳಿ ಕ್ಯಾಶಿಯರ್ ಅನ್ನು…

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಕಾರು – ಚಾಲಕ ಸಾವು
ರಾಜ್ಯ

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಕಾರು – ಚಾಲಕ ಸಾವು

ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಸೋಮತಡ್ಕ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ಹಾವೇರಿ ಮೂಲದ ಶ್ರೀಧರ್ ಎಂದು ಗುರುತಿಸಲಾಗಿದೆ. ಮನೋಜ್ ಕುಮಾರ್ ಮತ್ತು ಮನೆಯವರು ಬೆಳ್ತಂಗಡಿ ಕಡೆಯಿಂದ ಕೊಟ್ಟಿಗೆಹಾರದ ಕಡೆ…

ಸೌದಿಗೆ ತೆರಳಲು ರೆಡಿಯಾಗಿದ್ದ ಜಾಫರ್ – ರೈಲು ಡಿಕ್ಕಿ ಹೊಡೆದು ಸಾವು
ರಾಜ್ಯ

ಸೌದಿಗೆ ತೆರಳಲು ರೆಡಿಯಾಗಿದ್ದ ಜಾಫರ್ – ರೈಲು ಡಿಕ್ಕಿ ಹೊಡೆದು ಸಾವು

ಫೆ.14 ರಂದು ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಸಂಕೊಳಿಗೆ ರೈಲ್ವೇ ಹಳಿಯಲ್ಲಿ ಶನಿವಾರ ತಡರಾತ್ರಿ ವೇಳೆ ಸೌದಿಗೆ ತೆರಳಲು ಸಿದ್ಧತೆ ನಡೆಸಿದ್ದ ಯುವಕನೋರ್ವ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಮೃತ ಯುವಕನನ್ನು ಉಚ್ಚಿಲ ರೈಲ್ವೇ ಗೇಟ್ ಸಮೀಪದ ಹಸೈನಾರ್ ಎಂಬವರ ಪುತ್ರ ಜಾಫರ್ (22) ಎಂದು…

ಸುಳ್ಯ ಬೊಳುಬೈಲುನಲ್ಲಿ ನಡೆದ ಸರಣಿ ಅಪಘಾತದಲ್ಲಿ ಮಹಿಳೆಯ ಕಾಲಿಗೆ ಗಂಭೀರ ಗಾಯ ಮಂಗಳೂರಿನ ಆಸ್ಪತ್ರೆಗೆ ರವಾನೆ
ರಾಜ್ಯ

ಸುಳ್ಯ ಬೊಳುಬೈಲುನಲ್ಲಿ ನಡೆದ ಸರಣಿ ಅಪಘಾತದಲ್ಲಿ ಮಹಿಳೆಯ ಕಾಲಿಗೆ ಗಂಭೀರ ಗಾಯ ಮಂಗಳೂರಿನ ಆಸ್ಪತ್ರೆಗೆ ರವಾನೆ

ಫೆ.11ರಂದು ಸಂಜೆ ಸುಳ್ಯ ತಾಲೂಕು ಜಾಲ್ಸೂರು ಗ್ರಾಮದ ಬೊಳುಬೈಲಿನಲ್ಲಿ ಸಂಭವಿಸಿದ ಎರಡು ಕಾರು ಹಾಗೂ ಬೈಕಿನ ಮಧ್ಯೆ ಸರಣಿ ಅಪಘಾತದ್ದಲ್ಲಿ ಬೈಕಿನಲ್ಲಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ. ಸುನಿಲ್ ಕುಮಾರ್ ಮೋಂಟಡ್ಕ ಅವರು ಜಾಲ್ಸೂರು ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ವೇಳೆ ಮುಂಭಾಗದಲ್ಲಿ ಹೋಗುತ್ತಿದ್ದ ಕಾರೊಂದಕ್ಕೆ ಢಿಕ್ಕಿ…

ಗುತ್ತಿಗಾರಿನಲ್ಲಿ ಬಸ್ ಸ್ಕೂಟರ್ ನಡುವೆ ಅಪಘಾತ: ಗಂಭೀರ ಗಾಯಗೊಂಡಿದ್ದ ಸ್ಕೂಟಿ ಸವಾರ ಮೃತ್ಯು.

ಸುಳ್ಯ ತಾಲೂಕಿನ ಗುತ್ತಿಗಾರು ಸಮೀಪ ಬಾಕಿಲ ಎಂಬಲ್ಲಿ ಸ್ಕೂಟರ್ ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಸ್ಕೂಟಿ ಸವಾರ ಮೃತಪಟ್ಟ ಘಟನೆ ಇಂದು ಸಂಭವಿಸಿದೆ.ಗುತ್ತಿಗಾರು ಬಾಕಿಲ ಎಂಬಲ್ಲಿ ಘಟನೆ ಸಂಭವಿಸಿದ್ದು ಗುತ್ತಿಗಾರಿನಿಂದ ಸುಳ್ಯ ಕಡೆ ಬರುತ್ತಿದ್ದ ನಾಲ್ಕೂರಿನ ಶಿವರಾಮರು ಚಲಾಯಿಸುತ್ತಿದ್ದ ಸ್ಕೂಟರ್ ಗೆ ಕೆ.ಎಸ್.ಆರ್.ಟಿ.ಸಿ ಬಸ್…

ಕಡಬ: ಜಮೀನಿಗೆ ಅಕ್ರಮ ಪ್ರವೇಶ; ಮಹಿಳೆಯ ಮೇಲೆ ಹಲ್ಲೆ..!
ರಾಜ್ಯ

ಕಡಬ: ಜಮೀನಿಗೆ ಅಕ್ರಮ ಪ್ರವೇಶ; ಮಹಿಳೆಯ ಮೇಲೆ ಹಲ್ಲೆ..!

ಕಡಬ ತಾಲೂಕು ಬಿಳಿನೆಲೆ ಗ್ರಾಮದ ಚಂಡೆಹಿತ್ಲು ಎಂಬಲ್ಲಿ ಮಹಿಳೆಯೋರ್ವರು ತನ್ನ ಜಮೀನಿನಲ್ಲಿರುವಾಗ ಪಕ್ಕದ ಜಮೀನಿನ ಮಾಲಿಕ ಅಕ್ರಮವಾಗಿ ಪ್ರವೇಶಿಸಿ ಅವ್ಯಾಚವಾಗಿ ಬಯ್ದು, ಹಲ್ಲೆ ನಡೆಸಿ, ಬಳಿಕ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ.ಆರೋಪಿಯನ್ನು ಸಂತೋಷ ಎಂದು ಗುರುತಿಸಲಾಗಿದೆ. ಕಡಬ ತಾಲೂಕು ಬಿಳಿನೆಲೆ ಗ್ರಾಮದ ಚಂಡೆಹಿತ್ಲು ನಿವಾಸಿ ಸ್ವಪ್ನಾ (48)…

ಕಾಸರಗೋಡು : ದೈವವನ್ನು ಕಂಡು ಓಡಿ ಬಿದ್ದು ಬಾಲಕನಿಗೆ ಗಾಯ – ದೈವನರ್ತಕನಿಗೆ ತಂಡದಿಂದ ಹಲ್ಲೆ
ರಾಜ್ಯ

ಕಾಸರಗೋಡು : ದೈವವನ್ನು ಕಂಡು ಓಡಿ ಬಿದ್ದು ಬಾಲಕನಿಗೆ ಗಾಯ – ದೈವನರ್ತಕನಿಗೆ ತಂಡದಿಂದ ಹಲ್ಲೆ

ಕಾಸರಗೋಡು: ಕಣ್ಣೂರು ಬಳಿ ತಿಲ್ಲಂಗೇರಿ ಎಂಬಲ್ಲಿ ಉತ್ಸವ ವೇಳೆ ಆವೇಷಗೊಂಡ ದೈವವನ್ನು ಕಂಡು ಭಯಗೊಂಡು ಓಡಿದ ಬಾಲಕ ಬಿದ್ದು ಗಾಯಗೊಂಡಿದ್ದು, ಇದರಿಂದ ರೋಷಗೊಂಡ ತಂಡವೊಂದು ದೈವವೇಷ ಧರಿಸಿದ ಕಲಾವಿದನಿಗೆ ಹಲ್ಲೆಗೈದ ಘಟನೆ ನಡೆದಿದೆ.ಈ ಘಟನೆಯ ಬಗ್ಗೆ ಕಾರವಾಲ್ ಮಾಧ್ಯಮ ವರದಿ ಪ್ರಕಟಿಸಿದೆ‌. ಪೆರಿಂಗಾನಂ ಉದಯಂಕುನ್ನು ಮಡಪ್ಪುರ ಉತ್ಸವದಂಗವಾಗಿ ಫೆ.…

ಉಡುಪಿ: ತಿಮಂಗಿಲ ವಾಂತಿ ಕಳ್ಳಸಾಗಾಟ – ಕರಾವಳಿಯ ನಾಲ್ವರ ಬಂಧನ..!
ರಾಜ್ಯ

ಉಡುಪಿ: ತಿಮಂಗಿಲ ವಾಂತಿ ಕಳ್ಳಸಾಗಾಟ – ಕರಾವಳಿಯ ನಾಲ್ವರ ಬಂಧನ..!

ಉಡುಪಿ: ಹದಿನಾರು ಕೆಜಿಗಳಷ್ಟು ತಿಮಿಂಗಿಲ ವಾಂತಿಯನ್ನು ಸಾಗಣೆ ಮಾಡುತ್ತಿದ್ದ ನಾಲ್ವರನ್ನು ಕೊಳ್ಳೆಗಾಲ ನಗರದ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಡುಪಿ ಮೂಲದ ಇಮ್ಮಿಯಾಜ್ ಅಬ್ದುಲ್ ರೆಹಮಾನ್, ಮಂಗಳೂರು ನಗರದ ನಿವಾಸಿ ಚೇತನ್ ಕುಮಾರ್, ಉಳ್ಳಾಲ ಗ್ರಾಮದ ಶೇಷಪ್ಪ, ಸುರತ್ಕಲ್ ನಿವಾಸಿ ವೆಂಕಟೇಶ್ ಎಂದು ಗುರುತಿಸಲಾಗಿದೆ. ತಮಿಳುನಾಡಿನ…

ಹಿಂದೂ ಜಾಗರಣಾ ವೇದಿಕೆ ಮುಖಂಡರ ಗಡಿಪಾರಿಗೆ ನ್ಯಾಯಾಲಯ ತಡೆ
ರಾಜ್ಯ

ಹಿಂದೂ ಜಾಗರಣಾ ವೇದಿಕೆ ಮುಖಂಡರ ಗಡಿಪಾರಿಗೆ ನ್ಯಾಯಾಲಯ ತಡೆ

ಮಂಗಳೂರು: ಹಿಂದೂ ಜಾಗರಣಾ ವೇದಿಕೆ ಮುಖಂಡರಾದ ದಿನೇಶ್ ಪಂಜಿಗ‌ ಹಾಗೂ ಬೆಳ್ತಂಗಡಿಯ ಯಶೋಧರ ಅವರ ಗಡಿಪಾರು ನೊಟೀಸ್ಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಹ ಸಂಯೋಜಕ ದಿನೇಶ್ ಪಂಜಿಗ ಮತ್ತು ವೇಣೂರು ವಲಯದ ಮುಖಂಡರಾಗಿದ್ದ ಯಶೋಧರ…

ಪೇರಡ್ಕ ಉರೂಸ್ ಸಮಾರಂಭ . ಪೇರಡ್ಕ ಗೂನಡ್ಕ ಹಿಂದಿನಿಂದಲೂ ಸೌಹಾರ್ದತೆಯ ಪ್ರದೇಶ; ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್
ರಾಜ್ಯ

ಪೇರಡ್ಕ ಉರೂಸ್ ಸಮಾರಂಭ . ಪೇರಡ್ಕ ಗೂನಡ್ಕ ಹಿಂದಿನಿಂದಲೂ ಸೌಹಾರ್ದತೆಯ ಪ್ರದೇಶ; ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್

ಪೇರಡ್ಕ ಗೂನಡ್ಕ ಪ್ರದೇಶವು ಹಿಂದಿನಿಂದಲೂ ಸೌಹಾರ್ದತೆಯ ಪ್ರದೇಶವಾಗಿದೆ. ಇಲ್ಲಿ ಹಲವಾರು ಸರ್ವಧರ್ಮಿಯರು ಪಾಲ್ಗೊಳ್ಳುತ್ತಿರುವುದು ಸಂತಸ ತಂದಿದೆ. ನಾವೆಲ್ಲರು ಜಾತ್ಯಾತೀತ ಮನೋಭಾವದಿಂದ ಸಹಬಾಳ್ವೆಯ ಜೀವನ ಸಡೆಸಬೇಕು ರಾಜಕೀಯ ಜೀವನದಲ್ಲಿ ಟೀಕೆಗಳು ಸಹಜ ಅದಕ್ಕೆಲ್ಲ ಎದೆ ಗುಂದುವನು ನಾನಲ್ಲ ಸೌಹಾರ್ಧತೆಯನ್ನು ನನ್ನ ಪೂರ್ವಿಕರಿಂದ ತಂದೆ- ತಾಯಿಯಿಂದ ಕಲಿತಿರುತ್ತೇನೆ ಎಂದು ಕರ್ನಾಟಕ ವಿಧಾನ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI