ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಪೆರಾಜೆ ಜನಸ್ಪಂದನ ಕಾರ್ಯಕ್ರಮ :ದಿನದ 24 ಗಂಟೆಯೂ ಪ್ರಾಮಾಣಿಕವಾಗಿ ಜನರ ಸೇವೆ ಮಾಡಲು ಬದ್ಧ : ಎ ಎಸ್ ಪೊನ್ನಣ್ಣ.
ರಾಜ್ಯ

ಪೆರಾಜೆ ಜನಸ್ಪಂದನ ಕಾರ್ಯಕ್ರಮ :ದಿನದ 24 ಗಂಟೆಯೂ ಪ್ರಾಮಾಣಿಕವಾಗಿ ಜನರ ಸೇವೆ ಮಾಡಲು ಬದ್ಧ : ಎ ಎಸ್ ಪೊನ್ನಣ್ಣ.

ಈ ಸರಕಾರ ಬಡವರ ಸರಕಾರ , ಕಟ್ಟ ಕಡೆಯ ಗ್ರಾಮದಲ್ಲಿ ಜನಸ್ಪಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದರ ಮೂಲಕ ಗ್ರಾಮೀಣ ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸುವ ನಿಟ್ಟಿನಲ್ಲ ಯೋಜನೆ ರೂಪಿಸಲಾಗಿದೆ.ದಿನದ 24 ಗಂಟೆಯೂ ಜನರ ಸೇವೆಯನ್ನು ಪ್ರಾಮಾಣಿಕವಾಗಿ ನಿರ್ವಹಿಸಲು ಬದ್ಧನಾಗಿದ್ದೇನೆ ಎಂದು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ವಿರಾಜ ಪೇಟೆ ಕ್ಷೇತ್ರದ…

ಕರಿಕೆ ಅದ್ದೂರಿಯ ಗಡಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ.
ರಾಜ್ಯ

ಕರಿಕೆ ಅದ್ದೂರಿಯ ಗಡಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ.

ಕರಿಕೆ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ, ಜಿಲ್ಲಾ ಮತ್ತು ಮಡಿಕೇರಿ ತಾಲ್ಲೂಕು ಕಸಾಪ, ಭಾಗಮಂಡಲ ಹೋಬಳಿ ಕಸಾಪ ಮತ್ತು ಗ್ರಾಮ ಪಂಚಾಯ್ತಿಗಳ ಸಹಯೋಗದೊಂದಿಗೆ ಕರಿಕೆಯಲ್ಲಿ ಜ.27 ರಂದು ಅದ್ದೂರಿಯ ಗಡಿ ಉತ್ಸವಕ್ಕೆ ಚಾಲನೆ ನೀಡಲಾಗಿದೆ ಕಾರ್ಯಕ್ರಮದ ಆರಂಂಭದಲ್ಲಿ ದ್ವಜ ಹಸ್ತಾಂತರ ನಡೆದು ದ್ದೂರಿಯ ಮೆರವಣಿಗೆಯನ್ನು ನಡೆಸಲಾಯಿತು ಕರಿಕೆಯ…

ಅಹಂ ಇಟ್ಟುಕೊಳ್ಳದೆ, ಎಲ್ಲರೊಂದಿಗೆ ಬೆರೆಯುವ ರಿಕ್ಷಾ ಚಾಲಕರ ಸೇವೆ ಶ್ಲಾಘನೀಯವಾದದ್ದು : ಶಾಸಕಿ ಭಾಗೀರಥಿ ಮುರುಳ್ಯರಿಕ್ಷಾ ಚಾಲಕರು ಆಪದ್ಬಾಂಧವರು. ಬದ್ಧತೆಯಿಂದ ಕೆಲಸ ಮಾಡುತ್ತಾರೆ : ಎಸ್.ಅಂಗಾರ
ರಾಜ್ಯ

ಅಹಂ ಇಟ್ಟುಕೊಳ್ಳದೆ, ಎಲ್ಲರೊಂದಿಗೆ ಬೆರೆಯುವ ರಿಕ್ಷಾ ಚಾಲಕರ ಸೇವೆ ಶ್ಲಾಘನೀಯವಾದದ್ದು : ಶಾಸಕಿ ಭಾಗೀರಥಿ ಮುರುಳ್ಯರಿಕ್ಷಾ ಚಾಲಕರು ಆಪದ್ಬಾಂಧವರು. ಬದ್ಧತೆಯಿಂದ ಕೆಲಸ ಮಾಡುತ್ತಾರೆ : ಎಸ್.ಅಂಗಾರ

ಜ.26ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆದ ಸುಳ್ಯ ತಾಲೂಕು ಅಟೋ ರಿಕ್ಷಾ ಚಾಲಕರ ಸಂಘದ ಬೆಳ್ಳಿ ಹಬ್ಬ ಸಂಭ್ರಮವನ್ನು ಶಾಸಕಿ ಭಾಗೀರಥಿ ಮುರುಳ್ಯಉದ್ಘಾಟಿಸಿ ಮಾತನಾಡಿದ ಅವರು "ನಾನು ಎಂಬ ಅಹಂ ಇಟ್ಟುಕೊಳ್ಳದೆ ಎಲ್ಲರೊಂದಿಗೆ ಒಂದಾಗಿ ಬೆರೆಯುವ ನಿರಂತರ ಒಗ್ಗಟ್ಟಿನಲ್ಲಿ ಸಮಾಜದಲ್ಲಿ ಸೇವೆ ನೀಡುತ್ತಿರುವ ರಿಕ್ಷಾ ಚಾಲಕರ…

ಬಂಟ್ವಾಳ – ಪೋಟೋ ಜರ್ನಲಿಸ್ಟ್ ಪತಿ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ ಪತ್ನಿ – ದೂರು ದಾಖಲು
ರಾಜ್ಯ

ಬಂಟ್ವಾಳ – ಪೋಟೋ ಜರ್ನಲಿಸ್ಟ್ ಪತಿ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ ಪತ್ನಿ – ದೂರು ದಾಖಲು

ಜ.27 ಬಂಟ್ವಾಳ ಪಾಣಿಮಂಗಳೂರಿನ ಮೆಲ್ಕಾರಿನಲ್ಲಿಕೌಟುಂಬಿಕ ಕಲಹದ ಹಿನ್ನಲೆ ಪತ್ನಿ ತನ್ನ ಗೆಳೆಯನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಲು ಕಾರು ಹತ್ತಿಸಿದ ಘಟನೆಯು ನಡೆದಿದ್ದು, ಇದೀಗ ಪತಿಯು ಎದೆನೋವಿ ನಿಂದಾಗಿ ಆಸ್ಪತ್ರೆ ಸೇರಿದ್ದಾರೆ. ಜ. 23ರಂದು ಈ ಘಟನೆ ನಡೆದಿದ್ದು ಪತ್ರಿಕೆಯೊಂದರಲ್ಲಿ ಛಾಯಾಗ್ರಾಹಕರಾಗಿರುವಂತಹ ಕಿಶೋರ್ ಕುಮಾರ್ ಬೋಳಾರ್ ಅವರು…

ಉಡುಪಿ: ದ್ವಿಚಕ್ರ ವಾಹನ , ಬಸ್ ನಡುವೆ ಅಪಘಾತ: ಸವಾರ ಸಾವು , ಮತ್ತೋರ್ವ ಗಂಭೀರ
ರಾಜ್ಯ

ಉಡುಪಿ: ದ್ವಿಚಕ್ರ ವಾಹನ , ಬಸ್ ನಡುವೆ ಅಪಘಾತ: ಸವಾರ ಸಾವು , ಮತ್ತೋರ್ವ ಗಂಭೀರ

ಉಡುಪಿ : ಜ. 26 ರಂದು ಶುಕ್ರವಾರ ತಡರಾತ್ರಿ ಕರಾವಳಿ-ಮಲ್ಪೆ ರಸ್ತೆಯ ಪಂಡುಬೆಟ್ಟು ಎಂಬಲ್ಲಿ ದ್ವಿಚಕ್ರ ವಾಹನವೊಂದು ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಮಣಿಪಾಲದ ರೆಸ್ಟೋರೆಂಟ್ ಒಂದರಲ್ಲಿ ಉದ್ಯೋಗಿಯಾಗಿರುವ ಇಬ್ಬರು ಯುವಕರು ದ್ವಿಚಕ್ರ…

ಕುಕ್ಕೇಡಿ: ಚಿರತೆ ದಾಳಿಗೆ ಹಸು బలి
ರಾಜ್ಯ

ಕುಕ್ಕೇಡಿ: ಚಿರತೆ ದಾಳಿಗೆ ಹಸು బలి

ಬೆಳ್ತಂಗಡಿ: ಚಿರತೆ ಹಸುವನ್ನು ಕೊಂದು ಹಾಕಿರುವ ಘಟನೆ ಕುಕ್ಕೇಡಿ ಗ್ರಾಮದ ಗೋಳಿಯಂಗಡಿಯಲ್ಲಿ ನಡೆದಿದೆ. ಹುಸೇನ್ ಎಂಬವರ ಮನೆ ಸಮೀಪ ಹಸುವಿನ ಕಳೇಬರ ಕಂಡುಬಂದಿದ್ದು ಹಸು ಚಿರತೆ ದಾಳಿಯಿಂದ ಮೃತಪಟ್ಟಿರುವುದು ದೃಢಪಟ್ಟಿದೆ. ಘಟನೆಯಿಂದ ಪರಿಸರದಲ್ಲಿ ಆತಂಕದ ಸ್ಥಿತಿ ಏರ್ಪಟ್ಟಿದೆ.ವೇಣೂರು ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾ‌ರ್, ಉಪವಲಯ ಅರಣ್ಯಾಧಿಕಾರಿ ಸುನೀಲ್ ಕುಮಾ‌ರ್,…

ಬಂಟ್ವಾಳ: ಬೈಕ್ ಸ್ಕಿಡ್; ಸವಾರ ಗಂಭೀರ
ರಾಜ್ಯ

ಬಂಟ್ವಾಳ: ಬೈಕ್ ಸ್ಕಿಡ್; ಸವಾರ ಗಂಭೀರ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಸ್ಕಿಡ್ ಆಗಿ ಬೈಕ್ ಸವಾರನೋರ್ವ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.ಬೈಕ್ ಸವಾರ ದಿಲೀಪ್ ಪುತ್ತೂರು ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿರುವ ಸಂದರ್ಭದಲ್ಲಿ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಅಪಘಾತ…

ಗೂನಡ್ಕದ ತೆಕ್ಕಿಲ್ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ:
ರಾಜ್ಯ

ಗೂನಡ್ಕದ ತೆಕ್ಕಿಲ್ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ:

ಗೂನಡ್ಕದ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಡಗರದಿಂದ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಉನೈಸ್ ಪೆರಾಜೆಯವರು ಧ್ವಜಾರೋಹಣಗೈದು,ಭಾರತದ ಸರ್ವ ಪ್ರಜೆಗೂ ಸಮಾನತೆ, ಶಿಕ್ಷಣ, ಇತರೆ ಹಕ್ಕುಗಳನ್ನು ನೀಡಿರುವ ಸಂವಿಧಾನವನ್ನು ಜಾರಿಗೆ ತರಲು ಶ್ರಮಿಸಿದ ಎಲ್ಲ ನಾಯಕರನ್ನು, ಅವರ ಸಾಧನೆಯನ್ನು ನೆನೆದು, ಸಂವಿಧಾನದ ಮಹತ್ವವನ್ನು ತಿಳಿಸಿದರು.…

ಹಲವು ಕಳ್ಳತನ ಪ್ರಕರಣಗಳಲ್ಲಿ ಬಾಗಿಯಾಗಿದ್ದ  ಆರೋಪಿ ಹರೀಶ್ ಪೂಜಾರಿ ಬಂಧನ
ರಾಜ್ಯ

ಹಲವು ಕಳ್ಳತನ ಪ್ರಕರಣಗಳಲ್ಲಿ ಬಾಗಿಯಾಗಿದ್ದ ಆರೋಪಿ ಹರೀಶ್ ಪೂಜಾರಿ ಬಂಧನ

ಮಂಗಳೂರು: ಜ.10 ರಂದು ಮೂಡಬಿದ್ರೆಯ ಸ್ವರಾಜ್ ಮೈದಾನದಲ್ಲಿ ಗಣೇಶ್ ಭಂಡಾರಿ ಎಂಬವರಿಗೆ ಸೇರಿದ ಹೇರ್ ಕಟ್ಟಿಂಗ್ ಶಾಪ್‌ ನಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್ ಪೂಜಾರಿ ಎಂಬಾತನನ್ನು ಬಂಧಿಸಿದ್ದಾರೆ. ವಿಶೇಷ ಕಾರ್ಯಾಚರಣೆ ನಡೆಸಿದ ಮೂಡಬಿದ್ರೆ ಪೊಲೀಸರು, ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವ ಮೂಡಬಿದ್ರೆ…

ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಐ.ಆರ್.ಸಿ.ಎಂ.ಡಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ
ರಾಜ್ಯ

ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಐ.ಆರ್.ಸಿ.ಎಂ.ಡಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪುತ್ತೂರು ಮತ್ತು ಸುಳ್ಯದ ವಿದ್ಯಾರ್ಥಿಗಳು 12 ಪ್ರಶಸ್ತಿಗಳೊಂದಿಗೆ ಅತ್ಯುತ್ತಮ ಸಾಧನೆಯನ್ನು ಮಾಡಿರುತ್ತಾರೆ. ಇವರೆಲ್ಲರೂ ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಲ್ಲಿ ತರಬೇತಿಯನ್ನು ಪಡೆದುಕೊಂಡಿರುತ್ತಾರೆ. ಪ್ರಶಸ್ತಿಗಳ ವಿವರ:ಕು|ತನಯ(ಸಂತ ವಿಕ್ಟರನ ಆಂಗ್ಲ ಮಾಧ್ಯಮ ಶಾಲೆ) ಮತ್ತು ಮಾ|ವಿವಾನ್(ರೋಟರಿ ನರ್ಸರಿ ಮತ್ತು ಆಂಗ್ಲ ಮಾಧ್ಯಮ ಶಾಲೆ ಸುಳ್ಯ)…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI