ಅಂತರಾಷ್ಟ್ರೀಯ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ
ಅಂತರಾಷ್ಟ್ರೀಯ ಅಪರಾಧ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ

ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಪ್ರಾಂತ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್‌ನ ದಕ್ಷಿಣ ಭಾಗಗಳ ಮೇಲೆ ನಡೆಸಿದ ವಾಯುದಾಳಿಗಳಿಗೆ ಪ್ರತಿಯಾಗಿ ಇರಾನ್ ಭೀಕರ ಪ್ರತಿಕಾರ ತೀರಿಸಿಕೊಂಡಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ ಅತ್ಯಂತ ಪ್ರಮುಖ '5ನೇ ಫ್ಲೀಟ್' (Fifth Fleet) ಪ್ರಧಾನ ಕಚೇರಿ ಹಾಗೂ ಜೋರ್ಡಾನ್ ಮತ್ತು ಕುವೈತ್‌ನಲ್ಲಿರುವ ಯುಎಸ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಡ್ರೋನ್‌ಗಳ ಸುರಿಮಳೆಗೈದಿದೆ. ಈ ದಿಢೀರ್ ದಾಳಿಯಿಂದಾಗಿ ಇಡೀ ಗಲ್ಫ್ ಪ್ರಾಂತ್ಯದಲ್ಲಿ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಬಂಟ್ವಾಳ : ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ 18 ಆರೋಪಿಗಳ ಬಂಧನ
ರಾಜ್ಯ

ಬಂಟ್ವಾಳ : ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ 18 ಆರೋಪಿಗಳ ಬಂಧನ

ಕಳೆದ ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ, ಉತ್ತರ ಪ್ರದೇಶ ಮೂಲದ 18 ಮಂದಿ ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 247/2017 ಕಲಂ 379 ಹಾಗೂ 34 ಐಪಿಸಿ ಪ್ರಕರಣದಲ್ಲಿ ಬಂಟ್ವಾಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಸಫಲರಾಗಿದ್ದಾರೆ. ಬಂಧಿತ ಆರೋಪಿಗಳನ್ನು…

ಮಡಿಕೇರಿ :   ಬೈಕ್ ಶೋ ರೂಂ ನಲ್ಲಿ ಗಲಾಟೆ. ಗ್ರಾಹಕನ ಹತ್ಯೆ.
ರಾಜ್ಯ

ಮಡಿಕೇರಿ : ಬೈಕ್ ಶೋ ರೂಂ ನಲ್ಲಿ ಗಲಾಟೆ. ಗ್ರಾಹಕನ ಹತ್ಯೆ.

ಬೈಕ್ ಸರ್ವೀಸ್ ಗೆ ಬಂದಿದ್ದ ಗ್ರಾಹಕ‌ ಮತ್ತು ಶೋರೂಂ ಮಾಲೀಕನ ನಡುವೆ ನಡೆದ ಗಲಾಟೆಯಲ್ಲಿ ಶೋರೂಂ‌ ಮಾಲೀಕನಿಂದ ಇರಿತಕ್ಕೆ ಒಳಗಾಗಿದ್ದ ಯುವಕ ಸಾಜಿದ್ ( 22) ಮೃತಪಟ್ಟಿದ್ದಾನೆ. ಮಡಿಕೇರಿ ಗಣಪತಿ ಬೀದಿ‌ ನಿವಾಸಿ ವೆಲ್ಡರ್ ಸಜಿದ್ ಮೃತಪಟ್ಟವನು.ಕುಶಾಲನಗರದಲ್ಲಿ ಮೈಸೂರು ರಸ್ತೆಯಲ್ಲಿರುವ ಕೊಡಗನ ಮೋಟರ್ಸ್ ಮಾಲೀಕ ಶ್ರೀನಿಧಿ ಹಾಗೂ ಮಡಿಕೇರಿ…

ನೆಲ್ಯಾಡಿಯಲ್ಲಿ ನಕಲಿ ಚಿನ್ನವಿಟ್ಟು ಸಾಲಪಡೆದ ತಂಡ ಉಪ್ಪಿನಂಗಡಿಯ ಸಹಕಾರಿ ಸಂಘದಲ್ಲೂ ಚಿನ್ನವಿರಿಸಿ ವಂಚನೆ
ರಾಜ್ಯ

ನೆಲ್ಯಾಡಿಯಲ್ಲಿ ನಕಲಿ ಚಿನ್ನವಿಟ್ಟು ಸಾಲಪಡೆದ ತಂಡ ಉಪ್ಪಿನಂಗಡಿಯ ಸಹಕಾರಿ ಸಂಘದಲ್ಲೂ ಚಿನ್ನವಿರಿಸಿ ವಂಚನೆ

ನೆಲ್ಯಾಡಿಯಲ್ಲಿರುವ ಸಹಾಕರ ಸಂಘದಲ್ಲಿ ನಕಲಿ ಚಿನ್ನದ ಬಳೆಗಳನ್ನು ಇಟ್ಟು ಸಾಲ ಪಡೆದ ತಂಡ ಉಪ್ಪಿನಂಗಡಿಯ ಸಹಕಾರಿ ಸಂಘದಲ್ಲೂ ನಕಲಿ ಚಿನ್ನ ಅಡವಿಟ್ಟ ಪ್ರಕರಣ ಬೆಳಕಿಗೆ ಬಂದಿದೆ.ಉಪ್ಪಿನಂಗಡಿಯ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ವ್ಯವಸ್ಥಾಪಕಿ ಕಮಲಾ ರವರು ದೂರು ನೀಡಿದ್ದಾರೆ.ಇಲ್ಲೂ ನಕಲಿ ಚಿನ್ನಾಭರಣ ಇರಿಸಿ 1.70 ಲಕ್ಷ…

ಮಂಗಳೂರು : ಪಣಂಬೂರು ಬೀಚ್ ನಲ್ಲಿ ನೈತಿಕ ಪೊಲೀಸ್‌ ಗಿರಿ – ಮೂವರು ಪೊಲೀಸ್ ವಶ
ರಾಜ್ಯ

ಮಂಗಳೂರು : ಪಣಂಬೂರು ಬೀಚ್ ನಲ್ಲಿ ನೈತಿಕ ಪೊಲೀಸ್‌ ಗಿರಿ – ಮೂವರು ಪೊಲೀಸ್ ವಶ

ಮಂಗಳೂರಿನ ಪ್ರಸಿದ್ದ ಪ್ರವಾಸಿ ತಾಣ ಪಣಂಬೂರು ಬೀಚ್ ನಲ್ಲಿ ಅನ್ಯಕೋಮಿನ ಯುವಕ ಯುವತಿ ಜೋಡಿಯನ್ನು ಹಿಂದೂ ಸಂಘಟನೆ ಕಾರ್ಯಕರ್ತರು ತಡೆದು ಕಿರಿಕ್ ಮಾಡಿದ್ದಾರೆ. ಭಾನುವಾರ ಕೇರಳದ ಯುವಕ ಹಾಗೂ ಬೆಂಗಳೂರಿನ ಯುವತಿ ಪಣಂಬೂರು ಬೀಚ್ ಗೆ ಆಗಮಿಸಿದ್ದರು. ಈ ವೇಳೆ ಅಲ್ಲಿಗಾಗಮಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಜೋಡಿಯನ್ನು ತರಾಟೆಗೆ…

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುಳ್ಯ ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ವರ್ಗಾವಣೆ.
ರಾಜ್ಯ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುಳ್ಯ ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ವರ್ಗಾವಣೆ.

ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ರಾಜಣ್ಣ ಇವರನ್ನು ಲೋಕಸಭಾ ಚುನಾವಣಾ ಕರ್ತವ್ಯ ಹಿನ್ನಲೆಯಲ್ಲಿ ವರ್ಗಾವಣೆ ಗೊಳಿಸಿ ಆದೇಶ ಮಾಡಲಾಗಿದೆ. ನೂತನ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಶಿಕಾರಿಪುರದ ಅಧಿಕಾರಿ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ಇದು ಕೇವಲ ಚುನಾವಣೆಯ ಹಿನ್ನಲೆಯಲ್ಲಿ ಮಾತ್ರ ಮಾಡಲಾಗಿದೆ ಮತ್ತು ಚುನಾವಣೆ ಮುಗಿದ ಬಳಿಕ ಮೊದಲಿನಂತೆ ಸುಳ್ಯಕ್ಕೆ…

ರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು
ರಾಜ್ಯ

ರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು

ಫೆ.5 ಬೆಳಿಗ್ಗೆ ಸುಮಾರು 7.30 ಗಂಟೆಗೆ ಬಿಸಿರೋಡು ಸಮೀಪದ ‌ಮಾರ್ನಬೈಲು ಎಂಬಲ್ಲಿ ರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲಿ ಮೃತಪಟ್ಟ ಘಟನೆ ಸಂಭವಿಸಿದೆ.ಮೃತಪಟ್ಟ ವ್ಯಕ್ತಿ ಸಜೀಪಮುನ್ನೂರು ಗ್ರಾ.ಪಂ. ವ್ಯಾಪ್ತಿಯ ಮಾರ್ನಬೈಲು ದಾಸರ ಗುಡ್ಡೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಹರಿಶ್ಚಂದ್ರ (37) ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕನಾಗಿರುವ ಹರಿಶ್ಚಂದ್ರ…

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು
ರಾಜ್ಯ

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು

ಫೆ 5 ಬೆಳಗ್ಗೆ ಮಡಂತ್ಯಾರುನಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದ ಚರಂಡಿಗೆ ಕಾರು ಬಿದ್ದ ಘಟನೆ ನಡೆದಿದೆ. ಮಂಗಳೂರು ಕಡೆಯಿಂದ ಬೆಳ್ತಂಗಡಿ ಕಡೆ ಬರುತ್ತಿದ್ದು ಕಾರು ಚರಂಡಿಗೆ ಬಿದ್ದಿದ್ದು, ಕಾರು ಚಾಲಕನಿಗೆ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಚರಂಡಿಯ ಕೆಲಸ ನಡೆದ ಈ ಪರಿಸರದಲ್ಲಿ ಎಚ್ಚರಿಕೆಯ ಯಾವುದೇ ತಡೆ ಬೇಲಿ ಇಲ್ಲದೆ ಹಲವು…

ಬೆಳ್ತಂಗಡಿ : ಅಕ್ರಮ ಮರಳು ಸಾಗಾಟದ ಪಿಕಪ್ ವಾಹನ ಸಹಿತ ಚಾಲಕ ಪೊಲೀಸ್‌ ವಶ
ರಾಜ್ಯ

ಬೆಳ್ತಂಗಡಿ : ಅಕ್ರಮ ಮರಳು ಸಾಗಾಟದ ಪಿಕಪ್ ವಾಹನ ಸಹಿತ ಚಾಲಕ ಪೊಲೀಸ್‌ ವಶ

ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಕೀನ್ಯಾಜೆ ಎಂಬಲ್ಲಿ ಪಿಕಪ್ ವಾಹನದಲ್ಲಿ ಅಕ್ರಮ ಮರಳು ಸಾಗಾಟ ಮಾಡುವಾಗ ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು ಚಾಲಕ ಸಹಿತ ಪಿಕಪ್ ವಾಹನ ವಶಪಡಿಸಿಕೊಂಡ ಘಟನೆ ನಡೆದಿದೆ.ಬಂಧಿತ ಪಿಕಪ್ ಚಾಲಕ ಹರೀಶ ಎಂದು ಗುರುತಿಸಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣಾ ಪಿಎಸ್‌ಐ ಅನಿಲ್ ಕುಮಾರ್ ಡಿ…

ಕಡಬ: ಕೋಡಿಂಬಾಳದ ಪುಳಿಕುಕ್ಕು ಕಾಡಲ್ಲಿ ಉಳಿದುಕೊಂಡ ಒಂಟಿ ಸಲಗ
ರಾಜ್ಯ

ಕಡಬ: ಕೋಡಿಂಬಾಳದ ಪುಳಿಕುಕ್ಕು ಕಾಡಲ್ಲಿ ಉಳಿದುಕೊಂಡ ಒಂಟಿ ಸಲಗ

ಕಡಬ : ಫೆ.4 ರ ಮಧ್ಯೆ ರಾತ್ರಿ ಕಡಬ ಸಮೀಪದ ಕೋಡಿಂಬಾಳ ಗ್ರಾಮದ ಪುಳಿಕುಕ್ಕು ಅರಣ್ಯದಲ್ಲಿ ಪಂಬೆತ್ತಾಡಿ ಕಡೆಯಿಂದ ಬಂದ ಕಾಡಾನೆ ಪುಳಿಕುಕ್ಕು ಕಾಡಿನಲ್ಲಿ ಉಳಿದುಕೊಂಡು ಗ್ರಾಮದ ಜನರ ನಿದ್ದೆಗೆಡಿಸಿದೆ. ಈ ಕಾಡಾನೆ ಬಂಟಮಲೆ ಅರಣ್ಯ ಪ್ರದೇಶದಿಂದ ನಿನ್ನೆ ರಾತ್ರಿ ಪಂಬೆತ್ತಾಡಿ ಮೂಲಕ ಕರಿಕ್ಕಳದಲ್ಲಿ ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ…

ಬಂಟ್ವಾಳ ಬಿಜೆಪಿ ಅಧ್ಯಕ್ಷರ ಆಯ್ಕೆ ಬೆನ್ನಲ್ಲೇ ಬಣರಾಜಕೀಯ ಬಹಿರಂಗ….
ರಾಜ್ಯ

ಬಂಟ್ವಾಳ ಬಿಜೆಪಿ ಅಧ್ಯಕ್ಷರ ಆಯ್ಕೆ ಬೆನ್ನಲ್ಲೇ ಬಣರಾಜಕೀಯ ಬಹಿರಂಗ….

ಬಂಟ್ವಾಳ ಮಂಡಲದ ಬಿಜೆಪಿ ಅಧ್ಯಕ್ಷ ಆಯ್ಕೆಯ ಬೆನ್ನಲ್ಲೇ ಶಾಸಕ ಸಹಿತ ಹಿರಿಯ ಕಾರ್ಯಕರ್ತರ ಅಸಮಾಧಾನ ಬಹಿರಂಗಗೊಂಡಿದೆ.ಶನಿವಾರ ಸಂಜೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ‌ ನಿವಾಸದಲ್ಲಿ ಆಯ್ಕೆಯಲ್ಲಿ ಉಂಟಾದ ಗೊಂದಲದ ಬಗ್ಗೆ ಸಭೆಯೊಂದು ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಜಿಲ್ಲಾಧ್ಯಕ್ಷರು ಮಂಡಲದ ಅಧ್ಯಕ್ಷರ ಆಯ್ಕೆಯ ಸಂದರ್ಭದಲ್ಲಿ ಶಾಸಕರ ಪಟ್ಡಿಯನ್ನು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI