ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಕಡಬ: ಅಕ್ರಮ‌ ಕಸಾಯಿಖಾನೆಗೆ ಪೊಲೀಸರಿಂದ ದಾಳಿ – 70 ಕೆಜಿ ದನದ ಮಾಂಸ, ಪಿಕಪ್ ವಾಹನ ಸಹಿತ ಮೂವರ ಬಂಧನ
ರಾಜ್ಯ

ಕಡಬ: ಅಕ್ರಮ‌ ಕಸಾಯಿಖಾನೆಗೆ ಪೊಲೀಸರಿಂದ ದಾಳಿ – 70 ಕೆಜಿ ದನದ ಮಾಂಸ, ಪಿಕಪ್ ವಾಹನ ಸಹಿತ ಮೂವರ ಬಂಧನ

ಕಡಬ : ಜ.25. ಖಚಿತ ಮಾಹಿತಿಯ ಮೇರೆಗೆ ಅಕ್ರಮ‌ ಕಸಾಯಿಖಾನೆಗೆ ದಾಳಿ ನಡೆಸಿರುವ ಕಡಬ ಪೊಲೀಸರು ಮೂವರನ್ನು ಬಂಧಿಸಿ 70 ಕೆಜಿ ದನದ ಮಾಂಸವನ್ನು ವಶಕ್ಕೆ ಪಡೆದಿದ್ದಾರೆ. ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಕಲಾಯಿ ನಿವಾಸಿ ಸುಲೈಮಾನ್ ಎಂಬಾತನ ಮನೆಯ ಸಮೀಪ ಅಕ್ರಮವಾಗಿ ದನದ ಮಾಂಸ ಮಾಡುತ್ತಿದ್ದ ಬಗ್ಗೆ…

ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು .
ರಾಜ್ಯ

ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು .

ಬೆಳ್ತಂಗಡಿ : ಬೆಳ್ತಂಗಡಿ ಸರ್ಕಲ್‌‌‌ ಇನ್ಸ್ಪೆಕ್ಟರ್ ಅಗಿದ್ದ ಗಂಗ್ಗಿರೆಡ್ಡಿಯನ್ನು ಲಂಚ ಪಡೆದ ಸುಳ್ಳು ಆರೋಪದಲ್ಲಿ ಲೋಕಾಯಕ್ತ ಪೊಲೀಸರಿಗೆ ಟ್ರ್ಯಾಪ್ ಮಾಡಿಸಿದ ದೂರುದಾರ ಇದೀಗ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಚೆಕ್ ಬೌನ್ಸ್ ಪ್ರಕರಣ: ಬೆಳ್ತಂಗಡಿ ನ್ಯಾಯಲಯದ ಸಿ.ಸಿ ನಂಬ್ರ 118/2021 ಕಲಂ.138…

ಸೋಣಂಗೇರಿಯಲ್ಲಿ ಬಸ್ಸು ತಂಗುದಾಣ ನಿರ್ಮಿಸಲು ಇನ್ನೆಷ್ಟು ದಿನ ಬೇಕು…..?
ರಾಜ್ಯ

ಸೋಣಂಗೇರಿಯಲ್ಲಿ ಬಸ್ಸು ತಂಗುದಾಣ ನಿರ್ಮಿಸಲು ಇನ್ನೆಷ್ಟು ದಿನ ಬೇಕು…..?

ಸುಳ್ಯದಿಂದ ಬೆಳ್ಳಾರೆಗೆ ಸುಬ್ರಹ್ಮಣ್ಯಕ್ಕೆ ತೆರಳುವ ಪ್ರಮುಖ ರಸ್ತೆಯ ಸೋಣಂಗೇರಿಯಲ್ಲಿ ಬಸ್ಸು ತಂಗುದಾಣವಿಲ್ಲದೆ ಪ್ರಯಾಣಿಕರು ಬೇಸಿಗೆಯ ಬಿಸಿಲಿನ ಝಳಕ್ಕೆ ಹೈರಾಣಾಗುತ್ತಿರುವ ಬಗ್ಗೆ ಸಾರ್ವಜನಿಕರು ದೂರಿಕೊಂಡಿದ್ದಾರೆ. ಜಾಲ್ಸೂರು ಗ್ರಾಮ ಪಂಚಾಯತ್ ಗೆ ಒಳಪಡುವ ಸೋಣಂಗೇರಿ ಪ್ರದೇಶವು , ಕುಕ್ಕೆ ಸುಬ್ರಹ್ಮಣ್ಯ, ಬೆಳ್ಳಾರೆ, ಜಾಲ್ಸೂರು ,ಸುಳ್ಯ ,ಸಂಪರ್ಕಿಸ ಬಲ್ಲ ಒಂದು ಜಂಕ್ಷನ್ ಆಗಿದ್ದು…

ಪರೀಕ್ಷಾ ಪೇ ಚರ್ಚಾ -7 ಕಾರ್ಯಕ್ರಮದಲ್ಲಿ ವೈಜ್ಞಾನಿಕ ಮಾದರಿ ಪ್ರದರ್ಶಿಸಲು ದೆಹಲಿಗೆ ತೆರಳಿದ  ಸುಳ್ಯದ ಅಚಲ್ ಬಿಳಿನೆಲೆ
ರಾಜ್ಯ

ಪರೀಕ್ಷಾ ಪೇ ಚರ್ಚಾ -7 ಕಾರ್ಯಕ್ರಮದಲ್ಲಿ ವೈಜ್ಞಾನಿಕ ಮಾದರಿ ಪ್ರದರ್ಶಿಸಲು ದೆಹಲಿಗೆ ತೆರಳಿದ ಸುಳ್ಯದ ಅಚಲ್ ಬಿಳಿನೆಲೆ

ವಿದ್ಯಾರ್ಥಿಗಳಿಗೆ ಬಹಳ ಪ್ಕಾಮುಖ್ಯತೆಯನ್ನು ನೀಡುವ ದೇಶದ ಪ್ರಧಾನಿ ನರೇಂದ್ರ ಮೋದಿಯವರ ವಿನೂತನ ಕಾರ್ಯಕ್ರಮಗಳಲ್ಲಿ ಒಂದಾದ “ಪರೀಕ್ಷಾ ಪೇ ಚರ್ಚಾ-7” ಕಾರ್ಯಕ್ರಮದ ಸಂದರ್ಭದಲ್ಲಿ ವೈಜ್ಞಾನಿಕ ಮಾದರಿಯನ್ನು ಪ್ರದರ್ಶಿಸಲು ಜವಾಹರ್ ನವೋದಯ ವಿದ್ಯಾಲಯ ಮುಡಿಪು ಇಲ್ಲಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸುಳ್ಯದ ಅಚಲ್ ಬಿಳಿನೆಲೆ ಆಯ್ಕೆಯಾಗಿದ್ದಾರೆ. ಜ.29 ರಂದು…

ಸುಳ್ಯದ ಕುಂ…ಕುಂ..ಫ್ಯಾಷನ್ ವಸ್ತ್ರಮಳಿಗೆಯಲ್ಲಿ  ಬಂಪರ್ ಬಹುಮಾನ ಹಸ್ತಾಂತರ
ರಾಜ್ಯ

ಸುಳ್ಯದ ಕುಂ…ಕುಂ..ಫ್ಯಾಷನ್ ವಸ್ತ್ರಮಳಿಗೆಯಲ್ಲಿ ಬಂಪರ್ ಬಹುಮಾನ ಹಸ್ತಾಂತರ

ಹಬ್ಬಗಳ ಸಂಭ್ರಮದ ಪ್ರಯುಕ್ತ ಸುಳ್ಯದ ಪ್ರಸಿದ್ಧ ವಸ್ತ್ರ ಮಳಿಗೆ ಕುಂ..ಕುಂ.. ಪ್ಯಾಷನ್‌ನಲ್ಲಿ ಪ್ರತಿ ಖರೀದಿಗೆ ಲಕ್ಕಿಕೂಪನ್ ನೀಡಲಾಗಿತ್ತು. ಈ ಕೂಪನ್ ಡ್ರಾ ನಡೆಸಿ ಗ್ರಾಹಕರಿಗೆ ನೂರಾರು ಬಹುಮಾನಗಳನ್ನು ನೀಡಲಾಗಿದೆ. ಈ ಯೋಜನೆಯ ಬಿಗ್ ಸೇಲ್‌ನ ಬಂಪರ್ ಬಹುಮಾನವಾಗಿರುವ ಸ್ಕೂಟಿಯನ್ನು ವಿಜೇತರಿಗೆ ಹಸ್ತಾಂತರ ಮಾಡಲಾಯಿತು.ದೀಪಾವಳಿ, ಹೊಸ ವರುಷ, ಸುಳ್ಯ ಜಾತ್ರೋತ್ಸವ…

ಸಿಎಂ ಕೊಡಗು ಭೇಟಿ ಹಿನ್ನೆಲೆ : ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ
ರಾಜ್ಯ

ಸಿಎಂ ಕೊಡಗು ಭೇಟಿ ಹಿನ್ನೆಲೆ : ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ

ಜ.25 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಮತ್ತು ಪೂರ್ಣಗೊಂಡಿರುವ ಯೋಜನೆಗಳನ್ನು ಉದ್ಘಾಟಿಸಲು ವಿರಾಜಪೇಟೆ ಹಾಗೂ ಮಡಿಕೇರಿಗೆ ಆಗಮಿಸುತ್ತಿರುವ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸುಮಾರು ಒಂದು ಸಾವಿರ ಪೊಲೀಸರನ್ನು ಮಡಿಕೇರಿ ಮತ್ತು ವಿರಾಜಪೇಟೆ ಭಾಗದಲ್ಲಿ ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದೆ. ಜಿಲ್ಲಾ…

ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷರಾಗಿ ಲೋಕನಾಥ್ ಅಮೆಚೂರು ಆಯ್ಕೆ
ರಾಜ್ಯ

ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷರಾಗಿ ಲೋಕನಾಥ್ ಅಮೆಚೂರು ಆಯ್ಕೆ

ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷರಾಗಿ ಬಳಗದ ಹಿರಿಯ ಸದಸ್ಯ ಲೋಕನಾಥ್ ಅಮೆಚೂರು ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರುಗಳಾಗಿ ಎಂ.ಇ.ಮೊಹಿದ್ದೀನ್, ರೇವತಿ ರಮೇಶ್, ಪ್ರಧಾನ ಕಾರ್ಯದರ್ಶಿಯಾಗಿ ಭಾರತಿ ರಮೇಶ್, ಸಹ ಕಾರ್ಯದರ್ಶಿಯಾಗಿ ಜಯಪ್ಪ ಹಾನಗಲ್ ಹಾಗೂ ಕೋಶಾಧಿಕಾರಿಯಾಗಿ ಕಡ್ಲೇರ ತುಳಸಿ ಮೋಹನ್ ನೇಮಕಗೊಂಡಿದ್ದಾರೆ. ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಎಂ.ಪಿ.ಕೇಶವಕಾಮತ್,…

ಉಪ್ಪಿನಂಗಡಿ: ಶಾಲಾ ಬಸ್‌ ಪಲ್ಟಿ; ಅಪಾಯದಿಂದ ಪಾರಾದ ಮಕ್ಕಳು
ರಾಜ್ಯ

ಉಪ್ಪಿನಂಗಡಿ: ಶಾಲಾ ಬಸ್‌ ಪಲ್ಟಿ; ಅಪಾಯದಿಂದ ಪಾರಾದ ಮಕ್ಕಳು

ಉಪ್ಪಿನಂಗಡಿ: ಬುಧವಾರ ರಾಮನಗರ ಎಂಬಲ್ಲಿ ಶಾಲಾ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ನಡೆದಿವೆ. ಇಲ್ಲಿನ ಹಳೆಗೇಟು ಬಳಿಯ ಅರಫಾ ಶಾಲಾ ಬಸ್ ಇದಾಗಿದ್ದು, ಹಿರೇಬಂಡಾಡಿ ಕಡೆಯಿಂದ ಮಕ್ಕಳನ್ನು ಕರೆದುಕೊಂಡು ಬರುವ ಸಂದರ್ಭ ಈ ಘಟನೆ ನಡೆದಿದೆ. ಘಟನೆಯಿಂದ ಮಕ್ಕಳು ಸಣ್ಣ- ಪುಟ್ಟ ಗಾಯಗಳೊಂದಿಗೆ ಅಪಾಯದಿಂದ…

ಸುಳ್ಯ ಜ್ಯೋತಿ ಸರ್ಕಲ್ ಬಳಿ ಬೈಕ್ – ಕಾರು ಡಿಕ್ಕಿಯಾಗಿ– ಬೈಕ್ ಸವಾರನಿಗೆ ಗಾಯ
ರಾಜ್ಯ

ಸುಳ್ಯ ಜ್ಯೋತಿ ಸರ್ಕಲ್ ಬಳಿ ಬೈಕ್ – ಕಾರು ಡಿಕ್ಕಿಯಾಗಿ– ಬೈಕ್ ಸವಾರನಿಗೆ ಗಾಯ

ಜ.24 ರಂದು ಬೈಕ್ ಕಾರು ಡಿಕ್ಕಿಯಾಗಿ ಬೈಕ್ ಸವಾರನ ಕಾಲಿಗೆ ಗಾಯವಾದ ಘಟನೆ ಸುಳ್ಯದ ಜ್ಯೋತಿ ಸರ್ಕಲ್ ಬಳಿ ನಡೆದಿದೆ. ಪುತ್ತೂರು ಕಡೆಯಿಂದ ಸುಳ್ಯದ ಕಡೆಗೆ ಬರುತ್ತಿದ್ದ ಕಾರು ಹಾಗೂ ಜ್ಯೋತಿ ಸರ್ಕಲ್ ಕಡೆಯಿಂದ ಬರುತ್ತಿದ್ದ ಬೈಕ್ ಫೆಡರಲ್ ಬ್ಯಾಂಕ್ ಕಡೆಗೆ ತಿರುಗುತ್ತಿದ್ದ ಸಂದರ್ಭದಲ್ಲಿ ಕಾರು ಡಿಕ್ಕಿಯಾದಪರಿಣಾಮ ಬೈಕ್…

ಮೂಡಬಿದ್ರೆ : ಜ.28 ರಂದು ಸಶಸ್ತ್ರ ಮೀಸಲು ಪೊಲೀಸ್ ಪಡೆ ಹುದ್ದೆಗಳಿಗೆ ಲಿಖಿತ ಪರೀಕ್ಷೆ
ರಾಜ್ಯ

ಮೂಡಬಿದ್ರೆ : ಜ.28 ರಂದು ಸಶಸ್ತ್ರ ಮೀಸಲು ಪೊಲೀಸ್ ಪಡೆ ಹುದ್ದೆಗಳಿಗೆ ಲಿಖಿತ ಪರೀಕ್ಷೆ

ಮಂಗಳೂರು: ಜ.28 ರಂದು ಭಾನುವಾರ ಬೆಳಿಗ್ಗೆ 11:00 ರಿಂದ 12:30 ಗಂಟೆಯ ವರೆಗೆ ಮೂಡಬಿದ್ರೆಯಲ್ಲಿ ಸಶಸ್ತ್ರ ಮೀಸಲು ಪೊಲೀಸ್ ಪಡೆಯಲ್ಲಿ (ಸಿಎಆರ್/ಡಿಎಆರ್) ಖಾಲಿ ಇರುವ (ಪುರುಷ & ತೃತೀಯ ಲಿಂಗ ಪುರುಷ) 3064 ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಯಲಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮೂಡಬಿದ್ರೆಯಲ್ಲಿ 8…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI