ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಪುತ್ತೂರು : ಅನಾರೋಗ್ಯದಿಂದ ಯುವತಿ ನಿಧನ..!
ರಾಜ್ಯ

ಪುತ್ತೂರು : ಅನಾರೋಗ್ಯದಿಂದ ಯುವತಿ ನಿಧನ..!

ಪುತ್ತೂರಿನಲ್ಲಿ ಯುವತಿಯೋರ್ವಳು ಅನಾರೋಗ್ಯದಿಂದ ಬಳಲುತ್ತಿದ್ದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ. ಕಲ್ಲೇಗ ರಕ್ತೇಶ್ವರಿ ವಠಾರ ನಿವಾಸಿ ಐಶ್ವರ್ಯ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಐಶ್ವರ್ಯ ಇಂಜಿನಿಯರಿಂಗ್ ಪದವೀಧರೆಯಾಗಿದ್ದು, ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ಮನೆಯವರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.

ಜಾಲ್ಸುರು : ದ್ವಿಚಕ್ರ ವಾಹನಗಳ  ನಡುವೆ ಅಪಘಾತ- ಸಣ್ಣಪುಟ್ಟ ಗಾಯಗಳೊಂದಿಗೆ ಸವಾರರು ಪಾರು
ರಾಜ್ಯ

ಜಾಲ್ಸುರು : ದ್ವಿಚಕ್ರ ವಾಹನಗಳ ನಡುವೆ ಅಪಘಾತ- ಸಣ್ಣಪುಟ್ಟ ಗಾಯಗಳೊಂದಿಗೆ ಸವಾರರು ಪಾರು

ಜ.24 ರಂದು ಬೆಳಗ್ಗೆ ಆಕ್ಟಿವಾ ಹಾಗೂ ಬೈಕ್ ಪರಸ್ಪರ ಗುದ್ದಿ ಅಪಘಾತವಾಗಿ ಎರಡು ವಾಹನಗಳ ಸವಾರರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಜಾಲ್ಸುರು ಗ್ರಾಮದ ಕಾಳಮ್ಮನೆ ಬಳಿ ನಡೆದಿದೆ. ಈ ಘಟನೆ ಕಾಳಮ್ಮನೆ ಜೆ.ಕೆ ಜಯಂತ ಗೌಡರ ಮನೆಯ ಮುಂಭಾಗ ಸಂಭವಿಸಿದ್ದು, ಜಯಂತ ಗೌಡರ ಹಿರಿಯ ಸಹೋದರ…

ಇಂದು ಅಯೋಧ್ಯೆಯಲ್ಲಿ  ರಾಮಮಂದಿರಕ್ಕೆ ಹರಿದು ಬಂದ ಜನಸಾಗರ..! ನಿಯಂತ್ರಿಸಲು ಪೊಲೀಸರಿಂದ ಹರಸಾಹಸ.
ರಾಜ್ಯ

ಇಂದು ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಹರಿದು ಬಂದ ಜನಸಾಗರ..! ನಿಯಂತ್ರಿಸಲು ಪೊಲೀಸರಿಂದ ಹರಸಾಹಸ.

ನೀ ಅಯೋಧ್ಯೆ ರಾಮಮಂದಿರದಲ್ಲಿ ನಿನ್ನೆ 3 ಲಕ್ಷ ಭಕ್ತರು ಅಯೋಧ್ಯೆಯಲ್ಲಿ ರಾಮಲಲ್ಲಾ ದರ್ಶನಕ್ಕೆ ಆಗಮಿಸಿದ್ದು, ಮುಂಬರುವ ದಿನಗಳಲ್ಲಿ ಇದು ಹೆಚ್ಚಾಗುವ ಸಾಧ್ಯತೆ ಇದೆ ಎಂದು ರಾಮಮಂದಿರ ಅರ್ಚಕರು ಹೇಳಿದ್ದಾರೆ. ಹೊಸ ರಾಮ ಲಲ್ಲಾ ವಿಗ್ರಹದ ಪ್ರತಿಷ್ಠಾಪನೆಯ ನಂತರ ಅಯೋಧ್ಯೆಯ ರಾಮಮಂದಿರದ ಬಾಗಿಲುಗಳು ಮಂಗಳವಾರ ಸಾರ್ವಜನಿಕರಿಗೆ ತೆರೆದುಕೊಳ್ಳುತ್ತಿದ್ದಂತೆ ಜನರ ಪ್ರವಾಹವೇ…

ಪುತ್ತೂರು : ಶಾಲಾ ಕೊಠಡಿಯ ಬೀಗ ಮುರಿದು ಸಾವಿರಾರು ರೂಪಾಯಿ ಮೌಲ್ಯದ ಸೊತ್ತುಗಳು ಹಾಗೂ ನಗದು ಕಳವು
ರಾಜ್ಯ

ಪುತ್ತೂರು : ಶಾಲಾ ಕೊಠಡಿಯ ಬೀಗ ಮುರಿದು ಸಾವಿರಾರು ರೂಪಾಯಿ ಮೌಲ್ಯದ ಸೊತ್ತುಗಳು ಹಾಗೂ ನಗದು ಕಳವು

ಪುತ್ತೂರು : ಕೊಳ್ತಿಗೆ ಗ್ರಾಮದ ಸಿದ್ದಮೂಲೆ ಷಣ್ಮುಖದೇವ ಪ್ರೌಢಶಾಲೆಯಲ್ಲಿ ಶಾಲಾ ಕೊಠಡಿಯ ಬೀಗ ಮುರಿದು ಸಾವಿರಾರು ರೂಪಾಯಿ ಮೌಲ್ಯದ ಸೊತ್ತುಗಳು ಹಾಗೂ ನಗದು ಹಣವನ್ನು ಕದ್ದೊಯ್ದ ಘಟನೆ ನಡೆದಿದೆ. ಈ ಬಗ್ಗೆ ಶಾಲಾ ಪ್ರಭಾರ ಮುಖ್ಯ ಶಿಕ್ಷರಾದ ಕೃಷ್ಣವೇಣಿ ಎಸ್ ಅವರು ಬೆಳ್ಳಾರೆ ಠಾಣೆಗೆ ದೂರು ನೀಡಿದ್ದು, ಶನಿವಾರ…

ಸುಳ್ಯ: ನಾಪತ್ತೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಮಂಗಳೂರಿನಲ್ಲಿ ಪತ್ತೆ…!
ರಾಜ್ಯ

ಸುಳ್ಯ: ನಾಪತ್ತೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಮಂಗಳೂರಿನಲ್ಲಿ ಪತ್ತೆ…!

ಸುಳ್ಯ: ಕಾಣಿಯೂರು ಖಾಸಗಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಲೋಕನಾಥ್ ಎಂಬವರ ಮಗ ಶ್ರೇಯಸ್ (15ವ) ಜ.23 ರಂದು ಬೆಳಿಗ್ಗೆ ನಾಪತ್ತೆಯಾಗಿದ್ದು, ಇದೀಗ ಮಂಗಳೂರಿನಲ್ಲಿ ಪತ್ತೆಯಾಗಿದ್ದಾನೆ. ಬಾಲಕನನ್ನು ಬಂದರು ಪೊಲೀಸರು ಪತ್ತೆ ಹಚ್ಚಿದ್ದು, ಮನೆಯವರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ.

ಬೆಳ್ತಂಗಡಿ: ಚಾಲಕನ ನಿರ್ಲಕ್ಷ್ಯದ ಚಾಲನೆ; ಕಾಮಗಾರಿಗೆ ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ…!
ರಾಜ್ಯ

ಬೆಳ್ತಂಗಡಿ: ಚಾಲಕನ ನಿರ್ಲಕ್ಷ್ಯದ ಚಾಲನೆ; ಕಾಮಗಾರಿಗೆ ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ…!

ಬೆಳ್ತಂಗಡಿ: ಲಾಯಿಲ ಗ್ರಾಮದ ರಾಘವೇಂದ್ರ ನಗರದ ಬಳಿ ಜೆಜೆಎಂ ಕಾಮಗಾರಿಗಾಗಿ ತೆರಳುತ್ತಿದ್ದ ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದಾಗಿ ಪಲ್ಟಿಯಾದ ಘಟನೆ ನಡೆದಿದೆ. ಮನೆಗಳಿಗೆ ನೀರು ಸರಬರಾಜು ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಜಲಜೀವನ್ ಮೆಷಿನ್ ಮೂಲಕ ಕಾಮಗಾರಿ ನಡೆಯುತಿದ್ದು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ರಾಘವೇಂದ್ರ…

ಸುಳ್ಯ : 8ನೇ ತರಗತಿಯ ವಿದ್ಯಾರ್ಥಿ ನಾಪತ್ತೆ
ರಾಜ್ಯ

ಸುಳ್ಯ : 8ನೇ ತರಗತಿಯ ವಿದ್ಯಾರ್ಥಿ ನಾಪತ್ತೆ

ಸುಳ್ಯ : ಜ .23 ರಂದು ಕಾಣಿಯೂರು ಖಾಸಗಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಲೋಕನಾಥ್ ಎಂಬವರ ಮಗ ಶ್ರೇಯಸ್ (15 ವ ) ನಾಪತ್ತೆಯಾದ ವಿದ್ಯಾರ್ಥಿ. ಬೆಳಿಗ್ಗೆ 7.45 ಗಂಟೆಗೆ ಮನೆಯಿಂದ ಹೊರಟವನು ಶಾಲೆಗೆ ಹೋಗದೆ ಪುತ್ತೂರು ಬಸ್ಸು ನಿಲ್ದಾಣದಿಂದ ಕಾಣೆಯಾಗಿರುತ್ತಾನೆ. ಎತ್ತರ 5 ಅಡಿ ,ಸಪೂರ…

ತೋಟದ ಕೆರೆಗೆ ಬಿದ್ದು ಮಗು ಸಾವು
ರಾಜ್ಯ

ತೋಟದ ಕೆರೆಗೆ ಬಿದ್ದು ಮಗು ಸಾವು

ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕನ್ನಾಜೆ ಎಂಬಲ್ಲಿ ಮನೆಯಲ್ಲಿದ್ದ ಮಗು ಆಟವಾಡುತ್ತಾ ತೋಟದಲ್ಲಿದ್ದ ಕೆರೆ ಬಳಿ ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟ ಮಗು ರೋಷನ್ ಡಿಸೋಜಾ ಮತ್ತು ಉಷಾ ಡಿಸೋಜಾ ದಂಪತಿಗಳ ಮಗ ರೇಯನ್ ಡಿಸೋಜಾ(1ವರ್ಷ 11 ತಿಂಗಳು) ಎಂದು…

ಸಯ್ಯಿದ್ ಹುಸೈನ್ ಪಾಷ ಸಅದಿ ತಂಙಳ್ ನೇತೃತ್ವದಲ್ಲಿ ಕಲ್ಲುಗುಂಡಿ ವಾರ್ಷಿಕ ಮಹ್ಳರತುಲ್ ಬದ್ರಿಯಾ ಮಜ್ಲಿಸ್
ರಾಜ್ಯ

ಸಯ್ಯಿದ್ ಹುಸೈನ್ ಪಾಷ ಸಅದಿ ತಂಙಳ್ ನೇತೃತ್ವದಲ್ಲಿ ಕಲ್ಲುಗುಂಡಿ ವಾರ್ಷಿಕ ಮಹ್ಳರತುಲ್ ಬದ್ರಿಯಾ ಮಜ್ಲಿಸ್

ಜನವರಿ 21: ಕರ್ನಾಟಕ ಮುಸ್ಲಿಂ ಜಮಾಅತ್, SჄS, SSF ಕಲ್ಲುಗುಂಡಿ ಯೂನಿಟ್ ವತಿಯಿಂದ ದಿನಾಂಕ 21-01-2024 ಆದಿತ್ಯವಾರದಂದು ನಡೆದ ವಾರ್ಷಿಕ ಮಹ್ಳರತುಲ್ ಬದ್ರಿಯಾ ಮಜ್ಲಿಸ್ ಸಯ್ಯಿದ್ ಹುಸೈನ್ ಪಾಷ ಸಅದಿ ತಂಙಳ್ ರವರು ಮಹ್ಳರತುಲ್ ಬದ್ರಿಯಾ ಗೆ ನೇತೃತ್ವ ನೀಡಿ ಹೃದಯತುಂಬಿದ ಪ್ರಾರ್ಥನೆಯ ಮೂಲಕ ಆತ್ಮೀಯ ಚೈತನ್ಯ ನೀಡಿದರು.…

ಬೆಂಗಳೂರು :ರಾಮ ಸೀತಾ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನೆ : ಜೈಶ್ರೀರಾಮ್ ಎಂದು ಕೂಗಿ ಭಕ್ತರನ್ನು ಹುರಿದುಂಬಿಸಿದ ಸಿಎಂ ಸಿದ್ದರಾಮಯ್ಯ
ರಾಜ್ಯ

ಬೆಂಗಳೂರು :ರಾಮ ಸೀತಾ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನೆ : ಜೈಶ್ರೀರಾಮ್ ಎಂದು ಕೂಗಿ ಭಕ್ತರನ್ನು ಹುರಿದುಂಬಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು ಜನವರಿ 22 : ಅಯೋಧ್ಯೆಯಲ್ಲಿ ಶ್ರೀರಾಮಮಂದಿರದಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾ ಕಾರ್ಯಕ್ರಮ ಇಂದು ಮುಗಿದಿದೆ. ಈ ನಡುವೆ ಕರ್ನಾಟಕದಲ್ಲೂ ಹಬ್ಬದ ವಾತಾವರಣ ನಿರ್ಮಾವಾಗಿದ್ದು, ಸ್ವತಃ ಸಿಎಂ ಸಿದ್ದಾರಮಯ್ಯ ಜೈ ಶ್ರೀರಾಮ್ ಎಂದು ಕೂಗಿದಲ್ಲದೇ ಸಾರ್ವಜನಿಕರಿಂದಲೂ ಹೇಳಿಸಿದ ಘಟನೆ ನಡೆದಿದ್ದು, ಸದ್ಯ ವಿಡಿಯೋ ವೈರಲ್ ಆಗಿದೆ. ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI