ಅಂತರಾಷ್ಟ್ರೀಯ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ
ಅಂತರಾಷ್ಟ್ರೀಯ ಅಪರಾಧ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ

ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಪ್ರಾಂತ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್‌ನ ದಕ್ಷಿಣ ಭಾಗಗಳ ಮೇಲೆ ನಡೆಸಿದ ವಾಯುದಾಳಿಗಳಿಗೆ ಪ್ರತಿಯಾಗಿ ಇರಾನ್ ಭೀಕರ ಪ್ರತಿಕಾರ ತೀರಿಸಿಕೊಂಡಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ ಅತ್ಯಂತ ಪ್ರಮುಖ '5ನೇ ಫ್ಲೀಟ್' (Fifth Fleet) ಪ್ರಧಾನ ಕಚೇರಿ ಹಾಗೂ ಜೋರ್ಡಾನ್ ಮತ್ತು ಕುವೈತ್‌ನಲ್ಲಿರುವ ಯುಎಸ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಡ್ರೋನ್‌ಗಳ ಸುರಿಮಳೆಗೈದಿದೆ. ಈ ದಿಢೀರ್ ದಾಳಿಯಿಂದಾಗಿ ಇಡೀ ಗಲ್ಫ್ ಪ್ರಾಂತ್ಯದಲ್ಲಿ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಗುರುಪುರ ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ನಾಪತ್ತೆಯಾದ ಯುವಕ
ರಾಜ್ಯ

ಗುರುಪುರ ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ನಾಪತ್ತೆಯಾದ ಯುವಕ

ಬಜ್ಪೆ : ಗುರುಪುರ ಫಲ್ಗುಣಿ ನದಿಯ ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ‌.ನಾಪತ್ತೆಯಾದ ಯುವಕನನ್ನು ಮಳಲಿ ಮಟ್ಟಿ ತಿಮ್ಮೊಟ್ಟು ನಿವಾಸಿ ಚೇತನ್ ಪೂಜಾರಿ ( 27) ಎಂದು ತಿಳಿದು ಬಂದಿದೆ. ಗುರುವಾರ ಸಂಜೆಯಿಂದ ಗುರುಪುರ ಫಲ್ಗುಣಿ ನದಿ ಸೇತುವೆಯಲ್ಲಿ…

ಕಡಬ ಸಮೀಪದ ಗೋಳಿಯಡ್ಕದಲ್ಲಿ ಬೆಂಕಿ ಕೆನ್ನಾಲೆಗೆ ಧಗಧಗೆನೆ ಹೊತ್ತಿ ಉರಿದ ಹಸಿ ಮರ!
ರಾಜ್ಯ

ಕಡಬ ಸಮೀಪದ ಗೋಳಿಯಡ್ಕದಲ್ಲಿ ಬೆಂಕಿ ಕೆನ್ನಾಲೆಗೆ ಧಗಧಗೆನೆ ಹೊತ್ತಿ ಉರಿದ ಹಸಿ ಮರ!

ಕಡಬ: ರಸ್ತೆ ಬದಿಯ ಪೊದೆಗಳಿಗೆ ಆಕಸ್ಮಿಕ ಬೆಂಕಿ ತಗುಲಿದ್ದು ಬೆಂಕಿಯ ಕೆನ್ನಾಲೆಗೆ ಹಸಿ ಮರವೊಂದಕ್ಕೆ ಬೆಂಕಿ ಹಬ್ಬಿ ಧಗಧಗೆನೆ ಹೊತ್ತಿ ಉರಿದ ಘಟನೆ ನೂಜಿಬಾಳ್ತಿಲ ಗ್ರಾಮದ ಗೋಳಿಯಡ್ಕ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಬೆಂಕಿ ಬಿದ್ದಿರುವುದನ್ನು ಕಂಡು ವಾಹನ ಸವಾರರು, ಸ್ಥಳೀಯರು ಬೆಂಕಿ ನಂದಿಸಲು ಮುಂದಾಗಿದ್ದಾರೆ. ಆಕಸ್ಮಿಕವಾಗಿ ಬೆಂಕಿ…

ಉಳ್ಳಾಲ: ಸಮುದ್ರದ ಕಲ್ಲಿಗೆ ಬಡಿದು ದೋಣಿ ಮುಳುಗಡೆ – ಐವರು ಮೀನುಗಾರರ ರಕ್ಷಣೆ
ರಾಜ್ಯ

ಉಳ್ಳಾಲ: ಸಮುದ್ರದ ಕಲ್ಲಿಗೆ ಬಡಿದು ದೋಣಿ ಮುಳುಗಡೆ – ಐವರು ಮೀನುಗಾರರ ರಕ್ಷಣೆ

ಉಳ್ಳಾಲದಿಂದ ಮೀನುಗಾರಿಕೆಗೆ ತೆರಳಿ ವಾಪಾಸ್ಸಾಗುತ್ತಿದ್ದ ಟ್ರ್ರಾಲ್‍ಬೋಟೊಂದು ಶುಕ್ರವಾರ ನಸುಕಿನ ಜಾವ ಸಮುದ್ರದ ಕಲ್ಲೊಂದಕ್ಕೆ ಬಡಿದು ಮುಳುಗಿದ್ದು, ಸ್ಥಳೀಯ ಮೀನುಗಾರಿಕೆಗೆ ತೆರಳಿದ್ದ ಎರಡು ಬೋಟ್‍ನ ಮೀನುಗಾರರು ಬೋಟ್‍ನಲ್ಲಿದ್ದ ಐವರನ್ನು ರಕ್ಷಿಸಿದ್ದಾರೆ. ಮುಳುಗಡೆಯಾಗಿರುವ ಬೋಟ್‍ನಲ್ಲಿ ಮೀನು, ಬಲೆ ಸಮುದ್ರ ಪಾಲಾಗಿದ್ದು, ಲಕ್ಷಾಂತರ ಮೌಲ್ಯದ ಬೋಟ್‍ಗೆ ಹಾನಿಯಾಗಿದೆ. ಉಳ್ಳಾಲ ನಿವಾಸಿ ನಯನಾ ಪಿ.ಸುವರ್ಣ…

ಉಪ್ಪಿನಂಗಡಿ : ಮಹಿಳಾ ಸಹಕಾರಿ ಸಂಘದಲ್ಲಿ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಸಾಲ – ಪ್ರಕರಣ ದಾಖಲು
ರಾಜ್ಯ

ಉಪ್ಪಿನಂಗಡಿ : ಮಹಿಳಾ ಸಹಕಾರಿ ಸಂಘದಲ್ಲಿ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಸಾಲ – ಪ್ರಕರಣ ದಾಖಲು

ಅಸಲಿಯಂತೆ ಕಾಣುವ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಸಾಲ ಪಡೆದು ವಂಚಿಸಿದ ಬಗ್ಗೆ ಇಬ್ಬರ ವಿರುದ್ದ ಮಹಿಳಾ ಸಹಕಾರಿ ಸಂಘದ ವ್ಯವಸ್ಥಾಪಕಿ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ನೆಲ್ಯಾಡಿ ನಿವಾಸಿಗಳಾದ ಸೆಬಾಸ್ಟಿಯನ್ ಹಾಗೂ ಡಾನಿಶ್ ಆರೋಪಿಗಳು. ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದ ವ್ಯವಸ್ಥಾಪಕಿ…

ಪುತ್ತೂರು – ರಸ್ತೆ ಮಧ್ಯೆಯೇ ಎರಡು ಗುಂಪುಗಳ ನಡುವೆ ಹೊಡೆದಾಟ
ರಾಜ್ಯ

ಪುತ್ತೂರು – ರಸ್ತೆ ಮಧ್ಯೆಯೇ ಎರಡು ಗುಂಪುಗಳ ನಡುವೆ ಹೊಡೆದಾಟ

ಪುತ್ತೂರು ಸರಕಾರಿ ಬಸ್ ನಿಲ್ದಾಣದ ಬಳಿ ರಸ್ತೆ ಮಧ್ಯೆ ಎರಡು ಗುಂಪುಗಳು ಹೊಡೆದಾಡಿಕೊಂಡ ಘಟನೆ ಫೆ.1 ರಂದು ರಾತ್ರಿ ನಡೆದಿದೆ. ಹಣ್ಣು ವಿತರಕ ಪಿಕ್ ಅಪ್ ವಾಹನ ಮತ್ತು ಕಾರಿನಲ್ಲಿ ಬಂದ ಎರಡು ಗುಂಪುಗಳು ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಹೊಡೆದಾಡಿಕೊಂಡಿದ್ದಾರೆ. ಯಾವ ಕಾರಣಕ್ಕೆ ಹೊಡೆದಾಟ ನಡೆದಿದೆ ಎನ್ನುವ…

ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ರಾಜ್ಯ

ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಫೆ,1 ರಂದು ಲಾಯಿಲ ಬಳಿ ಕಾರು ಚಾಲಕ ಹಿಂದಿನಿಂದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನ ಜಖಂಗೊಂಡು ರಿಕ್ಷಾ ಚಾಲಕ ಹಾಗೂ ರಿಕ್ಷಾದಲ್ಲಿದ್ದ ಮಗುವಿಗೆ ಗಾಯಗಳಾಗಿದ್ದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾದ ಘಟನೆ ನಡೆದಿದೆ. ಬೆಳ್ತಂಗಡಿ ಕಸಬಾ ಗ್ರಾಮದ ನಿವಾಸಿ ಅರಿಸ್ (35)…

ತೆಕ್ಕಿಲ್ ಶಾಲಾ ವತಿಯಿಂಡ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಅವರಿಗೆ ಸನ್ಮಾನ :
ರಾಜ್ಯ

ತೆಕ್ಕಿಲ್ ಶಾಲಾ ವತಿಯಿಂಡ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಅವರಿಗೆ ಸನ್ಮಾನ :

ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆ, ಗೂನಡ್ಕ ವತಿಯಿಂದ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜಿಮ್ ರವರನ್ನು ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ಇವರು ಮೈಸೂರು ಪೇಟ ತೊಡಿಸಿ ಶಾಲು, ಹಾರ ಮತ್ತು ಸ್ಮರಣಿಕೆ, ತೆಕ್ಕಿಲ್ ದಶದೀವಿಕೆ ಹಾಗು ಬೆಳಕಿನೆಡೆಗೆ 10 ಮುಸ್ಲಿಂ ಕತೆಗಳ…

ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತ: ಬೆಳ್ತಂಗಡಿಯ ಯುವಕ ಸಾವು
ರಾಜ್ಯ

ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತ: ಬೆಳ್ತಂಗಡಿಯ ಯುವಕ ಸಾವು

ಫೆ.1ರಂದು ಸಂಜೆ ಬಂಟ್ವಾಳ ತಾಲೂಕಿನ ಮಧ್ವದಲ್ಲಿ ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೆಳ್ತಂಗಡಿಯ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಲಾಯಿಲ ಸಮೀಪದ ಕೊಪ್ಪ ನಿವಾಸಿ ರಮೇಶ್ ಎಂಬವರ ಪುತ್ರ ಪ್ರದೀಶ್ (27. ವ)ಎಂದು ಗುರುತಿಸಲಾಗಿದೆ.

ಫೆ .3 ರಂದು ಪೆರಾಜೆಯ ಅಮಚೂರು ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ ನಾಗಬ್ರಹ್ಮ ದೇವಸ್ಥಾನದಲ್ಲಿ 10ನೇ ವರ್ಷದ ಪ್ರತಿಷ್ಠಾ ಮಹೋತ್ಸವ:
ರಾಜ್ಯ

ಫೆ .3 ರಂದು ಪೆರಾಜೆಯ ಅಮಚೂರು ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ ನಾಗಬ್ರಹ್ಮ ದೇವಸ್ಥಾನದಲ್ಲಿ 10ನೇ ವರ್ಷದ ಪ್ರತಿಷ್ಠಾ ಮಹೋತ್ಸವ:

ಫೆ .3 ರಂದು ಪೆರಾಜೆಯ ಅಮಚೂರು ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ ನಾಗಬ್ರಹ್ಮ ದೇವಸ್ಥಾನದಲ್ಲಿ 10ನೇ ವರ್ಷದ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು ಸಕಲ ಸಿದ್ದತೆಗಳು ನಡೆಯುತ್ತಿವೆ,ಫೆ 03 ರ ಶನಿವಾರ ಬೆಳಗ್ಗೆ ಗಂಟೆ 6-00ಕ್ಕೆ ದೀಪ ಪ್ರತಿಷ್ಠೆ ನಂತರ ಶ್ರೀ ಗುರುಗಳ ಪಾದಪೂಜೆ ನಡೆಯಲಿದೆಬೆಳಗ್ಗೆ ಗಂ. 6-20ಕ್ಕೆ:…

ನಿಮ್ಮಿಷ್ಟದ ರವಿಕೆಯೊಂದಿಗೆ ಒಂದು ಫೋಟೋ ಕಳಸಿ, ಬಹುಮಾನ ಗೆಲ್ಲಿ…ಈ ಸ್ಪರ್ಧೆ ಹೆಣ್ಣು ಮಕ್ಕಳಿಗೆ ಮಾತ್ರ.!
ಮನೋರಂಜನೆ ರಾಜ್ಯ

ನಿಮ್ಮಿಷ್ಟದ ರವಿಕೆಯೊಂದಿಗೆ ಒಂದು ಫೋಟೋ ಕಳಸಿ, ಬಹುಮಾನ ಗೆಲ್ಲಿ…ಈ ಸ್ಪರ್ಧೆ ಹೆಣ್ಣು ಮಕ್ಕಳಿಗೆ ಮಾತ್ರ.!

ಹೌದು ಹೀಗೊಂದು ಸ್ಪರ್ಧೆ ನಡೆಸುತ್ತಿದೆ ರವಿಕೆ ಪ್ರಸಂಗ ಚಿತ್ರ ತಂಡ.ಸುಳ್ಯದ ಸಂತೋಷ್ ಕೊಡಂಕೇರಿ ನಿರ್ದೇಶನದ ರವಿಕೆ ಪ್ರಸಂಗ ಚಿತ್ರ ಬಿಡುಗಡೆಗೆ ಸಿದ್ದ ಗೊಂಡಿದ್ದು ಫೆ 16 ರಂದು ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.ಚಿತ್ರ ತಂಡ ಹೀಗಾಗಲೇ ಪ್ರಚಾರದಲ್ಲಿ ತೊಡಗಿದ್ದು ಹೀಗೊಂದು ಸ್ಪರ್ಧೆ ನಡೆಸುತ್ತಿದೆ. ಮಹಿಳೆಯರು ತಮಗೆ ಇಷ್ಟವಾದ ರವಿಕೆಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI