ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಐದು ಶತಮಾನಗಳ ಬಳಿಕ ಮತ್ತೆ ಅಯೋಧ್ಯಾ ನಗರಿಯಲ್ಲಿ ವಿರಾಜಮಾನನಾದ ಮರ್ಯಾದಾ ಪುರುಷೋತ್ತಮ ಶ್ರೀರಾಮ:ಪ್ರಧಾನಿ ನರೇಂದ್ರ ಮೋದಿಯವರಿಂದ ವಿಶೇಷ ಪೂಜೆ
ರಾಜ್ಯ

ಐದು ಶತಮಾನಗಳ ಬಳಿಕ ಮತ್ತೆ ಅಯೋಧ್ಯಾ ನಗರಿಯಲ್ಲಿ ವಿರಾಜಮಾನನಾದ ಮರ್ಯಾದಾ ಪುರುಷೋತ್ತಮ ಶ್ರೀರಾಮ:ಪ್ರಧಾನಿ ನರೇಂದ್ರ ಮೋದಿಯವರಿಂದ ವಿಶೇಷ ಪೂಜೆ

ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಭವ್ಯ ರಾಮ ಮಂದಿರದ ಪ್ರಾಣಪ್ರತಿಷ್ಠೆ ಇಂದು ನೆರವೇರಿದೆ. ಅಯೋದ್ಯಾನಗರಿಯಲ್ಲಿ ಮರ್ಯಾದಾ ಪುರುಷೋತ್ತಮ ವಿರಾಜಮಾನನಾಗಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ವಿಶೇಷ ಪೂಜೆ ಸಲ್ಲಿಸಿ, ಹಲವು ವಿಧಿ ವಿಧಾನಗಳನ್ನು ಪೂರೈಸಿದ್ದಾರೆ. ಪ್ರತಿಷ್ಠಾಪನೆ ಬಳಿಕ ಪ್ರಧಾನಿ ಮೋದಿಯವರು ಮೊದಲ ಮಂಗಳಾರತಿ ನೆರವೇರಿಸಿದ್ದಾರೆ. ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಪ್ರಧಾನಿ…

ಮಡಿಕೇರಿ :ಅಯೋಧ್ಯೆಯಲ್ಲಿ ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ 111 ಅಡಿ ಉದ್ದದ ಅಗರಬತ್ತಿ ಹಚ್ಚಿ ಸಂಭ್ರಮ
ರಾಜ್ಯ

ಮಡಿಕೇರಿ :ಅಯೋಧ್ಯೆಯಲ್ಲಿ ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ 111 ಅಡಿ ಉದ್ದದ ಅಗರಬತ್ತಿ ಹಚ್ಚಿ ಸಂಭ್ರಮ

ಅಯೋಧ್ಯೆಯಲ್ಲಿ ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಸೈಕಲ್ ಪ್ಯೂರ್ ಅಗರಬತ್ತಿ ವತಿಯಿಂದ ಸಿದ್ದಪಡಿಸಿರುವ 111 ಅಡಿ ಉದ್ದದ ಅಗರಬತ್ತಿ ಬೆಳಗಿಸುವ ಕಾರ್ಯಕ್ರಮಕ್ಕೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಲಾಯಿತು. ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಶಿಲ್ಪಿ ಅರುಣ್ ಯೋಗಿರಾಜ್ ಅವರ ತಾಯಿ…

ಮಂಗಳೂರು :ಸಂವಿಧಾನ ಶಿಲ್ಪಿಯ ಪುನರಾವಲೋಕನ ವಿಶೇಷ ಶಿಬಿರ ಹಾಗೂ ಸಾಧಕರಿಗೆ ಸೇವಾ ಗೌರವ ಸನ್ಮಾನ
ರಾಜ್ಯ

ಮಂಗಳೂರು :ಸಂವಿಧಾನ ಶಿಲ್ಪಿಯ ಪುನರಾವಲೋಕನ ವಿಶೇಷ ಶಿಬಿರ ಹಾಗೂ ಸಾಧಕರಿಗೆ ಸೇವಾ ಗೌರವ ಸನ್ಮಾನ

ನಮ್ಮ ದೇಶದ ಸಂವಿಧಾನ ವಿಶ್ವಕ್ಕೆ ಮಾದರಿಯಾದಂತದ್ದು.ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರು ನಮಗೆ ವಿಶ್ವದಲ್ಲಿಯೇ ಅತ್ಯಂತ ಶ್ರೇಷ್ಠ ಸಂವಿಧಾನವನ್ನು ನೀಡಿದ್ದಾರೆ. ಎಲ್ಲಾ ಗ್ರಂಥಗಳಿಗಿಂತ ಶ್ರೇಷ್ಠ ಗ್ರಂಥವಾಗಿದೆ ಸಂವಿಧಾನ ಗ್ರಂಥ.ಭಾರತದ ಪ್ರತಿಯೊಬ್ಬ ಪ್ರಜೆಯು ಸಂವಿಧಾನದ ತತ್ವ ಆದರ್ಶಗಳನ್ನು ಗೌರವಿಸಿ ಅದನ್ನು ಪಾಲಿಸಿ ಜೀವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕರ್ನಾಟಕ ರಾಜ್ಯ…

ಅಯೋಧ್ಯೆಯಲ್ಲಿ ತೀವ್ರ ಚಳಿ – ಶ್ರೀ ರಾಮ ಪ್ರಾಣಪ್ರತಿಷ್ಠೆಗೆ ರಾಮಮಂದಿರ ಚಳವಳಿಯ ಬಹು ಪ್ರಮುಖ ನಾಯಕ ಅಡ್ವಾಣಿ ಗೈರು.
ರಾಜ್ಯ

ಅಯೋಧ್ಯೆಯಲ್ಲಿ ತೀವ್ರ ಚಳಿ – ಶ್ರೀ ರಾಮ ಪ್ರಾಣಪ್ರತಿಷ್ಠೆಗೆ ರಾಮಮಂದಿರ ಚಳವಳಿಯ ಬಹು ಪ್ರಮುಖ ನಾಯಕ ಅಡ್ವಾಣಿ ಗೈರು.

ನವದೆಹಲಿ ಜನವರಿ 22 : ಅಯೋಧ್ಯೆಯಲ್ಲಿ ನಡೆಯುತ್ತಿರುವ ಶ್ರೀರಾಮನ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ ಅಡ್ವಾಣಿ ಅವರು ಗೈರಾಗಲಿದ್ದಾರೆ. ತೀವ್ರ ಚಳಿಯಿಂದಾಗಿ ಕೊನೆಯ ಕ್ಷಣದಲ್ಲಿ ಅಡ್ವಾಣಿಯವರ ಅಯೋಧ್ಯೆ ಪ್ರಯಾಣ ರದ್ದಾಗಿದೆ. ಈ ಮೂಲಕ ಅಡ್ವಾಣಿಯವರು ಇಂದಿನ ಕಾರ್ಯಕ್ರದಿಂದ ಹೊರಗುಳಿಯಲಿದ್ದಾರೆ.ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಚಳವಳಿಯಲ್ಲಿ ಅಡ್ವಾಣಿ ಕೂಡ ಪ್ರಮುಖ ವ್ಯಕ್ತಿ. 96…

ಅಯೋಧ್ಯೆಯ ಶ್ರೀರಾಮ ಮಂದಿರ ಲೋಕಾರ್ಪಣೆಯ ಹಿನ್ನಲೆ: ಸುಳ್ಯದಲ್ಲಿ ಹಿಂದೂ ಭಾಂದವರು ಅಂಗಡಿ ಮುಂಗಟ್ಟು ಬಂದ್ ಮಾಡಿ ಗೌರವ.
ರಾಜ್ಯ

ಅಯೋಧ್ಯೆಯ ಶ್ರೀರಾಮ ಮಂದಿರ ಲೋಕಾರ್ಪಣೆಯ ಹಿನ್ನಲೆ: ಸುಳ್ಯದಲ್ಲಿ ಹಿಂದೂ ಭಾಂದವರು ಅಂಗಡಿ ಮುಂಗಟ್ಟು ಬಂದ್ ಮಾಡಿ ಗೌರವ.

ಅಯೋಧ್ಯೆಯ ಶ್ರೀರಾಮ ಮಂದಿರ ಲೋಕಾರ್ಪಣೆಯ ಹಿನ್ನಲೆಯಲ್ಲಿ ಸುಳ್ಯದಲ್ಲಿ ಬಹುತೇಕ ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತರಾಗಿ ಬಂದ್ ಮಾಡುವುದರ ಮೂಲಕ ಶ್ರೀ ರಾಮ ಮಂದಿರ ಲೋಕಾರ್ಪಣೆಗೆ ಭಕ್ತಿ ಪೂರ್ವಕ ಗೌರವ ಸಲ್ಲಿಸಿದ್ದಾರೆ, ಇಂದು ನಗರದಲ್ಲಿ ಅಗತ್ಯ ಸೇವೆಗಳಾದ ಶಾಲಾ ಕಾಲೇಜು, ಆಸ್ಪತ್ರೆ, ಮೆಡಿಕಲ್, ಹಾಲು, ಪತ್ರಿಕೆ ಮತ್ತು ಹೂವಿನ…

ಸುಳ್ಯ ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ ಆದೇಶ ಹಿಂಪಡೆದ ಅಧಿಕಾರಿಗಳು

ಸುಳ್ಯ: ಅಯೋಧ್ಯೆಯ ಶ್ರೀರಾಮ ಮಂದಿರ ಲೋಕಾರ್ಪಣೆಯ ಹಿನ್ನಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಮತ್ತು ಕಾನೂನು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸುಳ್ಯ ತಾಲೂಕಿನಾದ್ಯಂತ ಜ.22 ರಂದು ನಿಷೇಧಾಜ್ಞೆ ಜಾರಿ ಮಾಡಿ ಸುಳ್ಯ ತಹಶೀಲ್ದಾರ್ ಆದೇಶ ಮಾಡಿದ್ದರು. ಆದರೆ ಆದೇಶವನ್ನು ವೆಬ್ ಸೈಟ್ ಮಾದ್ಯಮಗಳು ಸುದ್ದಿ ಮಾಡುತ್ತಿದ್ದಂತೆ,…

ರಾಮ ಮಂದಿರ ಲೋಕಾರ್ಪಣೆ ಹಿನ್ನಲೆ: ನಾಳೆ ಸುಳ್ಯ ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ : ಬೆಳಗ್ಗೆ 6.00 ಗಂಟೆಯಿಂದ ಮಧ್ಯರಾತ್ರಿ 12.00ನಿಷೇಧಾಜ್ಞೆ ಜಾರಿ ಗೊಳಿಸಿ ಸುಳ್ಯ ತಹಶೀಲ್ದಾರ್ ಆದೇಶ.
ರಾಜ್ಯ

ರಾಮ ಮಂದಿರ ಲೋಕಾರ್ಪಣೆ ಹಿನ್ನಲೆ: ನಾಳೆ ಸುಳ್ಯ ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ : ಬೆಳಗ್ಗೆ 6.00 ಗಂಟೆಯಿಂದ ಮಧ್ಯರಾತ್ರಿ 12.00ನಿಷೇಧಾಜ್ಞೆ ಜಾರಿ ಗೊಳಿಸಿ ಸುಳ್ಯ ತಹಶೀಲ್ದಾರ್ ಆದೇಶ.

ಸುಳ್ಯ: ಅಯೋಧ್ಯೆಯ ಶ್ರೀರಾಮ ಮಂದಿರ ಲೋಕಾರ್ಪಣೆಯ ಹಿನ್ನಲೆಯಲ್ಲಿ ಸುಳ್ಯ ತಾಲೂಕಿನಾದ್ಯಂತ ಜ.22 ರಂದು ನಿಷೇಧಾಜ್ಞೆ ಜಾರಿ ಮಾಡಿ ಸುಳ್ಯ ತಹಶೀಲ್ದಾರ್ ಆದೇಶ ಮಾಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಮತ್ತು ಕಾನೂನು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸ್ ಇಲಾಖೆಯ ಮನವಿಯ ಮೇರೆಗೆ 22.01.2024 ರ…

ಕೆವಿಜಿ ಅಮರಜ್ಯೋತಿಯಲ್ಲಿ ಕೆವಿಜಿ ಎಜೆ ಸ್ಕಾಲರ್‌ಶಿಪ್ ಪರೀಕ್ಷೆ.
ರಾಜ್ಯ

ಕೆವಿಜಿ ಅಮರಜ್ಯೋತಿಯಲ್ಲಿ ಕೆವಿಜಿ ಎಜೆ ಸ್ಕಾಲರ್‌ಶಿಪ್ ಪರೀಕ್ಷೆ.

ಸುಳ್ಯ: ಕೆವಿಜಿ ಅಮರಜ್ಯೋತಿ ಕಾಲೇಜಿನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಪರೀಕ್ಷೆಯನ್ನು ದಿನಾಂಕ 21 ಜನವರಿ 2024ರಂದು ನಡೆಸಲಾಯಿತು.ಒಟ್ಟು 1000ಕ್ಕೂ ಅಧಿಕ ವಿದ್ಯಾರ್ಥಿಗಳು ರಾಜ್ಯ, ಹೊರರಾಜ್ಯ, ಹೊರರಾಷ್ಟ್ರದಿಂದ ಒನ್‌ಲೈನ್ ಮೂಲಕ ಪರೀಕ್ಷೆ ಬರೆದರು.ಸ್ಕಾಲರ್‌ಶಿಪ್ ಪರೀಕ್ಷೆಯಲ್ಲಿ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಕೆವಿಜಿ ಅಮರಜ್ಯೋತಿಯಲ್ಲಿ ಕೆವಿಜಿ ಎಜೆ ಸ್ಕಾಲರ್‌ಶಿಪ್ ಪರೀಕ್ಷೆ.ಒನ್‌ಲೈನ್…

ಪುತ್ತೂರು : ನಸುಕಿನ ವೇಳೆ ಕೊಂಬೆಟ್ಟುವಿನಲ್ಲಿ ಮನೆಗಳ ಬಾಗಿಲು ಬಡಿಯುತ್ತಾ ಓಡಾಡಿದ ಇಬ್ಬರು ಅಪರಿಚಿತರು – ಅನುಮಾನಸ್ಪದ  ತಿರುಗಾಡುತ್ತಿದ್ದಾತನನ್ನು ಸ್ಥಳಿಯರ ನೆರವಿನಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯ ನಗರಸಭಾ ಸದಸ್ಯ
ರಾಜ್ಯ

ಪುತ್ತೂರು : ನಸುಕಿನ ವೇಳೆ ಕೊಂಬೆಟ್ಟುವಿನಲ್ಲಿ ಮನೆಗಳ ಬಾಗಿಲು ಬಡಿಯುತ್ತಾ ಓಡಾಡಿದ ಇಬ್ಬರು ಅಪರಿಚಿತರು – ಅನುಮಾನಸ್ಪದ ತಿರುಗಾಡುತ್ತಿದ್ದಾತನನ್ನು ಸ್ಥಳಿಯರ ನೆರವಿನಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯ ನಗರಸಭಾ ಸದಸ್ಯ

ಆದಿತ್ಯವಾರ ನಸುಕಿನ ಜಾವ ಪುತ್ತೂರು ನಗರದ ಕೊಂಬೆಟ್ಟು ಬಳಿಯ ಸುಧಾ ನರ್ಸರಿ ವಠಾರದಲ್ಲಿನ 3 ಮನೆಗಳ ಬಾಗಿಲನ್ನು ಇಬ್ಬರು ಅಪರಿಚತರು ಬಡಿದು ಆತಂಕದ ವಾತವಾರಣ ಸೃಷ್ಟಿಸಿದ ಘಟನೆ ನಡೆದಿದೆ. ಭಾನುವಾರ ಬೆಳಿಗ್ಗೆ ಸುಮಾರು 5 ರಿಂದ 5.30ರ ಸುಮಾರಿಗೆ ಇಬ್ಬರು ಅಪರಿಚಿತರು ಮೂರು ಮನೆಗಳ ಬಾಗಿಲು ಬಡಿದು ಮನೆಯ…

ಐವರ್ನಾಡು – ದೇರಾಜೆ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಐವರ್ನಾಡಿನಲ್ಲಿ ಬೃಹತ್ ಪ್ರತಿಭಟನೆ
ರಾಜ್ಯ

ಐವರ್ನಾಡು – ದೇರಾಜೆ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಐವರ್ನಾಡಿನಲ್ಲಿ ಬೃಹತ್ ಪ್ರತಿಭಟನೆ

ಸುಳ್ಯ ಐವರ್ನಾಡು ದೇರಾಜೆ ರಸ್ತೆ ಸಂಪೂರ್ಣ ಹೊಂಡ ಗುಂಡಿಗಳಿಂದ ಕೂಡಿದ್ದು ಈ ರಸ್ತೆ ಕೂಡಲೇ ಅಭಿವೃದ್ಧಿಪಡಿಸಬೇಕೆಂದು ಐವರ್ನಾಡು ನಾಗರಿಕ ಸೇವಾ ಸಮಿತಿ ಮತ್ತು ಗ್ರಾಮಸ್ಥರು ಆಗ್ರಹಿಸಿ ಐವರ್ನಾಡು ಗ್ರಾ.ಪಂ.ಎದುರು ಬೃಹತ್ ಪ್ರತಿಭಟನೆ ಜ.20 ರಂದು ನಡೆಸಿದರು.ಐವರ್ನಾಡು ಮುಖ್ಯ ರಸ್ತೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ದ್ವಾರದಿಂದ ಪ್ರತಿಭಟನೆ ನಡೆಸಿ ಜನಪ್ರತಿನಿಧಿಗಳಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI