ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಉಳ್ಳಾಲ: ಅಕ್ರಮ ಗ್ಯಾಸ್ ರಿಫಿಲ್ಲಿಂಗ್ ಅಡ್ಡೆಗೆ ದಾಳಿ: ಓರ್ವನ ಬಂಧನ
ರಾಜ್ಯ

ಉಳ್ಳಾಲ: ಅಕ್ರಮ ಗ್ಯಾಸ್ ರಿಫಿಲ್ಲಿಂಗ್ ಅಡ್ಡೆಗೆ ದಾಳಿ: ಓರ್ವನ ಬಂಧನ

ಉಳ್ಳಾಲ : ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿ, ಸುಮಾರು 55 ಗ್ಯಾಸ್ ಸಿಲಿಂಡರ್ ಮತ್ತು 280 ಲೀಟರ್‌ನಷ್ಟು ಪೆಟ್ರೋಲನ್ನು ವಶಪಡಿಸಿಕೊಂಡು, ಓರ್ವನನ್ನು ಬಂಧಿಸಿದ್ದಾರೆ. ಅಬ್ದುಲ್ ಅಲ್ತಾಫ್(49) ಬಂಧಿತ ಆರೋಪಿಯಾಗಿದ್ದು, ಈತ ಉಳ್ಳಾಲ ಕೋಟೆಪುರದ ಬರಕಾ ಫ್ಯಾಕ್ಟರಿ ಮುಂಭಾಗದ ರಸ್ತೆ ಬದಿಯ ಮನೆಯೊಂದರಲ್ಲಿ ಗ್ಯಾಸ್…

ದೇವರಕೊಲ್ಲಿ ಬಳಿ ಟ್ಯಾಂಕ‌ರ್ ಮತ್ತು ಬೈಕ್ ಮಧ್ಯೆ ನಡೆದ ಭೀಕರ ಅಪಘಾತ -ಬೈಕ್ ಸವಾರ ಗಂಭೀರ ಗಾಯ.
ರಾಜ್ಯ

ದೇವರಕೊಲ್ಲಿ ಬಳಿ ಟ್ಯಾಂಕ‌ರ್ ಮತ್ತು ಬೈಕ್ ಮಧ್ಯೆ ನಡೆದ ಭೀಕರ ಅಪಘಾತ -ಬೈಕ್ ಸವಾರ ಗಂಭೀರ ಗಾಯ.

ವರದಿ : ಫಾರೂಕ್ ಕಾನಕ್ಕೋಡ್ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ಮಡಿಕೇರಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಟ್ಯಾಂಕ‌ರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ. ಬೈಕ್‌ ಸವಾರನನ್ನು ಸುಳ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಲಿದೆ.

ಬೆಳ್ತಂಗಡಿ: ಅಕ್ರಮ ದನ ಸಾಗಾಟ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!
ರಾಜ್ಯ

ಬೆಳ್ತಂಗಡಿ: ಅಕ್ರಮ ದನ ಸಾಗಾಟ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

ಬೆಳ್ತಂಗಡಿ: ಅಕ್ರಮ ದನ ಸಾಗಾಟ ಪ್ರಕರಣದ ಆರೋಪಿ ಜಾಮೀನು ಪಡೆದುಕೊಂಡ ಬಳಿಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕು ಹೈಯರ್ ನಗರ ನಿವಾಸಿ ವಾಜೀದ್ ಪಾಷಾ(54) ವಾಜೀದ್ ಎಂದು ಗುರುತಿಸಲಾಗಿದೆ. ಅಕ್ರಮ ಗೋ ಸಾಗಾಟ…

ಫೆ.1- 4 ಸುಳ್ಯ ರಂಗಮನೆಯಲ್ಲಿ ‘ರಂಗ ಸಂಭ್ರಮ’ನಾಟಕ ಸಂಗೀತ ನೃತ್ಯ ಸಂಗಮದ ಸಾಂಸ್ಕೃತಿಕ ಉತ್ಸವ
ರಾಜ್ಯ

ಫೆ.1- 4 ಸುಳ್ಯ ರಂಗಮನೆಯಲ್ಲಿ ‘ರಂಗ ಸಂಭ್ರಮ’
ನಾಟಕ ಸಂಗೀತ ನೃತ್ಯ ಸಂಗಮದ ಸಾಂಸ್ಕೃತಿಕ ಉತ್ಸವ

ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ(ರಿ.) ಸುಳ್ಯ ಇದರ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಕಾರದಲ್ಲಿ ಫೆಬ್ರವರಿ 01 ರಿಂದ 04 ರ ವರೆಗೆ ನಾಲ್ಕು ದಿನಗಳ 'ರಂಗ ಸಂಭ್ರಮ- 2024' ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳ ಉತ್ಸವವನ್ನು ಎರ್ಪಡಿಸಲಾಗಿದೆ. ಫೆ.01 ರಂದು ಗುರುವಾರ ಮೂಡುಬಿದ್ರೆಯ ಆಳ್ವಾಸ್ ರಂಗ…

ಕಡಬ:ಕಾಣಿಯೂರು ಸಮೀಪ ಗೇರುತೋಟದಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
ರಾಜ್ಯ

ಕಡಬ:ಕಾಣಿಯೂರು ಸಮೀಪ ಗೇರುತೋಟದಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಕಾಣಿಯೂರು ಸಮೀಪದ ಚಾರ್ವಾಕ ಗ್ರಾಮದ ಆತಾಜೆ ಮೇದಪ್ಪ ಗೌಡ (48 ವ.)ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಜ 17ರಂದು ರಂದು ಬೆಳಗ್ಗೆ ಮೇದಪ್ಪ ಗೌಡರ ಅಣ್ಣನ ಪತ್ನಿ ಹೂ ಹೆಕ್ಕಲು ಹೋಗಿದ್ದು ಹೂ ಹೆಕ್ಕಿಕೊಂಡು ಮನೆಗೆ ಬಂದಾಗ ಮನೆಯಲ್ಲಿ ಮೇದಪ್ಪ ಗೌಡರು ಇಲ್ಲದೇ ಇದ್ದು ನಂತರ ಮೇದಪ್ಪ ಗೌಡರವರ…

ಬೆಳ್ತಂಗಡಿ: ವಿದ್ಯುತ್ ತಂತಿಗಳಿಗೆ ಕಾಂಕ್ರೀಟ್ ಮಿಕ್ಸಿಂಗ್ ಲಾರಿ ಸಿಲುಕಿ ಉರುಳಿ ಬಿದ್ದ ಕಂಬಗಳು…!
ರಾಜ್ಯ

ಬೆಳ್ತಂಗಡಿ: ವಿದ್ಯುತ್ ತಂತಿಗಳಿಗೆ ಕಾಂಕ್ರೀಟ್ ಮಿಕ್ಸಿಂಗ್ ಲಾರಿ ಸಿಲುಕಿ ಉರುಳಿ ಬಿದ್ದ ಕಂಬಗಳು…!

ಬೆಳ್ತಂಗಡಿಯ ನಾಲ್ಕೂರು ಗ್ರಾಮದ ಸೂಳಬೆಟ್ಟು ಎಂಬಲ್ಲಿ ಕಾಂಕ್ರೀಟ್ ಮಿಕ್ಸಿಂಗ್ ಲಾರಿಯೊಂದು ವಿದ್ಯುತ್ ತಂತಿಗಳಿಗೆ ಸಿಲುಕಿದ ಘಟನೆ ನಡೆದಿದೆ. ವೇಣೂರು- ಅಳದಂಗಡಿ ರಸ್ತೆಯಲ್ಲಿನ ಸೂಳಬೆಟ್ಟುವಿನಲ್ಲಿ ಮೇಲ್ಭಾಗದಲ್ಲಿದ್ದ ವಿದ್ಯುತ್ ತಂತಿಗಳನ್ನು ಗಮನಿಸದೆ ಚಾಲಕ ಲಾರಿ ಚಲಾಯಿಸಿದ್ದರಿಂದ ತಂತಿಗಳು ವಾಹನಕ್ಕೆ ಸಿಲುಕಿವೆ. ಇದರಿಂದ ತಂತಿಗಳೊಂದಿಗೆ ಎರಡು ಜೋಡಿ ಕಂಬಗಳು ರಸ್ತೆಗೆ ಅಡ್ಡಲಾಗಿ ಉರುಳಿ…

ಅಯೋಧ್ಯೆಯಲ್ಲಿ ನಡೆಯುವ ಶ್ರೀ ರಾಮಲಲ್ಲಾನ ಪ್ರಾಣ ಪ್ರತಿಷ್ಟೆಯಲ್ಲಿ ಭಾಗವಹಿಸದಿರಲು ಶೃಂಗೇರಿ ಮಠದ ಸ್ವಾಮೀಜಿಗಳ ನಿರ್ಧಾರ : ಮಠದಿಂದ ಅಧಿಕೃತ ಪ್ರಕಟನೆ
ರಾಜ್ಯ

ಅಯೋಧ್ಯೆಯಲ್ಲಿ ನಡೆಯುವ ಶ್ರೀ ರಾಮಲಲ್ಲಾನ ಪ್ರಾಣ ಪ್ರತಿಷ್ಟೆಯಲ್ಲಿ ಭಾಗವಹಿಸದಿರಲು ಶೃಂಗೇರಿ ಮಠದ ಸ್ವಾಮೀಜಿಗಳ ನಿರ್ಧಾರ : ಮಠದಿಂದ ಅಧಿಕೃತ ಪ್ರಕಟನೆ

ಚಿಕ್ಕಮಗಳೂರು: ಶಂಕರಾಚಾರ್ಯರರಿಂದ ಸ್ಥಾಪಿತವಾದ ಚಿಕ್ಕಮಗಳೂರು (Chikkamagaluru) ಜಿಲ್ಲೆಯಲ್ಲಿರುವ ದಕ್ಷಿಣಾಮ್ನಾಯ ಪೀಠ ಎಂದೇ ಪ್ರಖ್ಯಾತಿ ಪಡೆದಿರುವ, ಶೃಂಗೇರಿ ಮಠದ ಶ್ರೀಗಳು ಅಯೋಧ್ಯೆಯಲ್ಲಿ (Ayodhya) ನಡೆಯುವ ರಾಮಮಂದಿರ (Ram Mandir) ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಮಠವು ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ. ಅವರ ಬದಲು ಮಠದ ಆಡಳಿತಾಧಿಕಾರಿ ಗೌರಿ ಶಂಕರ್…

ಮಂಗಳೂರು: ಮರಳು ದಂಧೆ ನಿಲ್ಲಿಸಲು ಹಿಂದೇಟು, ಹಿರಿಯ ಅಧಿಕಾರಿಗಳ ಜತೆ ಉಡಾಫೆ – ಕಂಕನಾಡಿ ಇನ್ಸ್‌ ಪೆಕ್ಟ‌ರ್ ಆಮಾನತು
ರಾಜ್ಯ

ಮಂಗಳೂರು: ಮರಳು ದಂಧೆ ನಿಲ್ಲಿಸಲು ಹಿಂದೇಟು, ಹಿರಿಯ ಅಧಿಕಾರಿಗಳ ಜತೆ ಉಡಾಫೆ – ಕಂಕನಾಡಿ ಇನ್ಸ್‌ ಪೆಕ್ಟ‌ರ್ ಆಮಾನತು

ಮಂಗಳೂರು: ಕಂಕನಾಡಿ ನಗರ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆಗೆ ಬೆಂಬಲ, ಫ್ಲ್ಯಾಟ್ ನಿವಾಸಿಗಳ ಜತೆ ಕಿರಿಕ್, ಹಿರಿಯ ಅಧಿಕಾರಿಗಳ ಜತೆ ಉಡಾಫೆಯಾಗಿ ವರ್ತಿಸಿದ್ದಾರೆಂಬ ಆರೋಪದಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯ ಇನ್ಸ್‌ ಪೆಕ್ಟ‌ರ್ ಎಸ್.ಎಚ್. ಭಜಂತ್ರಿ ಯನ್ನು ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶಿಸಿದ್ದಾರೆ.…

ಇನ್ಮುಂದೆ ಆಧಾರ್‌ ಜನ್ಮ ದಿನಾಂಕಕ್ಕೆ ಪುರಾವೆಯಾಗಲ್ಲ
ರಾಜ್ಯ

ಇನ್ಮುಂದೆ ಆಧಾರ್‌ ಜನ್ಮ ದಿನಾಂಕಕ್ಕೆ ಪುರಾವೆಯಾಗಲ್ಲ

ಹೊಸದಿಲ್ಲಿ: ಜನನ ದಿನಾಂಕದ ದಾಖಲೆಯಾಗಿ ಇನ್ನು ಮುಂದೆ ಆಧಾರ್‌ ಕಾರ್ಡ್‌ ಅನ್ನು ಪರಿಗಣಿಸಲಾಗುವುದಿಲ್ಲ ಎಂದು ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಸ್ಪಷ್ಟಪಡಿಸಿದೆ. ಭಾರತೀಯ ವಿಶಿಷ್ಟ ಗುರುತಿನ ಸಂಖ್ಯೆ ಪ್ರಾಧಿಕಾರ(ಯುಐಡಿಐಎ)ದ ನಿರ್ದೇಶನದ ಅನ್ವಯ ಈ ನಿರ್ಧಾರ ಕೈಗೊಂಡಿರುವುದಾಗಿ ಇಪಿಎಫ್ಒ ತಿಳಿಸಿದೆ. ಜತೆಗೆ, ಜನನ ದಿನಾಂಕದ ತಿದ್ದುಪಡಿಗೆ ಸ್ವೀಕಾರಾರ್ಹವಾದ ದಾಖಲೆಗಳ…

ನೇತ್ರಾವತಿ ನದಿ ನೀರಿನಲ್ಲಿ ಮುಳುಗಿ ಶಾಲಾ ಬಾಲಕ ಸಾವು
ರಾಜ್ಯ

ನೇತ್ರಾವತಿ ನದಿ ನೀರಿನಲ್ಲಿ ಮುಳುಗಿ ಶಾಲಾ ಬಾಲಕ ಸಾವು

ಬಂಟ್ವಾಳ: ಸಂಜೆ ವೇಳೆ ನಾವೂರ ಎಂಬಲ್ಲಿ ಶಾಲಾ ಬಾಲಕನೋರ್ವ ನೇತ್ರಾವತಿ ನದಿಯಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಬಾಲಕನನ್ನು ಅಲ್ಲಿಪಾದೆ ನಾವೂರ ಗ್ರಾಮದ ಕೋಡಿಬೈಲು ನಿವಾಸಿ ಪ್ರಜ್ವಲ್ ನಾಯಕ್ (13) ಗುರುತಿಸಲಾಗಿದೆ.ನಾವೂರ ಗ್ರಾಮದ ನೆಕ್ಕಿಲಾರು ಎಂಬಲ್ಲಿ ಸ್ನೇಹಿತರ ಜೊತೆ ನದಿಯ ಬದಿಗೆ ತೆರಳಿದ ವೇಳೆ ಕಾಲು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI