ಅಂತರಾಷ್ಟ್ರೀಯ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ
ಅಂತರಾಷ್ಟ್ರೀಯ ಅಪರಾಧ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ

ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಪ್ರಾಂತ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್‌ನ ದಕ್ಷಿಣ ಭಾಗಗಳ ಮೇಲೆ ನಡೆಸಿದ ವಾಯುದಾಳಿಗಳಿಗೆ ಪ್ರತಿಯಾಗಿ ಇರಾನ್ ಭೀಕರ ಪ್ರತಿಕಾರ ತೀರಿಸಿಕೊಂಡಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ ಅತ್ಯಂತ ಪ್ರಮುಖ '5ನೇ ಫ್ಲೀಟ್' (Fifth Fleet) ಪ್ರಧಾನ ಕಚೇರಿ ಹಾಗೂ ಜೋರ್ಡಾನ್ ಮತ್ತು ಕುವೈತ್‌ನಲ್ಲಿರುವ ಯುಎಸ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಡ್ರೋನ್‌ಗಳ ಸುರಿಮಳೆಗೈದಿದೆ. ಈ ದಿಢೀರ್ ದಾಳಿಯಿಂದಾಗಿ ಇಡೀ ಗಲ್ಫ್ ಪ್ರಾಂತ್ಯದಲ್ಲಿ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಬೆಳ್ತಂಗಡಿ; ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಫೋಟ; ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ.
ರಾಜ್ಯ

ಬೆಳ್ತಂಗಡಿ; ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಫೋಟ; ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ.

ಬೆಳ್ತಂಗಡಿ; ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಫೋಟ; ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯಬೆಳ್ತಂಗಡಿ: ಕುಕ್ಕೇಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಫೋಟಗೊಂಡು ಕನಿಷ್ಠ ಇಬ್ಬರು ಮೃತಪಟ್ಟಿರುವ ಘಟನೆ ರವಿವಾರ ನಡೆದಿದೆ.ಸ್ಫೋಟದ ತೀವ್ರತೆಗೆ ದೇಹಗಳು ಚಿದ್ರಗೊಂಡಿರುವುದಾಗಿ ತಿಳಿದು ಬಂದಿದೆ.ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು…

ಬಂಟ್ವಾಳ: ಗುಡ್ಡದ ಹುಲ್ಲುಗಾವಲಿಗೆ ಬೆಂಕಿ, ನಂದಿಸಲು ಹೋದ ದಂಪತಿ ಸಜೀವ ದಹನ
ರಾಜ್ಯ

ಬಂಟ್ವಾಳ: ಗುಡ್ಡದ ಹುಲ್ಲುಗಾವಲಿಗೆ ಬೆಂಕಿ, ನಂದಿಸಲು ಹೋದ ದಂಪತಿ ಸಜೀವ ದಹನ

ಬಂಟ್ವಾಳ: ಗುಡ್ಡದ ಹುಲ್ಲುಗಾವಲಿಗೆ ಬೆಂಕಿ, ನಂದಿಸಲು ಹೋದ ದಂಪತಿ ಸಜೀವ ದಹನಬಂಟ್ವಾಳ : ಗುಡ್ಡವೊಂದಲ್ಲಿ ಹುಲ್ಲುಗಾವಲಿಗೆ ಬಿದ್ದಿದ್ದ ಬೆಂಕಿ ನಂದಿಸಲು ಹೋದ ದಂಪತಿ ಸಜೀಹ ದಹನಗೊಂಡ ಘಟನೆ ಬಂಟ್ವಾಳ ತಾಲೂಕಿನ ಲೋರೆಟ್ಟೋ ಪದವು ಸಮೀಪದ ತುಂಡುಪದವು ಎಂಬಲ್ಲಿ ರವಿವಾರ ಮಧಾಹ್ನ ವೇಳೆ ನಡೆದಿದೆ. ತುಂಡುಪದವು ನಿವಾಸಿ, ಗಿಲ್ಬರ್ಟ್ ಕಾರ್ಲೋ(78)…

ಅಪಘಾತದಲ್ಲಿ ಕೈ ಕಳೆದುಕೊಂಡ ಯುವಕನ ಚಿಕಿತ್ಸೆ ನೆರವಾಗಲು ಸಹೃದಯಿಗಳಲ್ಲಿ ಕಳಕಳಿಯ ಮನವಿ
ರಾಜ್ಯ

ಅಪಘಾತದಲ್ಲಿ ಕೈ ಕಳೆದುಕೊಂಡ ಯುವಕನ ಚಿಕಿತ್ಸೆ ನೆರವಾಗಲು ಸಹೃದಯಿಗಳಲ್ಲಿ ಕಳಕಳಿಯ ಮನವಿ

ಸುಳ್ಯ ತಾಲೂಕಿನ ಯುವಕ ಶಶಿ ಎನ್ನುವ ಇವರು 23-1-2024 ರಂದು ಕೆಲಸಕ್ಕೆಂದು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬೆಳಿಗ್ಗೆ ಬೆಳ್ಳಾರೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾನೆ. ಪ್ರಾಣಾಪಯದಿಂದ ಪಾರಾದರೂ ಅಪಘಾತದಲ್ಲಿ ಒಂದು ಕೈ ಸಂಪೂರ್ಣ ಛಿದ್ರವಾದ ಕಾರಣ ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದೆ, ಹಾಗೂ…

ಮಂಗಳೂರು: ಗಾಂಜಾ ಸೇವನೆ; ಇಬ್ಬರ ಬಂಧನ…!
ರಾಜ್ಯ

ಮಂಗಳೂರು: ಗಾಂಜಾ ಸೇವನೆ; ಇಬ್ಬರ ಬಂಧನ…!

ಮಂಗಳೂರು: ಗಾಂಜಾ ಸೇವನೆ ಮಾಡಿದ ಇಬ್ಬರು ಯುವಕರನ್ನು ಮಂಗಳೂರು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಲ್ಮಠ ಬಳಿ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಕೇರಳ ಎರ್ನಾಕುಲಂನ ಎಲ್ವಿನ್ ಶಿಜು(19)ನನ್ನು ಕದ್ರಿ ಪೊಲೀಸರು ಬಂದಿಸಿದ್ದಾರೆ. ಸೆಂಟ್ರಲ್ ಮಾರ್ಕೆಟ್ ಬಳಿ ಎರ್ನಾಕುಲಂನ ಆಡ್ಸನ್ ಜಾರ್ಜ್‌(19) ನನ್ನು ಶುಕ್ರವಾರ ಬೆಳಿಗ್ಗೆ ಬಂದರು ಠಾಣೆಯ…

ಫೆ.2 ರಿಂದ ಅಜ್ಜಾವರ ಮೇನಾಲ ಮಖಾಂ ಉರೂಸ್ ಪ್ರಾರಂಭಫೆ.6 ರಂದು ಉರೂಸ್ ಸಮಾರೋಪ ಹಾಗೂ ಸೌಹಾರ್ದ ಸಂಗಮ
ರಾಜ್ಯ

ಫೆ.2 ರಿಂದ ಅಜ್ಜಾವರ ಮೇನಾಲ ಮಖಾಂ ಉರೂಸ್ ಪ್ರಾರಂಭಫೆ.6 ರಂದು ಉರೂಸ್ ಸಮಾರೋಪ ಹಾಗೂ ಸೌಹಾರ್ದ ಸಂಗಮ

ಇತಿಹಾಸ ಪ್ರಸಿದ್ಧ ಅಜ್ಜಾವರ ಮೇನಾಲ ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮ ಹಾಗೂ 5 ದಿನಗಳ ಧಾರ್ಮಿಕ ಪ್ರವಚನ ಕಾರ್ಯಕ್ರಮ ಅಜ್ಜಾವರ ಮತ್ತು ಮೇನಾಲ ಮಖಾಂ ವಠಾರದಲ್ಲಿ‌ ನಡೆಯಲಿದೆ ಎಂದು ಅಜ್ಜಾವರ ಜುಮ್ಮಾ ಮಸೀದಿ ಕಮಿಟಿ ಪ್ರಧಾನ ಕಾರ್ಯದರ್ಶಿ ಶಾಫಿ ಮುಕ್ರಿ ಜ.27 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ…

ಕಂಬಳ ವೀಕ್ಷಣೆಗೆಂದು ಬರುತ್ತಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ : ಕಡಬದ ಯುವಕ ಅರೆಸ್ಟ್ ;
ರಾಜ್ಯ

ಕಂಬಳ ವೀಕ್ಷಣೆಗೆಂದು ಬರುತ್ತಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ : ಕಡಬದ ಯುವಕ ಅರೆಸ್ಟ್ ;

:ಕಂಬಳ ವೀಕ್ಷಣೆಗೆ ಬಂದಿದ್ದ ಬಾಲಕಿಯೋರ್ವಳಿಗೆ ಕಿರುಕುಳ ನೀಡಿದ ಆರೋಪದಲ್ಲಿ ಕಡಬ ಮೂಲದ ಯುವಕನನ್ನು ಪೊಲೀಸರು ಪುತ್ತೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಕಿರುಕುಳಕ್ಕೊಳಗಾದ ಬಾಲಕಿ ಬೊಬ್ಬೆ ಹಾಕಿದ ವೇಳೆ ಆರೋಪಿ ಅಲ್ಲಿಂದ ಪರಾರಿಯಾಗಲೆತ್ನಿಸಿದ.ಆದರೆ ಅಲ್ಲಿ ಸೇರಿದ್ದ ಸಾರ್ವಜನಿಕರು ಆತನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಜ.27ರಂದು ರಾತ್ರಿ ನಡೆದಿದೆ.ಬಾಲಕಿಗೆ ಲೈಂಗಿಕ…

ಫೆ.2 ರಿಂದ ಫೆ 6.ರ ವರೆಗೆ ಅಜ್ಜಾವರ ಮೇನಾಲ ಮಖಾಂ ಉರೂಸ್ ಪ್ರಾರಂಭ :ಫೆ.6 ರಂದು ಉರೂಸ್ ಸಮಾರೋಪ ಹಾಗೂ ಸೌಹಾರ್ದ ಸಂಗಮ: ಶಾಫಿ ಮುಕ್ರಿ
ರಾಜ್ಯ

ಫೆ.2 ರಿಂದ ಫೆ 6.ರ ವರೆಗೆ ಅಜ್ಜಾವರ ಮೇನಾಲ ಮಖಾಂ ಉರೂಸ್ ಪ್ರಾರಂಭ :ಫೆ.6 ರಂದು ಉರೂಸ್ ಸಮಾರೋಪ ಹಾಗೂ ಸೌಹಾರ್ದ ಸಂಗಮ: ಶಾಫಿ ಮುಕ್ರಿ

ಇತಿಹಾಸ ಪ್ರಸಿದ್ಧ ಅಜ್ಜಾವರ ಮೇನಾಲ ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮ ಹಾಗೂ 5 ದಿನಗಳ ಧಾರ್ಮಿಕ ಪ್ರವಚನ ಕಾರ್ಯಕ್ರಮ ಅಜ್ಜಾವರ ಮತ್ತು ಮೇನಾಲ ಮಖಾಂ ವಠಾರದಲ್ಲಿ‌ ನಡೆಯಲಿದೆ ಎಂದು ಅಜ್ಜಾವರ ಜುಮ್ಮಾ ಮಸೀದಿ ಕಮಿಟಿ ಪ್ರಧಾನ ಕಾರ್ಯದರ್ಶಿ ಶಾಫಿ ಮುಕ್ರಿ ತಿಳಿಸಿದ್ದಾರೆ ಅವರಜ ಜ.27 ರಂದು ಸುಳ್ಯ ಪ್ರೆಸ್…

ಪೆರಾಜೆ ಕುಂಬಳಚೇರಿ ಶಾಲಾ ಅಮೃತಮಹೋತ್ಸವ: ಮಕ್ಕಳಲ್ಲಿ ಆಲೋಚಿಸುವ ಶಕ್ತಿಯನ್ನು ತುಂಬುವುದೇ ನಿಜವಾದ ಶಿಕ್ಷಣ : ಶಾಸಕ ಎ.ಎಸ್.ಪೊನ್ನಣ್ಣ
ರಾಜ್ಯ

ಪೆರಾಜೆ ಕುಂಬಳಚೇರಿ ಶಾಲಾ ಅಮೃತಮಹೋತ್ಸವ: ಮಕ್ಕಳಲ್ಲಿ ಆಲೋಚಿಸುವ ಶಕ್ತಿಯನ್ನು ತುಂಬುವುದೇ ನಿಜವಾದ ಶಿಕ್ಷಣ : ಶಾಸಕ ಎ.ಎಸ್.ಪೊನ್ನಣ್ಣ

  ಈ ದೇಶದಲ್ಲಿ ಸರ್ಕಾರಿ ಶಾಲೆಗಳ ಕೊಡುಗೆ ಅಪಾರವಾದುದು, ಮಕ್ಕಳಿಗೆ ಸ್ವತಂತ್ರ ಆಲೋಚನಾ ಶಕ್ತಿಯನ್ನು ತುಂಬುವುದೇ ನಿಜವಾದ ಶಿಕ್ಷಣ ಮಕ್ಕಳ ಸಾಮರ್ಥ್ಯಶಕ್ತಿಯನ್ನು ಗುರುತಿಸಿ, ಸರಿಯಾದ ದಾರಿಯಲ್ಲಿ ನಡೆಯುವಂತೆ ಮಾಡಿ, ಸಮಾಜಕ್ಕೆ ಪೂರಕವಾಗಿ ಮಕ್ಕಳನ್ನು ಪೋಷಿಸುವ ಜವಾಬ್ದಾರಿ ಪೋಷಕರಿಗೆ ಇದೆ. ಜತೆಗೆ ಮಕ್ಕಳನ್ನು ತಿದ್ದಿ-ತೀಡಿ ಒಂದು ರೂಪವನ್ನು ಕೊಡುವ ಜವಾಬ್ದಾರಿ…

ಕರಿಕೆಯಲ್ಲಿ ಅದ್ದೂರಿ ‘ಗಡಿ ಉತ್ಸವ:ಕರಿಕೆ ಭಾಗಮಂಡಲ ರಸ್ತೆ ಅಭಿವೃದ್ದಿಗೆ 12 ಕೋಟಿ ಅನುದಾನ: ಕರಿಕೆಯನ್ನು ಮಾದರಿ ಗ್ರಾಮವನ್ನಾಗಿಸುವ ಗುರಿ: ಎ ಎಸ್ ಪೊನ್ನಣ್ಣ
ರಾಜ್ಯ

ಕರಿಕೆಯಲ್ಲಿ ಅದ್ದೂರಿ ‘ಗಡಿ ಉತ್ಸವ:
ಕರಿಕೆ ಭಾಗಮಂಡಲ ರಸ್ತೆ ಅಭಿವೃದ್ದಿಗೆ 12 ಕೋಟಿ ಅನುದಾನ: ಕರಿಕೆಯನ್ನು ಮಾದರಿ ಗ್ರಾಮವನ್ನಾಗಿಸುವ ಗುರಿ: ಎ ಎಸ್ ಪೊನ್ನಣ್ಣ

ಕರಿಕೆ ಭಾಗಮಂಡಲ ರಸ್ತೆ ಅಭಿವೃದ್ದಿಗೆ 12 ಕೋಟಿ ಅನುದಾನ ಶೀಘ್ರದಲ್ಲೆ ಟೆಂಡರ್ ಪ್ರಕ್ರಿಯೆ ನಡೆದು ಕಾಮಗಾರಿಗಳು ಆರಂಭವಾಗಲಿದೆ, ರಸ್ತೆ , ಶಾಲೆ , ಅಂಗನವಾಡಿ ಬಸ್ ತಂಗುದಾಣವನ್ನು ಮೇಲ್ದರ್ಜೆಗೇರಿಸುವುದರ ಮೂಲಕ ಹಂತ ಹಂತವಾಗಿ ಕರಿಕೆ ಗ್ರಾಮವನ್ನು ಅಭಿವೃದ್ಧಿ ಪಡಿಸಿ ಮಾದರಿ ಗ್ರಾಮವನ್ನಾಗಿಸುವ ಗುರಿ ಹೊಂದಿದ್ದೇವೆ ಎಂದು ಮುಖ್ಯಮಂತ್ರಿಗಳ ಕಾನೂನು…

ಪೆರಾಜೆ ಜನಸ್ಪಂದನ ಕಾರ್ಯಕ್ರಮ :ದಿನದ 24 ಗಂಟೆಯೂ ಪ್ರಾಮಾಣಿಕವಾಗಿ ಜನರ ಸೇವೆ ಮಾಡಲು ಬದ್ಧ : ಎ ಎಸ್ ಪೊನ್ನಣ್ಣ.
ರಾಜ್ಯ

ಪೆರಾಜೆ ಜನಸ್ಪಂದನ ಕಾರ್ಯಕ್ರಮ :ದಿನದ 24 ಗಂಟೆಯೂ ಪ್ರಾಮಾಣಿಕವಾಗಿ ಜನರ ಸೇವೆ ಮಾಡಲು ಬದ್ಧ : ಎ ಎಸ್ ಪೊನ್ನಣ್ಣ.

ಈ ಸರಕಾರ ಬಡವರ ಸರಕಾರ , ಕಟ್ಟ ಕಡೆಯ ಗ್ರಾಮದಲ್ಲಿ ಜನಸ್ಪಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದರ ಮೂಲಕ ಗ್ರಾಮೀಣ ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸುವ ನಿಟ್ಟಿನಲ್ಲ ಯೋಜನೆ ರೂಪಿಸಲಾಗಿದೆ.ದಿನದ 24 ಗಂಟೆಯೂ ಜನರ ಸೇವೆಯನ್ನು ಪ್ರಾಮಾಣಿಕವಾಗಿ ನಿರ್ವಹಿಸಲು ಬದ್ಧನಾಗಿದ್ದೇನೆ ಎಂದು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ವಿರಾಜ ಪೇಟೆ ಕ್ಷೇತ್ರದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI