ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಫಾಸ್ಟ್ಯಾಗ್ ಬಳಕೆದಾರರೇ ಎಚ್ಚರ …! ಕೆವೈಸಿ ಪೂರ್ಣಗೊಳಿಸದ ಖಾತೆಗಳು ಜ. 31ರಿಂದ ನಿಷ್ಕ್ರಿಯ
ರಾಜ್ಯ

ಫಾಸ್ಟ್ಯಾಗ್ ಬಳಕೆದಾರರೇ ಎಚ್ಚರ …! ಕೆವೈಸಿ ಪೂರ್ಣಗೊಳಿಸದ ಖಾತೆಗಳು ಜ. 31ರಿಂದ ನಿಷ್ಕ್ರಿಯ

ನವದೆಹಲಿ: ಖಾತೆಯಲ್ಲಿ ಅಗತ್ಯ ಮೊತ್ತ ಇದ್ದರೂ ಕೆವೈಸಿ ಪೂರ್ಣಗೊಳಿಸದ ಫಾಸ್ಟ್ಯಾಗ್‌ಗಳನ್ನು ನಿಷ್ಕ್ರಿಯಗೊಳಿಸಲಾಗುವುದು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ. ಜ.31ರಿಂದ ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸದೆ ಇದ್ದರೆ ಬ್ಯಾಂಕ್‌ ಕಡೆಯಿಂದ ಫಾಸ್ಟ್ಯಾಗ್‌ ಖಾತೆಗಳು ನಿಷ್ಟ್ರಿಯವಾಗಲಿದೆ ಎಂದು ಪ್ರಾಧಿಕಾರ ತಿಳಿಸಿದೆ.” ಒಂದು ವಾಹನ, ಒಂದು ಫಾಸ್ಟ್ಯಾಗ್‌” ಅಭಿಯಾನದಡಿಯಲ್ಲಿ ಫಾಸ್ಟ್ಯಾಗ್‌ನ ಉತ್ತಮ…

ಬೆಳ್ತಂಗಡಿ : ಆಟವಾಡುತ್ತಿದ್ದಾಗ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತ್ಯು
ರಾಜ್ಯ

ಬೆಳ್ತಂಗಡಿ : ಆಟವಾಡುತ್ತಿದ್ದಾಗ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತ್ಯು

ಬೆಳ್ತಂಗಡಿ : ಜ.15ರಂದು ಸಂಜೆ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ಮಕ್ಕಳ ಜೊತೆ ಆಟವಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ದಾರುಣ ಘಟನೆ ನಡೆದಿದೆ. ಮೃತ ಬಾಲಕನನ್ನು ಪಣಕಜೆ ನಿವಾಸಿ ಮಹಮ್ಮದ ಹನೀಫ್ ಎಂಬವರ ಪುತ್ರ ಮಹಮ್ಮದ್ ಅನಾನ್ (7 ವ) ಎಂದು ಗುರುತಿಸಲಾಗಿದೆ. ಇಂದು…

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ : ಕೊಡಗಿನಿಂದ ರವಿ ಕಾಳಪ್ಪ: ಉಡುಪಿಯಿಂದ ಕಿಶೋರ್ ಕುಂದಾಪುರ .
ರಾಜ್ಯ

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ : ಕೊಡಗಿನಿಂದ ರವಿ ಕಾಳಪ್ಪ: ಉಡುಪಿಯಿಂದ ಕಿಶೋರ್ ಕುಂದಾಪುರ .

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆಯಾಗಿದ್ದಾರೆ.ಕೊಡಗಿನಿಂದ ರವಿ ಕಾಳಪ್ಪ ಆಯ್ಕೆಯಾಗಿದ್ದಾರೆ, ಉಡುಪಿಯಿಂದ ಕಿಶೋರ್ ಕುಂದಾಪುರ ಆಯ್ಕೆಯಾಗಿದ್ದಾರೆ.ಬಿಲ್ಲವ ಸಮಾಜಕ್ಕೆ ಸೇರಿದ ಕುಂಪಲ ಅವರುಜಿಲ್ಲಾ ಬಿಜೆಪಿಯಲ್ಲಿ ಯಾವುದೇ ಕಪ್ಪು ಚುಕ್ಕೆಯಿಲ್ಲದ ನಾಯಕ ಎಂದೇ ಗುರುತಿಸಿಕೊಂಡಿದ್ದರು.ಕುಂಪಲ ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿದ್ದರು. ಸಾಮಾಜಿಕ ಹಾಗೂ…

ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮಮದ ಸಮಾರೋಪ ಸಮಾರಂಭ.ಶಿಕ್ಷಣ ಪಡೆಯುವುದು ಮುಖ್ಯವಲ್ಲ ,ಪಡೆದ ಶಿಕ್ಷಣದಿಂದ ಸಮಾಜಕ್ಕೆ ಏನು ಕೊಟ್ಟಿದ್ದೇವೆ ಎನ್ನುವುದೇ ಪ್ರಮುಖವಾದುದು : ಎಸ್ ಅಂಗಾರ
ರಾಜ್ಯ

ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮಮದ ಸಮಾರೋಪ ಸಮಾರಂಭ.
ಶಿಕ್ಷಣ ಪಡೆಯುವುದು ಮುಖ್ಯವಲ್ಲ ,ಪಡೆದ ಶಿಕ್ಷಣದಿಂದ ಸಮಾಜಕ್ಕೆ ಏನು ಕೊಟ್ಟಿದ್ದೇವೆ ಎನ್ನುವುದೇ ಪ್ರಮುಖವಾದುದು : ಎಸ್ ಅಂಗಾರ

ನಮ್ಮೂರಿನ ಶಾಲೆ ನಮ್ಮ ಶಾಲೆ ಎಂಬ ಮನಸಿನಿಂದ , ನಾವು ಕಲಿತ ಶಾಲೆಗೆ ನಮ್ಮ ಕೈಯಲ್ಲಾದ ಕೊಡುಗೆ ನೀಡಿದಲ್ಲಿ, ಶಾಲೆಯ ಅಭಿವೃದ್ದಿಗೆ ಅನುದಾನಕ್ಕಾಗಿ ಸರಕಾರಕ್ಕೆ ಕೈಚಾಚಬೇಕಾದ ಅನಿವಾರ್ಯತೆ ಸೃಷ್ಟಿಯಾಗುವುದಿಲ್ಲ, ಶಿಕ್ಷಣ ಪಡೆಯುವುದು ಮುಖ್ಯವಲ್ಲ, ಪಡೆದ ಶಿಕ್ಷಣದಿಂದ ಸಮಾಜಕ್ಕೆ ಏನು ಕೊಟ್ಟಿದ್ದೇವೆ ಎನ್ನುವುದು ಪ್ರಮುಖವಾದುದು ,ಎಂದು ಮಾಜಿ ಸಚಿವ, ಚೊಕ್ಕಾಡಿ…

ಕಡಬ: ಮನೆ ಎದುರು ಕಳೆ ಹುಲ್ಲು ತೆಗೆಯುವ ವೇಳೆ ಸಹೋದರರ ನಡುವೆ ತಕರಾರು; ಹಲ್ಲೆ, ಜೀವ ಬೆದರಿಕೆ..!
ರಾಜ್ಯ

ಕಡಬ: ಮನೆ ಎದುರು ಕಳೆ ಹುಲ್ಲು ತೆಗೆಯುವ ವೇಳೆ ಸಹೋದರರ ನಡುವೆ ತಕರಾರು; ಹಲ್ಲೆ, ಜೀವ ಬೆದರಿಕೆ..!

ಕಡಬದಲ್ಲಿ ಹುಲ್ಲು ತೆಗೆಯುವ ಮೆಷಿನ್ ಎಳೆದೊಯ್ದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ.ಆರೋಪಿಯನ್ನು ವಸಂತ ಹಾಗೂ ಅವರ ಪತ್ನಿ ಹೇಮಲತಾ ಎಂದು ಗುರುತಿಸಲಾಗಿದೆ. ರೆಂಜಿಲಾಡಿ ಗ್ರಾಮ, ಕಡಬ ತಾಲೂಕು ಗಂಗಾಧರ ಅವರು ತಮ್ಮ ಮನೆಯ ಎದುರಿನಲ್ಲಿ ಬೆಳೆದಿರುವ ಕಳೆ ಹುಲ್ಲನ್ನು ಮಿಷಿನಿನಲ್ಲಿ ತೆಗೆಯುತ್ತಿದ್ದರು. ಈ ವೇಳೆ…

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಗೆ ಅಪರಿಚಿತ ಕಾರು ಢಿಕ್ಕಿಯಾಗಿ ಪರಾರಿ -ಶಾಸಕರಿಗೆ ಗಾಯ..!
ರಾಜ್ಯ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಗೆ ಅಪರಿಚಿತ ಕಾರು ಢಿಕ್ಕಿಯಾಗಿ ಪರಾರಿ -ಶಾಸಕರಿಗೆ ಗಾಯ..!

ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರಿಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾಗಿದ್ದು, ಶಾಸಕರು ಪವಾಡಸದೃಶವಾಗಿ ಅಪಾಯದಿಂದ ಪಾರಾದ ಘಟನೆ ಭಾನುವಾರ ಮಧ್ಯಾಹ್ನ ಮಂಗಳೂರು ಹೊರವಲಯದ ತೆಂಕ ಎಡಪದವು ಎಂಬಲ್ಲಿ ನಡೆದಿದೆ.ಶಾಸಕ ರಾಜೇಶ್ ನಾಯ್ಕ್ ಅವರು ಇಂದು ಸಂಕ್ರಮಣದ ಅಂಗವಾಗಿ ಎಡಪದವು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪೂಜೆ ಮುಗಿಸಿ ವಾಪಾಸು…

ಉಡುಪಿ: ಖಾಲಿ ಜಾಗದಲ್ಲಿ ಆಕಸ್ಮಿಕ ಅಗ್ನಿ ದುರಂತ: ಗಿಡ ಮರಗಳು ಬೆಂಕಿಗಾಹುತಿ..!
ರಾಜ್ಯ

ಉಡುಪಿ: ಖಾಲಿ ಜಾಗದಲ್ಲಿ ಆಕಸ್ಮಿಕ ಅಗ್ನಿ ದುರಂತ: ಗಿಡ ಮರಗಳು ಬೆಂಕಿಗಾಹುತಿ..!

ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಕಟ್ಟಡವೊಂದರ ಹಿಂಭಾಗದ ಖಾಲಿ ಜಾಗದಲ್ಲಿ ಆಕಸ್ಮಿಕ ಅಗ್ನಿ ದುರಂತ ಸಂಭವಿಸಿದ ಘಟನೆ ನಡೆದಿದೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿರುವ ಖಾಲಿ ನಿವೇಶನ ಒಂದರಲ್ಲಿನ ಹುಲ್ಲು, ಕುರುಚಲು ಗಿಡಗಳಿಗೆ ಆಕಸ್ಮಿಕ ವಾಗಿ ಬೆಂಕಿ ತಗುಲಿ ಬೆಂಕಿಯ ಕೆನ್ನಾಲಿಗೆಗೆ ಸ್ಥಳದಲ್ಲಿದ್ದ ಕುರುಚಲು ಗಿಡಗಳು ಆಹುತಿಯಾಗಿವೆ. ಬಿಸಿಲಿ‌ನ ತಾಪ…

ಸುಳ್ಯ :ಬಾಲಕಿಯರ ವಸತಿ ನಿಲಯದಲ್ಲಿ ಅಂಬೇಡ್ಕರ್ ಓದು ಕಾರ್ಯಕ್ರಮ : ಅಂಬೇಡ್ಕರ್ ಅವರ ತತ್ವ ಮತ್ತು ಸಿದ್ದಾಂತಗಳ ಮಹತ್ವದ ಕುರಿತು ಭಾಷಣ ಸ್ಪರ್ಧೆ
ರಾಜ್ಯ

ಸುಳ್ಯ :ಬಾಲಕಿಯರ ವಸತಿ ನಿಲಯದಲ್ಲಿ ಅಂಬೇಡ್ಕರ್ ಓದು ಕಾರ್ಯಕ್ರಮ : ಅಂಬೇಡ್ಕರ್ ಅವರ ತತ್ವ ಮತ್ತು ಸಿದ್ದಾಂತಗಳ ಮಹತ್ವದ ಕುರಿತು ಭಾಷಣ ಸ್ಪರ್ಧೆ

ಕರ್ನಾಟಕ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಸ್ವರ ಮಾಧುರ್ಯ ಸಂಗೀತ ಬಳಗ ಪುತ್ತೂರು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಇದರ ಸಂಯುಕ್ತಾಶ್ರಯದಲ್ಲಿ 'ಅಂಬೇಡ್ಕರ್ ಓದು' ಕಾರ್ಯಕ್ರಮ ಜನವರಿ 13 ರಂದು ಸುಳ್ಯದ ಕುರಂಜಿಬಾಗ್ ಬಾಲಕಿಯರ…

ಸುಳ್ಯ: ಸೋಣಂಗೇರಿಯಲ್ಲಿ ಹಾಕಲಾದ ಅಯೋಧ್ಯೆ ಶುಭ ಕೋರುವ ಬ್ಯಾನರ್ ನ ಹೆಸರಿಗೆ ಕಿಡಿಗೇಡಿಗಳಿಂದ ಮಸಿ
ರಾಜ್ಯ

ಸುಳ್ಯ: ಸೋಣಂಗೇರಿಯಲ್ಲಿ ಹಾಕಲಾದ ಅಯೋಧ್ಯೆ ಶುಭ ಕೋರುವ ಬ್ಯಾನರ್ ನ ಹೆಸರಿಗೆ ಕಿಡಿಗೇಡಿಗಳಿಂದ ಮಸಿ

ಸುಳ್ಯದ ಸೋಣಂಗೇರಿ ಪೇಟೆಯಲ್ಲಿ ಹಾಕಲಾಗಿದ್ದ ರಾಮ ಜನ್ಮ ಭೂಮಿ ಅಯೋಧ್ಯೆಗೆ ಶುಭ ಕೋರುವ ಬ್ಯಾನರ್ ನಲ್ಲಿ ಹಾಕಲಾದ ಹೆಸರಿಗೆ ಮಸಿ ಬಳಿದಿರುವ ಘಟನೆ ನಡೆದಿದೆ. ಅಯೋಧ್ಯೆ ಶುಭಕೋರುವ ಬ್ಯಾನರ್ ಗೆ ಸುಳ್ಯ ಮತ್ತು ಅಡ್ಕಾರ್ ನಲ್ಲಿ ಹಾನಿಯಾದ ಬಳಿಕ ಇದೀಗ ಸೋಣಂಗೇರಿಯಲ್ಲೂ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಬ್ಯಾನರ್ ನಲ್ಲಿ…

ಮಂಗಳೂರು: ಕಳ್ಳತನ ಪ್ರಕರಣ; ಆರೋಪಿ ಅರೆಸ್ಟ್..!
ರಾಜ್ಯ

ಮಂಗಳೂರು: ಕಳ್ಳತನ ಪ್ರಕರಣ; ಆರೋಪಿ ಅರೆಸ್ಟ್..!

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆರೂರಿನ ಪ್ರಸಕ್ತ ಬಂಟ್ವಾಳ ತಾಲೂಕಿನ ರಾಯಿ ಗ್ರಾಮದ ದೀಕ್ಷಿತ್ (27)ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಕಳವುಗೈದ 50,000 ರೂ. ಮೌಲ್ಯದ ಬಂಗಾರದ ತಾಳಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI