ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಉಳ್ಳಾಲ: ಕೇರಳಕ್ಕೆ ಗೋವಾ ಮದ್ಯ ಅಕ್ರಮ ಸಾಗಾಟ – ಆರೋಪಿ ಸಹಿತ 114 ಪೆಟ್ಟಿಗೆ ಮದ್ಯ, ವಾಹನ ವಶ
ರಾಜ್ಯ

ಉಳ್ಳಾಲ: ಕೇರಳಕ್ಕೆ ಗೋವಾ ಮದ್ಯ ಅಕ್ರಮ ಸಾಗಾಟ – ಆರೋಪಿ ಸಹಿತ 114 ಪೆಟ್ಟಿಗೆ ಮದ್ಯ, ವಾಹನ ವಶ

ಉಳ್ಳಾಲ : ಗೂಡ್ಸ್ ಟೆಂಪೋದಲ್ಲಿ ಗೋವಾ ಮದ್ಯದ ಪೆಟ್ಟಿಗೆಗಳನ್ನು ಕೇರಳಕ್ಕೆ ಸಾಗಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಮುಡಿಪು- ನೆತ್ತಿಲಪದವು ಎಂಬಲ್ಲಿ ಅಬಕಾರಿ ಪೊಲೀಸರು ಬಂಧಿಸಿ ಆತನಿಂದ ರೂ.6,87,720 ಮದ್ಯ ಹಾಗೂ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿಂದೆಯೂ ತೆಂಗಿನ ಗೆರಟೆಗಳನ್ನು ಮೇಲಿಟ್ಟು ಸಾರಾಯಿ ಸಾಗಾಟ ನಡೆಸಿ ಬಂಧಿತನಾಗಿದ್ದ ಆರೋಪಿ ಇದೀಗ…

ಬೆಳ್ತಂಗಡಿ: ಚಾಲಕನ ನಿರ್ಲಕ್ಷ್ಯದ ವೇಗಕ್ಕೆ ಕಾರು ಬಡಿದು ಮಹಿಳೆ ಗಂಭೀರ..!
ರಾಜ್ಯ

ಬೆಳ್ತಂಗಡಿ: ಚಾಲಕನ ನಿರ್ಲಕ್ಷ್ಯದ ವೇಗಕ್ಕೆ ಕಾರು ಬಡಿದು ಮಹಿಳೆ ಗಂಭೀರ..!

ತಾಲೂಕಿನ ಗುರುವಾಯನಕೆರೆಯ ಅಯ್ಯಪ್ಪ ನಗರ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು,ವೇಗವಾಗಿ ಬಂದು ರಸ್ತೆ ಬದಿ ನಿಂತಿದ್ದ ಮಹಿಳೆ ಡಿಕ್ಕಿ ಹೊಡೆದು, ಮಹಿಳೆ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಕಾರು ಡಿಕ್ಕಿಯ ರಭಸಕ್ಕೆ ಮಹಿಳೆ ಒಂದಷ್ಟು ದೂರ ನೆಗೆದು ಬಿದ್ದು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಾಳು…

ಮಂಗಳೂರು ಕಸ್ಟಮ್ಸ್ ಅಧಿಕಾರಿಗಳ ಮುಂದುವರೆದ ಚಿನ್ನ ಬೇಟೆ,ಏರ್‌ಪೋರ್ಟಿನಲ್ಲಿ 50.93 ಲಕ್ಷದ ಚಿನ್ನ ವಶ..!
ರಾಜ್ಯ

ಮಂಗಳೂರು ಕಸ್ಟಮ್ಸ್ ಅಧಿಕಾರಿಗಳ ಮುಂದುವರೆದ ಚಿನ್ನ ಬೇಟೆ,ಏರ್‌ಪೋರ್ಟಿನಲ್ಲಿ 50.93 ಲಕ್ಷದ ಚಿನ್ನ ವಶ..!

ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಚಿನ್ನದ ಬೇಟೆಯ ಸರಣಿಯನ್ನು ಮುಂದುವರೆಸಿದ್ದು ಶುಕ್ರವಾರ ಮತ್ತೆ 50.93 ಲಕ್ಷ ರೂಪಾಯಿಯ ಅಕ್ರಮ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಗಳಾದ IX816 ಮತ್ತು IX814ದಲ್ಲಿ ಅಭುದಾಬಿ ಮತ್ತು ದುಬೈಯಿಂದ ಆಗಮಿಸಿದ್ದ ಇಬ್ಬರು ಪ್ರಯಾಣಿಕರಲ್ಲಿ ಈ ಅಕ್ರಮ ಚಿನ್ನ ಪತ್ತೆಯಾಗಿದೆ.…

ಉಳ್ಳಾಲ: ಬಂಡೆಕಲ್ಲಿಗೆ ದೋಣಿ ಬಡಿದು ಮೀನುಗಾರ ಸಾವು..!
ರಾಜ್ಯ

ಉಳ್ಳಾಲ: ಬಂಡೆಕಲ್ಲಿಗೆ ದೋಣಿ ಬಡಿದು ಮೀನುಗಾರ ಸಾವು..!

ಉಳ್ಳಾಲ: ಮೊಗವೀರಪಟ್ಣ ಸಮೀಪದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯ ಹಗ್ಗ ತುಂಡಾಗಿ ಸಮುದ್ರದ ನಡುವೆ ಕಲ್ಲೊಂದಕ್ಕೆ ಬಡಿದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ತಿರುವನಂತಪುರ ನಿವಾಸಿ ಮೊಗವೀರಪಟ್ಣದಲ್ಲಿ ನೆಲೆಸಿದ್ದ ಮೈಕಲ್ (60)ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.ಮಹಮ್ಮದ ಕಲಂದರ್ ಷಾ ಮಾಲಕತ್ವದ ನಾಡದೋಣಿಯಲ್ಲಿ ಮೈಕಲ್ ಸೇರಿದಂತೆ ಖಲೀಲ್, ಯಾಸಿರ್ ಅರಾಫತ್ ಮೀನುಗಾರಿಕೆಗೆ…

ಚಾರ್ಮಾಡಿ – 2 ಸಾವಿರ ಅಡಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ – ಚಾಲಕ ಬಚಾವ್
ರಾಜ್ಯ

ಚಾರ್ಮಾಡಿ – 2 ಸಾವಿರ ಅಡಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ – ಚಾಲಕ ಬಚಾವ್

ಜ.13 ಶುಕ್ರವಾರ ಮಧ್ಯರಾತ್ರಿ ಚಾರ್ಮಾಡಿ ಘಾಟಿಯಲ್ಲಿ ಸೋಮನ ಕಾಡು ಸಮೀಪಮಂಜು ಕವಿದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯೊಂದು 2000 ಅಡಿ ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಪಾರಾದ ಘಟನೆ ನಡೆದಿದೆ. ಮೂಡಿಗೆರೆಯಿಂದ ಚಾರ್ಮಾಡಿಗೆ ಹೋಗುತ್ತಿದ್ದ ವೇಳೆ ಮಂಜು ಕವಿದ ವಾತಾವರಣವಿದ್ದರಿಂದ ದಾರಿ ಕಾಣದೆ ಟಿಪ್ಪರ್‌ ಚಾಲಕನ…

ಸುಳ್ಯ ಜಾತ್ರೆಯಲ್ಲಿ ಸಹಪಾಠಿ ಜೊತೆಗೆ ಮಾತನಾಡುತ್ತಿದ್ದ ಕಾರಣಕ್ಕೆ ಅನ್ಯ ಕೋಮಿನ ಯುವಕನಿಗೆ ಹಲ್ಲೆ:ನೈತಿಕ ಪೋಲಿಸ್ ಗಿರಿ ಆರೋಪ: ಯುವಕನಿಂದ ಪೋಲಿಸ್ ದೂರು.
ರಾಜ್ಯ

ಸುಳ್ಯ ಜಾತ್ರೆಯಲ್ಲಿ ಸಹಪಾಠಿ ಜೊತೆಗೆ ಮಾತನಾಡುತ್ತಿದ್ದ ಕಾರಣಕ್ಕೆ ಅನ್ಯ ಕೋಮಿನ ಯುವಕನಿಗೆ ಹಲ್ಲೆ:ನೈತಿಕ ಪೋಲಿಸ್ ಗಿರಿ ಆರೋಪ: ಯುವಕನಿಂದ ಪೋಲಿಸ್ ದೂರು.

ಸುಳ್ಯ ಜಾತ್ರೆಗೆ ಆಗಮಿಸಿದ್ದ ಸುಳ್ಯದ ಖಾಸಗಿ ಕಾಲೇಜಿನ ಪದವಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆದಿರುವ ಬಗ್ಗೆ ತಿಳಿದು ಬಂದಿದೆ, ಸುಳ್ಯದ ಗುತ್ತಿಗಾರಿನ ಯುವಕ ತನ್ನ ಸಹಪಾಠಿಗಳೊಂದಿಗೆ ಜ.೧೨.ರಂದು ಸುಳ್ಯ ಜಾತ್ರೋತ್ಸವ ನಡೆಯವ ಜಾಗದಲ್ಲಿ ಹೋಟೇಲ್ ನಲ್ಲಿ ತಿಂಡಿ ತಿನ್ನುತ್ತಾ ಅನ್ಯ ಕೋಮಿನ ವಿದ್ಯಾರ್ಥಿಯೊಂದಿಗೆ ಮಾತನಾಡಿದ ಎಂಬ ಕಾರಣಕ್ಕೆ ಹತ್ತರಿಂದ…

ಸುಳ್ಯ ಜಾತ್ರೆಯಲ್ಲಿ ಮಂಗಳೂರಿನ ಪ್ರತಿಷ್ಠಿತ ವಾಲ್ನಟ್ ಸಂಸ್ಥೆಯಿಂದ ವಿನೂತನ ಅದೃಷ್ಟ ಯೋಜನೆಯ ಪ್ರಾತ್ಯಕ್ಷಿಕೆ : ವಿನ್ ಅಂಡ್ ವಿನ್ ಲಕ್ಕಿ ಕೂಪನ್ ನಲ್ಲಿ ಚಿನ್ನದ ಉಂಗುರ ಗೆದ್ದ ಸುಳ್ಯದ ಗ್ರಾಹಕ.
ರಾಜ್ಯ

ಸುಳ್ಯ ಜಾತ್ರೆಯಲ್ಲಿ ಮಂಗಳೂರಿನ ಪ್ರತಿಷ್ಠಿತ ವಾಲ್ನಟ್ ಸಂಸ್ಥೆಯಿಂದ ವಿನೂತನ ಅದೃಷ್ಟ ಯೋಜನೆಯ ಪ್ರಾತ್ಯಕ್ಷಿಕೆ : ವಿನ್ ಅಂಡ್ ವಿನ್ ಲಕ್ಕಿ ಕೂಪನ್ ನಲ್ಲಿ ಚಿನ್ನದ ಉಂಗುರ ಗೆದ್ದ ಸುಳ್ಯದ ಗ್ರಾಹಕ.

ಮಂಗಳೂರು ವಾಲ್ ನೆಟ್ ಫರ್ನಿಚರ್ ಸಂಸ್ಥೆಯ ಐದನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಲಕ್ಕಿ ಕೂಪನ್ನಲ್ಲಿ ಪ್ರಥಮ ಪ್ರೋತ್ಸಾಹಕರ ಬಹುಮಾನವಾಗಿ ಚಿನ್ನದ ಉಂಗುರವನ್ನು ಸಂಸ್ಥೆಯ ಗ್ರಾಹಕರಾದ ಸುಳ್ಯದ ದಿವ್ಯಾ ರೈ ನಂಜೆ ಡಿಜೆ ಪ್ಲಸ್ ರವರು ತಮ್ಮದಾಗಿಸಿಕೊಂಡಿದ್ದಾರೆ.ಈ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಸುಳ್ಯ ಜಾತ್ರೋತ್ಸವದಲ್ಲಿ ಸಂಸ್ಥೆ ಅಳವಡಿಸಲಾಗಿದ್ದ ವಾಲ್ನಟ್ ಫರ್ನಿಚರ್ಸ್…

ಸುವರ್ಣ ಮಹೋತ್ಸವದ ಸವಿ ನೆನಪಿಗಾಗಿ ಚೊಕ್ಕಾಡಿ ಪ್ರೌಢಶಾಲೆಯಲ್ಲಿ ಡಿಜಿಟಲ್ ಪ್ರಯೋಗಾಲಯದ ಉದ್ಘಾಟನೆ
ರಾಜ್ಯ

ಸುವರ್ಣ ಮಹೋತ್ಸವದ ಸವಿ ನೆನಪಿಗಾಗಿ ಚೊಕ್ಕಾಡಿ ಪ್ರೌಢಶಾಲೆಯಲ್ಲಿ ಡಿಜಿಟಲ್ ಪ್ರಯೋಗಾಲಯದ ಉದ್ಘಾಟನೆ

ಸುಳ್ಯ ಚೊಕ್ಕಾಡಿ ಪ್ರೌಢಶಾಲೆಯ ಸುವರ್ಣ ಮಹೋತ್ಸವದ ಸವಿ ನೆನಪಿಗಾಗಿ ನೂತನ ಪ್ರಯೋಗಾಲಯದ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯರು ಎಸ್.ಎಲ್ ಭೋಜೇಗೌಡ ರವರು ನೆರವೇರಿಸಿದರು. ಆಡಳಿತ ಮಂಡಳಿಯ ಅಧ್ಯಕ್ಷ ಮಾಜಿ ಸಚಿವ ಎಸ್.ಅಂಗಾರ ರವರು ಉಪಸ್ಥಿತರಿದ್ದರು.ಬೆಂಗಳೂರಿನ ಕಿವಾನಿ ಇಂಟರ್ನ್ಯಾಷನಲ್ ಕಂಪೆನಿಯ ಉದ್ಯೋಗಿ ರಜನಿಕಾಂತ್ ಉಮ್ಮಡ್ಕ ರವರ ನೇತೃತ್ವದಲ್ಲಿ ಅತ್ಯಾಧುನಿಕತೆಯ ಸ್ಪರ್ಶದೊಂದಿಗೆ…

ಬೆಳ್ಳಂಬೆಳಗ್ಗೆ ರಸ್ತೆ ದಾಟಿದ ಕಾಡಾನೆಗಳ ಹಿಂಡು:ವಾಹನ ಸವಾರರಲ್ಲಿ ಹೆಚ್ಚಿದ ಆತಂಕ
ರಾಜ್ಯ

ಬೆಳ್ಳಂಬೆಳಗ್ಗೆ ರಸ್ತೆ ದಾಟಿದ ಕಾಡಾನೆಗಳ ಹಿಂಡು:ವಾಹನ ಸವಾರರಲ್ಲಿ ಹೆಚ್ಚಿದ ಆತಂಕ

ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಸುಳ್ಯದ ಅರಂತೋಡು ಅಡ್ತಲೆ ಮಧ್ಯೆ ಚುಕ್ರಡ್ಕ ಎಂಬಲ್ಲಿ ಕಾಡಾನೆ ಹಿಂಡು ರಸ್ತೆ ದಾಟಿ ಆತಂಕ ಸೃಷ್ಟಿಸಿದೆ. ಈ ಭಾಗದ ಕಾಡಿನಲ್ಲಿ ಕಳೆದ ಕೆಲವು ದಿನಗಳಿಂದ ಗಜ ಪಡೆ ಸಂಚಾರ ನಡೆಯುತ್ತಿದ್ದು ಇಂದು ಕೂಡಾ ರಸ್ತೆ ದಾಟಿತು. ಈ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ…

ಮಂಗಳೂರು : ಹಾಡಹಗಲೇ ಮನೆಗೆ ನುಗ್ಗಿದ ಖದೀಮರು ಚಿನ್ನಾಭರಣದೊಂದಿಗೆ ಪರಾರಿ
ರಾಜ್ಯ

ಮಂಗಳೂರು : ಹಾಡಹಗಲೇ ಮನೆಗೆ ನುಗ್ಗಿದ ಖದೀಮರು ಚಿನ್ನಾಭರಣದೊಂದಿಗೆ ಪರಾರಿ

ಕಂಕನಾಡಿ ನಗರ ಠಾಣಾ ವ್ಯಾಪ್ತಿಯಲ್ಲಿ ಕಳ್ಳರು ಹಾಡಹಗಲೇ ಮನೆಗೆ ನುಗ್ಗಿ ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮನೆಯ ಹೆಂಚು ತೆಗೆದು ಒಳ ಹೊಕ್ಕ ಕಳ್ಳರು ಮನೆಯಲ್ಲಿದ್ದ ಕಪಾಟುಗಳನ್ನು ಒಡೆದು ಹಾಕಿ ಮನೆ ಪೂರ್ತಿ ಜಾಲಾಡಿ ಮನೆಯಲ್ಲಿದ್ದ 100 ಗ್ರಾಂ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ. ಕಂಕನಾಡಿ ನಗರ ಠಾಣಾ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI