ಅಂತರಾಷ್ಟ್ರೀಯ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ
ಅಂತರಾಷ್ಟ್ರೀಯ ಅಪರಾಧ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ

ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಪ್ರಾಂತ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್‌ನ ದಕ್ಷಿಣ ಭಾಗಗಳ ಮೇಲೆ ನಡೆಸಿದ ವಾಯುದಾಳಿಗಳಿಗೆ ಪ್ರತಿಯಾಗಿ ಇರಾನ್ ಭೀಕರ ಪ್ರತಿಕಾರ ತೀರಿಸಿಕೊಂಡಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ ಅತ್ಯಂತ ಪ್ರಮುಖ '5ನೇ ಫ್ಲೀಟ್' (Fifth Fleet) ಪ್ರಧಾನ ಕಚೇರಿ ಹಾಗೂ ಜೋರ್ಡಾನ್ ಮತ್ತು ಕುವೈತ್‌ನಲ್ಲಿರುವ ಯುಎಸ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಡ್ರೋನ್‌ಗಳ ಸುರಿಮಳೆಗೈದಿದೆ. ಈ ದಿಢೀರ್ ದಾಳಿಯಿಂದಾಗಿ ಇಡೀ ಗಲ್ಫ್ ಪ್ರಾಂತ್ಯದಲ್ಲಿ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಮೂಡಬಿದ್ರೆ : ಜ.28 ರಂದು ಸಶಸ್ತ್ರ ಮೀಸಲು ಪೊಲೀಸ್ ಪಡೆ ಹುದ್ದೆಗಳಿಗೆ ಲಿಖಿತ ಪರೀಕ್ಷೆ
ರಾಜ್ಯ

ಮೂಡಬಿದ್ರೆ : ಜ.28 ರಂದು ಸಶಸ್ತ್ರ ಮೀಸಲು ಪೊಲೀಸ್ ಪಡೆ ಹುದ್ದೆಗಳಿಗೆ ಲಿಖಿತ ಪರೀಕ್ಷೆ

ಮಂಗಳೂರು: ಜ.28 ರಂದು ಭಾನುವಾರ ಬೆಳಿಗ್ಗೆ 11:00 ರಿಂದ 12:30 ಗಂಟೆಯ ವರೆಗೆ ಮೂಡಬಿದ್ರೆಯಲ್ಲಿ ಸಶಸ್ತ್ರ ಮೀಸಲು ಪೊಲೀಸ್ ಪಡೆಯಲ್ಲಿ (ಸಿಎಆರ್/ಡಿಎಆರ್) ಖಾಲಿ ಇರುವ (ಪುರುಷ & ತೃತೀಯ ಲಿಂಗ ಪುರುಷ) 3064 ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಯಲಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮೂಡಬಿದ್ರೆಯಲ್ಲಿ 8…

ಪುತ್ತೂರು : ಅನಾರೋಗ್ಯದಿಂದ ಯುವತಿ ನಿಧನ..!
ರಾಜ್ಯ

ಪುತ್ತೂರು : ಅನಾರೋಗ್ಯದಿಂದ ಯುವತಿ ನಿಧನ..!

ಪುತ್ತೂರಿನಲ್ಲಿ ಯುವತಿಯೋರ್ವಳು ಅನಾರೋಗ್ಯದಿಂದ ಬಳಲುತ್ತಿದ್ದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ. ಕಲ್ಲೇಗ ರಕ್ತೇಶ್ವರಿ ವಠಾರ ನಿವಾಸಿ ಐಶ್ವರ್ಯ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಐಶ್ವರ್ಯ ಇಂಜಿನಿಯರಿಂಗ್ ಪದವೀಧರೆಯಾಗಿದ್ದು, ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ಮನೆಯವರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.

ಜಾಲ್ಸುರು : ದ್ವಿಚಕ್ರ ವಾಹನಗಳ  ನಡುವೆ ಅಪಘಾತ- ಸಣ್ಣಪುಟ್ಟ ಗಾಯಗಳೊಂದಿಗೆ ಸವಾರರು ಪಾರು
ರಾಜ್ಯ

ಜಾಲ್ಸುರು : ದ್ವಿಚಕ್ರ ವಾಹನಗಳ ನಡುವೆ ಅಪಘಾತ- ಸಣ್ಣಪುಟ್ಟ ಗಾಯಗಳೊಂದಿಗೆ ಸವಾರರು ಪಾರು

ಜ.24 ರಂದು ಬೆಳಗ್ಗೆ ಆಕ್ಟಿವಾ ಹಾಗೂ ಬೈಕ್ ಪರಸ್ಪರ ಗುದ್ದಿ ಅಪಘಾತವಾಗಿ ಎರಡು ವಾಹನಗಳ ಸವಾರರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಜಾಲ್ಸುರು ಗ್ರಾಮದ ಕಾಳಮ್ಮನೆ ಬಳಿ ನಡೆದಿದೆ. ಈ ಘಟನೆ ಕಾಳಮ್ಮನೆ ಜೆ.ಕೆ ಜಯಂತ ಗೌಡರ ಮನೆಯ ಮುಂಭಾಗ ಸಂಭವಿಸಿದ್ದು, ಜಯಂತ ಗೌಡರ ಹಿರಿಯ ಸಹೋದರ…

ಇಂದು ಅಯೋಧ್ಯೆಯಲ್ಲಿ  ರಾಮಮಂದಿರಕ್ಕೆ ಹರಿದು ಬಂದ ಜನಸಾಗರ..! ನಿಯಂತ್ರಿಸಲು ಪೊಲೀಸರಿಂದ ಹರಸಾಹಸ.
ರಾಜ್ಯ

ಇಂದು ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಹರಿದು ಬಂದ ಜನಸಾಗರ..! ನಿಯಂತ್ರಿಸಲು ಪೊಲೀಸರಿಂದ ಹರಸಾಹಸ.

ನೀ ಅಯೋಧ್ಯೆ ರಾಮಮಂದಿರದಲ್ಲಿ ನಿನ್ನೆ 3 ಲಕ್ಷ ಭಕ್ತರು ಅಯೋಧ್ಯೆಯಲ್ಲಿ ರಾಮಲಲ್ಲಾ ದರ್ಶನಕ್ಕೆ ಆಗಮಿಸಿದ್ದು, ಮುಂಬರುವ ದಿನಗಳಲ್ಲಿ ಇದು ಹೆಚ್ಚಾಗುವ ಸಾಧ್ಯತೆ ಇದೆ ಎಂದು ರಾಮಮಂದಿರ ಅರ್ಚಕರು ಹೇಳಿದ್ದಾರೆ. ಹೊಸ ರಾಮ ಲಲ್ಲಾ ವಿಗ್ರಹದ ಪ್ರತಿಷ್ಠಾಪನೆಯ ನಂತರ ಅಯೋಧ್ಯೆಯ ರಾಮಮಂದಿರದ ಬಾಗಿಲುಗಳು ಮಂಗಳವಾರ ಸಾರ್ವಜನಿಕರಿಗೆ ತೆರೆದುಕೊಳ್ಳುತ್ತಿದ್ದಂತೆ ಜನರ ಪ್ರವಾಹವೇ…

ಪುತ್ತೂರು : ಶಾಲಾ ಕೊಠಡಿಯ ಬೀಗ ಮುರಿದು ಸಾವಿರಾರು ರೂಪಾಯಿ ಮೌಲ್ಯದ ಸೊತ್ತುಗಳು ಹಾಗೂ ನಗದು ಕಳವು
ರಾಜ್ಯ

ಪುತ್ತೂರು : ಶಾಲಾ ಕೊಠಡಿಯ ಬೀಗ ಮುರಿದು ಸಾವಿರಾರು ರೂಪಾಯಿ ಮೌಲ್ಯದ ಸೊತ್ತುಗಳು ಹಾಗೂ ನಗದು ಕಳವು

ಪುತ್ತೂರು : ಕೊಳ್ತಿಗೆ ಗ್ರಾಮದ ಸಿದ್ದಮೂಲೆ ಷಣ್ಮುಖದೇವ ಪ್ರೌಢಶಾಲೆಯಲ್ಲಿ ಶಾಲಾ ಕೊಠಡಿಯ ಬೀಗ ಮುರಿದು ಸಾವಿರಾರು ರೂಪಾಯಿ ಮೌಲ್ಯದ ಸೊತ್ತುಗಳು ಹಾಗೂ ನಗದು ಹಣವನ್ನು ಕದ್ದೊಯ್ದ ಘಟನೆ ನಡೆದಿದೆ. ಈ ಬಗ್ಗೆ ಶಾಲಾ ಪ್ರಭಾರ ಮುಖ್ಯ ಶಿಕ್ಷರಾದ ಕೃಷ್ಣವೇಣಿ ಎಸ್ ಅವರು ಬೆಳ್ಳಾರೆ ಠಾಣೆಗೆ ದೂರು ನೀಡಿದ್ದು, ಶನಿವಾರ…

ಸುಳ್ಯ: ನಾಪತ್ತೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಮಂಗಳೂರಿನಲ್ಲಿ ಪತ್ತೆ…!
ರಾಜ್ಯ

ಸುಳ್ಯ: ನಾಪತ್ತೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಮಂಗಳೂರಿನಲ್ಲಿ ಪತ್ತೆ…!

ಸುಳ್ಯ: ಕಾಣಿಯೂರು ಖಾಸಗಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಲೋಕನಾಥ್ ಎಂಬವರ ಮಗ ಶ್ರೇಯಸ್ (15ವ) ಜ.23 ರಂದು ಬೆಳಿಗ್ಗೆ ನಾಪತ್ತೆಯಾಗಿದ್ದು, ಇದೀಗ ಮಂಗಳೂರಿನಲ್ಲಿ ಪತ್ತೆಯಾಗಿದ್ದಾನೆ. ಬಾಲಕನನ್ನು ಬಂದರು ಪೊಲೀಸರು ಪತ್ತೆ ಹಚ್ಚಿದ್ದು, ಮನೆಯವರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ.

ಬೆಳ್ತಂಗಡಿ: ಚಾಲಕನ ನಿರ್ಲಕ್ಷ್ಯದ ಚಾಲನೆ; ಕಾಮಗಾರಿಗೆ ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ…!
ರಾಜ್ಯ

ಬೆಳ್ತಂಗಡಿ: ಚಾಲಕನ ನಿರ್ಲಕ್ಷ್ಯದ ಚಾಲನೆ; ಕಾಮಗಾರಿಗೆ ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ…!

ಬೆಳ್ತಂಗಡಿ: ಲಾಯಿಲ ಗ್ರಾಮದ ರಾಘವೇಂದ್ರ ನಗರದ ಬಳಿ ಜೆಜೆಎಂ ಕಾಮಗಾರಿಗಾಗಿ ತೆರಳುತ್ತಿದ್ದ ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದಾಗಿ ಪಲ್ಟಿಯಾದ ಘಟನೆ ನಡೆದಿದೆ. ಮನೆಗಳಿಗೆ ನೀರು ಸರಬರಾಜು ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಜಲಜೀವನ್ ಮೆಷಿನ್ ಮೂಲಕ ಕಾಮಗಾರಿ ನಡೆಯುತಿದ್ದು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ರಾಘವೇಂದ್ರ…

ಸುಳ್ಯ : 8ನೇ ತರಗತಿಯ ವಿದ್ಯಾರ್ಥಿ ನಾಪತ್ತೆ
ರಾಜ್ಯ

ಸುಳ್ಯ : 8ನೇ ತರಗತಿಯ ವಿದ್ಯಾರ್ಥಿ ನಾಪತ್ತೆ

ಸುಳ್ಯ : ಜ .23 ರಂದು ಕಾಣಿಯೂರು ಖಾಸಗಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಲೋಕನಾಥ್ ಎಂಬವರ ಮಗ ಶ್ರೇಯಸ್ (15 ವ ) ನಾಪತ್ತೆಯಾದ ವಿದ್ಯಾರ್ಥಿ. ಬೆಳಿಗ್ಗೆ 7.45 ಗಂಟೆಗೆ ಮನೆಯಿಂದ ಹೊರಟವನು ಶಾಲೆಗೆ ಹೋಗದೆ ಪುತ್ತೂರು ಬಸ್ಸು ನಿಲ್ದಾಣದಿಂದ ಕಾಣೆಯಾಗಿರುತ್ತಾನೆ. ಎತ್ತರ 5 ಅಡಿ ,ಸಪೂರ…

ತೋಟದ ಕೆರೆಗೆ ಬಿದ್ದು ಮಗು ಸಾವು
ರಾಜ್ಯ

ತೋಟದ ಕೆರೆಗೆ ಬಿದ್ದು ಮಗು ಸಾವು

ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕನ್ನಾಜೆ ಎಂಬಲ್ಲಿ ಮನೆಯಲ್ಲಿದ್ದ ಮಗು ಆಟವಾಡುತ್ತಾ ತೋಟದಲ್ಲಿದ್ದ ಕೆರೆ ಬಳಿ ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟ ಮಗು ರೋಷನ್ ಡಿಸೋಜಾ ಮತ್ತು ಉಷಾ ಡಿಸೋಜಾ ದಂಪತಿಗಳ ಮಗ ರೇಯನ್ ಡಿಸೋಜಾ(1ವರ್ಷ 11 ತಿಂಗಳು) ಎಂದು…

ಸಯ್ಯಿದ್ ಹುಸೈನ್ ಪಾಷ ಸಅದಿ ತಂಙಳ್ ನೇತೃತ್ವದಲ್ಲಿ ಕಲ್ಲುಗುಂಡಿ ವಾರ್ಷಿಕ ಮಹ್ಳರತುಲ್ ಬದ್ರಿಯಾ ಮಜ್ಲಿಸ್
ರಾಜ್ಯ

ಸಯ್ಯಿದ್ ಹುಸೈನ್ ಪಾಷ ಸಅದಿ ತಂಙಳ್ ನೇತೃತ್ವದಲ್ಲಿ ಕಲ್ಲುಗುಂಡಿ ವಾರ್ಷಿಕ ಮಹ್ಳರತುಲ್ ಬದ್ರಿಯಾ ಮಜ್ಲಿಸ್

ಜನವರಿ 21: ಕರ್ನಾಟಕ ಮುಸ್ಲಿಂ ಜಮಾಅತ್, SჄS, SSF ಕಲ್ಲುಗುಂಡಿ ಯೂನಿಟ್ ವತಿಯಿಂದ ದಿನಾಂಕ 21-01-2024 ಆದಿತ್ಯವಾರದಂದು ನಡೆದ ವಾರ್ಷಿಕ ಮಹ್ಳರತುಲ್ ಬದ್ರಿಯಾ ಮಜ್ಲಿಸ್ ಸಯ್ಯಿದ್ ಹುಸೈನ್ ಪಾಷ ಸಅದಿ ತಂಙಳ್ ರವರು ಮಹ್ಳರತುಲ್ ಬದ್ರಿಯಾ ಗೆ ನೇತೃತ್ವ ನೀಡಿ ಹೃದಯತುಂಬಿದ ಪ್ರಾರ್ಥನೆಯ ಮೂಲಕ ಆತ್ಮೀಯ ಚೈತನ್ಯ ನೀಡಿದರು.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI