ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಪೋಸ್ಕೊ ಪ್ರಕರಣದಲ್ಲಿ ಆರೋಪಿಯಾಗಿದ್ದು ತಲೆಮೆರೆಸಿಕೊಂಡಿದ್ದ ಸುಳ್ಯದ ಆರೋಪಿಯ ಬಂಧನ.
ರಾಜ್ಯ

ಪೋಸ್ಕೊ ಪ್ರಕರಣದಲ್ಲಿ ಆರೋಪಿಯಾಗಿದ್ದು ತಲೆಮೆರೆಸಿಕೊಂಡಿದ್ದ ಸುಳ್ಯದ ಆರೋಪಿಯ ಬಂಧನ.

ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2019 ರಲ್ಲಿ ಪೋಸ್ಕೊ ಪ್ರಕರಣಕ್ಕೆ ಸಂಭಂದಿಸಿದಂತೆ ಆರೋಪಿಯಾಗಿದ್ದ ಸುಳ್ಯದ ಕಳಂಜ ನಿವಾಸಿಯನ್ನು ಬಂಧಿಸಲಾಗಿದೆ.ಕಳಂಜ ಗ್ರಾಮ, ಸುಳ್ಯ ನಿವಾಸಿ ರಾಜೇಶ ಎಂಬವರನ್ನು, ಬೆಳ್ಳಾರೆ ಠಾಣಾ ಪಿಎಸ್ಐ ಅಶೋಕ್ ಸಿ ಎಮ್ ಹಾಗೂ ಸಿಬ್ಬಂದಿಗಳಾದ ಪ್ರವೀಣ ಬಾರ್ಕಿ ಮತ್ತು ಸಂತೋಷ್ ಕೆ ಜಿ ರವರುಗಳು ಕಳಂಜ…

ಸರಕಾರಿ ಬಸ್ ಗಳ ಓವರ್ ಟೇಕ್ ಭರದಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಡಿಕ್ಕಿಯಾಗಿ ವಿದ್ಯಾರ್ಥಿನಿ ಸ್ಥಿತಿ ಗಂಭೀರ.
ರಾಜ್ಯ

ಸರಕಾರಿ ಬಸ್ ಗಳ ಓವರ್ ಟೇಕ್ ಭರದಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಡಿಕ್ಕಿಯಾಗಿ ವಿದ್ಯಾರ್ಥಿನಿ ಸ್ಥಿತಿ ಗಂಭೀರ.

ಬಂಟ್ವಾಳದಲ್ಲಿ ಸರಕಾರಿ ಬಸ್ ಗಳೆರಡು ಓವರ್ ಟೇಕ್ ಮಾಡುವ ಭರದಲ್ಲಿ ದ್ವಿಚಕ್ರದಲ್ಲಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ವಗ್ಗ ದಲ್ಲಿ ನಡೆದಿದೆ. ಅಲ್ಲಿಪಾದೆ ಪೆರಿಯಾರ್ ದೋಟ ನಿವಾಸಿ ಗೋಪಾಲ ಸಪಲ್ಯ ಎಂಬವರ ಮಗಳು ಪಲ್ಲವಿ ಅಪಘಾತದಲ್ಲಿ ಗಾಯಗೊಂಡ…

ಬಂಟ್ವಾಳ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ದೈಹಿಕ ಹಲ್ಲೆ -ಆರೋಪಿ ಉಮ್ಮರ್ ಫಾರೂಕ್ ಸಹಿತ 7 ಜನರ ವಿರುದ್ದ ಪ್ರಕರಣ ದಾಖಲು
ರಾಜ್ಯ

ಬಂಟ್ವಾಳ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ದೈಹಿಕ ಹಲ್ಲೆ -ಆರೋಪಿ ಉಮ್ಮರ್ ಫಾರೂಕ್ ಸಹಿತ 7 ಜನರ ವಿರುದ್ದ ಪ್ರಕರಣ ದಾಖಲು

ಪತ್ನಿಗೆ ತವರು ಮನೆಯಿಂದ ಹಣ ತರುವಂತೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿ, ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ನಂದಾವರ ಎಂಬಲ್ಲಿ ನಡೆದಿದೆ.ಹಲ್ಲೆಗೊಳಗಾದ ಮಹಿಳೆ ಬಿ.ಬಿ. ಫಾತಿಮಾ ಅವರು ತಮ್ಮ ಗಂಡ ಉಮ್ಮರ್ ಫಾರೂಕ್, ಮುಸ್ತಫ, ರಿಯಾಝ್, ಮೊಹಮ್ಮದ್…

ಸುಳ್ಯ ಸಿ.ಎ. ಬ್ಯಾಂಕ್ ಅಧ್ಯಕ್ಷತೆಗೆ ವಿಕ್ರಂ ಅಡ್ಪಂಗಾಯ – ಉಪಾಧ್ಯಕ್ಷತೆಗೆ ಚಂದ್ರಶೇಖರ ನಡುಮನೆ ಅವಿರೋಧ ಆಯ್ಕೆ ಬೆನ್ನಲ್ಲೇ :ತೀವ್ರ ಆಕಾಂಕ್ಷಿ ಎನ್ ಎ ರಾಮಚಂದ್ರ ರಾಜಿನಾಮೆ.ಮಂಡಲಾಧ್ಯಕ್ಷರಾಗಿ ಹರೀಶ್ ಕಂಜಿಪಿಲಿ ಇರುವವರೆಗೆ ಪಕ್ಷ ಸಂಘಟನೆಯಿಂದ ದೂರ: ಎನ್ ಎ ರಾಮಚಂದ್ರ
ರಾಜ್ಯ

ಸುಳ್ಯ ಸಿ.ಎ. ಬ್ಯಾಂಕ್ ಅಧ್ಯಕ್ಷತೆಗೆ ವಿಕ್ರಂ ಅಡ್ಪಂಗಾಯ – ಉಪಾಧ್ಯಕ್ಷತೆಗೆ ಚಂದ್ರಶೇಖರ ನಡುಮನೆ ಅವಿರೋಧ ಆಯ್ಕೆ ಬೆನ್ನಲ್ಲೇ :ತೀವ್ರ ಆಕಾಂಕ್ಷಿ ಎನ್ ಎ ರಾಮಚಂದ್ರ ರಾಜಿನಾಮೆ.ಮಂಡಲಾಧ್ಯಕ್ಷರಾಗಿ ಹರೀಶ್ ಕಂಜಿಪಿಲಿ ಇರುವವರೆಗೆ ಪಕ್ಷ ಸಂಘಟನೆಯಿಂದ ದೂರ: ಎನ್ ಎ ರಾಮಚಂದ್ರ

ಸುಳ್ಯ‌ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ಸಿ.ಎ. ಬ್ಯಾಂಕ್) ಇದರ ಅಧ್ಯಕ್ಷತೆಗೆ ವಿಕ್ರಂ ಅಡ್ಪಂಗಾಯ ಹಾಗೂ ಉಪಾಧ್ಯಕ್ಷತೆಗೆ ನ್ಯಾಯವಾದಿ ಚಂದ್ರಶೇಖರ ನಡುಮನೆ ನಾಮಪತ್ರ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೆ ಸುಳ್ಯ ದ ಹಿರಿಯ ಬಿ ಜೆಪಿ ಕಾರ್ಯಕರ್ತ ಸಿ ಎ ಬ್ಯಾಂಕ್ ಚುನಾವಣೆಯಲ್ಲಿ ಗೆದ್ದು ಅಧ್ಯಕ್ಷತೆಗೆ ತೀವ್ರ ಆಕಾಂಕ್ಷಿಯಾಗಿದ್ದ,…

ಅಕ್ರಮ ಮರಳು ಸಾಗಾಟ ಪ್ರಕರಣದ ಆರೋಪಿಯ ಬಂಧನ
ರಾಜ್ಯ

ಅಕ್ರಮ ಮರಳು ಸಾಗಾಟ ಪ್ರಕರಣದ ಆರೋಪಿಯ ಬಂಧನ

ಹಲವು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿಟ್ಲ ಪೊಲೀಸರು ಯಶಸ್ವಿಯಾಗಿದ್ದಾರೆ. ವಿಟ್ಲ ಪೊಲೀಸ್ ಠಾಣೆಯ ಅಕ್ರ:126/2017 ಕಲಂ:379 r/w 34 IPC ಪ್ರಕರಣ ದಾಖಲಾಗಿದ್ದು ಆರೋಪಿ ನರಿಂಗಾನ ಗ್ರಾಮ ಬಂಟ್ವಾಳ ನಿವಾಸಿ ಸಿದ್ದೀಕ್ ಕೆ.ಎಮ್‌(46) ಎಂಬಾತ ತಲೆಮರೆಸಿಕೊಂಡಿದ್ದ. ಆತನನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ಆರೋಪಿಯು ತಪ್ಪು ಒಪ್ಪಿಕೊಂಡಿದ್ದು, ನ್ಯಾಯಾಲಯವು…

ಕಾಸರಗೋಡು: ತಾಯಿ ಎದೆ ಹಾಲು ಗಂಟಲಲ್ಲಿ ಸಿಲುಕಿ ಮೂರು ತಿಂಗಳ ಮಗು ಮೃತ್ಯು…!
ರಾಜ್ಯ

ಕಾಸರಗೋಡು: ತಾಯಿ ಎದೆ ಹಾಲು ಗಂಟಲಲ್ಲಿ ಸಿಲುಕಿ ಮೂರು ತಿಂಗಳ ಮಗು ಮೃತ್ಯು…!

ಕಾಸರಗೋಡು: ತಾಯಿಯ ಎದೆ ಹಾಲು ಗಂಟಲಲ್ಲಿ ಸಿಲುಕಿ ಮೂರು ತಿಂಗಳ ಮಗು ಮೃತಪಟ್ಟ ಘಟನೆ ಬಂಬ್ರಾಣದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಅಬ್ದುಲ್ ಅಝೀಝ್-ಖದೀಜಾ ದಂಪತಿ ಪುತ್ರಿ, ಎರಡೂವರೆ ತಿಂಗಳ ಹಸುಳೆ ಮೃತಪಟ್ಟಿದೆ. ಮಲಗಿಕೊಂಡು ಎದೆಹಾಲು ಕುಡಿಯುತ್ತಿದ್ದ ಮಗು ಎಷ್ಟು ಹೊತ್ತಾದರೂ ಎಚ್ಚರಗೊಳ್ಳದೆ ಇದ್ದಾಗ ಕುಂಬಳೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು…

ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಓಮ್ನಿ ಕಾರು
ರಾಜ್ಯ

ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಓಮ್ನಿ ಕಾರು

ವಿಟ್ಲ ಸಮೀಪದ ಕಂಬಳಬೆಟ್ಟು ದರ್ಗಾದ ಬಳಿ ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ತರಕಾರಿ ಅಂಗಡಿಗೆ ನುಗ್ಗಿದ ಘಟನೆ ನಡೆದಿದೆ. ಸುಳ್ಯ ಮೂಲದ ವ್ಯಕ್ತಿಯೋರ್ವರು ಚಲಾಯಿಸುತ್ತಿದ್ದ ಓಮ್ನಿ ಕಾರು ನಿಯಂತ್ರಣ ತಪ್ಪಿ ಕಂಬಳಬೆಟ್ಟು ದರ್ಗಾದ ಬಳಿ ತರಕಾರಿ ಅಂಗಡಿಯೊಂದಕ್ಕೆ ನುಗ್ಗಿದೆ ಎನ್ನಲಾಗಿದೆ. ತರಕಾರಿ ಅಂಗಡಿ ಬಳಿ ನಿಲ್ಲಿಸಿದ್ದ ಮಾಲಕರ…

ನೆಲ್ಯಾಡಿ: ಅಡ್ಡೊಹೊಳೆಯಲ್ಲಿ ವೃದ್ದ ದಂಪತಿಗಳಿಗೆ ಹಲ್ಲೆಗೈದು ನೆರಳು ನೀಡುತ್ತಿದ್ದ ಮರವನ್ನೇ ಕಡಿದುರುಳಿಸಿದ ದುರುಳರು
ರಾಜ್ಯ

ನೆಲ್ಯಾಡಿ: ಅಡ್ಡೊಹೊಳೆಯಲ್ಲಿ ವೃದ್ದ ದಂಪತಿಗಳಿಗೆ ಹಲ್ಲೆಗೈದು ನೆರಳು ನೀಡುತ್ತಿದ್ದ ಮರವನ್ನೇ ಕಡಿದುರುಳಿಸಿದ ದುರುಳರು

ನೆಲ್ಯಾಡಿ : ಇಲ್ಲಿನ ಶಿರಾಡಿ ಸಮೀಪದ ಅಡ್ಡಹೊಳೆಯಲ್ಲಿ ಮನೆಯೊಂದರ ಅಂಗಳದ ಬದಿಯಲ್ಲಿ 40 ವರ್ಷದ ಹಳೆಯ ಅಶೋಕ ಮರವನ್ನು ತೆಗೆಯಬೇಕೆಂದು ತಗಾದೆ ತೆಗೆದು ವೃದ್ಧ ದಂಪತಿಗಳ ಮೇಲೆ ಹಲ್ಲೆ ಮಾಡಿ ದುರುಳರ ತಂಡ ಮರ ಕಡಿದುರುಳಿಸಿದ ಘಟನೆ ಉಪ್ಪಿನಂಗಡಿ ಪೋಲಿಸ್ ಠಾಣಾ ವ್ಯಾಪ್ತಿಯ ಅಡ್ಡಹೊಳೆಯ ರಾಜು ಎಂಬವರ ಮನೆಯಂಗಳದಲ್ಲಿ…

ಪೆರ್ನೆ :ಪದೇ ಪದೇ ಗ್ಯಾರೇಜ್ ಡಿಕ್ಕಿ ಹೊಡೆಯುತ್ತಿರುವ ವಾಹನಗಳು.ಒಂದೇ ದಿನ ಒಂದೇ ಸ್ಥಳ ಎರಡು ಅಪಘಾತ
ರಾಜ್ಯ

ಪೆರ್ನೆ :ಪದೇ ಪದೇ ಗ್ಯಾರೇಜ್ ಡಿಕ್ಕಿ ಹೊಡೆಯುತ್ತಿರುವ ವಾಹನಗಳು.ಒಂದೇ ದಿನ ಒಂದೇ ಸ್ಥಳ ಎರಡು ಅಪಘಾತ

ಉಪ್ಪಿನಂಗಡಿ: ಕೆಲವೇ ಕ್ಷಣಗಳೊಳಗೆ ಪೆರ್ನೆಯ ಒಂದೇ ಪ್ರದೇಶದಲ್ಲಿ ಎರಡು ಅಪಘಾತಗಳು ನಡೆದಿರುವ ಬಗ್ಗೆ ವರದಿಯಾಗಿದೆ. ಜ.8 ಸೋಮವಾರ ಸಂಜೆ ಪೆರ್ನೆ ಜಂಕ್ಷನ್‍ನಿಂದ ಕೆಲವೇ ಅಂತರ ದೂರದಲ್ಲಿ ನಿಲ್ಲಿಸಿದ್ದ ಈಚರ್ ಲಾರಿಯೊಂದು ಇಳಿಜಾರು ಪ್ರದೇಶದಲ್ಲಿ ತನ್ನಷ್ಟಕ್ಕೆ ಹಿಮ್ಮುಖವಾಗಿ ಚಲಿಸಿ ರಸ್ತೆ ಬದಿಯಲ್ಲಿದ್ದ ಚಂದ್ರಶೇಖರ್ ಎಂಬವರ ಗ್ಯಾರೇಜಿಗೆ ನುಗ್ಗಿದೆ. ಈ ಸಂದರ್ಭ…

ಜ. 13 ರಂದು ಬೋಳೂರು ಮಾತಾ ಅಮೃತಾನಂದಮಯಿ ಮಠದ ಸಂಸ್ಕೃತಿ ಮತ್ತು ಶ್ರೇಷ್ಠತಾ ಕೇಂದ್ರದ ವತಿಯಿಂದ ಯುವ ಸಾಹಿತ್ಯ ಸಮ್ಮೇಳನ.

ಮಂಗಳೂರು: ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದ ಸಂಸ್ಕೃತಿ ಮತ್ತು ಶ್ರೇಷ್ಠತಾ ಕೇಂದ್ರದ ವತಿಯಿಂದ ದಿನಾಂಕ 13 ರಂದು ಶನಿವಾರ ಬೋಳೂರಿನ ಅಮೃತ ವಿದ್ಯಾಲಯಂ ಆವರಣದಲ್ಲಿ ಮಠದ 25 ನೇ ವರ್ಷದ ನೆನಪಿಗೆ ಹಾಗೂ ರಾಷ್ಟ್ರೀಯ ಯುವದಿನದ ಅಂಗವಾಗಿ ಒಂದು ದಿನದ ಯುವ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಮಠದ ಸ್ವಾಮಿನಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI