ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಕಡಬದಲ್ಲಿ ಪ್ರಯಾಣಿಕನನ್ನು ಅರ್ಧದಲ್ಲಿ ಬಸ್‌ನಿಂದ ಇಳಿಸಿದ ಪ್ರಕರಣ:ಹಿರಿಯ ನಾಗರಿಕನ ಮನೆಗೆ ತೆರಳಿ ಮಾಹಿತಿ ಪಡೆದ ಪೊಲೀಸರು
ರಾಜ್ಯ

ಕಡಬದಲ್ಲಿ ಪ್ರಯಾಣಿಕನನ್ನು ಅರ್ಧದಲ್ಲಿ ಬಸ್‌ನಿಂದ ಇಳಿಸಿದ ಪ್ರಕರಣ:ಹಿರಿಯ ನಾಗರಿಕನ ಮನೆಗೆ ತೆರಳಿ ಮಾಹಿತಿ ಪಡೆದ ಪೊಲೀಸರು

ಕಡಬ: ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ಕೆ.ಎಸ್.ಆರ್. ಟಿ. ಸಿ ಬಸ್ ನಿಂದ ಹಿರಿಯ ನಾಗರಿಕರೋರ್ವರನ್ನು ಮಾರ್ಗ ಮಧ್ಯೆ ಇಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಪೊಲೀಸರು ಹಿರಿಯ ನಾಗರಿಕ ವ್ಯಕ್ತಿಯ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಕಡಬ ತಾಲೂಕಿನ ಕಲ್ಲುಗುಡ್ಡೆಯಿಂದ ಕಾಂಚನಕ್ಕೆ ತೆರಳಲು ಶನಿವಾರ ಬಸ್ ಏರಿದ್ದ…

ಮರ್ಕಂಜ – ಮಡಪ್ಪಾಡಿ ಶೆಟ್ಟಿಮಜಲಿನಲ್ಲಿ ಮತ್ತೆ ಚಿರತೆಯ ಉಪಟಳ      ಆತಂಕದಲ್ಲಿ ಗ್ರಾಮಸ್ಥರು
Uncategorized

ಮರ್ಕಂಜ – ಮಡಪ್ಪಾಡಿ ಶೆಟ್ಟಿಮಜಲಿನಲ್ಲಿ ಮತ್ತೆ ಚಿರತೆಯ ಉಪಟಳ ಆತಂಕದಲ್ಲಿ ಗ್ರಾಮಸ್ಥರು

ಸುಳ್ಯ ಮರ್ಕಂಜ ಭಾಗದಲ್ಲಿ ಕಳೆ‌ದ ಕೆಲ ಸಮಯಗಳಿಂದ ಚಿರತೆ ಓಡಾಟ ಹೆಚ್ಚಾಗಿದ್ದು, ದನ ಕರು ನಾಯಿಗಳು ಚಿರತೆಯ ಪಾಲಾಗುತ್ತಿದೆ.ರಾತ್ರಿ ವೇಳೆ ಜನವಸತಿ ಪ್ರದೇಶಗಳಿಗೆ ನುಗ್ಗುತ್ತಿರುವ ಚಿರತೆ ಸಾಕುಪ್ರಾಣಿಗಳನ್ನು ಹೊತ್ತೊಯ್ಯುತ್ತಿದೆ. ಮರ್ಕಂಜ ಭಾಗದ ಕಟ್ಟೆಕೋಡಿ, ಚೀಮಾಡು ಭಾಗಗಳಲ್ಲಿ ಕಾಣಿಸಿಕೊಂಡಿದ್ದ ಚಿರತೆ ಬಳಿಕ ಕೊರತ್ತೋಡಿ, ಬೊಳ್ಳಾಜೆ ಪರಿಸರದಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು.…

ಪರಿವಾರಕಾನ ಸ್ಕೂಟರ್ ಗೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದು ನಜ್ಜುಗುಜ್ಜಾದ ಕಾರು.
ರಾಜ್ಯ

ಪರಿವಾರಕಾನ ಸ್ಕೂಟರ್ ಗೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದು ನಜ್ಜುಗುಜ್ಜಾದ ಕಾರು.

ಸುಳ್ಯ: ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಪೃರಿವಾರಕಾನ ಡಿಪೋ ಬಳಿಯಲ್ಲಿ ಸ್ಕೂಟರ್ಗೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ನಡೆದಿದೆ, ಬೆಂಗಳೂರು ಕಡೆಯಿಂದ ಬಂದ ಕಾರು ಸ್ಕೂಟರ್ ಗೆ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ಕಳೆದು, ತಡೆ ಬೇಲಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ, ಕಾರು ಸವಾರರು ಸಣ್ಣ ಪುಟ್ಟ…

ಬೈಕಂಪಾಡಿಯ ಫರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ..
ರಾಜ್ಯ

ಬೈಕಂಪಾಡಿಯ ಫರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ..

ಮಂಗಳೂರು: ನಗರದ ಬೈಕಂಪಾಡಿ ಬಳಿಯ ಪ್ರೈಮಸಿ ಇಂಡಸ್ಟ್ರೀಸ್ ಲಿಮಿಟೆಡ್ ನ ಫರ್ಫ್ಯೂಮ್ ಫ್ಯಾಕ್ಟರಿಯಲ್ಲಿ ‌ನಿನ್ನೆ ತಡರಾತ್ರಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ನಡೆದಿದೆ. ತಡರಾತ್ರಿ ಸುಮರು 1 ಘಂಟೆ ಸುಮಾರಿಗೆ ಪ್ರೈಮಸಿ ಇಂಡಸ್ಟ್ರೀಸ್ ಲಿಮಿಟೆಡ್ ನ ಸುಗಂಧ ತಯಾರಿಕಾ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿದ್ದು ಇದನ್ನು ಗಮನಿಸಿದ ಸ್ಥಳೀಯರು…

ಅರ‌ಂತೋಡು: ಅಡ್ಕಬಳೆಯಲ್ಲಿ ಚಿರತೆ ದಾಳಿಗೆ ಕರು ಬಲಿ.
ರಾಜ್ಯ

ಅರ‌ಂತೋಡು: ಅಡ್ಕಬಳೆಯಲ್ಲಿ ಚಿರತೆ ದಾಳಿಗೆ ಕರು ಬಲಿ.

ಅರಂತೋಡು: ಅಡ್ಕಬಳೆಯಲ್ಲಿ ಚಿರತೆ ದಾಳಿಗೆ ಕರು ಬಲಿಯಾಗಿರುವ ಘಟನೆ ವರದಿಯಾಗಿದೆ.ಎರಡು ದಿನಗಳ ಹಿಂದೆ ಮೂರು ಆಡುಗಳನ್ನು ಬಲಿ ಪಡೆದಿದ್ದ ಚಿರತೆ ಇದೇ ಮನೆಯ ಎರಡು ವರ್ಷದ ಕರುವೊಂದನ್ನು ಬಲಿ ಪಡೆದ ಘಟನೆ ಅರಂತೋಡು ಗ್ರಾಮದ ಅಡ್ಕಬಳೆಯಲ್ಲಿ ಜ.7ರಂದು ಸಂಭವಿಸಿದೆ. ಅರಂತೋಡು ಗ್ರಾಮದ ಅಡ್ಕಬಳೆಯ ಶ್ರೀಮತಿ ಲೀಲಾವತಿ ಎಂಬವರ ಮನೆಯ…

ಎಡಮಂಗಲ ಗ್ರಾಮದ ನಡುಮನೆ ಎಂಬಲ್ಲಿ ಮಾನವನ ಅಸ್ತಿ ಪಂಜರ ಪತ್ತೆ 6 ತಿಂಗಳ ಹಿಂದೆ ಮೃತಪಟ್ಟರಬಹುದು ಎಂಬ ಶಂಕೆ
ರಾಜ್ಯ

ಎಡಮಂಗಲ ಗ್ರಾಮದ ನಡುಮನೆ ಎಂಬಲ್ಲಿ ಮಾನವನ ಅಸ್ತಿ ಪಂಜರ ಪತ್ತೆ 6 ತಿಂಗಳ ಹಿಂದೆ ಮೃತಪಟ್ಟರಬಹುದು ಎಂಬ ಶಂಕೆ

ಎಡಮಂಗಲ ಗ್ರಾಮದ ನಡುಮನೆ ಎಂಬಲ್ಲಿ ಮಾನವನ ಅಸ್ತಿ ಪಂಜರ ಪತ್ತೆ ಯಾಗಿದೆ. ಸ್ಥಳೀಯ ಮನೆಯ ಕೆಲಸದ ಆಳುಗಳು ಸೊಪ್ಪು ತರಲು ಹೋದಾಗ ಮನುಷ್ಯನ ಅಸ್ತಿ ಪಂಜರ ಕಂಡು ವಿಷಯ ತಿಳಿಸಿದರೆನ್ನಲಾಗಿದೆ. ವಿಷಯ ತಿಳಿದ ಮನೆಯವರು ಬೆಳ್ಳಾರೆ ಪೋಲೀಸ್ ಇಲಾಖೆಗೆ ಮಾಹಿತಿ ತಿಳಿಸಿದ್ದು, ಪೋಲೀಸರು ಆಗಮಿಸಿ ಅನಾಥ ಅಸ್ತಿ ಪಂಜರ…

ಡಾ. ರೇಣುಕಾಪ್ರಸಾದ್‌ರಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು.
Uncategorized ರಾಜ್ಯ

ಡಾ. ರೇಣುಕಾಪ್ರಸಾದ್‌ರಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು.

ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿಯಾಗಿದ್ದ ಪ್ರೊಫೆಸರ್ ಎ.ಎಸ್. ರಾಮಕೃಷ್ಣರವರ ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಶಿಕ್ಷೆಗೊಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಡಾ. ರೇಣುಕಾಪ್ರಸಾದ್ ಕೆ.ವಿ.ಯವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ. ನ್ಯಾಯಾಲಯಕ್ಕೆ ಶ್ಯೂರಿಟಿ ಕೊಟ್ಟ…

ಬಿಳಿನೆಲೆ ಕೈಕಂಬ ಜಂಕ್ಷನ್ ಪಕ್ಕ ಇರುವ    ಬೃಹದಾಕಾರದ  ಮರ    ಬಿದ್ದು ಅಂಗಡಿ ಸಂಪೂರ್ಣ ಜಖಂ.
ರಾಜ್ಯ

ಬಿಳಿನೆಲೆ ಕೈಕಂಬ ಜಂಕ್ಷನ್ ಪಕ್ಕ ಇರುವ ಬೃಹದಾಕಾರದ ಮರ ಬಿದ್ದು ಅಂಗಡಿ ಸಂಪೂರ್ಣ ಜಖಂ.

ಬಿಳಿನೆಲೆ ಕೈಕಂಬ ಜಂಕ್ಷನ್ ಪಕ್ಕ ಇರುವ ಕೃಷ್ಣಪ್ಪ ಎಂಬವರ ಗೂಡಅಂಗಡಿ ಹಿಂಬದಿ ಇರುವ ಬೃಹದಾಕಾರದ ಮರ ಒಂದು ಇಂದು ಸುಮಾರು 11- 15 ಗಂಟೆಗೆ ಬಿದ್ದು ಅಂಗಡಿ ಸಂಪೂರ್ಣ ಜಖಂಗೊಂಡಿದೆ. ಅದಲ್ಲದೆ ಅಂಗಡಿಯ ಪಕ್ಕ ಹೋಗುತ್ತಿದ್ದ ಟಾಟಾ ಸುಮೋ ಗಾಡಿ ಕೆಎ 20 ಬಿ 67 63 ಡ್ರೈವರ್…

ಮಂಗಳೂರು: ಲೈಂಗಿಕ ಕಿರುಕುಳ; ಪ್ರಾಧಿಕಾರದ ಆಯುಕ್ತ ಮನ್ಸೂ‌ರ್ ಅಲಿ ವಿರುದ್ಧ ಪ್ರಕರಣ ದಾಖಲು..!
ರಾಜ್ಯ

ಮಂಗಳೂರು: ಲೈಂಗಿಕ ಕಿರುಕುಳ; ಪ್ರಾಧಿಕಾರದ ಆಯುಕ್ತ ಮನ್ಸೂ‌ರ್ ಅಲಿ ವಿರುದ್ಧ ಪ್ರಕರಣ ದಾಖಲು..!

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿಗೆ ಪ್ರಾಧಿಕಾರದ ಆಯುಕ್ತ ಮನ್ಸೂ‌ರ್ ಅಲಿ ಲೈಂಗಿಕ, ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದಾರೆಂದು ಕಚೇರಿ ಸಿಬ್ಬಂದಿ ಉರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಈ ಕುರಿತು ಪೊಲೀಸ್ ಕಮಿಷನ‌ರ್ ಅನುಪಮ್ ಅಗರ್ವಾಲ್ ಅವರಿಗೆ ಸಂತ್ರಸ್ತ ಮಹಿಳೆ…

ನ್ಯೂಸ್ ನಾಟ್ ಔಟ್ , ಮತ್ತು ಸುರೇಶ್ ಶೆಟ್ಟಿ ಈವೆಂಟ್ ಮ್ಯಾನೇಜಮೆಂಟ್ ನಲ್ಲಿ ಅದ್ಧೂರಿಯ ಸುಳ್ಯೋತ್ಸವಕ್ಕೆ ಚಾಲನೆ: ದೀಪ ಬೆಳಗಿಸಿ ಶುಭ ಹಾರೈಸಿದ ಡಾ. ಹರಪ್ರಸಾದ್ ತುದಿಯಡ್ಕ .
ರಾಜ್ಯ

ನ್ಯೂಸ್ ನಾಟ್ ಔಟ್ , ಮತ್ತು ಸುರೇಶ್ ಶೆಟ್ಟಿ ಈವೆಂಟ್ ಮ್ಯಾನೇಜಮೆಂಟ್ ನಲ್ಲಿ ಅದ್ಧೂರಿಯ ಸುಳ್ಯೋತ್ಸವಕ್ಕೆ ಚಾಲನೆ: ದೀಪ ಬೆಳಗಿಸಿ ಶುಭ ಹಾರೈಸಿದ ಡಾ. ಹರಪ್ರಸಾದ್ ತುದಿಯಡ್ಕ .

ಸುಳ್ಯ ಚೆನ್ನಕೇಶವ ಜಾತ್ರೋತ್ಸವದ ಅಂಗವಾಗಿ ನ್ಯೂಸ್ ನಾಟ್ ಔಟ್ ಮತ್ತು ಸುರೇಶ್ ಶೆಟ್ಟಿ ಈವೆಂಟ್ ಮ್ಯಾನೇಜಮೆಂಟ್ ನಲ್ಲಿ ಅದ್ಧೂರಿಯ ಸುಳ್ಯೋತ್ಸವಕ್ಕೆ ಜ .7 ರಂದು ಸುಳ್ಯ ಚೆನ್ನಕೇಶವ ದೇವಸ್ಥಾನದ ಎದುರಿನ ವೇದಿಕೆಯಲ್ಲಿ ಚಾಲನೆ ನೀಡಲಾಯಿತು. ಸುಳ್ಯ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ. ಹರಪ್ರಸಾದ್ ತುದಿಯಡ್ಕ ದೀಪ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI