ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ…!
ರಾಜ್ಯ

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ…!

ಪುತ್ತೂರು: ಜ.7ರಂದು ಭಾನುವಾರ ಬೆಳಿಗ್ಗೆ ಸುಳ್ಯ ಪದವಿನ ಕನ್ನಡ್ಕದಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪಡುವನ್ನೂರು ಗ್ರಾಮದ ಕನ್ನಡ್ಕ ಕಜೆಮೂಲೆ ನಿವಾಸಿ ಚಂದ್ರಶೇಖರ್ ಗೌಡರ ಮಗಳು ದೀಕ್ಷಾ (16 ವರ್ಷ) ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.ಮನೆಯಲ್ಲಿದ್ದ ತಂದೆ-ತಾಯಿ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡ ಸಂದರ್ಭದಲ್ಲಿ ಮನೆಯಲ್ಲಿ…

ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ (ರಿ) ಬೆಂಗಳೂರು ಇದರ ವತಿಯಿಂದ ಸ್ನೇಹ ಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ.
ರಾಜ್ಯ

ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ (ರಿ) ಬೆಂಗಳೂರು ಇದರ ವತಿಯಿಂದ ಸ್ನೇಹ ಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ.

ಸಮುದಾಯದಲ್ಲಿ ಸಂಸ್ಕಾರ, ಸಂಸ್ಕೃತಿ ಉಳಿಯಬೇಕು. ಪರಸ್ಪರ ಸಂಬಂಧ ಬೆಸೆಯಬೇಕು. ಸಂಘಟನೆಗಳ ಕಾರ್ಯಕ್ರಮಗಳಿಂದ ಸಂಬಂಧ ಬೆಸೆಯಬೇಕು ಎಂದು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವರು ಆದ ಡಿ.ವಿ‌. ಸದಾನಂದ ಗೌಡ ಅವರು ಹೇಳಿದರು. ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ (ರಿ) ಬೆಂಗಳೂರು ಇದರ…

ಕಡಬ:ಶೌಚಾಲಯದ ಗುಂಡಿ ದಿಢೀರ್ ಕುಸಿದು ಗೊಬ್ಬರ ತುಂಬಿದ್ದ ಲಾರಿ ಏಕಾಏಕಿ ಪಲ್ಟಿ
ರಾಜ್ಯ

ಕಡಬ:ಶೌಚಾಲಯದ ಗುಂಡಿ ದಿಢೀರ್ ಕುಸಿದು ಗೊಬ್ಬರ ತುಂಬಿದ್ದ ಲಾರಿ ಏಕಾಏಕಿ ಪಲ್ಟಿ

ಕಡಬ : ಭಾನುವಾರ ಕೋಡಿಂಬಾಳದಲ್ಲಿ ಪಾರ್ಕ್ ಮಾಡಿದ ಸ್ಥಳದಿಂದ ವಾಹನ ಮುಂದಕ್ಕೆ ಚಲಾಯಿಸುವಾಗ ಶೌಚಾಲಯದ ಗುಂಡಿಗೆ ಚಕ್ರ ಸಿಲುಕಿ ಕುಸಿದು ಗೊಬ್ಬರ ತುಂಬಿದ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಮಡಿಕೇರಿಯಿಂದ ಕೋಳಿ ಗೊಬ್ಬರ ತುಂಬಿಸಿಕೊಂಡು ಬಂದಿದ್ದ ಲಾರಿ ಕೊಡಿಂಬಾಳ ಅಯ್ಯಪ್ಪ ಮಂದಿರದ ಮುಂಭಾಗದ ಮೈದಾನದಲ್ಲಿ ಪಾರ್ಕಿಂಗ್ ಮಾಡಿ ಚಾಲಕ…

ಸುಳ್ಯ : ಅಯೋಧ್ಯೆ ಶ್ರೀರಾಮ ಮಂದಿರದ ಲೋಕಾರ್ಪಣೆ ಬ್ಯಾನರ್ ಹರಿದು ಹಾಕಿದ ಪ್ರಕರಣ; ಮಾನಸಿಕ ಅಸ್ವಸ್ಥ ವ್ಯಕ್ತಿಯಿಂದ ಕೃತ್ಯ-ತನಿಖೆ ಮುಂದುವರಿಕೆ
ರಾಜ್ಯ

ಸುಳ್ಯ : ಅಯೋಧ್ಯೆ ಶ್ರೀರಾಮ ಮಂದಿರದ ಲೋಕಾರ್ಪಣೆ ಬ್ಯಾನರ್ ಹರಿದು ಹಾಕಿದ ಪ್ರಕರಣ; ಮಾನಸಿಕ ಅಸ್ವಸ್ಥ ವ್ಯಕ್ತಿಯಿಂದ ಕೃತ್ಯ-ತನಿಖೆ ಮುಂದುವರಿಕೆ

ಖಾಸಗಿ ಬಸ್ ನಿಲ್ದಾಣದ ಬಳಿ, ಸುಳ್ಯ ಆಟೋ ರಿಕ್ಷಾ ಸಂಘದ ವತಿಯಿಂದ ಅಳವಡಿಸಿದ್ದ ಬ್ಯಾನರ್‌‌ನ ಮದ್ಯಭಾಗವನ್ನು, ಯಾರೋ ಹರಿದು ತೆಗೆದುಕೊಂಡು ಹೋಗಿದ್ದು ಈ ಬಗ್ಗೆ ಆಟೊ ರಿಕ್ಷಾ ಸಂಘದ ಅಧ್ಯಕ್ಷರು ಸುಳ್ಯ ಪೊಲೀಸ್‌‌ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೃತ್ಯವೆಸಗಿದವರ ಪತ್ತೆಗಾಗಿ, ಸುಳ್ಯದಲ್ಲಿರುವ ಸುಮಾರು 40…

ಅಯೋಧ್ಯೆಯ ರಾಮಮಂದಿರ ಹಾಗೂ ಸುಳ್ಯ ಜಾತ್ರೋತ್ಸವಕ್ಕೆ ಶುಭ ಕೋರಿ ಅಳವಡಿಸಲಾಗಿದ್ದ ಬ್ಯಾನರ್ ಹರಿದ ಪ್ರಕರಣ:ಸುಳ್ಯ JDS ಖಂಡನೆ.
ರಾಜ್ಯ

ಅಯೋಧ್ಯೆಯ ರಾಮಮಂದಿರ ಹಾಗೂ ಸುಳ್ಯ ಜಾತ್ರೋತ್ಸವಕ್ಕೆ ಶುಭ ಕೋರಿ ಅಳವಡಿಸಲಾಗಿದ್ದ ಬ್ಯಾನರ್ ಹರಿದ ಪ್ರಕರಣ:ಸುಳ್ಯ JDS ಖಂಡನೆ.

ಸುಳ್ಯದ ಖಾಸಗಿ ಬಸ್ ನಿಲ್ದಾಣ ಬಳಿ ಸುಳ್ಯ ತಾಲೂಕು ಆಟೋ ಚಾಲಕರು ಹಾಗೂ ಮಾಲಕರ ಸಂಘದ ವತಿಯಿಂದ ಅಯೋಧ್ಯೆಯ ರಾಮಮಂದಿರ ಹಾಗೂ ಸುಳ್ಯ ಜಾತ್ರೋತ್ಸವಕ್ಕೆ ಶುಭ ಕೋರಿ ಅಳವಡಿಸಲಾಗಿದ್ದ ಬ್ಯಾನರ್ ಗಳನ್ನು ಇಂದು ಮುಂಜಾನೆ ಯಾರೋ ಕಿಡಿಗೇಡಿಗಳು ಹರಿದು ಹಾಳುಗೆಡವಿ ವಿಕೃತಿಯನ್ನು ಮೆರೆದಿರುತ್ತಾರೆ. ಈ ಪ್ರಕರಣವನ್ನು ಪೋಲಿಸ್ ಇಲಾಖೆ…

ಸುಳ್ಯ ರಾಮ ಮಂದಿರ ಲೋಕಾರ್ಪಣೆ ಬ್ಯಾನರ್ ಹರಿದ ಪ್ರಕರಣ: ಬಿ ಜೆ ಪಿ ಯುವ ಮೋರ್ಚಾ ಖಂಡನೆ.
ರಾಜ್ಯ

ಸುಳ್ಯ ರಾಮ ಮಂದಿರ ಲೋಕಾರ್ಪಣೆ ಬ್ಯಾನರ್ ಹರಿದ ಪ್ರಕರಣ: ಬಿ ಜೆ ಪಿ ಯುವ ಮೋರ್ಚಾ ಖಂಡನೆ.

ಸುಳ್ಯದಲ್ಲಿ ಕೆಲವು ಕಿಡಿಗೇಡಿಗಳು ರಾಮ ಮಂದಿರ ಲೋಕಾರ್ಪಣೆ ಬ್ಯಾನರ್ ಹರಿದದ್ದು ಅತ್ಯಂತ ಆತಂಕದ ವಿಷಯ.. ಇದನ್ನು ಯುವ ಮೋರ್ಚಾ ಖಂಡಿಸುತ್ತದೆ ಹಲವಾರು ವರ್ಷಗಳ ಸತತ ಹೋರಾಟದ ನಂತರ ಅಯೋಧ್ಯೆಯಲ್ಲಿ ಈಗ ರಾಮ ಮಂದಿರ ನಿರ್ಮಾಣ ಆಗುತ್ತಿರುವುದು ಕೆಲವರಿಗೆ ಸಹಿಸಲು ಆಗುತ್ತಿಲ್ಲ… ಅದಕ್ಕೆ ಇಂತಹ ಕೃತ್ಯಕ್ಕೆ ಕೈ ಹಾಕುತ್ತಾರೆಅಂಥವರನ್ನು ಪೊಲೀಸ್…

ಸುಳ್ಯ ನಗರಪಂಚಾಯತ್         ನಲ್ಲಿ ಪ್ರತಿಧ್ವನಿಸಿದ ಬ್ಯಾನರ್ ಹರಿದ ಪ್ರಕರಣ : ಸರ್ವ ಪಕ್ಷದ ಮುಖಂಡರಿಂದ ಖಂಡನೆ.
ರಾಜ್ಯ

ಸುಳ್ಯ ನಗರಪಂಚಾಯತ್ ನಲ್ಲಿ ಪ್ರತಿಧ್ವನಿಸಿದ ಬ್ಯಾನರ್ ಹರಿದ ಪ್ರಕರಣ : ಸರ್ವ ಪಕ್ಷದ ಮುಖಂಡರಿಂದ ಖಂಡನೆ.

ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಶುಭಕೋರುವ ಬ್ಯಾನರ್ ಹಾನಿಮಾಡಿದ ಪ್ರಕರಣಕ್ಕೆ ಸಂಭಂದಿಸಿನಗರ ಪಂಚಾಯತ್ ಸದಸ್ಯರಿಂದ ಪಕ್ಷಾತೀತವಾಗಿ ಜ್ಯಾತ್ಯಾತಿವಾಗಿ ಖಂಡನೆ ವ್ಯಕ್ತವಾಗಿದೆ.ಸುಳ್ಯದಲ್ಲಿ ಹಾಕಿದ್ದ ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಶುಭಕೋರುವ ಬ್ಯಾನರ್ ಹಾನಿ ಮಾಡಿದ ಕಿಡಿಗೇಡಿಗಳು ವಿಕೃತಿ ಮೆರೆದಿರುವುದನ್ನು ಖಂಡಿಸುವುದರ ಜೊತೆಗೆ ಬ್ಯಾನರ್ ಹಾನಿ ಮಾಡಿದ ಕಿಡಿಗೇಡಿಗಳ…

ಸುಳ್ಯದಲ್ಲಿ ಬ್ಯಾನರ್ ಹರಿದ ಪ್ರಕರಣ ಸುಳ್ಯ ಬ್ಲಾಕ್ ಕಾಂಗ್ರೆಸ್ ಖಂಡನೆ.
ರಾಜ್ಯ

ಸುಳ್ಯದಲ್ಲಿ ಬ್ಯಾನರ್ ಹರಿದ ಪ್ರಕರಣ ಸುಳ್ಯ ಬ್ಲಾಕ್ ಕಾಂಗ್ರೆಸ್ ಖಂಡನೆ.

ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಶುಭಕೋರುವ ಬ್ಯಾನರ್ ಹಾನಿ ಮಾಡಿದ ಕಿಡಿಗೇಡಿಗಳು ವಿಕೃತಿ ಮೆರಿದಿರುವುದನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಖಂಡಿಸುತ್ತದೆ. ಮತ್ತು ಇಂತಹ ನೀಚ, ಹೀನ ಕೃತ್ಯವನ್ನು ಎಸಗುವವರು ಯಾರೇ ಆಗಿರಲಿ ಅವರ ವಿರುದ್ಧ ಕಠಿಣ ಶಿಸ್ತುಕ್ರಮ ಜರುಗಿಸುವಂತೆ ಸಂಬಂಧಪಟ್ಟ ಇಲಾಖೆಯನ್ನು ಒತ್ತಾಯಿಸುವುದಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ…

ಚಿಲ್ಲರೆ ಇಲ್ಲ ಎಂದು ಪ್ರಯಾಣಿಕನನ್ನು ಅರ್ದದಲ್ಲೆ ಇಳಿಸಿ ಹೋದ ಕೆ ಎಸ್ ಆರ್ ಟಿ ಸಿ ನಿರ್ವಾಹಕ:ಕಡಬದಲ್ಲಿ ನಡೆಯಿತು ಅಮಾನವೀಯ ನಡೆ
ರಾಜ್ಯ

ಚಿಲ್ಲರೆ ಇಲ್ಲ ಎಂದು ಪ್ರಯಾಣಿಕನನ್ನು ಅರ್ದದಲ್ಲೆ ಇಳಿಸಿ ಹೋದ ಕೆ ಎಸ್ ಆರ್ ಟಿ ಸಿ ನಿರ್ವಾಹಕ:ಕಡಬದಲ್ಲಿ ನಡೆಯಿತು ಅಮಾನವೀಯ ನಡೆ

ಕಡಬ ತಾಲ್ಲೂಕು ಕಲ್ಲುಗುಡ್ಡೆ ಶಾಂತಿಗುರಿ ನಿವಾಸಿಸುಮಾರು 75 ವರ್ಷ ಪ್ರಾಯದ  ಬಾಬು ಗೌಡರು ಎಂಬ ಹಿರಿಯ ನಾಗರಿಕರು ಜ.6ರಂದು, ಖಾಸಗಿ ಕಾರ್ಯಕ್ರಮಕ್ಕೆ ಕಲ್ಲುಗುಡ್ಡೆ ಯಿಂದ ಕಾಂಚನ ಎಂಬಲ್ಲಿಗೆ  ತೆರಳಲು ಕಲ್ಲುಗುಡ್ಡೆ ಎಂಬಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಹತ್ತಿದ್ದಾರೆ. ಬೆಳಿಗ್ಗೆ ಒಂಬತ್ತು ಗಂಟೆಗೆ ಕಲ್ಲುಗುಡ್ಡೆ ಯಿಂದ ಹೊರಡುವ…

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿ; ಹಲವರಿಗೆ ಗಾಯ
ರಾಜ್ಯ

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿ; ಹಲವರಿಗೆ ಗಾಯ

ನೆಲ್ಯಾಡಿ: ಬೆಳಗಿನ ಜಾವ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಶಿರಾಡಿ ಘಾಟ್ ನಲ್ಲಿ ರಸ್ತೆ ಬದಿ ಪಲ್ಟಿಯಾಗಿ ಕಾಂಕ್ರೀಟ್ ತಡೆಗೋಡೆಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI