ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಜ.13 ರಂದು ಸುಳ್ಯ ರೋಟರಿ ಸಮುದಾಯಭವನದ ಮೇಲ್ಚಾವಣಿಯ ಉದ್ಘಾಟನಾ ಸಮಾರಂಭ.
ರಾಜ್ಯ

ಜ.13 ರಂದು ಸುಳ್ಯ ರೋಟರಿ ಸಮುದಾಯಭವನದ ಮೇಲ್ಚಾವಣಿಯ ಉದ್ಘಾಟನಾ ಸಮಾರಂಭ.

ಜ.13 ರಂದು ಸುಳ್ಯ ರೋಟರಿ ಸಮುದಾಯಭವನದ ಮೇಲ್ಚಾವಣಿಯ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಯೋಜನಾ ಸಮಿತಿ ಅಧ್ಯಕ್ಷರಾದ ರೋಟರಿ ಸವಣೂರು ಸೀತಾರಾಮ ರೈ ತಿಳಿಸಿದ್ದಾರೆ ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಸ್ಟಿ ನಡೆಸಿ ಮಾತನಾಡಿ ರೋಟರಿ ಕ್ಲಬ್ ಸುಳ್ಯ, ರೋಟರಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ಇದರ 2023-24…

ಬಂಟ್ವಾಳ: ಮಾದಕ ವಸ್ತು ಸೇವಿಸಿ ಅಸಭ್ಯ ವರ್ತನೆ; ಆರೋಪಿಗಳು ಅರೆಸ್ಟ್…!
ರಾಜ್ಯ

ಬಂಟ್ವಾಳ: ಮಾದಕ ವಸ್ತು ಸೇವಿಸಿ ಅಸಭ್ಯ ವರ್ತನೆ; ಆರೋಪಿಗಳು ಅರೆಸ್ಟ್…!

ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಮೂವರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿ.ಸಿ.ರೋಡ್ ಬಳಿಯ ಪರ್ಲಿಯಾ ನಿವಾಸಿ ನವಾಝ್, ನಂದರಬೆಟ್ಟು ನಿವಾಸಿ ಹಾರಿಸ್ ಯಾನೆ ಆಝಾದ್ ಮತ್ತು ಜಸೀಂ ಬಂಧಿತ ಆರೋಪಿಗಳು. ಆರೋಪಿಗಳು ಬಿ.ಸಿ.ರೋಡ್ ನ ಬಸ್ತಿಪಡ್ಪು…

ಈತ ಓದಿದ್ದು ಎಸ್ಎಸ್ಎಲ್ ಸಿ, ಲೋಕಾಯುಕ್ತ ಅಧಿಕಾರಿ ಎಂದು ಬೆಂಗಳೂರಿನ 36 ಅಧಿಕಾರಿಗಳಿಂದ ಹಣ ಪೀಕಿಸಿದ ಖತರ್ನಾಕ್ ಖದೀಮ
ರಾಜ್ಯ

ಈತ ಓದಿದ್ದು ಎಸ್ಎಸ್ಎಲ್ ಸಿ, ಲೋಕಾಯುಕ್ತ ಅಧಿಕಾರಿ ಎಂದು ಬೆಂಗಳೂರಿನ 36 ಅಧಿಕಾರಿಗಳಿಂದ ಹಣ ಪೀಕಿಸಿದ ಖತರ್ನಾಕ್ ಖದೀಮ

ಬೆಂಗಳೂರು: ಲೋಕಾಯುಕ್ತ ಅಧಿಕಾರಿಯೆಂದು ಪೋಸು ಕೊಟ್ಟು ಮೂವತ್ತಕ್ಕೂ ಸರ್ಕಾರಿ ಅಧಿಕಾರಿಗಳಿಗೆ ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಇದೀಗ ಬೆಂಗಳೂರು ಸಿಸಿಬಿ ಪೊಲೀಸರು ನಕಲಿ ಲೋಕಾಯುಕ್ತ ಅಧಿಕಾರಿಯನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಶ್ರೀನಾಥ್ ರೆಡ್ಡಿ (34) ಬಂಧಿತ ಆರೋಪಿ. ಈತ 2007ರಿಂದಲೇ ಇದೇ ಮಾದರಿಯ ಅಪರಾಧ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ.…

ಕೆಂಡ ಸೇವೆ ವೇಳೆ ಆಯತಪ್ಪಿ ಬೆಂಕಿಗೆ ಬಿದ್ದ ಅಯ್ಯಪ್ಪ ಮಾಲಾಧಾರಿ – ವಿಡಿಯೋ ವೈರಲ್
ರಾಜ್ಯ

ಕೆಂಡ ಸೇವೆ ವೇಳೆ ಆಯತಪ್ಪಿ ಬೆಂಕಿಗೆ ಬಿದ್ದ ಅಯ್ಯಪ್ಪ ಮಾಲಾಧಾರಿ – ವಿಡಿಯೋ ವೈರಲ್

ಉಡುಪಿ: ಜ.4ರಂದು ಮಲ್ಪೆಯಲ್ಲಿ ಕೆಂಡಸೇವೆ ವೇಳೆ ಅಯ್ಯಪ್ಪ ಮಾಲಾಧಾರಿಯೊಬ್ಬರು ಬೆಂಕಿ ಮೇಲೆ ನಡೆಯಲು ಹೋಗಿ ಆಯತಪ್ಪಿ ಬೆಂಕಿಯ ಮೇಲೆ ಬಿದ್ದ ಘಟನೆ ನಡೆದಿದೆ. ಮಲ್ಪೆಯ ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವ ವೇಳೆ ಅವಘಡ ನಡೆದಿದ್ದು ಕೆಂಡ ಹಾಯುವ ವೇಳೆ ಆಯ ತಪ್ಪಿ ಮಾಲಾಧಾರಿ ವ್ಯಕ್ತಿ ಬೆಂಕಿಗೆ ಬಿದ್ದಿದ್ದಾರೆ.‌ ಸ್ಥಳೀಯರ ಮೊಬೈಲ್…

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಎಫೆಕ್ಟ್, ದಕ್ಷಿಣ ಕನ್ನಡ ಸೇರಿ ಕರಾವಳಿಯಲ್ಲಿ ಉತ್ತಮ ಮಳೆ..!
ರಾಜ್ಯ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಎಫೆಕ್ಟ್, ದಕ್ಷಿಣ ಕನ್ನಡ ಸೇರಿ ಕರಾವಳಿಯಲ್ಲಿ ಉತ್ತಮ ಮಳೆ..!

ಮಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿಯಾದ್ಯಂತ ಬುಧವಾರದಿಂದ ಮಳೆಯಾಗುತ್ತಿದೆ. ಗುರುವಾರ ಮುಂಜಾನೆ 6 ರ ಸುಮಾರಿಗೆ ಆರಂಭವಾದ ಮಳೆ ನಿರಂತರವಾಗಿ ಸುರಿಯುತ್ತಿದೆ.ಜಿಟಿಜಿಟಿ ಮಳೆ ಹೊರಾಂಗಣದಲ್ಲಿ ಆಯೋಜಿದ್ದ ಮದುವೆ, ಇನ್ನಿತರ ಸಭೆ ಸಮಾರಂಭಗಳಿಗೆ ಅಡ್ಡಿಯಾಗಿದೆ. ಬುಧವಾರ ದಿನವಿಡೀ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ…

ಸುಳ್ಯ -ಪುತ್ತೂರು-ಕೇರಳದ ಗಡಿಭಾಗದ ಮಂಡೆಕೋಲು, ಮೂರೂರು, ಬೆಳ್ಳಿಪ್ಪಾಡಿ ಹಾಗೂ ಪಂಜಿಕಲ್ಲು ಪರಿಸರದಲ್ಲಿ ತೋಟಕ್ಕೆ ಕಾಡಾನೆ ನುಗ್ಗಿ  ಅಪಾರ ಕೃಷಿ ನಾಶ
ರಾಜ್ಯ

ಸುಳ್ಯ -ಪುತ್ತೂರು-ಕೇರಳದ ಗಡಿಭಾಗದ ಮಂಡೆಕೋಲು, ಮೂರೂರು, ಬೆಳ್ಳಿಪ್ಪಾಡಿ ಹಾಗೂ ಪಂಜಿಕಲ್ಲು ಪರಿಸರದಲ್ಲಿ ತೋಟಕ್ಕೆ ಕಾಡಾನೆ ನುಗ್ಗಿ ಅಪಾರ ಕೃಷಿ ನಾಶ

ಜ.3 ರಂದು ಬುಧವಾರ ಮುಂಜಾನೆ ಕುಮಾರ್ ಪೆರ್ನಾಜೆ ಎಂಬವರ ತೋಟದಲ್ಲಿ ಕಾಡಾನೆಯೊಂದು ತೋಟಕ್ಕೆ ನುಗ್ಗಿ ಅಪಾರ ಕೃಷಿ ಹಾನಿ ಮಾಡಿದ ಘಟನೆ ನಡೆದಿದೆ. ಪುತ್ತೂರು-ಸುಳ್ಯ-ಕೇರಳ ಗಡಿಭಾಗದ ಆನೆಗುಂಡಿ ರಕ್ಷಿತಾರಣ್ಯದಿಂದ ಬಂದಿರುವ ಒಂಟಿ ಸಲಗ ಎಂದು ಹೇಳಲಾಗಿದೆ.ಮಂಡೆಕೋಲು, ಮೂರೂರು, ಬೆಳ್ಳಿಪ್ಪಾಡಿ ಹಾಗೂ ಪಂಜಿಕಲ್ಲು ಪರಿಸರದಲ್ಲಿರುವ ಕೃಷಿ ತೋಟಗಳಿಗೆ ದಾಳಿ ನಡೆಸಿದ…

ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಸುಳ್ಯದ ಯುವಕ ಚಿಕಿತ್ಸೆ  ಫಲಕಾರಿಯಾಗದೆ ಮೃತ್ಯು.
ರಾಜ್ಯ

ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಸುಳ್ಯದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು.

ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಸುಳ್ಯದ ಯುವಕನೊಬ್ಬ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಇಂದು ವರದಿಯಾಗಿದೆ.ಆಲೆಟ್ಟಿ ಗ್ರಾಮ ಮೊರಂಗಲ್ಲು _ಕಾಲನಿ_ ನಿವಾಸಿ ದಿ. ಕುಶಾಲಪ್ಪರವರ ಪುತ್ರ , ಅರಂತೋಡಿನ ಸರ್ವೀಸ್ ಸ್ಟೇಷನ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ ಅಶೋಕ ಎಂಬಾತ ಡಿ. ೨೮ರಂದು ವಿಷ ಪ್ರಾಶನ ಮಾಡಿ ತಡರಾತ್ರಿ ಮನೆಗೆ ಬಂದಾಗ…

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ 2 ವಿದ್ಯಾರ್ಥಿಗಳು ಕರ್ನಾಟಕ ಬ್ಯಾಂಕ್ ಹುದ್ದೆಗೆ ಆಯ್ಕೆ.
ರಾಜ್ಯ

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ 2 ವಿದ್ಯಾರ್ಥಿಗಳು ಕರ್ನಾಟಕ ಬ್ಯಾಂಕ್ ಹುದ್ದೆಗೆ ಆಯ್ಕೆ.

ಪುತ್ತೂರು : ಕರ್ನಾಟಕ ಬ್ಯಾಂಕ್ ಕ್ಲರಿಕಲ್ ಹುದ್ದೆಗಳಿಗೆ ನಡೆಸಿದ ಲಿಖಿತ ಪರೀಕ್ಷೆಯಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಉದ್ಯೋಗಕ್ಕೆ ಆಯ್ಕೆಗೊಂಡಿರುತ್ತಾರೆ. ಶ್ರೀ ಮಹೇಶ್ ಕೆ ಎಂ ರವರು ಪುತ್ತೂರಿನ ನಿವಾಸಿಯಾಗಿದ್ದು , ಶ್ರೀ ಶ್ರೀವತ್ಸ ಭಾರದ್ವಾಜ್ ರವರು ಸುಳ್ಯದ ನಿವಾಸಿಯಾಗಿರುತ್ತಾರೆ. ಇವರು ಪ್ರತಿಷ್ಠಿತ ಕರ್ನಾಟಕ…

ಸುಳ್ಯದ 110 ಸಬ್‌ಸ್ಟೇಷನ್ ಕಾಮಗಾರಿ  ಕುರಿತು ಶಾಸಕರ ನೇತೃತ್ವದಲ್ಲಿ ಅಧಿಕಾರಿಗಳ ಜೊತೆ ಸಭೆ
ರಾಜ್ಯ

ಸುಳ್ಯದ 110 ಸಬ್‌ಸ್ಟೇಷನ್ ಕಾಮಗಾರಿ ಕುರಿತು ಶಾಸಕರ ನೇತೃತ್ವದಲ್ಲಿ ಅಧಿಕಾರಿಗಳ ಜೊತೆ ಸಭೆ

ಬಹು ನಿರೀಕ್ಷಿತ ಜನರ ಬೇಡಿಕೆಯಾದ ಸುಳ್ಯದ 110 ಕೆ.ವಿ. ವಿದ್ಯುತ್ ಸಬ್‌ಸ್ಟೇಷನ್ ಕಾಮಗಾರಿ ಆರಂಭಗೊಂಡಿರುವ ಹಿನ್ನಲೆಯಲ್ಲಿ ಕಾಮಗಾರಿಗೆ ವೇಗ ನೀಡುವ ನಿಟ್ಟಿನಲ್ಲಿ ಚರ್ಚಿಸಲು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ನೇತೃತ್ವದಲ್ಲಿ ಕೆಪಿಟಿಸಿಎಲ್ ಇಂಜಿನಿಯರ್‌ಗಳ ಜೊತೆ ಸಭೆ ಸುಳ್ಯ ತಾಲೂಕು ಪಂಚಾಯತ್‌ನ ಶಾಸಕರ ಕಚೇರಿಯಲ್ಲಿ ನಡೆಯಿತು. ಕೆಪಿಟಿಸಿಎಲ್ ಇಂಜಿನಿಯರ್‌ಗಳು ಕಾಮಗಾರಿಯ…

ಮಂಗಳೂರು: ಎಂಡಿಎಂಎ ಮಾದಕ ವಸ್ತು ಮಾರಾಟ; ಆರೋಪಿಗಳು ಪೊಲೀಸ್ ವಶಕ್ಕೆ..!
ರಾಜ್ಯ

ಮಂಗಳೂರು: ಎಂಡಿಎಂಎ ಮಾದಕ ವಸ್ತು ಮಾರಾಟ; ಆರೋಪಿಗಳು ಪೊಲೀಸ್ ವಶಕ್ಕೆ..!

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ಬಳಿ ಸ್ಕೂಟರ್ ನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಬಜಾಲ್ನ ಅಶ್ಪಾಕ್ ಯಾನೆ ಜುಟ್ಟು ಅಶ್ಪಾಕ್ (27) ಮತ್ತು ಕಾಟಿಪಳ್ಳದ ಉಮರ್ ಫಾರೂಕ್ ಇರ್ಫಾನ್ (26) ಎಂದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI