ಅಂತರಾಷ್ಟ್ರೀಯ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ
ಅಂತರಾಷ್ಟ್ರೀಯ ಅಪರಾಧ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ

ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಪ್ರಾಂತ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್‌ನ ದಕ್ಷಿಣ ಭಾಗಗಳ ಮೇಲೆ ನಡೆಸಿದ ವಾಯುದಾಳಿಗಳಿಗೆ ಪ್ರತಿಯಾಗಿ ಇರಾನ್ ಭೀಕರ ಪ್ರತಿಕಾರ ತೀರಿಸಿಕೊಂಡಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ ಅತ್ಯಂತ ಪ್ರಮುಖ '5ನೇ ಫ್ಲೀಟ್' (Fifth Fleet) ಪ್ರಧಾನ ಕಚೇರಿ ಹಾಗೂ ಜೋರ್ಡಾನ್ ಮತ್ತು ಕುವೈತ್‌ನಲ್ಲಿರುವ ಯುಎಸ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಡ್ರೋನ್‌ಗಳ ಸುರಿಮಳೆಗೈದಿದೆ. ಈ ದಿಢೀರ್ ದಾಳಿಯಿಂದಾಗಿ ಇಡೀ ಗಲ್ಫ್ ಪ್ರಾಂತ್ಯದಲ್ಲಿ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಕುಕ್ಕೆಗೆ ಕ್ರಿಕೆಟಿಗ ಕೆಎಲ್ ರಾಹುಲ್ ಭೇಟಿ
ರಾಜ್ಯ

ಕುಕ್ಕೆಗೆ ಕ್ರಿಕೆಟಿಗ ಕೆಎಲ್ ರಾಹುಲ್ ಭೇಟಿ

ಸುಬ್ರಹ್ಮಣ್ಯ: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ ಎಲ್ ರಾಹುಲ್ ಭೇಟಿ ನೀಡಿದ್ದಾರೆ. ಈ ಹಿಂದೆ 2023ರ ವಿಶ್ವ ಕಪ್ ಟೂರ್ನಿಯು ಆರಂಭವಾಗುವ ಮುನ್ನ ರಾಹುಲ್ ಗಾಯಾಳು ಆಗಿದ್ದರು, ಹಾಗಾಗಿ ವಿಶ್ವ ಕಪ್ ತಂಡದಲ್ಲಿ ಅವರ ಸ್ಥಾನ ಅನುಮನಕರವಾಗಿತ್ತು ಹಾಗಾಗಿ ಕಳೆದ ಜೂನ್ 25ರಂದು…

ಕೆವಿಜಿ ಅಮರಜ್ಯೋತಿಯಲ್ಲಿ ಕೆವಿಜಿ ಎಜೆ ಸ್ಕಾಲರ್   ಶಿಪ್ ಪರೀಕ್ಷೆ.
ರಾಜ್ಯ

ಕೆವಿಜಿ ಅಮರಜ್ಯೋತಿಯಲ್ಲಿ ಕೆವಿಜಿ ಎಜೆ ಸ್ಕಾಲರ್ ಶಿಪ್ ಪರೀಕ್ಷೆ.

ಕೆವಿಜಿ ಅಮರಜ್ಯೋತಿ ಕಾಲೇಜಿನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿರ್ಪ್ ಪರೀಕ್ಷೆಯನ್ನು ದಿನಾಂಕ 21 ಜನವರಿ 2024ರಂದು ನಡೆಸಲಾಗುವುದು. ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ, ಆಸಕ್ತ ವಿದ್ಯಾರ್ಥಿಗಳು ಈ ಲಿಂಕ್ ಸ್ಕ್ಯಾನ್ ಮಾಡಿ ತಕ್ಷಣ ನೋಂದಾಯಿಸಿಕೊಳ್ಳಿರಿ. ಸ್ಕಾಲರ್ ಶಿಪ್ ಪರೀಕ್ಷೆಯಲ್ಲಿ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ತಲಾ 5ವಿದ್ಯಾರ್ಥಿಗಳಂತೆ…

ಪುತ್ತಿಲ ಪರಿವಾರ ನಮಗೆ ಬದುಕಲು ಬಿಡುತ್ತಿಲ್ಲ, ನಮ್ಮ ಜೀವಕ್ಕೆ ಅಪಾಯವಿದೆ ; ಸಂತೋಷ್ ಕುಟುಂಬ ಅಳಲು..!
ರಾಜ್ಯ

ಪುತ್ತಿಲ ಪರಿವಾರ ನಮಗೆ ಬದುಕಲು ಬಿಡುತ್ತಿಲ್ಲ, ನಮ್ಮ ಜೀವಕ್ಕೆ ಅಪಾಯವಿದೆ ; ಸಂತೋಷ್ ಕುಟುಂಬ ಅಳಲು..!

ಪುತ್ತೂರು : ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಂತ್ರಾಕ್ಷತೆ ಹಂಚುವ ವಿಚಾರದಲ್ಲೇ ಪುತ್ತಿಲ ಪರಿವಾರದ ಸದಸ್ಯರಿಂದ ನಮ್ಮ ಮೇಲೆ ಹಲ್ಲೆ ನಡೆದಿದೆ ನಮಗೆ ಬದುಕಲು ಬಿಡುತ್ತಿಲ್ಲ ನಮ್ಮ ಜೀವಕ್ಕೆ ಅಪಾಯವಿದೆ ಎಂದು ಹಲ್ಲೆಗೊಳಗಾದ ಸಂತೋಷ್ ಅಳಲು ತೋಡಿಕೊಂಡಿದ್ದಾರೆ. ತಮ್ಮ ಕುಟುಂಬದ ಜೊತೆ ಸೇರಿ ಪುತ್ತೂರಿನ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿದ ಸಂತೋಷ್…

ವಿಟ್ಲದಲ್ಲಿ ರಸ್ತೆ ಕಾಮಗಾರಿ ಕಳಪೆ; ಕಾಮಗಾರಿಯನ್ನು ಸ್ಥಗಿತಗೊಳಿಸಿದ ಶಾಸಕ ಅಶೋಕ್ ಕುಮಾರ್ ರೈ
ರಾಜ್ಯ

ವಿಟ್ಲದಲ್ಲಿ ರಸ್ತೆ ಕಾಮಗಾರಿ ಕಳಪೆ; ಕಾಮಗಾರಿಯನ್ನು ಸ್ಥಗಿತಗೊಳಿಸಿದ ಶಾಸಕ ಅಶೋಕ್ ಕುಮಾರ್ ರೈ

ವಿಟ್ಲ ಬೊಬ್ಬೆಕೇರಿಯಲ್ಲಿ ರೋಡ್ ರೋಲರ್ ಬಳಸದೆ ರಸ್ತೆಗೆ ಜಲ್ಲಿ ಹಾಕಿ ತೇಪೆ ಕಾಮಗಾರಿ ನಡೆಸುತ್ತಿದ್ದ ವೇಳೆ ಕಾಮಗಾರಿಯನ್ನು ಪರಿಶೀಲಿಸಿದ ಶಾಸಕ ಅಶೋಕ್ ಕುಮಾರ್ ರೈ ಕಳಪೆ ಕಾಮಗಾರಿಯನ್ನು ಸ್ಥಗಿತಗೊಳಿಸಿದ ಘಟನೆ ನಡೆದಿದೆ. ಮಂಗಳೂರಿನಿಂದ ವಿಟ್ಲಕ್ಕೆ ತೆರಳುತ್ತಿದ್ದ ವೇಳೆ ಕಾರ್ಮಿಕರು ಹಾರೆಯ ಮೂಲಕ ರಸ್ತೆ ಹೊಂಡಗಳಿಗೆ ಜಲ್ಲಿ ಮಿಶ್ರಣವನ್ನು ಕೈಯಿಂದ…

ಕುಕ್ಕೆ ಸುಬ್ರಹ್ಮಣ್ಯ: ಸಂಭ್ರಮದ ಕಿರುಷಷ್ಠಿ ರಥೋತ್ಸವ
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯ: ಸಂಭ್ರಮದ ಕಿರುಷಷ್ಠಿ ರಥೋತ್ಸವ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಳದಲ್ಲಿ ಕಿರುಷಷ್ಠಿಯ ದಿನವಾದ ಮಂಗಳವಾರ ದೇವರ ಕಿರುಷಷ್ಠಿ ರಥೋತ್ಸವವು ನಡೆಯಿತು. ರಥಾರೋಹಣದ ಬಳಿಕ ದೇವಳದ ಪ್ರಧಾನ ಅರ್ಚಕ ಸೀತಾರಾಮ ಯಡಪಡಿತ್ತಾಯ ಅವರು ದೇವರಿಗೆ ಪೂಜೆ ನೆರವೇರಿಸಿದರು. ಬಳಿಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.ಸವಾರಿ ಮಂಟಪದ ಕಿರುಷಷ್ಠಿ ಕಟ್ಟೆಯಲ್ಲಿ ದೇವರಿಗೆ ಪೂಜೆ ನೆರವೇರಿತು. ಈ ಸಂದರ್ಭ…

ಜ.26.ರಂದು ಸುಳ್ಯದಲ್ಲಿ ತಾಲೂಕು ಅಟೋ ರಿಕ್ಷಾ ಚಾಲಕರ ಸಂಘದ ಬೆಳ್ಳಿ ಹಬ್ಬ ಸಂಭ್ರಮ:
ರಾಜ್ಯ

ಜ.26.ರಂದು ಸುಳ್ಯದಲ್ಲಿ ತಾಲೂಕು ಅಟೋ ರಿಕ್ಷಾ ಚಾಲಕರ ಸಂಘದ ಬೆಳ್ಳಿ ಹಬ್ಬ ಸಂಭ್ರಮ:

ಬಿ.ಎಂ ಎಸ್ ಸಂಯೋಜಿತ ಸುಳ್ಯ ತಾಲೂಕು ಅಟೊ ರಿಕ್ಷಾ ಚಾಲಕರ ಸಂಘವು ಸ್ಥಾಪನೆಯಾಗಿ 25 ವರ್ಷಗಳು ಪೂರೈಸಿದ ಹಿನ್ನಲೆಯಲ್ಲಿ ಜ.26.ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ , ಜ್ಯೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ಬೆಳ್ಳಿ ಹಬ್ಬ ಸಂಭ್ರಮ ಆಚರಿಸುತ್ತಿದ್ದು,ತಾಲೂಕಿನ ಎಲ್ಲಾ ರಿಕ್ಷಾ ಚಾಲಕರು ಹಾಗೂ ಈ ಹಿಂದೆ ರಿಕ್ಷಾ ಚಾಲಕರಾಗಿ…

ಕಡಬ: ರೈಲ್ವೇ ಹಳಿ ಸಮೀಪ ಆತ್ಮಹತ್ಯೆಗೆ ಶರಣಾದ ನಿವೃತ್ತ ರೈಲ್ವೇ ಉದ್ಯೋಗಿ
ರಾಜ್ಯ

ಕಡಬ: ರೈಲ್ವೇ ಹಳಿ ಸಮೀಪ ಆತ್ಮಹತ್ಯೆಗೆ ಶರಣಾದ ನಿವೃತ್ತ ರೈಲ್ವೇ ಉದ್ಯೋಗಿ

ಕಡಬ ಸಮೀಪ ಕೋಡಿಂಬಾಳದಲ್ಲಿ ನಿವೃತ್ತ ರೈಲ್ವೇ ಉದ್ಯೋಗಿಯೊಬ್ಬರು ರೈಲ್ವೇ ಹಳಿ ಸಮೀಪ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಮಾಧವ ರೈ (62) ಆತ್ಮಹತ್ಯೆ ಮಾಡಿಕೊಂಡವರು. ಮಾಧವ ರೈ ಅವರ ಮೃತದೇಹ ಕೋಡಿಂಬಾಳದ ರೈಲು ಮಾರ್ಗದ ಸಮೀಪ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ…

ನೆಲಜಿ ಮತ್ತು ಕುಂಚಿಲ ಗ್ರಾಮದ ತೋಟದಲ್ಲಿ ಕಾಣಿಸಿದ ಹುಲಿ
ರಾಜ್ಯ

ನೆಲಜಿ ಮತ್ತು ಕುಂಚಿಲ ಗ್ರಾಮದ ತೋಟದಲ್ಲಿ ಕಾಣಿಸಿದ ಹುಲಿ

ಇಂದು ಬೆಳಿಗ್ಗೆ ಮಡಿಕೇರಿ ತಾಲೂಕಿನ ನೆಲಜಿ ಮತ್ತು ಕುಂಜಿಲ ಗ್ರಾಮದ ಗಡಿಯಲ್ಲಿರುವ ಅಚ್ಚಾಂಡಿರ ಹಾಗೂ ಕಲಿಯಾಟಂಡ ತೋಟದ ಮಧ್ಯೆ ಬರುವ ಕೊಲ್ಲಿಯ ಬಳಿ ಬೃಹತ್ ಗಾತ್ರದ ಹೆಬ್ಬುಲಿ ಕಾಣಿಸಿಕೊಂಡಿದೆ. ಕಾಡು ಕುರಿಯನ್ನು ಅಟ್ಟಿಸಿಕೊಂಡು ಹೋಗುಟ್ಟಿದ ಹುಲಿ ತೋಟದ ಕಾರ್ಮಿಕರಿಗೆ ಕಾಣಿಸಿದೆ. ಈ ಎರಡೂ ಗ್ರಾಮಗಳ ಜನ ಎಚ್ಚರಿಕೆಯಲ್ಲಿರುವಂತೆ ಸ್ಥಳೀಯರೊಬ್ಬರು…

ಕೆಎಸ್ಆರ್ ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಗಂಭೀರ
ರಾಜ್ಯ

ಕೆಎಸ್ಆರ್ ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಗಂಭೀರ

ಬಂಟ್ವಾಳ: ಪುಂಜಾಲಕಟ್ಟೆ ಸಮೀಪದ ಮೂರ್ಜೆ ಎಂಬಲ್ಲಿ ಸರಕಾರಿ ಬಸ್ ಡಿಕ್ಕಿಯಾಗಿ ಬೈಕ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ‌. ಮೊಗಪೆ ಪುತ್ತಿಗೆ ನಿವಾಸಿ ನಂದಕುಮಾರ್ ಎಂಬಾತನಿಗೆ ಬಸ್ ಡಿಕ್ಕಿ ಹೊಡೆದಿದ್ದು, ಆತ ಗಂಭೀರವಾಗಿ ಗಾಯಗೊಂಡಿದ್ದು,ಚಿಂತಾಜನಕ ಸ್ಥಿತಿಯಲ್ಲಿ ತೀವ್ರ ನಿಗಾ ಘಟಕದಲ್ಲಿ…

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ; ಇಬ್ಬರು ಅರೆಸ್ಟ್…!
ರಾಜ್ಯ

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ; ಇಬ್ಬರು ಅರೆಸ್ಟ್…!

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಸೋಮವಾರ ದುಬೈ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಇಳಿದಿದ್ದ ಇಬ್ಬರು ಪ್ರಯಾಣಿಕರನ್ನು ಅನುಮಾನದ ಹಿನ್ನಲೆಯಲ್ಲಿ ತೀವ್ರ ತಪಾಸಣೆ ಮಾಡಲಾಗಿತ್ತು. ಈ ವೇಳೆ ಓರ್ವ ವ್ಯಕ್ತಿಯ ಗುದದ್ವಾರದಲ್ಲಿ ಕ್ಯಾಪ್ಸೂಲ್‌ನಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI